# Tags

ಬೆಂಗಳೂರಿನಲ್ಲಿ ಶ್ರೇಯಸ್ ಮೀಡಿಯಾ ಶಾಖೆ ಶುಭಾರಂಭ..ಶ್ರೇಯಸ್ ಶ್ರೀನಿವಾಸ್ ಗೆ ಸಾಥ್ ಕೊಟ್ಟ ನಿರ್ದೇಶಕ ಮಾರುತಿ

ದಕ್ಷಿಣ ಭಾರತದ ನಂಬರ್ 1 ಸಿನಿಮಾ ಪ್ರಚಾರ ಕಂಪನಿಯಾಗಿ ಹೊರಹೊಮ್ಮಿರುವ ಶ್ರೇಯಸ್ ಮೀಡಿಯಾ ಭಾರತದಲ್ಲಿ ತನ್ನ ಶಾಖೆಯನ್ನು ವಿಸ್ತರಿಸುತ್ತಿದೆ. ಹೈದ್ರಾಬಾದ್ ನಲ್ಲಿ ಯಶಸ್ವಿ ಕಾರ್ಯಕ್ರಮಗಳನ್ನು ಕೊಟ್ಟಿರುವ ಶ್ರೇಯಸ್ ಕಂಪನಿ, ಶ್ರೇಯಸ್ ಲೈವ್ ನಡಿ ಇದೀಗ ಬೆಂಗಳೂರಿನಲ್ಲಿಯೂ ಹೊಸ ವೆಂಚರ್ ಪ್ರಾರಂಭ ಮಾಡಿದೆ. ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಶುಭಾರಂಭಗೊಂಡ ಶ್ರೇಯಸ್ ಮೀಡಿಯಾದ ಹೊಸ ಶಾಖೆಯನ್ನು ತೆಲುಗಿನ ಖ್ಯಾತ ನಿರ್ದೇಶಕ ಮಾರುತಿ ಉದ್ಘಾಟಿಸಿದರು. Biz-Bash ಸಹಯೋಗದೊಂದಿಗೆ ಶ್ರೇಯಸ್ ಕೆಲಸಕ್ಕೆ ಸಾಥ್ ಕೊಟ್ಟಿದೆ. ಇದನ್ನೂ ಓದಿ 3 ದಿನದಲ್ಲಿ 100 ಕೋಟಿ ಕಮಾಯಿ […]

3 ದಿನದಲ್ಲಿ 100 ಕೋಟಿ ಕಮಾಯಿ ಮಾಡಿದ ಫೈಟರ್

ಹೃತಿಕ್ ರೋಷನ್-ದೀಪಿಕಾ ಪಡುಕೋಣೆ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಫೈಟರ್ ಸಿನಿಮಾ ಮೂರೇ ದಿನಕ್ಕೆ 100 ಕೋಟಿ ಕ್ಲಬ್ ಸೇರುವತ್ತ ದಾಪುಗಾಲಿಟ್ಟಿದೆ.ಬಿಡುಗಡೆಯಾದ ಮೊದಲ ದಿನವೇ ಫೈಟರ್ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ಕಂಡುಬಂದಿತ್ತು. ಬುಕ್ ಮೈ ಶೋನಲ್ಲೂ ಉತ್ತಮ ರೇಟಿಂಗ್ ಪಡೆದುಕೊಂಡಿತ್ತು. ಇದೀಗ ಗಣರಾಜ್ಯೋತ್ಸವ ನಿಮಿತ್ತ ಲಾಂಗ್ ವೀಕೆಂಡ್ ಕೂಡಾ ಸಿಕ್ಕಿರುವುದರಿಂದ ಫೈಟರ್ ಸಿನಿಮಾ ಗಳಿಕೆಯೂ ಭಾರೀ ಜೋರಾಗಿದೆ. ಇದನ್ನೂ ಓದಿ ಎಂಪಿ ಫಿಲಂಸ್ ಕೆ.ಮುನೀಂದ್ರ ನೂತನ ಪ್ರೊಡಕ್ಷನ್ ಹೌಸ್ ಮೊದಲ ದಿನ ಚಿತ್ರ 22.50 ಕೋಟಿ ರೂ. ಗಳಿಕೆ ಮಾಡಿತ್ತು. […]

ಎಂಪಿ ಫಿಲಂಸ್ ಕೆ.ಮುನೀಂದ್ರ ನೂತನ ಪ್ರೊಡಕ್ಷನ್ ಹೌಸ್

ಚಿತ್ರರಂಗದಲ್ಲಿ ಒಬ್ಬ ನಿರ್ಮಾಪಕನಾಗಿ ಅಲ್ಲದೆ ನಿರ್ಮಾಣ ಹಂತದ ಬಹುತೇಕ ವಿಭಾಗಗಳಲ್ಲಿ ಗುರುತಿಸಿಕೊಂಡಿರುವ ಕೆ. ಮುನೀಂದ್ರ ಅವರೀಗ ಗಾಂಧಿನಗರದಲ್ಲಿ ಹೊಸ ಕಛೇರಿಯೊಂದನ್ನು ತೆರೆದಿದ್ದಾರೆ. ಇತ್ತೀಚೆಗೆ ಕೆ.ಮುನೀಂದ್ರ ಅವರ ನೇತೃತ್ವದ ನೂತನ ವಿತರಣಾ ಸಂಸ್ಥೆ ಮಾಧ್ಯಮಾಂಬಿಕ ಎಂಟರ್‌ಪ್ರೈಸಸ್ ಹಾಗೂ ನಿರ್ಮಾಣ ಸಂಸ್ಥೆ ಎಂ.ಪಿ.ಫಿಲಂಸ್‌ನ ಉದ್ಘಾಟನಾ ಕಾರ್ಯಕ್ರಮ ನೆರವೇರಿತು, ಬೆಂಗಳೂರಿನ ‌ಮೆಜೆಸ್ಟಿಕ್ ಏರಿಯಾದ ಗಾಂಧಿನಗರದಲ್ಲಿರುವ ಮೋತಿಮಹಲ್ ಹೋಟೆಲ್ ಹಿಂಭಾಗದಲ್ಲಿ ಕೆ.ಮುನೀಂದ್ರ ಅವರು ತಮ್ಮ ನೂತನ ನಿರ್ಮಾಣ ಹಾಗೂ ವಿತರಣಾ ಸಂಸ್ಥೆಯ ಕಛೇರಿಯನ್ನು ಪ್ರಾರಂಭಿಸಿದರು, ಇದನ್ನೂ ಓದಿ ” ಕುಪ್ಪಳ್ಳಿಯ ಕವಿಮನೆ ಹಾಗೂ ಕವಿಶೈಲಕ್ಕೆ […]

” ಕುಪ್ಪಳ್ಳಿಯ ಕವಿಮನೆ ಹಾಗೂ ಕವಿಶೈಲಕ್ಕೆ ಭೇಟಿ ನೀಡಿ ಧನ್ಯನಾದೆ ” ಖ್ಯಾತ ನಟ ಸಾಯಿಕುಮಾರ್ .

ತಮ್ಮ ಅಮೋಘ ಅಭಿನಯದಿಂದ ಅಭಿಮಾನಿಗಳ ಮನಗೆದ್ದಿರುವ ದಕ್ಷಿಣ ಭಾರತದ ಖ್ಯಾತ ನಟ ಸಾಯಿಕುಮಾರ್ ಇತ್ತೀಚಿಗೆ ರಾಷ್ಟ್ರಕವಿ ಕುವೆಂಪು ಅವರ ಕುಪ್ಪಳ್ಳಿಯ ಕವಿಮನೆ ಹಾಗೂ ಕವಿಶೈಲಕ್ಕೆ ಭೇಟಿ ನೀಡಿದ್ದಾರೆ. ಆ ಸುಂದರ ಸ್ಥಳಕ್ಕೆ ಭೇಟಿ ನೀಡಿ ತಮ್ಮ ಸುಂದರ ಅನುಭವಗಳನ್ನು ಸಾಯಿಕುಮಾರ್ ಹಂಚಿಕೊಂಡಿದ್ದಾರೆ.   ಇದನ್ನೂ ಓದಿ ಬಡೇ ಮಿಯಾ ಚೋಟೆ ಮಿಯಾ’ ಟೀಸರ್ ರಿಲೀಸ್…ಸೈನಿಕರಾಗಿ ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ಪ್ರತ್ಯಕ್ಷ “ನಾನು ಹಾಗೂ ನನ್ನ ಕೆಲವು ಸ್ನೇಹಿತರು ಇತ್ತೀಚಿಗೆ ತೀರ್ಥಹಳ್ಳಿಯಿಂದ ರಾಷ್ಟ್ರಕವಿ ಕುವೆಂಪು ಅವರ ಮನೆ […]

ನಿರೂಪ್ ಭಂಡಾರಿ ಜೊತೆಯಾದ ಸಾಯಿಕುಮಾರ್.. ಮತ್ತೆ ಒಂದಾಯ್ತು ರಂಗಿತರಂಗ ಕಾಂಬೋ..

ಕನ್ನಡ ಚಿತ್ರರಂಗದಲ್ಲಿ ‘ರಂಗಿತರಂಗ’ ಚಿತ್ರ ಮಾಡಿದ ಸಾಧನೆ ದೊಡ್ಡದು. ಈ ಸಿನಿಮಾ ಬಿಡುಗಡೆಯಾಗಿ ಹೆಚ್ಚುಕಮ್ಮಿ 10 ವರ್ಷವಾಗಿದೆ. ಬಾಹುಬಲಿಯಂತಹ ದೊಡ್ಡ ಸಿನಿಮಾದ ಎದುರು ಗೆದ್ದು ಬೀಗಿದ್ದ ಈ ಸಿನಿಮಾದಲ್ಲಿ, ನಾಯಕನಾಗಿ ಅಮೋಘವಾಗಿ ನಟಿಸಿದ್ದ ನಿರೂಪ್ ಭಂಡಾರಿ ಎದುರು ಖಳನಾಯಕನಾಗಿ ಸಾಯಿಕುಮಾರ್ ಅತ್ಯದ್ಭುತ ಪ್ರದರ್ಶನ ತೋರಿಸಿದ್ದರು. ಪೋಸ್ಟ್ ಮ್ಯಾನ್ ಕಾಳಿಂಗನಾಗಿ ಅಬ್ಬರಿಸಿದ್ದ ಸಾಯಿಕುಮಾರ್ ಹಾಗೂ ನಿರೂಪ್ ಮತ್ತೆ ಕೈ ಜೋಡಿಸಿದ್ದಾರೆ. ಮೊದಲ ಬಾರಿಗೆ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ಯುವ ಪ್ರತಿಭೆ ಸಚಿನ್ ವಾಲಿ ಸಾರಥ್ಯದ ಹೊಸ ಸಿನಿಮಾದಲ್ಲಿ ನಿರೂಪ್ […]

ಮಾದೇವ’ನ ಮಾಸ್ ಮೆರವಣಿಗೆ..ರಗಡ್ ಅವತಾರದಲ್ಲಿ ಮರಿ ಟೈಗರ್ ವಿನೋದ್ ಪ್ರಭಾಕರ್..

ಮರಿ ಟೈಗರ್ ವಿನೋದ್ ಪ್ರಭಾಕರ್ ನಟನೆಯ ಬಹುನಿರೀಕ್ಷಿತ ಸಿನಿಮಾ ಮಾದೇವ. ಪೋಸ್ಟರ್ ಗಳ ಮೂಲಕವೇ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಟೀಸರ್ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಾಯಕ ವಿನೋದ್ ಪ್ರಭಾಕರ್, ನಾಯಕಿ ಸೋನಲ್, ಹಿರಿಯ ನಟಿ ಶೃತಿ, ನಿರ್ದೇಶಕ ನವೀನ್ ರೆಡ್ಡಿ ಸೇರಿದಂತೆ ಇಡೀ ಚಿತ್ರತಂಡಕ್ಕೆ ನಿರ್ದೇಶಕ ತರುಣ್ ಸುಧೀರ್, ನಟರಾದ ಅಭಿಷೇಕ್ ಅಂಬರೀಶ್, ಧನ್ವೀರ್ ಗೌಡ, ಝೈದ್ ಖಾನ್ ಸಾಥ್ ಕೊಟ್ಟರು. ಇದನ್ನೂ ಓದಿ ಕನ್ನಡದ ಮೊದಲ ಹೈಪರ್ […]

ಟ್ರೆಂಡಿಂಗ್ ನಲ್ಲಿ “ಜಸ್ಟ್ ಪಾಸ್” ಚಿತ್ರದ ಫಸ್ಟ್ ಕ್ಲಾಸ್ ಟ್ರೇಲರ್ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಫೆಬ್ರವರಿ 9ರಂದು ಬಿಡುಗಡೆ

ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಎಲ್ಲರ ಮೆಚ್ಚುಗೆ ಪಡೆದಿರುವ “ಜಸ್ಟ್ ಪಾಸ್” ಚಿತ್ರದ ಟ್ರೇಲರ್ A2 music ಮೂಲಕ ಬಿಡುಗಡೆಯಾಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಟ್ರೇಲರ್ ಬಿಡುಗಡೆ ಮಾಡಬೇಕಿತ್ತು.‌ ಕಾರಣಾಂತರದಿಂದ ಅವರು ಸಮಾರಂಭಕ್ಕೆ ಬಂದಿರಲಿಲ್ಲ . ಟ್ರೇಲರ್ ಅನ್ನು ನಿರ್ಮಾಪಕರ ತಾಯಿ ಶ್ರೀಮತಿ ಪ್ರೇಮ ಬಿಡುಗಡೆ ಮಾಡಿದರು. ಟ್ರೇಲರ್ ಕೂಡ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ನೋಡಿದವರು ಇದು “ಜಸ್ಟ್ ಪಾಸ್” ಚಿತ್ರದ ಫಸ್ಟ್ ಕ್ಲಾಸ್ ಟ್ರೇಲರ್ ಎನ್ನುತ್ತಿದ್ದಾರೆ. ಟ್ರೇಲರ್ ಬಿಡುಗಡೆ ಸಮಾರಂಭದಲ್ಲೇ ಚಿತ್ರದ “ನೋಡಿದ […]

ನಾನೇ ಭಾರತ ಎಂದ ದೀಕ್ಷಿತ್ ಶೆಟ್ಟಿ !! ಗಣರಾಜ್ಯೋತ್ಸವದ ದಿನ ಬ್ಲಿಂಕ್ ಚಿತ್ರತಂಡದಿಂದ ವಿನೂತನ ಪ್ರಯತ್ನ

ರವಿಚಂದ್ರ ಎ ಜೆ ಅವರ ನಿರ್ಮಾಣದ ದೀಕ್ಷಿತ್ ಶೆಟ್ಟಿ ಹಾಗೂ ಚೈತ್ರ ಆಚರ್ ಮುಖ್ಯಭೂಮಿಯಲ್ಲಿ ನಟಿಸಿರುವ ಬ್ಲಿಂಕ್ ಚಿತ್ರತಂಡ , ಚಿತ್ರೀಕರಣದ ದಿನದಿಂದಲೂ ತಮ್ಮ ವಿನೂತನ ಪ್ರಚಾರ ತಂತ್ರಗಳಿಂದ ಚಂದನವನದಲ್ಲಿ ಗಮನ ಸೆಳೆದಿದೆ. ತಮ್ಮ ಚಿತ್ರವನ್ನು ಜನರಿಗೆ ಮುಟ್ಟಿಸುವಲ್ಲಿ ಗೆಲ್ಲಲೇಬೇಕು ಎಂದು ಶಪಥ ಮಾಡಿರುವ ಈ ತಂಡ ಯಾವುದೇ ಮುಚ್ಚು ಮರೆ ಇಲ್ಲದೆ , ನೂತನ ಚಿತ್ರಗಳನ್ನು ಕಟ್ಟುವಲ್ಲಿ , ಜನರಿಗೆ ತಲುಪಿಸುವಲ್ಲಿ ಇರುವ ಸಮಸ್ಯೆಗಳನ್ನು ತಿಳಿಸಲು ವಿನೂತನ ಪ್ರಯೋಗ ಮಾಡಿದ್ದು , “ಜನರಿಂದಲೇ ಸಿನಿಮಾ , […]

ಬಡೇ ಮಿಯಾ ಚೋಟೆ ಮಿಯಾ’ ಟೀಸರ್ ರಿಲೀಸ್…ಸೈನಿಕರಾಗಿ ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ಪ್ರತ್ಯಕ್ಷ

ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ನಟನೆಯ ಬಡೇ ಮಿಯಾ ಚೋಟೆ ಮೀಯಾ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಇದೇ‌ ಮೊದಲ ಬಾರಿಗೆ ಅಕ್ಕಿ ಹಾಗೂ ಟೈಗರ್ ಶ್ರಾಫ್ ಒಟ್ಟಿಗೆ ಅಭಿನಯಿಸಿದ್ದಾರೆ. ಮೈ ಜುಮ್‌ ಎನಿಸುವ ಆಕ್ಷನ್ ಸೀಕ್ವೆನ್ಸ್ ಟೀಸರ್ ನಲ್ಲಿ ಗಮನ ಸೆಳೆಯುತ್ತಿವೆ. ಇದನ್ನೂ ಓದಿ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಆರ್ ಚಂದ್ರು ಅವರ ಆರ್ ಸಿ ಸ್ಟುಡಿಯೋಸ್ ಅನಾವರಣ .ಚಿತ್ರರಂಗದ ಇತಿಹಾಸದಲ್ಲೇ ಮೊದಲ ಬಾರಿಗೆ ಒಂದೇ ಸಲ ಐದು ಚಿತ್ರಗಳಿಗೆ ಚಾಲನೆ ಆಕ್ಷನ್ ಜೊತೆಗೆ ದೇಶಭಕ್ತಿ […]

ಕನ್ನಡದ ಮೊದಲ ಹೈಪರ್ ಲಿಂಕ್ ರಾಮ್‌ ಕಾಮ್‌ ಚಿತ್ರ `ಚೌ ಚೌ ಬಾತ್’ ಟ್ರೈಲರ್ ಬಿಡುಗಡೆ!

ಕೇಂಜ ಚೇತನ್ ಕುಮಾರ್ ನಿರ್ದೇಶನದ `ಚೌ ಚೌ ಬಾತ್’ ಚಿತ್ರದ ಟ್ರೈಲರ್ ಬಿಡುಗಡೆಗೊಂಡಿದೆ. ಇಂದು ಬೆಳಗ್ಗೆ ಬೆಂಗಳೂರಿನ ಮಲ್ಲೇಶ್ವರದ ಎಸ್ ಆರ್ ವಿ ಥಿಯೇಟರ್ ನಲ್ಲಿ ಜರುಗಿದ  ಪತ್ರಿಕಾ ಗೋಷ್ಠಿಯಲ್ಲಿ  ಈ ಟ್ರೈಲರ್ ಅನ್ನು ಚಿತ್ರದ ನಿರ್ಮಾಪಕರಾದ ಸತೀಶ್ ಎಸ್.ಬಿ ತಮ್ಮ ಧರ್ಮಪತ್ನಿಯೊಂದಿಗೆ ಲೋಕಾರ್ಪಣೆಗೊಳಿಸಿದ್ದಾರೆ.  ಇದನ್ನೂ ಓದಿ “ಮೇಘ” ಸಂದೇಶ ಹೊತ್ತು ಬರಲಿದ್ದಾರೆ ಕಿರಣ್ ರಾಜ್ . ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಚರಣ್ ನಿರ್ದೇಶನ . ಬಿಗ್ ಬಾಸ್‍ಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿದ್ದ ಅವಿನಾಶ್ […]

Translate »