# Tags

Bengaluru: ರಾಮೇಶ್ವರಂ ಕೆಫೆ ಕೇಸ್; ಬೆಂಗಳೂರಿನಲ್ಲಿ ಇಬ್ಬರನ್ನ ವಶಕ್ಕೆ ಪಡೆದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ (Rameshwaram cafe) ಬಾಂಬ್ ಬ್ಲಾಸ್ಟ್ ಕೇಸ್ (Bomb Blast) ಸಂಬಂಧ ಸ್ಫೋಟಕ ಇಟ್ಟವನಿಗೆ ಎನ್‌ಐಎ (NIA) ತೀವ್ರ ಹುಡುಕಾಟ ನಡೆಸುತ್ತಿದೆ. ಶಂಕಿತನ ಸಂಪರ್ಕ ಹೊಂದಿದ್ದ ಅನುಮಾನದ ಮೇಲೆ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದೆ. ಬೆಂಗಳೂರು (Bengaluru) ಮೂಲದ ಇಬ್ಬರು ಅನುಮಾನಿತರನ್ನು ಎನ್‌ಐಎ ವಿಚಾರಣೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ:ರಾಜಕೀಯ ಎಂಟ್ರಿ ಬಗ್ಗೆ ಸುಳಿವು ನೀಡಿದ ಸುದೀಪ್‌ ಶಂಕಿತ ಬಾಂಬರ್ ಜೊತೆಗೆ ಸಂಪರ್ಕವನ್ನು ಹೊಂದಿದ್ದ ಶಂಕೆಯ ಮೇರೆಗೆ ಬೆಂಗಳೂರು ಮೂಲದ […]

ರಾಜಕೀಯ ಎಂಟ್ರಿ ಬಗ್ಗೆ ಸುಳಿವು ನೀಡಿದ ಸುದೀಪ್‌

ಸಾರಾಂಶ : ತಾನು ರಾಜಕೀಯಕ್ಕೆ ಬರಬಾರದು ಎಂದೇನಿಲ್ಲ ಎನ್ನುವ ಮೂಲಕ ತನ್ನ ರಾಜಕೀಯ ಎಂಟ್ರಿ ಬಗ್ಗೆ ಹಿಂಟ್‌ ಕೊಟ್ಟಿದ್ದಾರೆ ಸುದೀಪ್‌. ‘ಎಲ್ಲರೂ ನಾನು ರಾಜಕೀಯಕ್ಕೆ ಬರೋಲ್ಲ ಅಂದುಕೊಂಡಿದ್ದಾರೆ, ಬಂದಾಗ ಗೊತ್ತಾಗುತ್ತದೆ. ಒಂದೊಮ್ಮೆ ಬರಲಿಲ್ಲ ಎಂದರೆ ಬರಲಿಲ್ಲ ಅಷ್ಟೆ.’ – ಹೀಗೆಂದು ಕಿಚ್ಚ ಸುದೀಪ್‌ ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚೆಗೆ ಹೋಟೆಲ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ‘ನಾನು ಹೋಟೆಲ್​ ಉದ್ಘಾಟನೆಗೆ ಬರುವುದಿಲ್ಲ ಎಂದು ಜನ ಅಂದುಕೊಂಡಿದ್ದರು. ಆದರೆ ಬಂದಿದ್ದೇನೆ.  ಹಾಗೆಯೇ ರಾಜಕೀಯದ್ದು ಏನಾಗುತ್ತದೆಯೋ ನೋಡೋಣ’ ಎಂದಿದ್ದಾರೆ. […]

`ಬಜಾರ್’ ಹುಡುಗನ ಫಿಟ್ನೆಸ್‌ಗುಟ್ಟು..ಎಲ್ಲಿಯೇ ಹೋದರೂ ವರ್ಕೌಟ್ ಮಾತ್ರ ನಿಲ್ಲಿಸಲ್ಲಧನ್ವೀರ್

ಇತ್ತಿಚಿನ ದಿನಗಳಲ್ಲಿ ಫಿಟ್ನೆಸ್‌ಎಂಬುದುಎಲ್ಲರಜೀವನಕ್ಕೂ ಬಹಳ ಹತ್ತಿರದ ಸಬ್ಜೆಕ್ಟ್ಆಗಿದೆ. ಎಲ್ಲರೂ ಫಿಟ್ನೆಸ್ ಬಗ್ಗೆ ಹೆಚ್ಚು ಗಮನ ಕೊಡುತ್ತಾರೆ. ಅದರಲ್ಲೂ ಸೆಲೆಬ್ರೆಟಿಗಳಂತೂ ವರ್ಕೌಟ್ ನಿಲ್ಲಿಸುವ ಮಾತೇಇಲ್ಲ. ಇಂದಿನ ನಮ್ಮ ಫಿಟ್ನೆಸ್‌ಕಾಲಂನಲ್ಲಿಧನ್ವಿರ್ ಫಿಟ್ನೆಸ್‌ಗುಟ್ಟಿನ ಬಗ್ಗೆ ತಿಲೀಸಲಾಗುತ್ತಿದೆ. ಧನ್ವೀರ್ ಬಜಾರ್ ಸಿನಿಮಾ ಮೂಲಕ ಇಂಡಸ್ಟಿಗೆ ಪದಾರ್ಪಣೆ ಮಾಡಿ, ಬಜಾರ್ ಹುಡುಗಎಂದೇಖ್ಯಾತಿ ಗಳಿಸಿದವರು.   ಆಕ್ಷನ್ ಸಿನಿಮಾಗಳೆಂದರೆ ಇಷ್ಟಪಡುವಧನ್ವೀರ್, ಯಾವುದೇರೀತಿಯರಿಸ್ಕ್ಇದ್ದರು ಆ ಫೈಟ್ ಮಾಡುವುದಕ್ಕೆ ಮುಂದೆಇರುತ್ತಾರೆ. ಈ ಆಕ್ಷನ್‌ದೃಶ್ಯಆಗಲ್ಲಎಂದರೆ, ಯಾಕಾಗಲ್ಲ…ಒಮ್ಮೆಟ್ರೆ ಮಾಡೋಣಾಎಂದೇ ಮುನ್ನುಗ್ಗುತ್ತಾರೆ. ಒಂದು ದಿನವೂ ವರ್ಕೌಟ್ ಸ್ಟಾಪ್ ಮಾಡದಧನ್ವೀರ್‌ತಮ್ಮ ಫಿಟ್ನೆಸ್‌ಗುಟ್ಟನ್ನು `ಚಿತ್ತಾರ’ದೊಂದಿಗೆ ಹಂಚಿಕೊಂಡಿದ್ದಾರೆ.  […]

ಬಿಲ್ಲು ಬಾಣ ಹಿಡಿದು ‘ರಾಮಾಯಣ’ ಚಿತ್ರಕ್ಕೆ ರೆಡಿ ಆದ ರಣಬೀರ್ ಕಪೂರ್; ನಡೆದಿದೆ ಭರ್ಜರಿ ಸಿದ್ಧತೆ

ರಾಮನ ಪಾತ್ರ ಮಾಡಬೇಕು ಎಂದರೆ ಬಿಲ್ಲು-ಬಾಣ ಹಿಡಿಯಬೇಕು. ಅದು ಗನ್ ಬಳಸಿದಂತೆ ಅಲ್ಲ. ಇದಕ್ಕೆ ಸಾಕಷ್ಟು ಸಿದ್ಧತೆ ಬೇಕಾಗುತ್ತದೆ. ಹೀಗಾಗಿ, ರಣಬೀರ್ ಕಪೂರ್ ಇದಕ್ಕಾಗಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ:ಪ್ರಶಾಂತ್ ನೀಲ್ – ಜೂ.ಎನ್ಟಿಆರ್ ಸಿನಿಮಾದ ಬುಗ್ ಅಪ್ಡೇಟ್ : ಏರು ಭಾಗದಲ್ಲಿ ತರಲು ಸಿದ್ಧತೆ ರಣಬೀರ್ ಕಪೂರ್ ಅವರು ‘ರಾಮಾಯಣ’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಆಗಲಿದ್ದಾರೆ. ಇದಕ್ಕಾಗಿ ಅವರು ಮದ್ಯ ಸೇವನೆ ಹಾಗೂ ಮಾಂಸ ಸೇವನೆ ತ್ಯಜಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಕ್ಲೀನ್ ಶೇವ್ ಲುಕ್​ನಲ್ಲಿ ಅವರು […]

ಅಂಬರೀಶ್ ಅವರಿಗಿಂತ ಹೆಚ್ಚು ಪೊಲೀಸ್ ಪಾತ್ರಗಳನ್ನು ನಿರ್ವಹಿಸಿದ ನಟ ಯಾರು?

ಸ್ಯಾಂಡಲ್‌ವುಡ್‌ನಲ್ಲಿ ರೆಬಲ್ ಸ್ಟಾರ್ ಅಂಬರೀಶ್ ಕೂಡ ಪೊಲೀಸ್ ರೋಲ್ ಮಾಡಿದ್ದಾರೆ. ಸುಮಾರು 70 ಚಿತ್ರಗಳಲ್ಲಿ ಅಂಬಿ ಪೊಲೀಸ್ ಆಗಿಯೇ ಅಭಿನಯಿಸಿದ್ದಾರೆ. ಅಂತಹ ಅಂಬರೀಶ್ ಸಹ ಟೈಗರ್ ಪ್ರಭಾಕರ್ ಪೊಲೀಸ್ ಪಾತ್ರವನ್ನ ಕಂಡು ತುಂಬಾನೆ ಮೆಚ್ಚಿಕೊಂಡಿದ್ದರು. ಟೈಗರ್ ಪ್ರಭಾಕರ್ ಹೈಟು-ಪರ್ಸನಾಲಿಟಿ ಕಂಡು ಬೆರಗಾಗಿದ್ದರು. ಈ ಹಳೆ ಮಾತಿನ ಇನ್ನಷ್ಟು ಇಂಟ್ರಸ್ಟಿಂಗ್ ಮ್ಯಾಟರ್ ಇಲ್ಲಿದೆ ಓದಿ.   ಇದನ್ನೂ ಓದಿ:ಪ್ರಕಾಶ್ ರಾಜ್ ಹುಟ್ಟುಹಬ್ಬ : ನೇರನುಡಿಯಿಂದ ಟೀಕೆಗೆ ಒಳಗಾಗುವ ನಟನ ಬಗ್ಗೆ ಇಲ್ಲಿದೆ ಮಾಹಿತಿ ಕನ್ನಡದ ಬೆಳ್ಳಿ ಪರದೆ ಮೇಲೆ […]

ಪ್ರಶಾಂತ್ ನೀಲ್ – ಜೂ.ಎನ್ಟಿಆರ್ ಸಿನಿಮಾದ ಬುಗ್ ಅಪ್ಡೇಟ್ : ಏರು ಭಾಗದಲ್ಲಿ ತರಲು ಸಿದ್ಧತೆ

ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್’ ಎರಡು ಪಾರ್ಟ್​ನಲ್ಲಿ ಮೂಡಿ ಬಂದಿದೆ. ಮೂರನೇ ಪಾರ್ಟ್ ಕೂಡ ಸಿದ್ಧಗೊಳ್ಳಲಿದೆ. ಅದೇ ರೀತಿ ಜೂನಿಯರ್ ಎನ್​ಟಿಆರ್ ಜೊತೆ ಅವರು ಮಾಡಲಿರುವ ಸಿನಿಮಾ ಕೂಡ ಎರಡು ಪಾರ್ಟ್​ನಲ್ಲಿ ರಿಲೀಸ್ ಆಗಲಿದೆ. ಇತ್ತೀಚೆಗೆ ಸಿನಿಮಾಗಳನ್ನು ಎರಡು ಪಾರ್ಟ್​ನಲ್ಲಿ ರಿಲೀಸ್ ಮಾಡೋ ಟ್ರೆಂಡ್ ಜೋರಾಗಿದೆ. ಹಲವು ಸಿನಿಮಾಗಳನ್ನು ಎರಡು ಪಾರ್ಟ್​ಗಳಲ್ಲಿ ರಿಲೀಸ್ ಮಾಡಲಾಗುತ್ತಿದೆ. ಮೊದಲಿಗೆ ‘ಬಾಹುಬಲಿ’ ಎರಡು ಪಾರ್ಟ್​ನಲ್ಲಿ ಬಂತು. ಆ ಬಳಿಕ ‘ಕೆಜಿಎಫ್’ (KGF), ‘ಪುಷ್ಪ’ ಸೇರಿ ಅನೇಕ ಸಿನಿಮಾಗಳು ಈ ಟ್ರೆಂಡ್​ನ ಫಾಲೋ ಮಾಡಿವೆ. […]

ಪ್ರಕಾಶ್ ರಾಜ್ ಹುಟ್ಟುಹಬ್ಬ : ನೇರನುಡಿಯಿಂದ ಟೀಕೆಗೆ ಒಳಗಾಗುವ ನಟನ ಬಗ್ಗೆ ಇಲ್ಲಿದೆ ಮಾಹಿತಿ

ಬಹುತೇಕ ಎಲ್ಲರೂ ಹಣಕ್ಕಾಗಿ ನಟನೆ ಮಾಡುತ್ತಾರೆ. ಕೆಲವರು ಇದನ್ನು ಒಪ್ಪಿಕೊಳ್ಳುವುದಿಲ್ಲ. ಆದರೆ, ಪ್ರಕಾಶ್ ರಾಜ್ ಆ ರೀತಿ ಅಲ್ಲ. ಈ ವಿಚಾರದಲ್ಲಿ ಅವರದ್ದು ನೇರ ಮಾತು. ಹಣಕ್ಕಾಗಿ ಸ್ಟುಪಿಡ್ ಸಿನಿಮಾಗಳನ್ನೂ ಮಾಡಿದ್ದು ಇದೆ ಎಂದು ಅವರು ಹೇಳಿದ್ದಾರೆ. ಪ್ರಕಾಶ್ ರಾಜ್ (Prakash Rai) ಅವರಿಗೆ ಇಂದು (ಮಾರ್ಚ್ 26) ಜನ್ಮದಿನದ ಸಂಭ್ರಮ. ಅವರಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ. ನೇರ ನುಡಿಗಳಿಂದ ಪ್ರಕಾಶ್ ರಾಜ್ ಅನೇಕರಿಂದ ಟೀಕೆಗೆ ಒಳಗಾಗಿದ್ದೂ ಇದೆ. ಪ್ರಕಾಶ್ ರಾಜ್ ಓರ್ವ ಶ್ರೇಷ್ಠ ನಟ ಎಂಬುದರಲ್ಲಿ […]

RCB vs PBKS IPL ಟೈನಲ್ಲಿ ಚಕ್ ಔಟ್ ಆಗುವ ಮೊದಲು ವಿರಾಟ್ ಕೊಹ್ಲಿ ಅಭಿಮಾನಿ ಭದ್ರತೆಯನ್ನು ಉಲ್ಲಂಘಿಸಿ, ಅವನ ಮೇಲೆ ಅಂಟಿಕೊಳ್ಳುತ್ತಾನೆ ಮತ್ತು ಪಾದಗಳನ್ನು ಮುಟ್ಟುತ್ತಾನೆ

ಹುಚ್ಚು ಅಭಿಮಾನದಿಂದ ಭದ್ರತಾ ಉಲ್ಲಂಘನೆ ಮಾಡಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿರಾಟ್ ಕೊಹ್ಲಿಯ ಕಾಲು ಹಿಡಿದಿದ್ದ ಅಭಿಮಾನಿ ಈಗ ಸಂಕಷ್ಟಕ್ಕೆ ಸಿಲುಕಿದ್ದಾನೆ. ಆತನ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿವೆ. ಆತ ಯಾರು? ಎಲ್ಲಿಂದ ಬಂದಿದ್ದ? ಕೊಹ್ಲಿ ಕ್ರೀಸ್​ಗೆ ಹೋಗುತ್ತಿದ್ದಂತೆ ಗ್ರಿಲ್ ಹಾರಿ ಮೈದಾನಕ್ಕೆ ನುಗ್ಗಿದ್ದರ ಬಗ್ಗೆ ಆತ ಹೇಳಿದ್ದೇನು ಎಂಬ ಮಾಹಿತಿ ಇಲ್ಲಿದೆ.   ಬೆಂಗಳೂರು, ಮಾರ್ಚ್​ 25: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ಸೋಮವಾರ ರಾತ್ರಿ ನಡೆದ ಆರ್​ಸಿಬಿ […]

Translate »