# Tags

UI ನೋಡಿ ಶಿವಣ್ಣ ಏನಂದ್ರು..? ವೇದಿಕೆ ಮೇಲೆ ಘೋಷಣೆಯಾಯ್ತು ಓಂ2..!

ಬೆಂಗಳೂರು: ಯುಐ ಫಸ್ಟ್ ಲುಕ್ ಲಾಂಚ್ ಆಗಿದೆ. ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಂತ ಈ ಒಂದು ಗಳಿಗೆಯನ್ನು ಅದ್ದೂರಿಯಾಗಿ ಲಾಂಚ್ ಮಾಡಲಾಗಿದೆ. ಈ ಲಾಂಚ್ ಕಾರ್ಯಕ್ರಮದಲ್ಲಿ ಶಿವಣ್ಣ, ಉಪೇಂದ್ರ ಬಗ್ಗೆ ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ ರಾಮ್ ಚರಣ್ ಜೊತೆ ಕೈ ಜೋಡಿಸಿದ ಮ್ಯೂಸಿಕ್ ಮಾಂತ್ರಿಕ..ಉಪ್ಪೇನ್ ಡೈರೆಕ್ಟರ್ ಹೊಸ ಸಿನಿಮಾಗೆ ಎ.ಆರ್.ರೆಹಮಾನ್ ಸಂಗೀತ ನಿರ್ದೇಶನ.. ಕಾರ್ಯಕ್ರಮದಲ್ಲಿ ಶಿವಣ್ಣ ಮಾತನಾಡಿ, ನಮ್ಮಲ್ಲೂ ತಾಕತ್ ಇರುವವರು ಇದ್ದಾರೆ. ಚೆನ್ನಾಗಿ ಮಾಡುತ್ತಾರೆ. ಓಂ ಸಿನಿಮಾಗಿಂತ ಮೊದಲು ತರ್ಲೆ ನನ್ಮಗ, ಶ್ ತುಂಬಾ ಚೆನ್ನಾಗಿದೆ. ನಾನೇ […]

ನಾನು 24 ವರ್ಷದಿಂದ UI ಒಳಗೆ ಇದ್ದೀನಿ : ಪ್ರಿಯಾಂಕ ಉಪೇಂದ್ರ

ಬೆಂಗಳೂರು: ಅಭಿಮಾನಿಗಳು ಕಾಯುತ್ತಿದ್ದಂತ ಬಹುನಿರೀಕ್ಷಿತ ಫಸ್ಟ್ ಲಾಂಚ್ ಆಗಿದೆ. ಫಸ್ಟ್ ಲುಕ್ ವಿಭಿನ್ನವಾಗಿದ್ದು, ಉಪೇಂದ್ರ ಮತ್ತೆ ತಲೆಗೆ ಹುಳ ಬಿಟ್ಟಿದ್ದಾರೆ. ಇಂದು ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ದಿಗ್ಗಜರು ಭಾಗಿಯಾಗಿದ್ದರು. ಈ ವೇಳೆ ಮೊದಲು ಮಾತನಾಡಿದ ನಿರ್ಮಾಪಕ ಶ್ರೀಕಾಂತ್, ನಾನು ಶಿವಣ್ಣನ ಅಭಿಮಾನಿಯಾಗಿ ಓಂ ಸಿನಿಮಾ ನೋಡಿದ್ದೆ. ಅದೇ ಸಿನಿಮಾ ನೋಡಿ ಉಪೇಂದ್ರ ಅವರ ಜೊತೆಗೆ ಒಂದು ಸಿನಿಮಾ ಮಾಡಿದ್ದೀವಿ ಅಂದರೆ ಅದು ಶಿವಣ್ಣ ಮತ್ತು ಗೀತಕ್ಕ ಆಶೀರ್ವಾದ ಎಂದರು. ಇದೇ ವೇಳೆ ಅಲ್ಲು ಅರವಿಂದ್ ಅವರ ಸರಳತೆಯನ್ನು […]

ರಾಮ್ ಚರಣ್ ಜೊತೆ ಕೈ ಜೋಡಿಸಿದ ಮ್ಯೂಸಿಕ್ ಮಾಂತ್ರಿಕ..ಉಪ್ಪೇನ್ ಡೈರೆಕ್ಟರ್ ಹೊಸ ಸಿನಿಮಾಗೆ ಎ.ಆರ್.ರೆಹಮಾನ್ ಸಂಗೀತ ನಿರ್ದೇಶನ..

ಎ.ಆರ್.ರೆಹಮಾನ್ ಬಹುಶಃ ಈ ಹೆಸರು ಕೇಳದವರೇ ಇಲ್ಲವೇನೋ. ಭಾರತದಲ್ಲಿ ಮಾತ್ರವಲ್ಲದೇ ವಿದೇಶದಲ್ಲಿಯೂ ಈ ಸಂಗೀತ ಮಾಂತ್ರಿಕನ ಸಂಗೀತಕ್ಕೆ ತಲೆ ತೂಗದವರಿಲ್ಲ. ಎರಡೆರಡು ಆಸ್ಕರ್ ಪ್ರಶಸ್ತಿ ಗೆದ್ದ ಖ್ಯಾತಿ ಇವರದ್ದು. ಏಷ್ಯಾದಲ್ಲೇ ಆಸ್ಕರ್ ಗೆದ್ದ ಮೊದಲಿಗೆ ಎನ್ನುವ ಖ್ಯಾತಿ ಅವರಿಗೆ ಇದೆ. ಆರು ರಾಷ್ಟ್ರ ಪ್ರಶಸ್ತಿ, ಎರಡು ಅಕಾಡೆಮಿ ಮತ್ತು ಎರಡು ಗ್ರ್ಯಾಮಿ ಪ್ರಶಸ್ತಿ, 15 ಫಿಲ್ಮಪೇರ್ ಪ್ರಶಸ್ತಿ, ಭಾರತ ಸರ್ಕಾರದಿಂದ ಪದ್ಮಭೂಷಣ ಪ್ರಶಸ್ತಿ ಪಡೆದಿರುವ ಸಂಗೀತ ಮಾಂತ್ರಿಕನಿಗಿಂದು ಜನ್ಮದಿನದ ಸಂಭ್ರಮ. ರೆಹಮಾನ್ ಜನ್ಮದಿನಕ್ಕೆ ಶುಭಾಶಯಗಳ ಮಹಾಪೂರವೇ ಹರಿದು […]

ಈಗಾಗಲೇ ಟ್ರೈಲರ್ ಹಾಗೂ ಗೀತೆಗಳ ಮೂಲಕ ಸಾಕಷ್ಟು ಸದ್ದು ಮಾಡುತ್ತಿರುವ “ರಂಗ ಸಮುದ್ರ” ಚಿತ್ರ ಜನವರಿ 19 ರಂದು ಬಿಡುಗಡೆ. .

ಹೊಯ್ಸಳ ಕ್ರಿಯೇಷನ್ಸ್ ಲಾಂಛನದಲ್ಲಿ ಹೊಯ್ಸಳ ಕೋಣನೂರು ನಿರ್ಮಿಸಿರುವ, ರಾಜಕುಮಾರ್ ಅಸ್ಕಿ ನಿರ್ದೇಶನದ ಹಾಗೂ ರಂಗಾಯಣ ರಘು ಹಾಗೂ ದಕ್ಷಿಣ ಭಾರತದ ಖ್ಯಾತ ನಟ ಸಂಪತ್ ರಾಜ್ ಇನ್ನಿತರರು ಪ್ರಮುಖಪಾತ್ರದಲ್ಲಿ ನಟಿಸಿರಯವ “ರಂಗ ಸಮುದ್ರ” ಚಿತ್ರ ಜನವರಿ 19ರಂದು ಬಿಡುಗಡೆಯಾಗಲಿದೆ. ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಮೂಲಕ “ರಂಗ ಸಮುದ್ರ” ಈಗಾಗಲೇ ಜನರ ಮನ ಗೆದ್ದಿದೆ. ಜಾನಪದ ಸೊಗಡಿನ ಹಾಗೂ ಕೌಟುಂಬಿಕ ಮನರಂಜನೆಯ ಕಥಾಹಂದರ ಹೊಂದಿರುವ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ. […]

ಸಿನಿಮಾ ಸಕ್ಸಸ್ ಗಾಗಿ ತವರೂರಿನ ದೇವರ ಮೊರೆ ಹೋದ್ರಾ ಪೂಜಾ ಹೆಗ್ಡೆ?

ಮಂಗಳೂರು: ಮಂಗಳೂರು ಮೂಲದ ಟಾಲಿವುಡ್ ಬೆಡಗಿ ಪೂಜಾ ಹೆಗ್ಡೆ ಇತ್ತೀಚೆಗೆ ತವರೂರು ಉಡುಪಿಯ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.ಇತ್ತೀಚೆಗಷ್ಟೇ ಪೂಜಾ ಹೆಗ್ಡೆ ಉಡುಪಿಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ದೇವಾಲಯದ ಅರ್ಚಕರು ಅವರ ವೃತ್ತಿ, ವೈಯಕ್ತಿಕ ಜೀವನದಲ್ಲಿ ಯಶಸ್ಸು ಸಿಗಲಿ ಎಂದು ಪ್ರಾರ್ಥನೆ ವೇಳೆ ಹರಸಿದ್ದಾರೆ. ಸಾಂಪ್ರದಾಯಿಕ ಸೀರೆಯಲ್ಲಿ ದೇವಾಲಯಕ್ಕೆ ಬಂದಿದ್ದ ಪೂಜಾ ಭಕ್ತಿಯಿಂದ ಪೂಜೆ ಸಲ್ಲಿಸಿದ್ದಾರೆ. ಇತ್ತೀಚೆಗಿನ ದಿನಗಳಲ್ಲಿ ಪೂಜಾಗೆ ಸಿನಿ ಕರಿಯರ್ ನಲ್ಲಿ ಹೇಳಿಕೊಳ್ಳುವ […]

ಕಾಟೇರ ಸಿನಿಮಾ ನೋಡ್ತಾರಾ ಕಿಚ್ಚ ಸುದೀಪ್?

ಬೆಂಗಳೂರು: ನಟ ದರ್ಶನ್ ನಾಯಕರಾಗಿರುವ ಕಾಟೇರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದಾಖಲೆಯ ಗಳಿಕೆ ಮಾಡುತ್ತಿದ್ದು, ಇದೀಗ ಕಿಚ್ಚ ಸುದೀಪ್ ಸಿನಿಮಾ ವೀಕ್ಷಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.ಇತ್ತೀಚೆಗೆ ಕಾಟೇರ ಸಿನಿಮಾದ ವಿಶೇಷ ಪ್ರದರ್ಶನವನ್ನು ಸೆಲೆಬ್ರಿಟಿಗಳಿಗಾಗಿ ಆಯೋಜಿಸಲಾಗಿತ್ತು. ಆ ಶೋನಲ್ಲಿ ಭಾಗಿಯಾಗಲು ಕಿಚ್ಚ ಸುದೀಪ್ ಗೂ ಕರೆ ನೀಡಲಾಗಿತ್ತು. ಆದರೆ ಕಿಚ್ಚ ಆ ಸಂದರ್ಭದಲ್ಲಿ ಚೆನ್ನೈನಲ್ಲಿ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದರು. ಆದರೆ ಸದ್ಯದಲ್ಲೇ ಸಿನಿಮಾ ನೋಡ್ತೀನಿ ಎಂದು ಭರವಸೆ ಕೊಟ್ಟಿದ್ದರಂತೆ. ಸುದೀಪ್ ಮತ್ತು ದರ್ಶನ್ ಒಂದು ಕಾಲದಲ್ಲಿ ಕುಚಿಕು […]

ಪುಷ್ಪ 2 ಶೂಟಿಂಗ್ ಬಿಟ್ಟು ಹೊರನಡೆದಿದ್ದೇಕೆ ರಶ್ಮಿಕಾ ಮಂದಣ್ಣ?

ಹೈದರಾಬಾದ್: ಅನಿಮಲ್ ಸಕ್ಸಸ್ ಆದ ಖುಷಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಇದೀಗ ಪುಷ್ಪ 2 ಸಿನಿಮಾ ಶೂಟಿಂಗ್ ನಲ್ಲಿ ಭಾಗಿಯಾಗಿದ್ದರು.ಆದರೆ ಶೂಟಿಂಗ್ ಗೆ ಬಂದ ಎರಡೇ ದಿನಕ್ಕೆ ಸ ಣ್ಣ ವಿರಾಮ ತೆಗೆದುಕೊಂಡು ಶೂಟಿಂಗ್ ಸೆಟ್ ನಿಂದ ತೆರಳಿದ್ದಾರೆ. ರಶ್ಮಿಕಾ ಮುಂಬೈಗೆ ಮರಳಿದ್ದಾರೆ ಎನ್ನಲಾಗಿದೆ. ಹೊಸ ವರ್ಷದ ಸಂದರ್ಭದಲ್ಲಿ ರಶ್ಮಿಕಾ ಶೂಟಿಂಗ್ ಗಳಿಂದ ಬ್ರೇಕ್ ಪಡೆದು ರಿಲ್ಯಾಕ್ಸ್ ಮಾಡಿ ಬಂದಿದ್ದರು. ಇದಾದ ಬಳಿಕ ಪುಷ್ಪ 2 ಸೆಟ್ ಗೆ ಬಂದಿದ್ದರು. ಆದರೆ ಶೂಟಿಂಗ್ ಗೆ ಬಂದ ಎರಡೇ […]

ಹೊಂಬಾಳೆ ಫಿಲಂಸ್ ನಿರ್ಮಾಣದಲ್ಲಿ ಧ್ರುವ ಸರ್ಜಾ-ನರ್ತನ್ ಸಿನಿಮಾ?

ಬೆಂಗಳೂರು: ಆಕ್ಷನ್ ಸಿನಿಮಾಗಳಿಗೆ ಹೆಸರುವಾಸಿಯಾಗಿರುವ ಧ್ರುವ ಸರ್ಜಾ ಮತ್ತು ನಿರ್ದೇಶಕ ನರ್ತನ್ ಜೊತೆಯಾದರೆ ಹೇಗಿರುತ್ತದೆ? ಹೀಗೊಂದು ಸುದ್ದಿ ಇದೀಗ ಸ್ಯಾಂಡಲ್ ವುಡ್ ನಲ್ಲಿ ಹರಿದಾಡುತ್ತಿದೆ.ಧ್ರುವ ಸರ್ಜಾ ನಾಯಕರಾಗಿ, ನರ್ತನ್ ನಿರ್ದೇಶನದ ಸಿನಿಮಾಗೆ ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಬಂಡವಾಳ ಹೂಡಲಿದೆ ಎಂಬ ಸುದ್ದಿ ಜೋರಾಗಿ ಕೇಳಿಬರುತ್ತಿದೆ. ಈ ಮೊದಲು ನರ್ತನ್, ಯಶ್19 ಸಿನಿಮಾಗೆ ಆಕ್ಷನ್ ಕಟ್ ಹೇಳಲಿದ್ದಾರೆ ಎಂಬ ಸುದ್ದಿಯಿತ್ತು. ಆದರೆ ಯಶ್ ತಮ್ಮ ಮುಂದಿನ ಸಿನಿಮಾವನ್ನು ಮಲಯಾಳಂ ನಿರ್ದೇಶಕಿ ಗೀತು ಮೋಹನ್ ದಾಸ್ […]

Translate »