# Tags

ಸೋನಮ್‌ಗೆ ಸಾಂಪ್ರದಾಯಕ ಉಡುಗೆ ಎಂದರೆ ಇಷ್ಟವಂತೆ

ಫ್ಯಾಶನ್ ಶೋದಲ್ಲಿ ಸೋನಮ್ ಪಕ್ಕಾ ವಾರಾಣಾಸಿಯ ವಧುವಾಗಿ ಮಿಂಚಿದ್ರು. ಕೆಂಪು ಬಣ್ಣದ ಲೆಹಂಗಾ ಧರಿಸಿ ಹೆಜ್ಜೆ ಹಾಕಿದ ಸೋನಮ್ ಪಕ್ಕಾ ಮದುಮಗಳ ಲುಕ್ ನಲ್ಲಿದ್ದರು. ಇನ್ನು ಸೋನಮ್ ಗೆ ಕೂಡ ಈ ಉಡುಗೆ ತುಂಬಾನೇ ಇಷ್ಟವಾಗಿದೆಯಂತೆ. ನಾನು ಈವರೆಗೆ ಸಾಂಪ್ರದಾಯಿಕ ಉಡುಗೆಯಲ್ಲಿ ರ್ಯಾಂಪ್ ಮೇಲೆ ಹೆಜ್ಜೆ ಹಾಕಿಕರಲಿಲ್ಲ. ಆದ್ರೀಗ ನನ್ನ ಕನಸು ನನಸಾಗಿದೆ ಅಂತಾ ಸೋನಮ್ ಖುಷಿ ವ್ಯಕ್ತಪಡಿಸಿದ್ರು. ಸಿನಿಮಾ ನಟಿಯರು ಅಂದ ಮೇಲೆ ಅವರ ಹೆಸರು ಒಬ್ಬೊಬ್ಬ ನಟ ಜೊತೆ ಥಳುಕು ಹಾಕಿಕೊಳ್ಳೋದು ಸಾಮಾನ್ಯ. ಆದ್ರೆ […]

ವಿಭಿನ್ನ ಪಾತ್ರ ಸಿಕ್ಕರೆ ನಟಿಸುವುದಾಗಿ ಹೇಳಿದ ನಟಿ ಟಬು

ನಟಿ ತಬು ಲೈಫ್ ಆಫ್ ಪೈ ಚಿತ್ರದಂತಹವುಗಳ ಮೂಲಕ ಅಂತಾರಾಷ್ಟ್ರೀಯ ಖ್ಯಾತಿ ಪಡೆದ ಆ ಚೆಲುವೆ ಹೆಚ್ಚು ಹೆಚ್ಚು ವಿಶೇಷ ಪಾತ್ರಗಳಲ್ಲಿ ತನ್ನನ್ನು ತೊಡಗಿಸಿಕೊಳುವುದಕ್ಕೆ ಗಮನ ನೀಡುತ್ತಿದ್ದಾರೆ.  ಇದನ್ನೂ ಓದಿ “ಮೇಘ” ಸಂದೇಶ ಹೊತ್ತು ಬರಲಿದ್ದಾರೆ ಕಿರಣ್ ರಾಜ್ . ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಚರಣ್ ನಿರ್ದೇಶನ . ಹೈದರಾಬಾದ್ ಮೂಲದ ನಟಿ ತಬು ಈಗಾಗಾಗಲೇ ಅನೇಕಾನೇಕ ಉತ್ತಮ ಚಿತ್ರಗಳಲ್ಲಿ, ಅಪಾರ ಪ್ರಮಾಣದಲ್ಲಿ ರೂಪ ಮತ್ತು ತನ್ನ ಪ್ರತಿಭೆ ತೋರಿದ್ದರೂ ಸಹಿತ ಆ ಚೆಲುವೆಗೆ ಇನ್ನು […]

“ಮೇಘ” ಸಂದೇಶ ಹೊತ್ತು ಬರಲಿದ್ದಾರೆ ಕಿರಣ್ ರಾಜ್ . ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಚರಣ್ ನಿರ್ದೇಶನ .

“ಕನ್ನಡತಿ” ಧಾರಾವಾಹಿ ಮೂಲಕ ಕನ್ನಡಿಗರ ಮನ ಗೆದ್ದಿರುವ ನಟ ಕಿರಣ್ ರಾಜ್ ನಾಯಕನಾಗಿ ನಟಿಸಿರುವ, ಚರಣ್ ನಿರ್ದೇಶನದ “ಮೇಘ” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ಗೀತರಚನೆಕಾರ ಡಾ||ವಿ.ನಾಗೇಂದ್ರ ಪ್ರಸಾದ್ “ಮೇಘ” ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು “ಮೇಘ” ಚಿತ್ರದ ಕುರಿತು ಮಾತನಾಡಿದರು. ಇದನ್ನೂ ಓದಿ ” ಜನವರಿ 12 ರಂದು ಬಿಡುಗಡೆಯಾಗಲಿದೆ ಬಹು ನಿರೀಕ್ಷಿತ “BAD” ಚಿತ್ರದ ಟ್ರೇಲರ್ ನಾನು ಮೂಲತಃ ಐಟಿ ಉದ್ಯೋಗಿ. ಕೋವಿಡ್ ನಂತರ […]

ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಆರ್ ಚಂದ್ರು ಅವರ ಆರ್ ಸಿ ಸ್ಟುಡಿಯೋಸ್ ಅನಾವರಣ .ಚಿತ್ರರಂಗದ ಇತಿಹಾಸದಲ್ಲೇ ಮೊದಲ ಬಾರಿಗೆ ಒಂದೇ ಸಲ ಐದು ಚಿತ್ರಗಳಿಗೆ ಚಾಲನೆ

ಖ್ಯಾತ ನಿರ್ದೇಶಕ, ನಿರ್ಮಾಪಕ ಆರ್ ಚಂದ್ರು ಸಾರಥ್ಯದ ಆರ್ ಸಿ ಸ್ಟುಡಿಯೋಸ್ ಉದ್ಘಾಟನೆಯಾಗಿದೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆರ್ ಸಿ ಸ್ಟುಡಿಯೋಸ್ ಉದ್ಘಾಟಿಸಿದರು. ಆರ್ ಸಿ ಸ್ಟುಡಿಯೋಸ್ ಮೂಲಕ ನಿರ್ಮಾಣವಾಗಲಿರುವ ಐದು ಚಿತ್ರಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಿದರು. ರಿಯಲ್ ಸ್ಟಾರ್ ಉಪೇಂದ್ರ, ಮಾಜಿ ಸಚಿವ ಎಚ್‍.ಎಂ. ರೇವಣ್ಣ, ಮುಂಬೈನ ಖ್ಯಾತ ನಿರ್ಮಾಪಕ ಮತ್ತು ವಿತರಕರಾದ ಆನಂದ್‍ ಪಂಡಿತ್‍, ನಿರ್ಮಾಪಕ ಜಾಕ್‍ ಮಂಜು, ಅಲಂಕಾರ್ ಪಾಂಡಿಯನ್‍,ಉದ್ಯಮಿಗಳಾದ ರಾಮಚಂದ್ರೇ ಗೌಡ, ಮಂಜುನಾಥ ಹೆಗಡೆ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು. […]

Translate »