# Tags

*ಒಂದು ಶಿಕಾರಿಯ ಕಥೆ ಚಿತ್ರದ ನಿರ್ದೇಶಕರ ಹೊಸ ಸಿನಿಮಾ ‘ವಸಂತಕಾಲದ ಹೂಗಳು’*

ಪ್ರಮೋದ್ ಶೆಟ್ಟಿ ನಟನೆಯ ಸಚಿನ್ ಶೆಟ್ಟಿ ರಚಿಸಿ, ನಿರ್ದೇಶಿಸಿದ ಒಂದು ಶಿಕಾರಿಯ ಕಥೆ ಚಿತ್ರ 2020 ರಲ್ಲಿ ಬಿಡುಗಡೆಯಾಗಿ ತನ್ನ ಸಸ್ಪೆನ್ಸ್ ಕಥಾನಿರೂಪಣೆಯಿಂದ ಜನರ ಮನಗೆದ್ದಿತ್ತು. ಈ ಚಿತ್ರದ ನಿರ್ದೇಶಕರ ಮುಂದಿನ ಚಿತ್ರ ಅನೌನ್ಸ್ ಆಗಿದ್ದು, ಸಂಪೂರ್ಣವಾಗಿ ಬೇರೆಯದೇ ಜಾನರ್ ಗೆ ಹೊರಳಿರುವ ನಿರ್ದೇಶಕ ಸಚಿನ್ ಶೆಟ್ಟಿ ಈ ಬಾರಿ ಟೀನೇಜ್ ಲವ್ ಸ್ಟೋರಿಯೊಂದನ್ನು ಕ್ಲಾಸ್ ಸ್ಟೈಲ್ ನಲ್ಲಿ ನಿರೂಪಿಸಲು ಹೊರಟಿದ್ದಾರೆ. ಇನ್ನೂ ಓದಿ  *ಬಿಡದಿ ಸಮೀಪ ಪ್ರಾರಂಭವಾಯಿತು “ಜಾಲಿವುಡ್”* ಚಿತ್ರದ ನಾಯಕ ಸಚಿನ್ ರಾಠೋಡ್, ನಾಯಕಿ ರಾಧಾ […]

*ಬಿಡದಿ ಸಮೀಪ ಪ್ರಾರಂಭವಾಯಿತು “ಜಾಲಿವುಡ್”*

ವೇಲ್ಸ್ ಗ್ರೂಪ್‌ನ ಸಂಸ್ಥಾಪಕರಾದ ಐಶರಿ ಕೆ ಗಣೇಶ್ ಅವರ ಸಾರಥ್ಯದ “ಜಾಲಿವುಡ್” ಸ್ಟುಡಿಯೋಸ್ ಮತ್ತು ಅಡ್ವೆಂಚರ್ಸ್ ಇತ್ತೀಚೆಗೆ ಉದ್ಘಾಟನೆಯಾಯಿತು. ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಸಂಸದರಾದ ಡಿ.ಕೆ.ಸುರೇಶ್ ಹಾಗೂ ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ “ಜಾಲಿವುಡ್” ಅನ್ನು ಉದ್ಘಾಟಿಸಿದರು. ಇನ್ನೂ ಓದಿ   *ವರಮಹಾಲಕ್ಷ್ಮೀ ಹಬ್ಬದಂದು ಬರಲಿದೆ “ಯಥಾಭವ” ಚಿತ್ರದ ಟೀಸರ್* . ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಸಂಸ್ಥಾಪಕರಾದ ಐಶರಿ ಕೆ ಗಣೇಶ್, ಬಹಳ ವರ್ಷಗಳ ಒಂದು ಕನಸು ಇಂದು ನನಸಾಗಿದೆ. […]

*ವರಮಹಾಲಕ್ಷ್ಮೀ ಹಬ್ಬದಂದು ಬರಲಿದೆ “ಯಥಾಭವ” ಚಿತ್ರದ ಟೀಸರ್* .

ಗೌತಮ್ ಬಸವರಾಜು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ “ಯಥಾಭವ” ಚಿತ್ರದ ಟೀಸರ್ ಆಗಸ್ಟ್ 25, ವರಮಹಾಲಕ್ಷ್ಮೀ ಹಬ್ಬದಂದು ಬಿಡುಗಡೆಯಾಗಲಿದೆ. ಕೋರ್ಟ್ ಡ್ರಾಮ ಜಾನರ್ ನ ಈ ಚಿತ್ರದಲ್ಲಿ ಪವನ್ ಶಂಕರ್ ಹಾಗೂ ಸಹನ ಸುಧಾಕರ್ ನಾಯಕ –  ನಾಯಕಿಯಾಗಿ ನಟಿಸಿದ್ದಾರೆ. ಹಿರಿಯ ನಟ ರಾಕ್ ಲೈನ್ ಸುಧಾಕರ್ ಅವರ ಪುತ್ರ ಗೌತಮ್ ಸುಧಾಕರ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.  ದತ್ತಣ್ಣ,  ಬಾಲ ರಾಜವಾಡಿ, ಗೋಪಾಲಕೃಷ್ಣ ದೇಶಪಾಂಡೆ,ಮಾಸ್ಟರ್ ಶಮಂತ್, ನೀನಾಸಂ ಆನಂದ್, ಉಮಾ ಹೆಬ್ಬಾರ್, ಮಹೇಶ್ ಕಾಳಿ […]

*”GST” ಕಟ್ಟಲು ಮುಂದಾದ ಸೃಜನ್ ಲೋಕೇಶ್ ,ಮೊದಲ ನಿರ್ದೇಶನದ ಚಿತ್ರಕ್ಕೆ ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣ* .

ಖ್ಯಾತ ನಟ ಸೃಜನ್ ಲೋಕೇಶ್ ನಟನಾಗಿ, ನಿರ್ಮಾಪಕನಾಗಿ ಜನಪ್ರಿಯ. ಈಗ “G S T” ಚಿತ್ರದ ಮೂಲಕ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. ಈ ಚಿತ್ರವನ್ನು ಪ್ರತಿಷ್ಠಿತ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ಸಂದೇಶ್ ಎನ್ ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ಶ್ರೀಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ದೃಶ್ಯಕ್ಕೆ ಸಂದೇಶ್ ನಾಗರಾಜ್ ಆರಂಭ ಫಲಕ ತೋರಿದರು. ಗಿರಿಜಾ ಲೋಕೇಶ್ ಕ್ಯಾಮೆರಾ ಚಾಲನೆ ಮಾಡಿದರು.ಟಿ.ಎಸ್.ನಾಗಾಭರಣ, ಪಿ.ಶೇಷಾದ್ರಿ, ಸುಂದರರಾಜ್, ತಾರಾ, ಶೃತಿ, ನಿರೂಪ್ ಭಂಡಾರಿ ಮುಂತಾದ […]

*ಒಂದೇ ಚಿತ್ರದಲ್ಲಿ ಆರು ಸಾಹಸ ನಿರ್ದೇಶಕರು‘ಜವಾನ್’ ಚಿತ್ರಕ್ಕೆ ಅಂತಾರಾಷ್ಟ್ರೀಯ ಸಾಹಸ ನಿರ್ದೇಶಕರಿಂದ ಸಾಹಸ ಸಂಯೋಜನೆ*

  ಶಾರುಖ್ ಖಾನ್ ಅಭಿನಯದ ‘ಜವಾನ್’ ಚಿತ್ರವು ಸೆ.07ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಜಗತ್ತಿನ ಆರು ಅತ್ಯುತ್ತಮ ಮತ್ತು ಜನಪ್ರಿಯ ನಿರ್ದೇಶಕರು ಸಾಹಸ ಸಂಯೋಜನೆ ಮಾಡಿದ್ದಾರೆ. ಮೂಲಗಳ ಪ್ರಕಾರ, ಅಂತರರಾಷ್ಟ್ರೀಯ ಮಟ್ಟದ ಸಾಹಸ ನಿರ್ದೇಶಕರಾದ ಸ್ಪೈರೋ ರಾಝಾಟೋಸ್, ಯಾನಿಕ್ ಬೆನ್, ಕ್ರೇಗ್ ಮೆಕ್ರೆ, ಕೆಚಾ ಕೆಂಪಾಕ್ಡಿ, ಸುನೀಲ್ ರಾಡ್ರಿಗ್ಸ್ ಮತ್ತು ಅನಲ್ ಅರಸ್ ಅವರು ‘ಜವಾನ್’ ಚಿತ್ರಕ್ಕೆ ಸಾಹಸ ಸಂಯೋಜನೆ ಮಾಡಿದ್ದಾರೆ. ಈ ಚಿತ್ರದಲ್ಲಿ ಫೈಟ್, ಚೇಸ್, ಪಾರ್ಕರ್  ಸೇರಿದಂತೆ ವಿಭಿನ್ನ ರೀತಿಯ ಸಾಹಸ […]

Translate »