# Tags

‘ಯಥಾಭವ’ಕ್ಕೆ ಕತೆಯೇ ಹೀರೋ , feb 2 ಕ್ಕೆ ರಾಜ್ಯಾದ್ಯಂತ ಬಿಡುಗಡೆ..

ಯಾವುದೇ ಚಿತ್ರದ ಯಶಸ್ಸಿಗೆ ಕತೆಯೇ ಮೂಲಾಧಾರ. ಯಾವುದೇ ಹೀರೋ ನಗಣ್ಯ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಚಿತ್ರಕ್ಕೆ ಬೇಕಾದ ಕತೆ ಬಿಟ್ಟು, ಏನೆಲ್ಲಾ ಮಾಡಿದರೂ ಚಿತ್ರದ ಯಶಸ್ಸು ಠುಸ್ಸಾಗುತ್ತದೆ. ಈ ಸತ್ಯ ಅರಿತಿರುವ ಯುವ ನಿರ್ದೇಶಕ ಗೌತಮ್ ಬಸವರಾಜು ತಮ್ಮ ಮೊದಲ ಚಿತ್ರಕ್ಕೆ ‘ಯಥಾಭವ’ಕ್ಕೆ ಹೀರೋನೇ ಸೆಲೆಕ್ಟ್ ಮಾಡಿಲ್ಲ. ಚಿತ್ರದಲ್ಲಿ ಕತೆಯೇ ನಾಯಕನಾಗಿರುವುದರಿಂದ, ಉಳಿದವರು ಪಾತ್ರಧಾರಿಗಳಷ್ಟೆ ಆಗಿದ್ದಾರೆ.  ಇದನ್ನೂ ಓದಿ  ವಿನಯ್ ಪ್ರೇಮಕಥೆಯ ಮತ್ತೊಂದು ಹಾಡು ಬಿಡುಗಡೆ…ಕೇಳಿ ಸೂಫಿ ಶೈಲಿ ಸರಳ ಗೀತೆ…   ೧೯೧೧ರಲ್ಲಿ ಖ್ಯಾತ […]

ವಿನಯ್ ಪ್ರೇಮಕಥೆಯ ಮತ್ತೊಂದು ಹಾಡು ಬಿಡುಗಡೆ…ಕೇಳಿ ಸೂಫಿ ಶೈಲಿ ಸರಳ ಗೀತೆ…

ಸಿಂಪಲ್ ಸುನಿ ಸಾರಥ್ಯದ ಒಂದು ಸರಳ ಪ್ರೇಮಕಥೆ ಆಗಮನಕ್ಕೆ ದಿನಗಣೆಯಷ್ಟೇ ಬಾಕಿ ಇದೆ. ಫೆಬ್ರವರಿ 8ಕ್ಕೆ ತೆರೆಗೆ ಬರ್ತಿರುವ ಈ ಚಿತ್ರದ ಪ್ರಚಾರ ಕಾರ್ಯ ಭರದಿಂದ ಸಾಗ್ತಿದೆ. ಕ್ಯಾರೆಕ್ಟರ್ ಟೀಸರ್ ಬಿಟ್ಟು ನಿರೀಕ್ಷೆ ಹೆಚ್ಚಿಸಿರುವ ಸುನಿ ಈಗ ಒಂದೊಂದೇ ಹಾಡು ಬಿಡುಗಡೆ ಮಾಡುವ ಮೂಲಕ ಚಿತ್ರಪ್ರೇಮಿಗಳಿಗೆ ಆಮಂತ್ರಣ ನೀಡುತ್ತಿದ್ದಾರೆ. ಇದನ್ನೂ ಓದಿ ಬಿಡುಗಡೆಯಾಯ್ತು ಪ್ರೇಕ್ಷಕರನ್ನು ಬೆರಗಾಗಿಸುವಂಥ `ಸಾರಾಂಶ’ ಟ್ರೈಲರ್! ಒಂದು ಸರಳ ಪ್ರೇಮಕಥೆ ಸಿನಿಮಾದ ಮತ್ತೊಂದು ಮೆಲೋಡಿ ಮಸ್ತಿ ಅನಾವರಣಗೊಂಡಿದೆ. ಸೂಫಿ ಶೈಲಿ ಸರಳ ಗೀತೆಯನ್ನು ಮೋಹಕ ತಾರೆ […]

ಬಿಡುಗಡೆಯಾಯ್ತು ಪ್ರೇಕ್ಷಕರನ್ನು ಬೆರಗಾಗಿಸುವಂಥ `ಸಾರಾಂಶ’ ಟ್ರೈಲರ್!

ಸೂರ್ಯ ವಸಿಷ್ಠ ನಿರ್ದೇಶನದ `ಸಾರಾಂಶ’ ಹಾಡುಗಳ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿತ್ತು. ಆ ಮೂಲಕ ಸಿನಿಮಾ ಮೇಲೆ ಮೂಡಿಕೊಂಡಿದ್ದ ಕುತೂಹಲ ತಣಿಸುವಂತೆ ಇದೀಗ ಟ್ರೈಲರ್ ಬಿಡುಗಡೆಗೊಂಡಿದೆ. ಮಲ್ಲೇಶ್ವರದ ರೇಣುಕಾಂಬ ಸ್ಟುಡಿಯೋದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ, ಸಪ್ತಸಾಗರದಾಚೆ ಎಲ್ಲೋ ಖ್ಯಾತಿಯ ನಿರ್ದೇಶಕ ಹೇಮಂತ್ ರಾವ್ ಸಾರಾಂಶ ಟ್ರೈಲರ್ ಅನ್ನು ಬಿಡುಗಡೆಗೊಳಿಸಿದ್ದಾರೆ. ಈ ಟ್ರೈಲರ್ ಮೂಡಿ ಬಂದಿರುವ ರೀತಿಯನ್ನು ಮೆಚ್ಚಿಕೊಳ್ಳುತ್ತಾ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಅಂದಹಾಗೆ, ಈ ಚಿತ್ರ ಇದೇ ಫೆಬ್ರವರಿ 15ರಂದು ತೆರೆಗಾಣಲಿದೆ. ಇದನ್ನೂ ಓದಿ ಹೀರೋ ಶರಣ್ “ಜಸ್ಟ್ ಪಾಸ್ […]

Translate »