# Tags

`ಪಾನ್ ಇಂಡಿಯಾ’ ಸಿನಿಮಾಗಳ ದಾಖಲೆ ಮುರಿದ ಅಪ್ಪಟ ಕನ್ನಡದ ಚಿತ್ರ!

ಓಟಿಟಿ ರಿಲೀಸ್ ಡೇಟ್ ಘೋಷಣೆ ಆಗಿದ್ದರೂ ಥಿಯೇಟರ್‌ಗಳಲ್ಲಿ ‘ಕಾಟೇರ’ ಆರ್ಭಟ ನಿಂತಿಲ್ಲ. 38ನೇ ದಿನವೂ ಕೆಲವೆಡೆ ಸಿನಿಮಾ ಹೌಸ್‌ಫುಲ್ ಆಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಆರ್ಭಟಕ್ಕೆ ಹಳೇ ಸಿನಿಮಾ ದಾಖಲೆಗಳೆಲ್ಲಾ ಧೂಳಿಪಟವಾಗಿದೆ. ಬರೀ ಕನ್ನಡದಲ್ಲಿ ಮಾತ್ರ ಬಿಡುಗಡೆಯಾಗಿ ‘ಕಾಂತಾರ’ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಹೊಸ ದಾಖಲೆ ಬರೆದಿದೆ.ಡಿಸೆಂಬರ್ 29ಕ್ಕೆ ಬಿಡುಗಡೆಯಾಗಿದ್ದ ‘ಕಾಟೇರ’ ಸಿನಿಮಾ ಅದ್ಭುತ ರೆಸ್ಪಾನ್ಸ್ ಗಿಟ್ಟಿಸಿಕೊಂಡಿತ್ತು. ನಿಧಾನವಾಗಿ ದೊಡ್ಡಮಟ್ಟದಲ್ಲಿ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಸೆಳೆಯಲು ಆರಂಭಿಸಿತು. ಕೋಟಿ ಕೋಟಿ ಕೊಳ್ಳೆ ಹೊಡೆದು ಬಾಕ್ಸಾಫೀಸ್ ಶೇಕ್ ಮಾಡಿತ್ತು. ಈಗಾಗಲೇ 200 […]

ಆರ್ಯನ್ ಗರಡಿಯಲ್ಲಿ `ಸತ್ಯಮಂಗಳ’ನಾದ ಕೊಡೆಮುರುಗ!

ಹೀರೋ ಅಂದ್ರೆ ಹ್ಯಾಂಡ್ಸಮ್ ಆಗಿ ಇರಬೇಕು..ಜಿಮ್ ಮಾಡಿ ಫಿಟ್ ಆಗಿ ಇರಬೇಕು. ಈ ಗುಣಗಳಿದ್ದವನೂ ಮಾತ್ರ ಹೀರೋ ಆಗೋದಿಕ್ಕೆ ಸಾಧ್ಯ ಎಂಬ ಕಾಲವೆಲ್ಲಾ ಹೋಗಿ ಆಯ್ತು. ಈಗ ಯಾರ್ ಬೇಕಾದ್ರೂ ಹೀರೋ ಆಗಬಹುದು..ಆದ್ರೆ ನಟನಾ ಪ್ರತಿಭೆ ಇರಬೇಕು ಅಷ್ಟೇ. ಈಗ ಯಾಕೆ ಈ ಮಾತು ಅಂತೀರಾ? ಅಗ್ನಿಸಾಕ್ಷಿ ಧಾರಾವಾಹಿಯಲ್ಲಿ ಮುರುಗನಾಗಿ ಖಳನಾಯಕನ ಪಾತ್ರ ಮಾಡಿ ಕಿರುತೆರೆ ಪ್ರೇಕ್ಷಕರಿಗೆ ಹತ್ತಿರವಾಗಿದ್ದ ಮುನಿಕೃಷ್ಣ ಮತ್ತೊಮ್ಮೆ ನಿಮ್ಮ ಮುಂದೆ ಬರ್ತಿದ್ದಾರೆ. ಕೊಡೆಮುರುಗ ಎಂಬ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಅವರೀಗ ಸತ್ಯಮಂಗಳ ಸಿನಿಮಾದಲ್ಲಿ ಹೀರೋ […]

ಟ್ರೇಲರ್ ನೋಡಿ “ಅಬ್ಬಬ್ಬ” ಅಂದ ಡಾಲಿ ಧನಂಜಯ!!

“ಆ ದಿನಗಳು” ಸೇರಿದಂತೆ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಕೆ.ಎಂ.ಚೈತನ್ಯ ನಿರ್ದೇಶನದ, “ಫ್ಯಾಮಿಲಿ ಪ್ಯಾಕ್” ಚಿತ್ರದ ನಂತರ ಲಿಖಿತ್ ಶೆಟ್ಟಿ & ಅಮೃತ ಅಯ್ಯಂಗಾರ್ ನಾಯಕ, ನಾಯಕಿಯಾಗಿ ನಟಿಸಿರುವ “ಅಬ್ಬಬ್ಬ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ನಟ ರಾಕ್ಷಸ ಡಾಲಿ ಧನಂಜಯ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ, “ಅಬ್ಬಬ್ಬ” ಚಿತ್ರದ ಟ್ರೇಲರ್ ಸಖತಾಗಿದೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು. “ನಾನು ಸಾಮಾನ್ಯವಾಗಿ ಒಂದೇ ಜಾನರ್ ನ ಸಿನಿಮಾ ಮಾಡುವುದಿಲ್ಲ. ಆದರೆ ನಾನು ನಿರ್ದೇಶಿಸಿರುವ ಕಾಮಿಡಿ ಜಾನರಿನ ಎರಡನೇ […]

ಬಿಡುಗಡೆಯಾಯ್ತು ಬಹುನಿರೀಕ್ಷಿತ “ಇಮೇಲ್” ಚಿತ್ರದ ಟ್ರೇಲರ್ ಹಾಗೂ ಹಾಡು

ಎಸ್ ಆರ್ ಫಿಲಂ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ, ರಾಗಿಣಿ ದ್ವಿವೇದಿ ನಾಯಕಿಯಾಗಿ ನಟಿಸಿರುವ, ತಮಿಳು ಹಾಗೂ ಕನ್ನಡ ಭಾಷೆಗಳಲ್ಲಿ ನಿರ್ಮಾಣವಾಗಿರುವ “ಇಮೇಲ್” ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಯಿತು. ಎಸಿಪಿ ಶಂಕರ್, ಪ್ರಕೃತಿ ಪ್ರಸನ್ನ, ಸಿರಿ ಮ್ಯೂಸಿಕ್ ನ ಸುರೇಶ್ ಚಿಕ್ಕಣ್ಣ ಸೇರಿದಂತೆ ಹಲವು ಗಣ್ಯರ ಉಪಸ್ಥಿತಿಯಲ್ಲಿ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭಕ್ಕೆ ಸಾಕ್ಷಿಯಾದರು. ಖ್ಯಾತ ನಟ, ಇಂಡಿಯನ್‌ ಮೈಕಲ್ ಜಾಕ್ಸನ್ ಎಂದೇ ಪ್ರಸಿದ್ದರಾಗಿರುವ ಪ್ರಭುದೇವ ಅವರು ಈ ಚಿತ್ರದ ಟ್ರೇಲರ್ ವೀಕ್ಷಿಸಿ, […]

ಗಮನ ಸೆಳೆಯುತ್ತಿದೆ “ಫಾರ್​ ರಿಜಿಸ್ಟ್ರೇಷನ್” ಚಿತ್ರದ ಪೃಥ್ವಿ ಅಂಬಾರ್ ಹಾಗೂ ಮಿಲನಾ ನಾಗರಾಜ್ ಡ್ಯುಯೇಟ್ ಸಾಂಗ್

  “ಫಾರ್​ ರಿಜಿಸ್ಟ್ರೇಷನ್”​ ಸ್ಯಾಂಡಲ್​ವುಡ್​ನಲ್ಲಿ ನಾನಾ ವಿಚಾರಗಳಿಂದ ಸದ್ದು ಮಾಡುತ್ತಿರುವ ಹೊಸ ಸಿನಿಮಾ. ಪೃಥ್ವಿ ಅಂಬಾರ್ ಹಾಗೂ ಮಿಲನ ನಾಗರಾಜ್‌ ನಟಿಸಿರುವ ಈ ಚಿತ್ರದ ಕದ್ದ ಕದ್ದ ಹಾಡನ್ನು ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ನಿನ್ನೆ ಬಿಡುಗಡೆ ಮಾಡಲಾಯಿತು. ನಿರ್ದೇಶಕ ಕಂ ನಟರಾಗಿರುವ ಡಾರ್ಲಿಂಗ್ ಕೃಷ್ಣ ಸಾಂಗ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಹಾಡು ಬಿಡುಗಡೆ ಬಳಿಕ ಮಾತನಾಡಿದ ಡಾರ್ಲಿಂಗ್ ಕೃಷ್ಣ, ಬ್ಯೂಟಿಫುಲ್ ಸಾಂಗ್. ನನಗೆ ತುಂಬಾ ಇಷ್ಟವಾಯಿತು. ಮೇಕಿಂಗ್ ವಿಚಾರ ಇರಬಹುದು. ಪೃಥ್ವಿ ಹಾಗೂ ಮಿಲನಾ […]

“ಸಂಜು” ಚಿತ್ರದ ಸುಮಧುರ ಹಾಡುಗಳಿಗೆ ಪ್ರೇಕ್ಷಕ ಫಿದಾ

ಪತ್ರಕರ್ತನಾಗಿ ನಂತರ ನಟನಾಗಿ ಈಗ ನಿರ್ದೇಶಕನಾಗಿಯೂ ಜನಪ್ರಿಯರಾಗಿರುವ ಯತಿರಾಜ್ ನಿರ್ದೇಶನದ “ಸಂಜು” ಚಿತ್ರದ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಯಿತು. ನಿರ್ದೇಶಕರಾದ ಯೋಗರಾಜ್ ಭಟ್, ಮಠ ಗುರುಪ್ರಸಾದ್, ಗುರು ದೇಶಪಾಂಡೆ, ರವಿ.ಆರ್.ಗರಣಿ, ಪಿ.ಮೂರ್ತಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಹಾಗೂ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಹಾಡುಗಳ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ‘ಸಂಜು” ಚಿತ್ರಕ್ಕೆ ಶುಭ ಕೋರಿದರು. ವಿಜಯ್ ಹರಿತ್ಸ ಸಂಗೀತ ನೀಡಿರುವ ಈ […]

ಶಿವಣ್ಣ ಅಭಿನಯದ IV ರಿರ್ಟನ್ಸ್’ನಲ್ಲಿ ತಾಂತ್ರಿಕ ಮೋಡಿ 

ಕೆಲವೊಂದು ಸಿನಿಮಾಗಳು ಸೆಟ್ಟೇರುವುದಕ್ಕೂ ಮುನ್ನವೇ ಭರ್ಜರಿ ಸೌಂಡು ಮಾಡುತ್ತವೆ. ಮೇಕಿಂಗ್‌, ಬಜೆಟ್‌, ಬೃಹತ್‌ ತಾರಾಗಣ, ನೂರಾರು ದಿನಗಳ ಚಿತ್ರೀಕರಣ, ಸ್ಟಾರ್‌ ಮಟ್ಟದ ತಾಂತ್ರಿಕ ಬಳಗ… ಹೀಗೆ ನಾನಾ ಕಾರಣಗಳಿಂದಾಗಿ ಪ್ರೇಕ್ಷಕರ ಗಮನ ಸೆಳೆಯುತ್ತವೆ. ಈಗ ‘ ಐವಿ ರಿರ್ಟನ್ಸ್’ ಸಿನಿಮಾ ಹೆಸರಾಂತ ತಾಂತ್ರಿಕ ಬಳಗದ ಕಾರಣದಿಂದ ಸುದ್ದಿಯಲ್ಲಿದೆ. ದೊಡ್ಮನೆ ಕುಡಿ ಲಕ್ಕಿ ಗೋಪಾಲ್ ಚೊಚ್ಚಲ ಪ್ರಯತ್ನದ ಐವಿ ರಿರ್ಟನ್ಸ್ ಸಿನಿಮಾದಲ್ಲಿ ಹೆಸರಾಂತ ಟೆಕ್ನಿಷಿಯನ್‌ ಕೆಲಸ ಮಾಡಲಿದ್ದಾರೆ. ಹೀಗಾಗಿ ಈ ಸಿನಿಮಾ ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಕೂಡಿರಲಿದೆ. ತಮಿಳಿನ ಹೆಸರಾಂತ […]

ಪ್ರೇಕ್ಷಕರ ಮನಗೆದ್ದ `ಕೆಟಿಎಮ್’ ಯುಗಳ ಗೀತೆ

ಕನ್ನಡದ ‘ದಿಯಾ’ ಹಾಗೂ ತೆಲುಗಿನ ‘ದಸರಾ’ ಸಿನಿಮಾ ಖ್ಯಾತಿಯ ದೀಕ್ಷಿತ್‌ ಶೆಟ್ಟಿ ಅಭಿನಯದ “ಕೆಟಿಎಂ’ ಸಿನಿಮಾ ತನ್ನ ಟೀಸರ್‌ ಮೂಲಕ ಒಂದಷ್ಟು ಸಿನಿಪ್ರಿಯರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಇದೀಗ ಚಿತ್ರತಂಡ ಹಾಡುಗಳ ಮೂಲಕ ಪ್ರೇಕ್ಷಕರಿಗೆ ಆಮಂತ್ರಣ ನೀಡುತ್ತಿದೆ. ಕೆಟಿಎಂ ಸಿನಿಮಾದ ಹಾಡುಗಳು ಕೇಳುಗರನ್ನು ಮೋಡಿ ಮಾಡುತ್ತಿವೆ. ಈ ಹಿಂದೆ ಬಿಡುಗಡೆಯಾಗಿದ್ದ ಎರಡು ಸಾಂಗ್ಸ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ‌. ಮಿಲಿಯನ್ ವೀವ್ಸ್ ಪಡೆದುಕೊಂಡಿರುವ ಕೆಟಿಎಂ ಹಾಡುಗಳು ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚು ಮಾಡಿವೆ‌. ಇದೀಗ ಕೆಟಿಎಂ ಸಿನಿಮಾದ […]

“ಹಯಗ್ರೀವ” ಅವತಾರದಲ್ಲಿ ಧನ್ವೀರ್!

  ಸಮೃದ್ಧಿ ಮಂಜುನಾಥ್ ಅವರು ತಮ್ಮ ಕೆ.ವೆ.ಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ, ರಘುಕುಮಾರ್ ಓ.ಆರ್ ನಿರ್ದೇಶನದಲ್ಲಿ ಧನ್ವೀರ್ ನಾಯಕರಾಗಿ ನಟಿಸುತ್ತಿರುವ “ಹಯಗ್ರೀವ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಾಡದೇವತೆ ಶ್ರೀಚಾಮುಂಡೇಶ್ವರಿ ಸನ್ನಿಧಿಯಲ್ಲಿ ನೆರವೇರಿತು. ಚಿತ್ರತಂಡದ ಸದಸ್ಯರು ಹಾಗೂ ಹಲವಾರು ಗಣ್ಯರು ಮುಹೂರ್ತ ಸಮಾರಂಭದಲ್ಲಿ ಭಾಗವಹಿಸಿದ್ದರು. ಮುಹೂರ್ತ ಸಮಾರಂಭದ ನಂತರ ಮೈಸೂರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು. ಇದನ್ನೂ ಓದಿ: ರಾಜಸ್ಥಾನ್ ಚಲನ ಚಿತ್ರೋತ್ಸವದಲ್ಲಿ ಪ್ರಶಸ್ತಿ ಗೆದ್ದ “ತಾರಿಣಿ” “ಹಯಗ್ರೀವ”, ನಮ್ಮ ಕೆವಿಸಿ ಪ್ರೊಡಕ್ಷನ್ಸ್‌ ಬ್ಯಾನರ್ […]

ರಾಜಸ್ಥಾನ್ ಚಲನ ಚಿತ್ರೋತ್ಸವದಲ್ಲಿ ಪ್ರಶಸ್ತಿ ಗೆದ್ದ “ತಾರಿಣಿ”

  ಇದನ್ನೂ ಓದಿ:  ಶ್ರೀ ಮಹಿಷಾಸುರ ಮರ್ಧಿನಿ ಯಕ್ಷಗಾನ ಮಂಡಳಿ’ಯ ಬೆಳ್ಳಿ ಮಹೋತ್ಸವ ಮತ್ತು `ಸಪ್ತಾಹ ಕಾರ್ಯಕ್ರಮ’ದ ದಶಮಾನೋತ್ಸವಕ್ಕೇ ಚಾಲನೆ ಪ್ರತಿಷ್ಟಿತ ಚಲನಚಿತ್ರೋತ್ಸವಗಳಲೊಂದಾದ “ರಾಜಸ್ಥಾನ್ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್” ನಲ್ಲಿ “ತಾರಿಣಿ” ಚಿತ್ರದ ಅಭಿನಯಕ್ಕೆ  “ಮಮತಾ ರಾಹುತ್” ರವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಬಂದರೇ ಮತ್ತೊಂದು “ಬೆಸ್ಟ್ ಕ್ರಿಟಿಕ್ಸ್ ಅವಾರ್ಡ್” ಕೂಡ ಬಂದಿದೆ. ಒಟ್ಟು ಎರಡು ಪ್ರಶಸ್ತಿಗಳನ್ನು ತಾರಿಣಿ ಚಿತ್ರ ತನ್ನ ಮುಡಿಗೇರಿಸಿಕೊಂಡಿದೆ. ‘ಸಿದ್ದು ಪೂರ್ಣಚಂದ್ರ‘ ರವರು ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರ ಹಲವು […]

Translate »