# Tags

ಜೂನ್.9ಕ್ಕೆ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ‘ಮತ್ತೆ ಮದುವೆ’!

ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಗಮನಸೆಳೆದಿದ್ದ ಮತ್ತೆ ಮದುವೆ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ ಜೂನ್ 9ಕ್ಕೆ ರಾಜ್ಯಾದ್ಯಂತ ಚಿತ್ರ ರಿಲೀಸ್ ಆಗಲಿದೆ. ಮೇ‌ 26ರಂದು ತೆಲುಗಿನಲ್ಲಿ ಮಳ್ಳಿ ಪೆಳ್ಳಿ ಟೈಟಲ್ ನಡಿ ತೆರೆಕಂಡ ಈ ಸಿನಿಮಾಗೆ ಅದ್ಭುತ ಯಶಸ್ಸು ಕಂಡಿದೆ. ಇದರ ಬೆನ್ನಲ್ಲೇ ಕನ್ನಡದಲ್ಲಿ ಕನ್ನಡದಲ್ಲಿ ಚಿತ್ರ ಬಿಡುಗಡೆಯಾಗುತ್ತಿದ್ದು, ಪವಿತ್ರಾ ಹಾಗೂ ನರೇಶ್ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ನಿನ್ನೆ‌ ಬೆಂಗಳೂರಿನ ಎಸ್ ಆರ್ ವಿ ಥಿಯೇಟರ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಜೋಡಿ […]

“ಯಾವ ಮೋಹನ ಮುರಳಿ ಕರೆಯಿತು” ಕನ್ನಡದಲ್ಲಿ ಬರುತ್ತಿದೆ ಮತ್ತೊಂದು ಶ್ವಾನದ ಪ್ರೀತಿ ಕಥೆ

ಕವಿ ಗೋಪಾಲಕೃಷ್ಣ ಅಡಿಗರು ಬರೆದಿರುವ “ಯಾವ ಮೋಹನ ಮುರಳಿ ಕರೆಯಿತು” ಎಂಬ ಹಾಡು ಬಹಳ ಜನಪ್ರಿಯ. ಈಗ ಈ ಹಾಡಿನ ಮೊದಲ ಸಾಲು ಚಿತ್ರದ ಶೀರ್ಷಿಕೆಯಾಗಿದೆ. ಇತ್ತೀಚಿಗೆ “ಯಾವ ಮೋಹನ ಮುರಳಿ ಕರೆಯಿತು” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಟೀಸರ್ ಬಿಡುಗಡೆ ಮಾಡಿ, ಚಿತ್ರಕ್ಕೆ ಶುಭ ಕೋರಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಶಿಲ್ಪ ಶ್ರೀನಿವಾಸ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. “ಯಾವ ಮೋಹನ ಮುರಳಿ ಕರೆಯಿತು” ಮನುಷ್ಯ ಹಾಗೂ ಶ್ವಾನದ […]

*ಟ್ರೇಲರ್ ಮೂಲಕವೇ ಕಿಕ್ ಕೊಟ್ಟ ‘ಬೆಂಗಳೂರು ಬಾಯ್ಸ್’…ಮಿಸ್ ಮಾಡದೇ ನೋಡಿ 4 ಐಕಾನಿಕ್ಸ್ ಕ್ಯಾರೆಕ್ಟರ್ ಝಲಕ್*

ವಿ ಮೇಕರ್ಸ್ ನಿರ್ಮಾಣದಲ್ಲಿ ಮೂಡಿಬಂದಿರುವ ಬೆಂಗಳೂರು ಬಾಯ್ಸ್ ಸಿನಿಮಾದ ಮೊದಲ ನೋಟ ಬಿಡುಗಡೆಯಾಗಿದೆ. 2.55 ನಿಮಿಷವಿರುವ ಟ್ರೇಲರ್ ಫನ್-ಎಮೋಷನ್, ಸೆಂಟಿಮೆಂಟ್, ರೋಮ್ಯಾನ್ಸ್, ಮೋಜು-ಮಸ್ತಿ, ಪಂಚಿಂಗ್ ಡೈಲಾಗ್ ಕಿಕ್ ಗಳಿಂದ ಕೂಡಿದೆ. ವೇಸ್ಟ್ ಎನಿಸಿಕೊಳ್ಳುವ ಲಾಸ್ಟ್ ಬೆಂಚ್ ಸ್ಟೂಡೆಂಟ್ ಬದುಕಿನಲ್ಲಿ ಸಾಧನೆಯ ಗುರಿಮುಟ್ಟಿದ ಸಾಕಷ್ಟು ಉದಾಹರಣೆಗಳಿವೆ. ಅಂತಹದ್ದೇ ಕಥಾಹಂದರ ಹೊಂದಿರುವ ಸಿನಿಮಾ ಬೆಂಗಳೂರು ಬಾಯ್ಸ್. 90ರ ದಶಕದಲ್ಲಿ ಸೂಪರ್ ಹಿಟ್ ಸಿನಿಮಾಗಳಾದ ರಣಧೀರ, ಅಂತ , ಓಂ ಹಾಗೂ ಎ ಚಿತ್ರಗಳ ಪಾತ್ರದಲ್ಲಿ ಅಭಿಷೇಕ್ ದಾಸ್, ಸಚಿನ್ ಚೆಲುವರಾಯಸ್ವಾಮಿ, […]

*ಕನ್ನಡದಲ್ಲಿಯೂ ಬರ್ತಿದೆ ಗುಜರಾತಿ ಸಿನಿಮಾ, ಜುಲೈ 7ಕ್ಕೆ ‘ರಾಯರು ಬಂದರು ಮಾವನ ಮನೆಗೆ’ ದರ್ಶನ*

‘ರಾಯರು ಬಂದರು ಮಾವನ ಮನೆಗೆ’..ಇದು ಕನ್ನಡದ ಎವರ್ ಗ್ರೀನ್ ಹಾಡುಗಳಲ್ಲೊಂದು..ಸುಧಾರಾಣಿ ಹಾಗೂ ಆನಂದ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ರಾಷ್ಟ್ರಪ್ರಶಸ್ತಿಗೆ ಭಾಜನವಾಗಿದ್ದ ಮೈಸೂರು ಮಲ್ಲಿಗೆ ಸಿನಿಮಾದ ಅತ್ಯುತ್ತಮ ಗೀತೆ. ಇದೇ ರಾಯರು ಬಂದರು ಮಾವನ ಮನೆಗೆ ಎಂಬ ಶೀರ್ಷಿಕೆಯಡಿ ಸಿನಿಮಾವೊಂದು ತೆರೆಗೆ ಬರಲು ಸಜ್ಜಾಗಿದೆ. ವಿಶೇಷ ಏನಂದರೆ ಇದು ಗುಜರಾತಿ ಸಿನಿಮಾ. ವರ ಪಧಾರವೋ ಸಾವಧಾನ ಎಂಬ ಟೈಟಲ್ ನಡಿ ಬಿಡುಗಡೆಯಾಗಲಿರುವ ಈ ಚಿತ್ರ ಕನ್ನಡದಲ್ಲಿಯೂ ಮೂಡಿಬಂದಿದೆ. ಇದೇ ಮೊದಲ ಬಾರಿಗೆ ಗುಜರಾತಿ ಸಿನಿಮಾವೊಂದನ್ನು ಕನ್ನಡದಲ್ಲಿಯೂ ರಿಲೀಸ್ ಮಾಡುವ ಪ್ರಯತ್ನಕ್ಕೆ […]

ಅಂಬಿ ಪುತ್ರನ ಮದುವೆಯಲ್ಲಿ ತಾರೆಯರ ದಂಡು , ಇಲ್ಲಿದೆ exclusive photos

ಫ್ಯಾಷನ್ ಐಕಾನ್ ಪ್ರಸಾದ್ ಬಿದ್ದಪ್ಪ ಅವರ ಪುತ್ರಿ ಅವಿವಾ ಬಿದ್ದಪ್ಪ ಜೊತೆ ಅಭಿಷೇಕ್ ಅಂಬರೀಶ್ ಸಪ್ತಪದಿ ತುಳಿದಿದ್ದಾರೆ. ಈ ಜೋಡಿಯ ಹೊಸ ಜೀವನಕ್ಕೆ ಶುಭ ಹಾರೈಸಲು ಚಿತ್ರರಂಗ ಹಾಗೂ ರಾಜಕೀಯ ಕ್ಷೇತ್ರದ ಗಣ್ಯರು ಆಗಮಿಸಿದ್ದರು. ಹೊಸ ಬಾಳಿಗೆ ಕಾಲಿಡುತ್ತಿರುವ ಅಭಿಷೇಕ್ ಹಾಗೂ ಅವಿವಾಗೆ ಶುಭ ಹಾರೈಸಿದ್ದಾರೆ. ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ಮದುವೆ ಸಮಾರಂಭಕ್ಕೆ ಸೂಪರ್‌ಸ್ಟಾರ್ ರಜನಿಕಾಂತ್ ಆಗಮಿಸಿದ್ದಾರೆ. ವೈಟ್ ಅಂಡ್ ವೈಟ್ ಕಾಸ್ಟ್ಯೂಮ್‌ನಲ್ಲಿ ಆಗಮಿಸಿದ ರಜನಿ ಪ್ರಮುಖ ಆಕರ್ಷಣೆಯಾಗಿದ್ದರು. ಅಂಬರೀಶ್ ಹಾಗೂ ರಜನಿಕಾಂತ್ ಇಬ್ಬರೂ […]

ರಕ್ಷಿತ್ ಶೆಟ್ಟಿ ಹುಟ್ಟುಹಬ್ಬಕ್ಕೆ   ‘ಸಪ್ತ ಸಾಗರದಾಚೆ ಎಲ್ಲೋ’  ತಂಡದಿoದ  `ಡಬಲ್’ ಧಮಾಕ!    

ಸ್ಯಾಂಡಲ್​ವುಡ್ ಸಿಂಪಲ್ ಸ್ಟಾರ್​ ರಕ್ಷಿತ್ ಶೆಟ್ಟಿಯವರಿಗೆ ಇಂದು ಜೂನ್ 6 ಜನ್ಮದಿನದ ಸಂಭ್ರಮ. ಈ ಸಂದರ್ಭದಲ್ಲಿ ಅವರ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಅವರ ಮುಂಬರುವ ಬಹುನಿರೀಕ್ಷಿತ ಚಿತ್ರ ಸಪ್ತ ಸಾಗರದಾಚೆ ಎಲ್ಲೋ(SSE)(Sapta Sagaradaache Ello Movie) 2 ಪಾರ್ಟ್​ಗಳಲ್ಲಿ ಜನರ ಮುಂದೆ ಬರಲಿದೆ ಎಂದು ಸ್ವತಃ ರಕ್ಷಿತ್ ಶೆಟ್ಟಿ ಮತ್ತು ಚಿತ್ರತಂಡ ಘೋಷಿಸಿದೆ. Your Manu is here today with a special announcement 😊 SSE, meticulously carved out of time, love […]

Translate »