# Tags

ದರ್ಶನ್ ಮೌನದ ಹಿಂದಿನ ಅಸಲಿಯತ್ತೇನು ಗೊತ್ತಾ?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ವಿ ಹರಿಕೃಷ್ಣ ಕಾಂಬಿನೇಶನ್‌ನ ಕ್ರಾಂತಿ ಚಿತ್ರ ಬಿಡುಗಡೆಯಾಗಿ ಒಂದು ವಾರ ಪೂರೈಸಿದೆ. ಹೌದು, ಕಳೆದ ಗುರುವಾರ ಗಣರಾಜ್ಯೋತ್ಸವದ ಪ್ರಯುಕ್ತ ಬಹು ನಿರೀಕ್ಷೆಯನ್ನು ಹುಟ್ಟುಹಾಕಿದ್ದ ಕ್ರಾಂತಿ ಚಿತ್ರ ಬೆಳ್ಳಿತೆರೆಗೆ ಅಪ್ಪಳಿಸಿತ್ತು. ಬರೋಬ್ಬರಿ 22 ತಿಂಗಳುಗಳ ಬಳಿಕ ಬಿಡುಗಡೆಯಾದ ತಮ್ಮ ನೆಚ್ಚಿನ ನಟನ ಚಿತ್ರವನ್ನು ಬೆಳ್ಳಿತೆರೆ ಮೇಲೆ ವೀಕ್ಷಿಸಲು ದರ್ಶನ್ ಅಭಿಮಾನಿಗಳು ಮುಗಿಬಿದ್ದಿದ್ದರು. ದೊಡ್ಡ ಮಟ್ಟದ ಕ್ರೇಜ್ ಅನ್ನು ಹುಟ್ಟುಹಾಕಿದ್ದ ಕ್ರಾಂತಿ ಚಿತ್ರ ಮುಂಗಡ ಬುಕಿಂಗ್‌ನಿಂದಲೇ 5 ಕೋಟಿ ರೂಪಾಯಿಗಳನ್ನು ಸಂಪಾದಿಸಿತ್ತು. ಈ ಕಲೆಕ್ಷನ್ […]

ಯಶ್ ದಿಢೀರ್ ಅಭಿಮಾನಿಗಳ ಭೇಟಿಯ ಹಿಂದಿನ ರಹಸ್ಯವೇನು?

ಇವತ್ತು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಯಶ್ ಅವರ ಮನೆ ಮುಂದೆ ಜಮಾಯಿಸಿದ್ದರು. ಅಪಾರ್ಟ್‌ಮೆಂಟ್ ಎದುರು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಕಾಯುತ್ತಿದ್ದರು. ಅವರಿಗೆ ರಾಕಿಂಗ್ ಸ್ಟಾರ್ ನಿರಾಸೆ ಮಾಡಲಿಲ್ಲ. ಈ ಬಾರಿ ನಟ ಯಶ್ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ಹುಟ್ಟುಹಬ್ಬದ ದಿನ ನೆಚ್ಚಿನ ನಟನನ್ನು ನೋಡಿ ಕೈ ಕುಲುಕಿ ಸಿಹಿ ತಿನ್ನಿಸಿ, ಉಡುಗೊರೆ ನೀಡಿ ಶುಭ ಹಾರೈಸಬೇಕು ಎನ್ನುವ ಅಭಿಮಾನಿಗಳ ಆಸೆ ಈಡೇರಲೇ ಇಲ್ಲ. ಅಪ್ಪು ಅಗಲಿಕೆಯ ಹಿನ್ನೆಲೆಯಲ್ಲಿ ಕಳೆದ ವರ್ಷ ಯಶ್ […]

ಡೆತ್ ನೋಟ್ ಬರೆದಿಟ್ಟು ಜಗತ್ತಿಗೆ ವಿದಾಯ ಹೇಳಲು ನಿರ್ಧರಿಸಿದ್ದ ಕಿರಿಕ್ ಕೀರ್ತಿ !

ತಮ್ಮ ತೀಕ್ಷ್ಣ ಮಾತುಗಳಿಂದಲೇ ಸದಾ ಸುದ್ದಿಯಲ್ಲಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿ ಕಿರಿಕ್ ಕೀರ್ತಿಯವರು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಪೋಸ್ಟ್ ವೊಂದು ವೈರಲ್ ಆಗಿದೆ. ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಕಿರಿಕ್ ಕೀರ್ತಿಯವರು, ನಾನು ಈ ಜಗತ್ತಿಗೆ ವಿದಾಯ ಹೇಳಿಬಿಡಬೇಕು ಎಂದು ನಿರ್ಧಾರ ಮಾಡಿದ್ದೆ. ಡೆತ್​ ನೋಟ್​​ನ್ನು ಕೂಡ ಬರೆದಿಟ್ಟಿದ್ದೆ’ ಎಂದು ಬರೆದುಕೊಂಡಿದ್ದು, ಈ ಪೋಸ್ಟ್ ವೈರಲ್ ಆಗಿದೆ.     ಶೀಘ್ರದಲ್ಲೇ ಕನ್ನಡಕ್ಕೆ  ದುಲ್ಕರ್ ಸಲ್ಮಾನ್ ?   ‘ನಿರ್ಧಾರ ಮಾಡಿಬಿಟ್ಟಿದ್ದೆ…ಜಗತ್ತಿಗೆ […]

ಶೀಘ್ರದಲ್ಲೇ ಕನ್ನಡಕ್ಕೆ  ದುಲ್ಕರ್ ಸಲ್ಮಾನ್ ?

ನಟ ಯಶ್‌ ಮತ್ತು ದುಲ್ಖರ್‌ ಸಲ್ಮಾನ್‌ ಆಪ್ತ ಸ್ನೇಹಿತರು. ಈ ಇಬ್ಬರು ಕಲಾವಿದರು ಮುಖತಃ ಮಾತಿಗೆ ಸಿಕ್ಕಿದ್ದು ಕೆಲವೇ ಬಾರಿಯಾದರೂ, ಸಿನಿಮಾಗಳ ವಿಚಾರದಲ್ಲಿ ಒಬ್ಬರಿಗೊಬ್ಬರು ಸಾಥ್‌ ನೀಡಿದ ಉದಾಹರಣೆಗಳಿವೆ. ಇದೀಗ ಇದೇ ನಟ ಸ್ಯಾಂಡಲ್‌ವುಡ್‌ ಬಗ್ಗೆ ಮಾತನಾಡಿದ್ದಾರೆ. ಇಲ್ಲಿನ ಹೀರೋಗಳ ಬಗ್ಗೆಯೂ ಮನಸ್ಸಿನಾಳದಿಂದ ಉತ್ತರಿಸಿದ್ದಾರೆ. ನಟ ಯಶ್‌ ಅವರ ಆತಿಥ್ಯವನ್ನೂ ನೆನಪಿಸಿಕೊಂಡಿದ್ದಾರೆ. ಗಮನಸೆಳೆಯುತ್ತಿದೆ ವಿಭಿನ್ನವಾಗಿ ರಿಲೀಸ್ ಆದ `ರೂಪಾಯಿ’ ಚಿತ್ರದ ಟ್ರೇಲರ್   ಟ್ವಿಟರ್‌ನಲ್ಲಿ ಸರಿಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಅಭಿಮಾನಿಗಳ ಜತೆಗೆ ಸಂಪರ್ಕದಲ್ಲಿದ್ದ ದುಲ್ಖರ್‌, […]

ಗಮನಸೆಳೆಯುತ್ತಿದೆ ವಿಭಿನ್ನವಾಗಿ ರಿಲೀಸ್ ಆದ `ರೂಪಾಯಿ’ ಚಿತ್ರದ ಟ್ರೇಲರ್

 ವಿಜಯ್ ಜಗದಾಲ್ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ ಹಾಗೂ ವಿವಿಧ್ ಸಿನಿಮಾಸ್ ಲಾಂಛನದಲ್ಲಿ ಮಂಜುನಾಥ್ ಎಂ, ಹರೀಶ್ ಬಿ.ಕೆ ಹಾಗೂ ವಿನೋದ್ ಎನ್ ನಿರ್ಮಿಸಿರುವ “ರೂಪಾಯಿ” ಚಿತ್ರದ ಟ್ರೇಲರ್ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಟ್ರೇಲರ್  ಎಲ್ಲಾ ಕಡೆ ಮೆಚ್ಚುಗೆ ಹರಿದು ಬರುತ್ತಿದೆ.  ಆಟೋ, ಕ್ಯಾಬ್ ಚಾಲಕರು, ವಿಧ್ಯಾರ್ಥಿಗಳು ಹಾಗೂ ಹೋಟೆಲ್ ಮಾಲಿಗಳು ವೀರೇಶ ಚಿತ್ರಮಂದಿರದಲ್ಲಿ ಈ ಚಿತ್ರದ ಟ್ರೇಲರ್  ಬಿಡುಗಡೆ ಮಾಡಿದ್ದು ವಿಶೇಷ.   ನಿರೀಕ್ಷೆ ಹೆಚ್ಚಿಸಿದ ವಾಮಾಚಾರ ಕುರಿತಾದ ‘ಸಕೂಚಿ’ ಟ್ರೇಲರ್ ಯಾವುದೇ ಚಿತ್ರ […]

ನಿರೀಕ್ಷೆ ಹೆಚ್ಚಿಸಿದ ವಾಮಾಚಾರ ಕುರಿತಾದ ‘ಸಕೂಚಿ’ ಟ್ರೇಲರ್

ಸ್ಯಾಂಡಲ್‌ವುಡ್‌ನಲ್ಲಿ ಈಗಾಗಲೇ ಸಾಕಷ್ಟು ಮಾಟ-ಮಂತ್ರ ಕುರಿತಾದ ಸಿನಿಮಾಗಳು ಬಂದು ಹೋಗಿವೆ. ಇದೀಗ ಆ ಸಾಲಿಗೆ ಸೇರಲು ಸಿದ್ದವಾಗಿದೆ ‘ಸಕೂಚಿ’. ಹೌದು ಸಾವಿನ ಸೂಚಿ ಎಂಬ ಅಡಿಬರಹ ಹೊಂದಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಜೆಂಕಾರ್ ಮ್ಯೂಸಿಕ್‌ನಲ್ಲಿ ರಿಲೀಸ್ ಆದ ಟ್ರೇಲರ್‌ಗೆ ಜಾಲತಾಣದಲ್ಲಿ ಒಳ್ಳೆ ರೆಸ್ಪಾನ್ಸ್ ಕೂಡ ಸಿಗುತ್ತಿದೆ. ಇದೇ ಫೆಬ್ರವರಿ 17ರಂದು ಸಿನಿಮಾ ಬಿಡುಗಡೆಯಾಗಲಿದೆ. ಹಾಗಾಗಿ ಚಿತ್ರತಂಡ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಪತ್ರಿಕಾಗೋಷ್ಠಿ ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ […]

‘ಹೊಂದಿಸಿ ಬರೆಯಿರಿ’ ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ರಾಮೇನಹಳ್ಳಿ ಜಗನ್ನಾಥ್ ಚೊಚ್ಚಲ ನಿರ್ದೇಶನದಲ್ಲಿ ಫೆಬ್ರವರಿ 10ರಂದು ಬಿಡುಗಡೆಯಾಗುತ್ತಿರುವ ‘ಹೊಂದಿಸಿ ಬರೆಯಿರಿ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜ್ ಕುಮಾರ್ ಬಹು ನಿರೀಕ್ಷಿತ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಪ್ರವೀಣ್ ತೇಜ್, ಭಾವನಾ ರಾವ್, ಸಂಯುಕ್ತ ಹೊರನಾಡು, ಐಶಾನಿ ಶೆಟ್ಟಿ, ನವೀನ್ ಶಂಕರ್, ಶ್ರೀ ಮಹದೇವ್, ಅರ್ಚನಾ ಜೋಯಿಸ್, ಅನಿರುದ್ಧ್ ಆಚಾರ್ಯ ಒಳಗೊಂಡ ಕಲಾವಿದರ ಮುಖ್ಯ ಭೂಮಿಕೆ ಈ ಚಿತ್ರದಲ್ಲಿದೆ.  ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಮಾತನಾಡಿ ‘ಹೊಂದಿಸಿ ಬರೆಯಿರಿ’ ಎಂದಾಗ ನೆನಪಾಗೋದು […]

Translate »