# Tags

ಸೆಟ್ಟೇರಿತು ʻಸಿದ್ಲಿಂಗು-2ʼ : ಡಬ್ಬಲ್ ಮೀನಿಂಗ್ ನಿಂದ ದೂರ ದೂರ..!

ಪೆಟ್ರೋಮ್ಯಾಕ್ಸ್ ಹಾಗೂ ತೋತಾಪುರಿ ಚಿತ್ರಗಳ ಬಳಿಕ ಚೇಷ್ಠೆಗೆ ಫುಲ್ ಸ್ಟಾಪ್ ಇಟ್ಟಿರೋ ವಿಜಯ್ ಪ್ರಸಾದ್, ಸಿದ್ಲಿಂಗು ಸೀಕ್ವೆಲ್ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಲೂಸ್ ಮಾದ ಯೋಗಿ ಜೊತೆಗೇನೆ ಸಿನಿಮಾ ಶುರು ಮಾಡ್ತಿರೋ ಪ್ರಸಾದ್, ಅಧಿಕೃತವಾಗಿ ನಿರ್ಮಾಪಕರ ಮನೆದೇವರ ಆಲಯದಲ್ಲಿ ಮುಹೂರ್ತ ಕೂಡ ನೆರವೇರಿಸಿದ್ರು. ಸಿದ್ಲಿಂಗು.. ಈ ಸಿನಿಮಾ ಬಂದು ಬರೋಬ್ಬರಿ 12 ವರ್ಷಗಳಾಯ್ತು. ಇಂದಿಗೂ ನೋಡುಗರ ಮನದಲ್ಲಿ ಅಚ್ಚಳಿಯದೆ ಉಳಿದಿದೆ. ಅದಕ್ಕೆ ಕಾರಣ ಒಂದೊಳ್ಳೆ ಕಥೆ, ಸಂಬಂಧಗಳ ಮೌಲ್ಯಗಳು, ಕಾಮಿಡಿ, ಪ್ರೀತಿ, ಡೈಲಾಗ್ಸ್, ಸಾಹಿತ್ಯ, ಸಂಗೀತ ಹಾಗೂ ಮೇಕಿಂಗ್. […]

ಚಾಮರಾಜನಗರ ಕ್ಷೇತ್ರದ ಮತದಾನ ಜಾಗೃತಿ ರಾಯಬಾರಿಯಾದ್ರು ಬಿಗ್ ಬಾಸ್ ಕಾರ್ತಿಕ್

ಈ ಹಿಂದೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರು ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿ ರಾಯಭಾರಿಯಾಗಿ ಪುನೀತ್ ರಾಜ್‌ಕುಮಾರ್ ಜವಾಬ್ದಾರಿ ಹೊತ್ತಿದ್ದರು. ಇದೀಗ ಅದೇ ಚಾಮರಾಜನಗರ ಕ್ಷೇತ್ರಕ್ಕೆ ಮತದಾನ ಜಾಗೃತಿ ಮೂಡಿಸುವ ರಾಯಬಾರಿಯಾಗಿ ಬಿಗ್ ಬಾಸ್ ಸ್ಪರ್ಧಿ, ನಟ ಕಾರ್ತಿಕ್ ಮಹೇಶ್ ಆಯ್ಕೆಯಾಗಿದ್ದಾರೆ. ಲೋಕಸಭಾ ಚುನಾವಣೆಗೆ ದಿನಾಂಕ್ ಅನೌನ್ಸ್ ಆಗಿದೆ. ರಾಜಕೀಯ ಪಕ್ಷಗಳು ಈಗಾಗಲೇ ತಮ್ಮ ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತಿವೆ. ಅದರ ಜೊತೆಗೆ ಪ್ರಚಾರ ಕಾರ್ಯವೂ ಜೋರಾಗಿಯೇ ನಡೆಯುತ್ತಿದೆ. ಜನರ ಬಳಿ ತಮ್ಮ ಅಭಿವೃದ್ದಿ ಕಾರ್ಯಗಳನ್ನು ಹಿಡಿದುಕೊಂಡು […]

ಡೀಪ್ ಫೇಕ್ ವಿಡಿಯೋ : ಇಟಲಿಯ ಪ್ರಧಾನಿ ವಿಚಾರ ಪ್ರಸ್ತಾಪಿಸಿ ಕಂಗನಾ ಹೇಳಿದ್ದೇನು..?

ಡೀಪ್‌ಫೇಕ್ ಪೋರ್ನ್ ವಿಡಿಯೋ ವಿವಾದದ ನಡುವೆ ಬಾಲಿವುಡ್ ನಟಿ ಕಂಗನಾ ರಣಾವತ್ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರನ್ನು ಬೆಂಬಲಿಸಿದ್ದಾರೆ. ಅವರು ಸಾಮಾಜಿಕ ಮಾಧ್ಯಮಕ್ಕೆ ಕರೆದೊಯ್ದರು ಮತ್ತು ‘ಯಾವ ಮಹಿಳೆಯೂ ಲೈಂಗಿಕತೆ, ಬೆದರಿಸುವಿಕೆ ಮತ್ತು ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಹೇಳಿದರು. ಬಾಲಿವುಡ್ ನಟಿ ಕಂಗನಾ ರನೌತ್ ಅವರು ಇಂಟರ್ನೆಟ್ ಕಿರುಕುಳದ ವಿಷಯವನ್ನು ಪ್ರಸ್ತಾಪಿಸಿದ್ದಾರೆ, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಡೀಪ್‌ಫೇಕ್ ಪೋರ್ನ್ ಚಿತ್ರಗಳ ದುಷ್ಕರ್ಮಿಗಳ ವಿರುದ್ಧ ಸರಿಸುಮಾರು 90 ಲಕ್ಷ ರೂಪಾಯಿಗಳ ನಷ್ಟವನ್ನು ಕೋರಿರುವ ಕಾನೂನು […]

ಜೊಮಾಟೋ ಸಿಇಒ ದೀಪಿಂದರ್ ಗೋಯಲ್ ಗೆ ಕೂಡಿ ಬಂತು ಕಂಕಣ ಭಾಗ್ಯ : ಆ ವಧು ಯಾರು..?

Zomato CEO marries ex Mexican model: ಜೋಮಾಟೋ ಸಿಇಒ ದೀಪಿಂದರ್ ಗೋಯಲ್ ಅವರು ಮೆಕ್ಸಿಕನ್​ನ ಮಾಜಿ ಮಾಡಲ್ ಗ್ರೇಷಿಯಾ ಮುನೋಜ್ ಎಂಬಾಕೆಯನ್ನು ಮದುವೆಯಾಗಿರುವ ಸುದ್ದಿ ಇದೆ. ಜನವರಿ ಅಥವಾ ಫೆಬ್ರುವರಿಯಲ್ಲಿ ಇವರ ಮದುವೆ ಜರುಗಿದ್ದು, ಫೆಬ್ರುವರಿಯಲ್ಲಿ ಹನಿಮೂನ್ ಮುಗಿಸಿ ಭಾರತಕ್ಕೆ ಇವರು ವಾಪಸ್ ಬಂದಿದ್ದಾರೆ ಎಂದು ಮಾಧ್ಯಮಗಳಲ್ಲಿನ ಸುದ್ದಿಗಳು ಹೇಳುತ್ತಿವೆ. ಆದರೆ, ಇಬ್ಬರೂ ಕೂಡ ಸೋಷಿಯಲ್ ಮೀಡಿಯಾದಲ್ಲಿ ಒಮ್ಮೆಯೂ ಕೂಡ ಜೊತೆಗಿರುವ ಫೋಟೋ ಹಂಚಿಕೊಂಡಿಲ್ಲ. ಮದುವೆ ಬಗ್ಗೆ ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಇದನ್ನೂ ಓದಿ :ಜೊಮಾಟೋ […]

“ಅವತಾರ ಪುರುಷ 2” ಚಿತ್ರದಲ್ಲೊಂದು ಭರ್ಜರಿ ರಾಪ್ ಸಾಂಗ್ : ಏಪ್ರಿಲ್ 5ಕ್ಕೆ ಬಿಡುಗಡೆ.

ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣದ, ಸಿಂಪಲ್ ಸುನಿ ನಿರ್ದೇಶನದ ಹಾಗೂ ಶರಣ್ ನಾಯಕರಾಗಿ ನಟಿಸಿರುವ “ಅವತಾರ ಪುರುಷ 2” ಚಿತ್ರದಿಂದ “ಇವನೇ ಅವತಾರ ಪುರುಷ” ಎಂಬ ಭರ್ಜರಿ ರಾಪ್ ಸಾಂಗ್ ಬಿಡುಗಡೆಯಾಗಿದೆ. ರಾಪ್ ಸಾಂಗ್ ನಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ಎಂ.ಸಿ.ಬಿಜ್ಜು ಈ ಹಾಡನ್ನು ಹಾಡಿದ್ದಾರೆ. ಔರಾ ಹಾಗೂ ಅಭಿನಂದನ್ ಕಶ್ಯಪ್ ಕೂಡ ಗಾಯನಕ್ಕೆ ಬಿಜ್ಜು ಅವರ ಜೊತೆಯಾಗಿದ್ದಾರೆ. ಇತ್ತೀಚಿಗೆ ಈ ಹಾಡಿನ ಬಿಡುಗಡೆ ಅದ್ದೂರಿಯಾಗಿ ನೆರವೇರಿತು. ಅಭಿನಂದನ್ ಕಶ್ಯಪ್ ಸಂಗೀತ ನೀಡಿದ್ದಾರೆ. ಹಾಡು ಬಿಡುಗಡೆ ನಂತರ […]

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ : ಖಾಸಗಿ ಬೋರ್ವೆಲ್ ಗಳ ವಶಕ್ಕೆ ಜಲಮಂಡಳಿ ನಿರ್ಧಾರ.

ಕಟ್ಟಡ ನಿರ್ಮಾಣ ಮತ್ತು ಇತರ ಅನೇಕ ಚಟುವಟಿಕೆಗಳಿಗೆ ಕುಡಿಯಲು ಯೋಗ್ಯ ನೀರಿನ ಬಳಕೆಯನ್ನು ನಿಷೇಧಿಸಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಮತ್ತೊಂದು ಮಹತ್ವದ ಕ್ರಮ ಕೈಗೊಂಡಿದೆ. ಕಟ್ಟಡ ನಿರ್ಮಾಣ ಪ್ರದೇಶಗಳಲ್ಲಿರುವ ಖಾಸಗಿಯವರ ಬೋರ್​ವೆಲ್​ಗಳನ್ನು ವಶಪಡಿಸಿಕೊಳ್ಳುವಂತೆ ಆಡಳಿತಕ್ಕೆ ಆದೇಶ ನೀಡಿದೆ. ಬೆಂಗಳೂರು, ಮಾರ್ಚ್​ 22 : ಬೆಂಗಳೂರು, ನಗರದಲ್ಲಿ ದಿನದಿಂದ ದಿನಕ್ಕೆ ನೀರಿನ ಬಿಕ್ಕಟ್ಟು (Bengaluru Water Crisis) ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ (BWSSB) […]

ಕಪ್ ಗೆಲ್ಲಬೇಕು RCB..ಚಿಯರ್ಸ್ ಹೇಳಿದ್ರು ಸೆಲೆಬ್ರಿಟೀಸ್..!

ಆರ್ಸಿಬಿ ಅಭಿಮಾನಿಗಳ ‘ಈ ಸಲ ಕಪ್ ನಮ್ದೇ’ ಎನ್ನುವ ಘೋಷಣೆಗೆ ಪರಿಪೂರ್ಣ ಅರ್ಥಸಿಕ್ಕಂಗಾಗಿದೆ. ಆರ್ಸಿಬಿ ವನಿತೆಯರು ತಂಡ WPL ಟ್ರೋಫಿ ಎತ್ತಿ ಹಿಡಿದು, ಬೆಂಗಳೂರಿಗರ ಬಹು ವರ್ಷಗಳ ಕನಸ್ಸನ್ನು ನನಸು ಮಾಡಿದ್ದಾರೆ. WPL ಮುಗಿಯುತ್ತಿದ್ದಂತೆ ಈಗ ಐಪಿಎಲ್ ಜ್ವರ ಏರುತ್ತಿದೆ. ಹೆಣ್ಮಕ್ಳು ಸ್ಟ್ರಾಂಗ್ ಗುರು ಅಂತಾ ನಮ್ಮ ಆರ್ ಸಿಬಿ ಮಹಿಳೆಯರು ತೋರಿಸಿಕೊಟ್ಟಿದ್ದಾರೆ. ಈಗ ಕಿಂಗ್ ಕೊಹ್ಲಿ ಬಳಗ ಕಪ್ ಹೊಡೆಯುತ್ತಿಕ್ಕೆ ನಮ್ಮ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳು ಚಿಯರ್ಸ್ ಹೇಳಿದ್ದಾರೆ. ಆರ್ ಸಿಬಿ ತಂಡ ಪ್ರೋತ್ಸಾಹ ಫ್ಲಸ್ […]

ಭಟ್ರ RCB ಹಾಡಿಗೆ ಕುಣಿದ ಆಕ್ಷನ್ ಪ್ರಿನ್ಸ್ : ಸಾಂಗ್ ಕೇಳಿದ್ರೆ ನೀವೂ ಕುಣಿತೀರಾ..!

ಸ್ಯಾಂಡಲ್‌ವುಡ್‌ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಇದೀಗ RCB ಗಾಗಿಯೇ ಜಿಂಗಲ ಜಿಂಗಲ ಜೈ ಹಾಡು ಹಾಡಿದ್ದಾರೆ. ಯೋಗರಾಜ್ ಭಟ್ ಬರೆದ ಈ ಹಾಡನ್ನ ಜಾನಪದ ಗಾಯಕ ಮಾಳು ನಿಪನಾಳ ಕೂಡ ಹಾಡಿದ್ದಾರೆ. ಇದರ ಇನ್ನಷ್ಟು ವಿಶೇಷ ಇಲ್ಲಿದೆ ಒಮ್ಮೆ ಓದಿ. ಸ್ಯಾಂಡಲ್‌ವುಡ್ ಯೋಗರಾಜ್ ಭಟ್ರು (Yogaraj Bhat) ಇದೀಗ ಕ್ರಿಕೆಟ್ ಮೈದಾನಕ್ಕೂ ಪೆನ್‌ ಹಿಡಿದು ಇಳಿದ್ದಾರೆ. ತಮ್ಮ ವಿಶೇಷ ಶೈಲಿಯ ಬರವಣಿಗೆ ಮೂಲಕ ಜಿಂಗಲ ಜಿಂಗಲ ಜೈ ಅನ್ನೋ ಹಾಡು ಬರೆದಿದ್ದಾರೆ. ಈ ಹಾಡನ್ನ ಕೇವಲ […]

‘ಪ್ರೇಮಲೋಕ’ದೊಳಗೆ ತಂದೆ-ಮಕ್ಕಳ ಸಮಾಗಮ.

ಕಳೆದ ಕೆಲ ದಿನಗಳಿಂದ ಪ್ರೇಮಲೋಕ 2 ಸಿನಿಮಾದ ಬಗ್ಗೆ ಹೇಳಿಕೊಳ್ಳುತ್ತಲೇ ಬರುತ್ತಿದ್ದಾರೆ ನಟ, ನಿರ್ದೇಶಕ ರವಿಚಂದ್ರನ್.‌ ಇದೀಗ ಇದೇ ಸಿನಿಮಾದ ಬಗ್ಗೆ ಮತ್ತಷ್ಟು ಗುಟ್ಟು ಬಿಟ್ಟುಕೊಟ್ಟಿದ್ದಾರೆ. Premaloka 2: ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ಪುತ್ರರಾದ ಮನುರಂಜನ್ ಮತ್ತು ವಿಕ್ರಮ್ ಈಗ ಏನು ಮಾಡ್ತಾಯಿದ್ದಾರೆ. ಯಾವ ಸಿನಿಮಾ ಒಪ್ಪಿಕೊಂಡಿದ್ದಾರೆ ಅನ್ನೊದು ಕ್ರೇಜಿ ಕುಟುಂಬದ ಫ್ಯಾನ್ಸ್‌ಗಿರೋ ಪ್ರಶ್ನೆ. ವಿಕ್ರಮ್ ಅವರ ಮುಧೋಳ್ ಸಿನಿಮಾದ ಟೀಸರ್ ಬಿಟ್ರೇ ಬೇರೆ ಯಾವ ಅಪ್ ಡೇಟ್ ಕೂಡ ಬಂದಿಲ್ಲ. ಇನ್ನೂ ಮನುರಂಜನ್ ಅವರ ಮುಂದಿನ […]

ಪ್ರಭಾಸ್.. ದೀಪಿಕಾ ಪಡುಕೋಣೆ ಸಿನಿಮಾ ಶೂಟಿಂಗ್ ಕಂಪ್ಲೀಟ್.

ಕಲ್ಕಿ 2898 AD ಶೂಟಿಂಗ್ ಸುತ್ತಿ ಮತ್ತು ಹೊಸ ಬಿಡುಗಡೆ ದಿನಾಂಕ ಬಝ್: ಪ್ರಭಾಸ್, ಪ್ಯಾನ್-ಇಂಡಿಯಾ ಸ್ಟಾರ್ ಪ್ರಸ್ತುತ ನಾಗ್ ಅಶ್ವಿನ್ ಅವರ ನಿರ್ದೇಶನದ ಅಡಿಯಲ್ಲಿ ‘ಕಲ್ಕಿ 2898 AD’ ಶೀರ್ಷಿಕೆಯ ಅತ್ಯಂತ ಪ್ರತಿಷ್ಠಿತ ನಿರ್ಮಾಣವನ್ನು ಒಳಗೊಂಡಿರುವ ಅವರ ಮುಂಬರುವ ಎರಡು ಚಲನಚಿತ್ರಗಳ ಸೆಟ್ಗಳ ನಡುವೆ ಕಣ್ಕಟ್ಟು ಮಾಡುತ್ತಿದ್ದಾರೆ. ಕಮಲ್ ಹಾಸನ್, ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ, ಮತ್ತು ದಿಶಾ ಪಟಾನಿ ಮುಂತಾದ ಸಮಗ್ರ ತಾರಾಗಣದಲ್ಲಿ ನಟಿಸಿರುವ ಕಲ್ಕಿ 2898 AD ಚಿತ್ರವು ಅದರ ರೋಮಾಂಚಕಾರಿ ಬ್ಯಾಕ್-ಟು-ಬ್ಯಾಕ್ […]

  • 1
  • 2
Translate »