# Tags

ಬಿಗ್ ಬಾಸ್ ಖ್ಯಾತಿಯ ಶೃತಿ ಪ್ರಕಾಶ್ ಅಭಿನಯದ “ಫ್ರೈಡೆ” ಚಿತ್ರ ಆರಂಭ . ಇದು “ಹೊಸ ದಿನಚರಿ” ನಿರ್ದೇಶಕರ ಹೊಸ ಸಿನಿಮಾ .

ಬಿಗ್ ಬಾಸ್ ಖ್ಯಾತಿಯ ಶೃತಿ ಪ್ರಕಾಶ್ ಹಾಗೂ “ಮೇಡ್ ಇನ್ ಬೆಂಗಳೂರು” ಚಿತ್ರದ ನಾಯಕ ಮಧುಸೂದನ್ ಗೋವಿಂದ್ ನಾಯಕ – ನಾಯಕಿಯಾಗಿ ನಟಿಸುತ್ತಿರುವ “ಫ್ರೈಡೆ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಧರ್ಮಗಿರಿ ಶ್ರೀಮಂಜುನಾಥ ದೇವಸ್ಥಾನದಲ್ಲಿ ನೆರವೇರಿತು. Dees films ಸಂಸ್ಥೆ Shoolin media ಸಂಸ್ಥೆ ಸಹಯೋಗದೊಂದಿಗೆ ಈ ಚಿತ್ರ ನಿರ್ಮಾಣವಾಗುತ್ತಿದೆ. ಈ ಹಿಂದೆ “ಹೊಸ ದಿನಚರಿ” ಚಿತ್ರವನ್ನು ನಿರ್ದೇಶಿಸಿದ್ದ ಕೀರ್ತಿ ಶೇಖರ್ ಹಾಗೂ ವೈಶಾಖ್ ಪುಷ್ಪಲತ ಜಂಟಿಯಾಗಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಮುಹೂರ್ತ ಸಮಾರಂಭದ ನಂತರ ಚಿತ್ರತಂಡದ […]

ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್‌ ಹೃದಯಾಘಾತದಿಂದ ನಿಧನ

ಭಾರತ ಚಿತ್ರರಂಗ ಕಂಡ ಅಪರೂಪದ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್‌ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು. ವಿವಿಧ ಭಾಷೆಯ ಸುಮಾರು 900ಕ್ಕೂ ಅಧಿಕ ಸಿನಿಮಾಗಳಲ್ಲಿ ಜಾಲಿ ಬಾಸ್ಟಿನ್ ಅವರು ಕೆಲಸ ಮಾಡಿದ್ದರು. ಚೇಸಿಂಗ್ ದೃಶ್ಯಗಳನ್ನು ಕಂಪೋಸ್ ಮಾಡುವುದರಲ್ಲಿ ಜಾಲಿ ಬಾಸ್ಟಿನ್ ವಿಶೇಷ ಪರಿಣಿತಿ ಹೊಂದಿದ್ದರು. ಕೇರಳ ಮೂಲದ ಜಾಲಿ ಬಾಸ್ಟಿನ್ ಅವರ ಅಂತ್ಯಕ್ರಿಯೆ ಇಂದು (ಡಿ.27) ನಡೆಯಲಿದೆ. ‘ದುನಿಯಾ’ ವಿಜಯ್‌ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ. ರವಿಚಂದ್ರನ್ ಅವರಿಂದ ಬೆಳಕಿಗೆ ಬಂದ ಪ್ರತಿಭೆ.. […]

ಪ್ರೇಮಕಥೆ ಹೇಳೋದಿಕ್ಕೆ ಬರ್ತಿದ್ದಾರೆ ವಿಜಯಪ್ರಿಯಾ..ಕಾದಲ್ ಟೈಟಲ್ ಪೋಸ್ಟರ್ ರಿಲೀಸ್…

ಹೊಸಬರ ಪ್ರೇಮಕಥೆಗೆ ಟೈಟಲ್ ಫಿಕ್ಸ್…’ಕಾದಲ್’ಗೆ ಜೊತೆ ಜೊತೆಯಲ್ಲಿ ಸುಘೀವ್ರ ನಾಯಕ ಕನ್ನಡದಲ್ಲಿ ಹೊಸಬರ ಆಗಮನದಿಂದ ಹೊಸತನವೆದ್ದಿದೆ. ಯುವ ಸಿನಿಮೋತ್ಸಾಹಿಗಳು ಹೊಸ ಬಗೆಯ ಕಥಾಹಂದರ ಮೂಲಕ ಪ್ರೇಕ್ಷಕರ ಎದುರು ಹಾಜರಾಗುತ್ತಿದ್ದಾರೆ. ಇದನ್ನೂ ಓದಿ ಮಲಯಾಳಂಗೆ ಕಾಲಿಟ್ಟ ದಿಯಾ ಹೀರೋ ದೀಕ್ಷಿತ್ ಶೆಟ್ಟಿ..ಸೆಟ್ಟೇರಿತು ಒಪ್ಪೀಸ್ ಸಿನಿಮಾ.. ಅದರ ಮುಂದುವರೆದ ಭಾಗವಾಗಿ ತಯಾರಾಗುತ್ತಿರುವ ಸಿನಿಮಾವೇ ಕಾದಲ್.ಪ್ರೀತಿ, ಪ್ರೇಮ, ಪ್ರಯಣದ ಸುತ್ತ ಸಾಗುವ ಸಾಕಷ್ಟು ಸಿನಿಮಾಗಳು ಕನ್ನಡದಲ್ಲಿ ಬಂದು ಹೋಗಿವೆ. ಬರುತ್ತಲೇ ಇದೆ. ಆದರೆ ಭಾವನೆಗಳ ಭಾಷೆಗೆ ಮೌನವೆಂಬ ಲಿಪಿಯೇ ಪ್ರೇಮಿ ಎಂಬ ಆಶಯ ಇಟ್ಟುಕೊಂಡು […]

“chef ಚಿದಂಬರ” ಚಿತ್ರದಲ್ಲಿ “ಅನು” ವಾಗಿ ಕಾಣಿಸಿಕೊಳ್ಳಲಿದ್ದಾರೆ “ಲವ್ ಮಾಕ್ಟೇಲ್” ಹುಡುಗಿ ರೆಚೆಲ್ ಡೇವಿಡ್ .

“ಲವ್ ಮಾಕ್ಟೇಲ್” ಚಿತ್ರದ ಮೂಲಕ ಎಲ್ಲರ ಮನ ಗೆದ್ದಿರುವ ನಟಿ ರೆಚೆಲ್ ಡೇವಿಡ್. ರೆಚೆಲ್ ಅವರು ಎಂ.ಆನಂದರಾಜ್ ನಿರ್ದೇಶನದ ಹಾಗೂ ಅನಿರುದ್ದ್ ಜತಕರ್ ನಾಯಕನಾಗಿ ನಟಿಸಿರುವ “chef ಚಿದಂಬರ” ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ “ಅನು” ಎಂಬ ಪಾತ್ರದಲ್ಲಿ ರೆಚೆಲ್ ಡೇವಿಡ್ ಕಾಣಿಸಿಕೊಳ್ಳಲಿದ್ದಾರೆ‌. ರೆಚೆಲ್ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಅನ್ನು ಇತ್ತೀಚಿಗೆ ಚಿತ್ರತಂಡ ಬಿಡುಗಡೆ ಮಾಡಿದೆ. ಪ್ರಸ್ತುತ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ “chef ಚಿದಂಬರ” ಸದ್ಯದಲ್ಲೇ ತೆರೆಯ ಮೇಲೆ ರಾರಾಜಿಸಲಿದ್ದಾನೆ. ಈಗಾಗಲೇ ಪೋಸ್ಟರ್, […]

ಮಲಯಾಳಂಗೆ ಕಾಲಿಟ್ಟ ದಿಯಾ ಹೀರೋ ದೀಕ್ಷಿತ್ ಶೆಟ್ಟಿ..ಸೆಟ್ಟೇರಿತು ಒಪ್ಪೀಸ್ ಸಿನಿಮಾ..

‘ದಿಯಾ’ ಸಿನಿಮಾದಲ್ಲಿ ಲವರ್ ಬಾಯ್ ಆಗಿ ಮಿಂಚಿದ್ದ ದೀಕ್ಷಿತ್ ಶೆಟ್ಟಿ ದಸರಾ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸಿನಿ ಪ್ರಪಂಚಕ್ಕೆ ಪರಿಚಿತರಾಗಿದ್ದಾರೆ. ನ್ಯಾಚುರಲ್ ಸ್ಟಾರ್ ನಾನಿ ಗೆಳೆಯನಿಗೆ ದಸರಾದಲ್ಲಿ ಬಣ್ಣ ಹಚ್ಚಿ ತೆಲುಗು ಸಿನಿಮಂದಿಯ ಹೃದಯ ಗೆದ್ದಿರುವ ಈ ಚಾಕ್ಲೇಟ್ ಹೀರೋ, ಈಗ ಮಲಯಾಳಂ ಇಂಡಸ್ಟ್ರೀಗೂ ಪದಾರ್ಪಣೆ ಮಾಡಿದ್ದಾರೆ. ಇದನ್ನೂ ಓದಿ ನರ್ತಕಿಯಲ್ಲಿ ‘ಕಾಟೇರ’ ರಿಲೀಸ್ ಆಗದೆ ಇರುವುದಕ್ಕೆ ಕಾರಣವೇನು..? ‘ಸಲಾರ್’ ಸಮಸ್ಯೆಯಾಯ್ತಾ..? ಪ್ಯಾರಾ ಸೈಕಲಾಜಿಕಲ್ ಕಥಾಹಂದರ ಹೊಂದಿರುವ ಒಪ್ಪೀಸ್ ಸಿನಿಮಾದ ಮುಹೂರ್ತ ಸಮಾರಂಭ ಇತ್ತೀಚೆಗಷ್ಟೇ ಕೇರಳದಲ್ಲಿ ಸರಳವಾಗಿ […]

ನರ್ತಕಿಯಲ್ಲಿ ‘ಕಾಟೇರ’ ರಿಲೀಸ್ ಆಗದೆ ಇರುವುದಕ್ಕೆ ಕಾರಣವೇನು..? ‘ಸಲಾರ್’ ಸಮಸ್ಯೆಯಾಯ್ತಾ..?

ಗಾಂಧಿನಗರದ ಥಿಯೇಟರ್ ಗಳಲ್ಲಿ ನರ್ತಕಿ ಹಾಗೂ ಸಂತೋಷ್ ಲಕ್ಕಿ ಥಿಯೇಟರ್ ಎಂದೇ ಹೇಳುತ್ತಾರೆ. ಅದರಲ್ಲೂ ಬಿಗ್ ಸ್ಟಾರ್ ಗಳ ಸಿನಿಮಾಗಳು ನರ್ತಕಿ ಅಥವಾ ಸಂತೋಷ್ ಥಿಯೇಟರ್ ನಲ್ಲಿ ರಿಲೀಸ್ ಆಗುತ್ತಾ ಇತ್ತು. ಆದರೆ ದರ್ಶನ್ ನಟನೆಯ ‘ಕಾಟೇರ’ ಎರಡರಲ್ಲೂ ರಿಲೀಸ್ ಆಗದೆ ‘ಅನುಪಮ’ ಥಿಯೇಟರ್ ನಲ್ಲಿ ರಿಲೀಸ್ ಆಗ್ತಾ ಇದೆ. ಅಭಿಮಾನಿಗಳೆಲ್ಲಾ ‘ನರ್ತಕಿ’ಯಲ್ಲಿ ‘ಕಾಟೇರ’ ನರ್ತಿಸಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಅದು ನಿರಾಸೆಯಾಗಿದೆ. ಇದನ್ನೂ ಓದಿ ಬಿಬಿಕೆ10: ಕಾರ್ತಿಕ್ ತಾಯಿ ಬಂದಾಗ ಮಾತನಾಡಲೂ ಬಿಟ್ಟಿಲ್ಲ, ಅನ್ಯಾಯ ಎಂದ […]

ಬಿಬಿಕೆ10: ಕಾರ್ತಿಕ್ ತಾಯಿ ಬಂದಾಗ ಮಾತನಾಡಲೂ ಬಿಟ್ಟಿಲ್ಲ, ಅನ್ಯಾಯ ಎಂದ ಫ್ಯಾನ್ಸ್

ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಈ ವಾರ ಫ್ಯಾಮಿಲಿ ರೌಂಡ್ ನಡೀತಾ ಇದೆ. ಎಲ್ಲಾ ಸ್ಪರ್ಧಿಗಳ ಕುಟುಂಬ ಸದಸ್ಯರು ಒಬ್ಬೊಬ್ಬರಾಗಿ ಮನೆಗೆ ಭೇಟಿ ನೀಡುತ್ತಿದ್ದಾರೆ. ಇದನ್ನೂ ಓದಿ  ಬಿಬಿಕೆ10: ಕಾರ್ತಿಕ್ ತಾಯಿ ಬಂದಾಗ ಮಾತನಾಡಲೂ ಬಿಟ್ಟಿಲ್ಲ, ಅನ್ಯಾಯ ಎಂದ ಫ್ಯಾನ್ಸ್ ಬಿಗ್ ಬಾಸ್ ಪಾಸ್ ಆಂಡ್ ಪ್ಲೇ ಆಟ ನೀಡುತ್ತಿದ್ದು, ಆಟಗಾರರು ಪಾಸ್ ಆಗಿದ್ದಾಗ ಸ್ಪರ್ಧಿಗಳ ಕುಟುಂಬಸ್ಥರು ಮನೆಗೆ ಪ್ರವೇಶ ಮಾಡುತ್ತಿದ್ದಾರೆ. ಕೆಲವೇ ಕ್ಷಣ ಕುಟುಂಬದವರ ಜೊತೆ ಮಾತನಾಡಲು ಅವಕಾಶ ನೀಡಲಾಗುತ್ತಿದೆ. ಇದು ಎಲ್ಲಾ ಸೀಸನ್ ಗಳಲ್ಲೂ ನಡೆದುಕೊಂಡ […]

Translate »