# Tags

*10 ವರ್ಷಗಳ ನಂತರ ನಿರ್ದೇಶನದತ್ತ ಕಿಚ್ಚ ಸುದೀಪ್ ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಾಣದ “ಕೆಕೆ” ಚಿತ್ರ ನಿರ್ದೇಶನ*

*10 ವರ್ಷಗಳ ನಂತರ ನಿರ್ದೇಶನದತ್ತ ಕಿಚ್ಚ ಸುದೀಪ್* *ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಾಣದ “ಕೆಕೆ” ಚಿತ್ರ ನಿರ್ದೇಶನ* ಕಿಚ್ಚ ಸುದೀಪ್ ನಿರ್ದೇಶನಕ್ಕೆ ಯಾವಾಗ ಮರಳುತ್ತಾರೆ ಎಂಬ ಪ್ರಶ್ನೆ ಅವರ ಅಭಿಮಾನಿಗಳ ವಲಯದಲ್ಲಿ ಇದ್ದೇ ಇತ್ತು. ಆ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ‘ಮಾಣಿಕ್ಯ’ ಬಿಡುಗಡೆಯಾಗಿ 10 ವರ್ಷಗಳ ನಂತರ ಸುದೀಪ್ ‘ಕೆಕೆ’ ಎಂಬ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಈ ಚಿತ್ರವನ್ನು ಕೆ ಆರ್ ಜಿ ಸ್ಟುಡಿಯೋಸ್ ನಡಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ […]

*ಟ್ರೇಲರ್ ಮೂಲಕ ಮನಗೆದ್ದ “ಭಾವಪೂರ್ಣ” ಭಾವನೆಗಳ ಜೊತೆ ಸುಂದರ ಪಯಣ*

  ಚೇತನ್ ಮುಂಡಾಡಿ ನಿರ್ದೇಶನದ, ಪ್ರಶಾಂತ್ ಅಂಜನಪ್ಪ ನಿರ್ಮಾಣದ ಹಾಗೂ ರಮೇಶ್ ಪಂಡಿತ್ ನಾಯಕರಾಗಿ ನಟಿಸಿರುವ “ಭಾವಪೂರ್ಣ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಆನಂತರ ಚಿತ್ರದ ಕುರಿತು ತಂಡದ ಸದಸ್ಯರು ಮಾಹಿತಿ ನೀಡಿದರು. ಇನ್ನೂ ಓದಿ  Sapta Sagaradaache Ello – `Side A’ Review : `ಅಳು’ವ ಕಡಲೊಳು `ಒಲವ’ ಹಾಯಿ ದೋಣಿ..! ” ಭಾವಪೂರ್ಣ” ಒಬ್ಬ ಮಧ್ಯ ವಯಸ್ಸು ಮೀರಿದ ಮುಗ್ಧನ ಭಾವ ತೀರ ಯಾನ. ಸಾವಿನಾಚೆಗೂ ತಾನು ಈ ಭೂಮಿ ಮೇಲೆ ಬದುಕಿದ್ದೆ ಅನ್ನೋ […]

ಪ್ಯಾನ್ ಇಂಡಿಯಾ ಸ್ಟಾರ್, ಸ್ಟೈಲಿಶ್ ಹೀರೋ, ಮಿ. ಪರ್ಫೆಕ್ಟ್ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಸಂಧರ್ಭದಲ್ಲಿ ಭಾರತೀಯ ಚಿತ್ರರಂಗದ ಪ್ರೇಕ್ಷಕರಿಗೆ ಗುಡ್ ನ್ಯೂಸ್ .

  ಮಗಧೀರ, ಬಾಹುಬಲಿ, ಆರ್ ಆರ್ ಆರ್ ದಂತಹ ಹಿಟ್ ಚಿತ್ರಗಳ ಕಥೆಗಾರ ವಿ .ವಿಜಯೇಂದ್ರ ಪ್ರಸಾದ್ , ಪ್ಯಾನ್ ಇಂಡಿಯಾ ಎಂಬ ಪರಿಕಲ್ಪನೆ ಹುಟ್ಟುಹಾಕಿದ ಎಸ್ ಎಸ್ ರಾಜಮೌಳಿಯ ಎಲ್ಲಾ ಚಿತ್ರಗಳಿಗೆ ಸ್ಕ್ರಿಪ್ಟ್ ರೈಟರ್ ಆದ ವಿಜಯೇಂದ್ರ ಪ್ರಸಾದ್ ಅವರು ಕನ್ನಡದ ಪ್ರತಿಷ್ಠಿತ ಆರ್ ಸಿ ಸ್ಟುಡಿಯೋಸ್ ಸಂಸ್ಥೆಯ ಚೊಚ್ಚಲ ಚಿತ್ರಕ್ಕೆ ಸ್ಕ್ರಿಪ್ಟ್ ಸೂಪರ್ ವೈಸ್ ಮಾಡಿದ್ದು, ಈ ಚಿತ್ರದಲ್ಲಿ ಪ್ಯಾನ್ ಇಂಡಿಯಾ ಸ್ಟಾರ್ ಕಿಚ್ಚ ಸುದೀಪ್ ಅವರು ನಟಿಸುತ್ತಿದ್ದು ಆರ್ ಚಂದ್ರು ಅವರು ಈ […]

Sapta Sagaradaache Ello – `Side A’ Review : `ಅಳು’ವ ಕಡಲೊಳು `ಒಲವ’ ಹಾಯಿ ದೋಣಿ..!

ಚಿತ್ರ : ಸಪ್ತ ಸಾಗರದಾಚೇ ಎಲ್ಲೋ.. ರಚನೆ ಮತ್ತು ನಿರ್ದೇಶನ : ಹೇಮಂತ್ ರಾವ್ ತಾರಾಗಣ ; ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ರಮೇಶ್ ಇಂದಿರಾ, ಪವಿತ್ರಾ ಲೋಕೇಶ್, ಅವಿನಾಶ್, ಶರತ್ ಲೋಹಿತಾಶ್ವ, ಅಚ್ಯುತ್ ಕುಮಾರ್.   ಮೋಹನ್ ಲಾಲ್ ಮಗ ಪ್ರಣವ್ ಮೋಹನ್‌ಲಾಲ್ ಅಭಿನಯದ `ಹೃದಯಂ’, ದುಲ್ಕರ್ ಸಲ್ಮಾನ್ ಅಭಿನಯದ `ಸೀತಾ ರಾಮಂ’, ವಿಜಯ್ ದೇವರಕೊಂಡ ಅವರ ಸಹೋದರ ಆನಂದ್ ದೇವರಕೊಂಡ ಅಭಿನಯದ `ಬೇಬಿ’.. ಈ ಎಲ್ಲಾ ಲವ್ ಸ್ಟೋರಿ ಹೊತ್ತ ಚಿತ್ರಗಳನ್ನು ಕನ್ನಡಿಗರು ನೋಡಿದಾಗ […]

*ಹೊಸಬರ ’ಲವ್’ ಸಿನಿಮಾದ ಟ್ರೇಲರ್ ರಿಲೀಸ್..ಸಖತ್ ಪ್ರಾಮಿಸಿಂಗ್ ಆಗಿ ಟ್ರೇಲರ್…ಅಕ್ಟೋಬರ್ 6ಕ್ಕೆ ತೆರೆಯಲ್ಲಿ ಲವ್ ಮ್ಯಾಜಿಕ್

ಓ  ಎಂಬ ಹಾರರ್ ಸಿನಿಮಾ ನಿರ್ದೇಶಿಸಿದ್ದ ಮಹೇಶ ಸಿ ಅಮ್ಮಳ್ಳಿದೊಡ್ಡಿ  ಇದೀಗ ” ಲವ್” ಹಿಂದೆ ಬಿದ್ದಿದ್ದಾರೆ. ಶೀರ್ಷಿಕೆ ಹೇಳುವಂತೆ  ಪ್ರೇಮ ಕಥಾಹಂದರದ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ.  ಹಿಂದೂ ಹುಡುಗ ಹಾಗೂ ಮುಸ್ಲಿಂ ಹುಡುಗಿಯ ನಡುವೆ ಪ್ರೀತಿಗೆ ಮನೆಯವರು, ಇಡೀ ಸಮಾಜದವರು ಎದುರು ನಿಂತಾಗ ಏನಾಗುತ್ತದೆ ಎಂಬ ಸುತ್ತ ಟ್ರೇಲರ್ ಸಾಗುತ್ತದೆ. ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಇಡೀ ಚಿತ್ರತಂಡ ಭಾಗಿಯಾಗಿತ್ತು. ಅತಿಥಿಗಳಾಗಿ ನಿರ್ದೇಶಕ ಸಂಘದ ಅಧ್ಯಕ್ಷ ವಿಶ್ವನಾಥ್, ಉಪಾಧ್ಯಕ್ಷ ನಾಗೇಂದ್ರ ಅರಸ್, ಖಜಾಂಚಿ ಮಂಜು, ನಟ […]

ಪ್ರಮೋದ್ ಶೆಟ್ಟಿ ಹುಟ್ಟುಹಬ್ಬಕ್ಕೆ ‘ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ’ ಸಿನಿಮಾದ ಫಸ್ಟ್ ಲುಕ್ ಉಡುಗೊರೆ

ಸ್ಯಾಂಡಲ್‌ವುಡ್‌ನ ಭರವಸೆಯ ಕಲಾವಿದರಲ್ಲಿ ಪ್ರಮೋದ್ ಶೆಟ್ಟಿ ಕೂಡ ಒಬ್ಬರು. ಉಳಿದವರು ಕಂಡಂತೆ, ಕಿರಿಕ್ ಪಾರ್ಟಿ, ರಿಕ್ಕಿ, ಬೆಲ್ ಬಾಟಂ, ಅವನೇ ಶ್ರೀಮನ್ನಾರಾಯಣ, ತೂತುಮಡಿಕೆ, ಕಾಂತಾರ ಹೀಗೆ ಹಲವು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ. ರಿಷಬ್ ಶೆಟ್ಟಿ ನಿರ್ಮಾಣದ ‘ಲಾಫಿಂಗ್ ಬುದ್ಧ’ ಅನ್ನೋ ಸಿನಿಮಾದಲ್ಲಿ ಹೀರೋ ಆಗಿಯೂ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಪ್ರಮೋದ್ ಶೆಟ್ಟಿ ಹೊಸದೊಂದು ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೆ ‘ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ’ ಎಂಬ ಶೀರ್ಷಿಕೆ  ಇಡಲಾಗಿದೆ. ಇಂದು ಪ್ರಮೋದ್ ಶೆಟ್ಟಿ ಹುಟ್ಟುಹಬ್ಬ..ಅವರ ಜನ್ಮದಿನದ ಅಂಗವಾಗಿ […]

ಕಿಚ್ಚನ ಹುಟ್ಟುಹಬ್ಬಕ್ಕೆ ಅರಸು ಕ್ರಿಯೇಷನ್ಸ್ ಉಡುಗೊರೆ..ಆಕಾಶದ ನಕ್ಷತ್ರಕ್ಕೆ ಸುದೀಪ್ ಹೆಸರು ನಾಮಕರಣ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸೆಪ್ಟಂಬರ್ 2ರಂದು 50ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಕಿಚ್ಚೋತ್ಸವ ಈಗಾಗಲೇ ಫ್ಯಾನ್ಸ್ ಸಜ್ಜಾಗಿದ್ದಾರೆ. ಈ ಬಾರಿ ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಅಭಿಮಾನಿಗಳೊಟ್ಟಿಗೆ ತಮ್ಮ ದಿನವನ್ನು ಸಂಭ್ರಮಿಸಲಿದ್ದಾರೆ. ಕಿಚ್ಚನ ಜನ್ಮದ ಅಂಗವಾಗಿ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಾಗಿದೆ. ನೆಚ್ಚಿನ ಸ್ಟಾರ್ಸ್ ಹುಟ್ಟುಹಬ್ಬಕ್ಕೆ ಕಿಚ್ಚನ ಗುಣಗಾನ ಮಾಡುವ ಸ್ಪೆಷಲ್ ಹಾಡುಗಳು ಯೂಟ್ಯೂಬ್ ಅಂಗಳ ಪ್ರವೇಶಿಸಿವೆ. ಅದರ ಹೊರತಾಗಿ ಅರಸು ಕ್ರಿಯೇಷನ್ಸ್ ಸುದೀಪ್ 50ನೇ ಜನ್ಮೋತ್ಸವಕ್ಕೆ ವಿಶೇಷ ಉಡುಗೊರೆ ನೀಡಿದೆ. ಕಳೆದ ಎರಡು ವರ್ಷಗಳಿಂದ PRO ಆಗಿ […]

ಅರ್ಜುನ್ ಯೋಗಿ-ಸಾರಿಕಾ ರಾವ್ ನಟನೆಯ ‘ಅನಾವರಣ’ ಸಿನಿಮಾದ ಮೊದಲ ಹಾಡು ರಿಲೀಸ್

ನಮ್ಮ ಸಿನಿಮಾ ಬ್ಯಾನರ್ ನಡಿ ಅದ್ವೈತ್ ಪ್ರಭಾಕರ್, ಆರ್. ರಾಮಚಂದ್ರ, ಸತ್ಯ ರಾಣಿ ಜಿ & ರಚನಾ ಬಿ. ಹೆಚ್ ನಿರ್ಮಾಣದ ಅನಾವರಣ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ಏನಾಗಿದೆ ಎಂಬ ಪ್ರೇಮಗೀತೆಗೆ ಶಶಿಕುಮಾರ್ ಬೆಳವಾಡಿ ಸಾಹಿತ್ಯ ಬರೆದಿದ್ದು, ವಿಶಾಲ್ ಸಿ ಕೃಷ್ಣ ಟ್ಯೂನ್ ಹಾಕಿದ್ದಾರೆ. ಅರ್ಜುನ್ ಯೋಗಿ, ಸಾರಿಕಾ ರಾವ್ ಹಾಡಿನಲ್ಲಿ ಮಿಂಚಿದ್ದಾರೆ.ನಿರ್ದೇಶಕ ಹರೀಶ್ ಕುಮಾರ್ ಮಾತನಾಡಿ, ಇದು ನಮ್ಮ ಹಲವಾರು ವರ್ಷದ ಕನಸು. ನಾನು 15 ವರ್ಷ ರಂಗಭೂಮಿಯಲ್ಲಿ ದುಡಿದೆವು. ಸಿನಿಮಾ ಸೆಳೆತ […]

Translate »