# Tags

ವರ್ಣಬೇಧದ ಅಪರೂಪದ ಕಥೆ ಹೊತ್ತ ಬಹುನಿರೀಕ್ಷಿತ ಚಿತ್ರ `ಇಮಾನ್ದಾರ್’ ಐದು ಭಾಷೆಗಳಲ್ಲಿ ಬಿಡುಗಡೆ: ಇದು ಪ್ರತಿಭಾವಂತ ನಿರ್ದೇಶಕ ಸಂದೇಶ ಶೆಟ್ಟಿ ಆಜ್ರಿಯ ಮೆಗಾ ಪ್ರೊಜೆಕ್ಟ್

ಕನ್ನಡ, ಕನ್ನಡತನ ಎಂಬುದು ಸ್ವಾಭಿಮಾನಿ ಕನ್ನಡಿಗರ ಉಸಿರು. ಬಹುಶಃ ಕಾವೇರಿ, ಮಹದಾಯಿ ಹೀಗೆ ಈ ನಾಡಿನ ನೆಲ, ಜಲದ ವಿಚಾರ ಬಂದಾಗೆಲ್ಲ, ಸ್ವಾಭಿಮಾನಿ ಕನ್ನಡಿಗರು ಪ್ರದರ್ಶಿಸುವ ಒಗ್ಗಟ್ಟು ಬಹುಶಃ ದೇಶವೇ ಕಂಡು ಅರಿತ ವಿಚಾರ. ಬಹುಭಾಷಿಗರಿಗೆ ಅನ್ನ ಮತ್ತು ಆಶ್ರಯ ನೀಡಿದ ತಾಣ ಈ ನಾಡು. ಈ ನಿಟ್ಟಿನಲ್ಲಿ ಚಿತ್ರರಂಗದಲ್ಲೂ ಕೂಡ ಕನ್ನಡಿಗರನ್ನೇ ಕಟ್ಟಿಕೊಂಡು ಸಮಾಜಕ್ಕೊಂದು ಸಂದೇಶ ನೀಡಬಲ್ಲ ಚಿತ್ರ ಕಥೆಯನ್ನು ಹೆಣೆದು ಅದನ್ನು ಪರದೆ ಮೇಲೆ ತರಲು ಸಿದ್ಧರಾಗಿದ್ದಾರೆ ನಿರ್ದೇಶಕ ಸಂದೇಶ ಶೆಟ್ಟಿ ಆಜ್ರಿ.   […]

“ಅಥರ್ವ” ನಾಗಿ ಕನ್ನಡ ಚಿತ್ರರಂಗಕ್ಕೆ ಕಾರ್ತಿಕ್ ರಾಜು ಆಗಮನ .

“ಮನೆ ದೇವ್ರು”, ” ಹಾಲುಂಡ ತವರು”, “ಕರುಳಿನ ಕೂಗು” ಮುಂತಾದ ಯಶಸ್ವಿ ಚಿತ್ರಗಳ ನಿರ್ಮಾಪಕ ವೈಜಾಕ್ ರಾಜು ಅವರ ಪುತ್ರ ಕಾರ್ತಿಕ್ ರಾಜು “ಅಥರ್ವ” ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. “ಅಥರ್ವ” ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ನಿರ್ಮಾಣವಾಗಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು. ಇದನ್ನೂ ಓದಿ   ರಾಜವರ್ಧನ್ ‘ಗಜರಾಮ’ ಸಿನಿಮಾದ ಸ್ಪೆಷಲ್ ನಂಬರ್ ಗೆ ಹೆಜ್ಜೆ ಹಾಕಿದ ರಾಗಿಣಿ… ನಮ್ಮ ತಂದೆ ವೈಜಾಕ್ ರಾಜು, ಕನ್ನಡದಲ್ಲಿ ಸಾಕಷ್ಟು […]

ರಾಜವರ್ಧನ್ ‘ಗಜರಾಮ’ ಸಿನಿಮಾದ ಸ್ಪೆಷಲ್ ನಂಬರ್ ಗೆ ಹೆಜ್ಜೆ ಹಾಕಿದ ರಾಗಿಣಿ…

ರಾಜವರ್ಧನ್ ‘ಗಜರಾಮ’ ಸಿನಿಮಾದ ಸ್ಪೆಷಲ್ ನಂಬರ್ ಗೆ ಹೆಜ್ಜೆ ಹಾಕಿದ ರಾಗಿಣಿ… ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಡಿಂಗ್ರಿ ನಾಗರಾಜ್ ಅವರು ಅನೇಕ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಅವರ ಪುತ್ರ ರಾಜವರ್ಧನ್ ಕೂಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹೀರೋ ಆಗಿ ಅವರು ಸ್ಯಾಂಡಲ್ವುಡ್ನಲ್ಲಿ ಗುರುಸಿಕೊಂಡಿರುವ ಅವರು ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಪ್ರತಿ ಚಿತ್ರದಲ್ಲೂ ಬೇರೆ ಬೇರೆ ಬಗೆಯ ಪಾತ್ರಗಳಿಗೆ ಬಣ್ಣ ಹಚ್ಚುತ್ತಿರುವ ರಾಜವರ್ಧನ್ ಕೈಯಲ್ಲಿ ಹಲವು ಪ್ರಾಜೆಕ್ಟ್ ಗಳಿವೆ. ಅವುಗಳಲ್ಲಿ ನಿರೀಕ್ಷೆ ಹೆಚ್ಚಿಸಿರುವ ಸಿನಿಮಾ […]

‘ಕಾವೇರಿ’ದ ಹೋರಾಟ: ಒಗ್ಗಟ್ಟು ಪ್ರದರ್ಶಿಸಿದ ಚಂದನವನ, ಹೋರಾಟಕ್ಕೆ ಸ್ಯಾಂಡಲ್ ವುಡ್ ಕಲಾವಿದರ ಬೆಂಬಲ

ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಕನ್ನಡಪರ, ರೈತ ಸಂಘಟನೆಗಳು ಕರ್ನಾಟಕ ಬಂದ್​​ಗೆ ಕರೆ ನೀಡಿವೆ. ಈ ಬಂದ್​ಗೆ ಕನ್ನಡ ಚಿತ್ರರಂಗದ ಕಲಾವಿದರು ಬೆಂಬಲ ಸೂಚಿಸಿದ್ದಾರೆ. ಇದನ್ನೂ ಓದಿ  ‘ಕಾವೇರಿ’ದ ಹೋರಾಟ: ಒಗ್ಗಟ್ಟು ಪ್ರದರ್ಶಿಸಿದ ಚಂದನವನ, ಹೋರಾಟಕ್ಕೆ ಸ್ಯಾಂಡಲ್ ವುಡ್ ಕಲಾವಿದರ ಬೆಂಬಲ ಸ್ಯಾಂಡಲ್ ವುಡ್ ತಾರೆಯರು ಹಿರಿಯ ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯ ಹತ್ತಿರದ ಗುರುರಾಜ್ ಕಲ್ಯಾಣ ಮಂಟಪದಲ್ಲಿ ಪ್ರತಿಭಟನೆಗಿಳಿದಿದ್ದಾರೆ. ಹಿರಿಯ ನಟ ಶಿವರಾಜ್ ಕುಮಾರ್, ನಟ ಉಪೇಂದ್ರ, ದರ್ಶನ್, […]

Translate »