ಬ್ರಹ್ಮರಾಕ್ಷಸ ಟೀಸರ್ ಬಿಡುಗಡೆ
ಸ್ಯಾಂಡಲ್ ವುಡ್ ಈಗೀಗ ಹೊಸಬರ ಕಾರಣದಿಂದಲೇ ಹೆಚ್ಚು ಸುದ್ದಿಯಾಗುತ್ತಿದೆ. ಹೊಸಬರ ಚಿತ್ರಗಳಲ್ಲಿ ಹೊಸತನದ ತಾಂತ್ರಿಕತೆಯ ಸ್ಪರ್ಶವಿರುತ್ತದೆ. ಅಂತಹ ಸಿನಿಮಾಗಳ ಸಾಲಿಗೆ ಸೇರಲಿರುವ ಮೊತ್ತೊಂದು ಚಿತ್ರವೇ ಬ್ರಹ್ಮರಾಕ್ಷಸ. ಒಬ್ಬ ಲೈಟ್ಮ್ಯಾನ್ ಆಗಿ ಫಿಲಂ ಇಂಡಸ್ಟ್ರಿಗೆ ಬಂದು ಹಲವಾರು ನಿರ್ದೇಶಕರ ಬಳಿ ಕೆಲಸ ಕಲಿತ ಶಂಕರ್.ವಿ. ಮೊದಲಬಾರಿಗೆ ಆ್ಯಕ್ಷನ್ಕಟ್ ಹೇಳಿರುವ ಚಿತ್ರ ಬ್ರಹ್ಮರಾಕ್ಷಸ. ಜ್ಯೋತಿ ಆರ್ಟ್ಸ್ ಮೂಲಕ ಕೆಎಂಪಿ. ಶ್ರೀನಿವಾಸ್ ನಿರ್ಮಿಸಿರುವ ಈ ಚಿತ್ರದಲ್ಲಿ ಅಂಕುಶ್ ಏಕಲವ್ಯ, ಪಲ್ಲವಿಗೌಡ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ಮತೊಂದು ವಿಶಿಷ್ಠ ಪಾತ್ರದಲ್ಲಿ ವೈಜನಾಥ್ ಬಿರಾದಾರ್ […]