# Tags

ಚಂದನವನಕ್ಕೆ ಮಾಸ್ ಹೀರೋ ಎಂಟ್ರಿ , ಈ ‘ಯುವ’  ಇನ್ನು ನಿಮ್ಮವ

    “ರಾಜಕುಮಾರ”, “ಕೆಜಿಎಫ್”, ” ಕಾಂತಾರ” ದಂತಹ ಜನಪ್ರಿಯ ಚಿತ್ರಗಳನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಸಂಸ್ಥೆಯ ಇನ್ನೊಂದು ಕಾಣಿಕೆಯಾದ ‘ಯುವ’ ಚಿತ್ರದ ಮೂಲಕ ದೊಡ್ಮನೆಯ ಕುಡಿ ಯುವ ರಾಜ್‌ಕುಮಾರ್ ರವರು ಭರ್ಜರಿಯಾಗಿ  ಚಂದನವನಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಚಿತ್ರಕ್ಕೆ ಸಂತೋಷ್ ಆನಂದರಾಮ್ ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಅಜನೀಶ್ ಲೊಕ್‌ನಾಥ್‌ರವರ ಸಂಗೀತ, ಶ್ರೀಶಾ ಕುದುವಲ್ಲಿರವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಇನ್ನು ನಾಯಕಿಯಾಗಿ ಸಪ್ತಮಿ ಗೌಡ ಇನ್ನುಳಿದಂತೆ ಅಚ್ಯುತ್‌ಕುಮಾರ್, ಸುಧಾರಾಣಿ, ಹಿತ, ಗಿರಿರಾಜ್, ಕಿಶೋರ್ ಈ ಚಿತ್ರದಲ್ಲಿ […]

ನಿಶ್ವಿಕಾ ನಾಯ್ಡು: ಕಿರುತೆರೆಗೆ ಕಾಲಿಟ್ಟ ನಟಿ!

  ಸ್ಯಾಂಡಲ್‌ವುಡ್‌ನ ಗುರುಶಿಷ್ಯರು ಖ್ಯಾತಿಯ ನಟಿ ನಿಶ್ವಿಕಾ ನಾಯ್ಡು ಕಿರುತೆರೆಗೆ ಕಾಲಿಟ್ಟಿದ್ದಾರೆ. ಮಹಾನಟಿ ಅನ್ನೋ ರಿಯಾಲಿಟಿ ಶೋ ಮೂಲಕ ನಿರ್ಣಾಯಕಿ ಆಗಿದ್ದಾರೆ. ಇವರ ಈ ಒಂದು ಹೊಸ ಹೆಜ್ಜೆಯ ಇನ್ನಷ್ಟು ಮಾಹಿತಿ ಇಲ್ಲಿದೆ ಓದಿ. ಕನ್ನಡದ ಗುರು ಶಿಷ್ಯರು ಖ್ಯಾತಿಯ ನಟಿ ನಿಶ್ವಿಕಾ ನಾಯ್ಡು (Nishvika Naidu) ಕಿರುತೆರೆಗೆ ಬಂದಿದ್ದಾರೆ. 2018 ರಿಂದ 2024 ರವರೆಗೂ ಹೆಚ್ಚು ಕಡಿಮೆ 10 ಸಿನಿಮಾ ಮಾಡಿದ್ದಾರೆ. ಈ ಒಂದು ಸಿನಿ ಜರ್ನಿಯಲ್ಲಿ ಅಮ್ಮ ಐ ಲವ್ ಯು (Amma I […]

ಕ್ರೇಜಿಸ್ಟಾರ್ ಪುತ್ರನಿಗೆ ಸಲಗ ಸುಂದರಿ ನಾಯಕಿ..ವಿಕ್ರಮ್ ‘ಮುಧೋಳ್’ ಬಳಗ ಸೇರಿದ ಸಂಜನಾ ಆನಂದ್

ಸಹಜ ಅಭಿನಯ, ಸರಳ‌ ಸೌಂದರ್ಯದಿಂದಲೇ ಸ್ಯಾಂಡಲ್ ವುಡ್ ನ್ಯೂ ಕ್ರಶ್ ಎನಿಸಿಕೊಂಡಿರುವ ಸಂಜನಾ ಆನಂದ್ ಈಗ ಮುಧೋಳ್ ಬಳಗ ಸೇರಿಕೊಂಡಿದ್ದಾರೆ. ಕೆಮಿಸ್ಟ್ರಿ ಆಫ್ ಕರಿಯಪ್ಪ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪರಿಚಯವಾದ ಸಂಜನಾ ಕಡಿಮೆ‌ ಅವಧಿಯಲ್ಲಿ ಸ್ಟಾರ್ ಹೀರೋ ಜೊತೆ ತೆರೆಹಂಚಿಕೊಳ್ಳುವ ಅವಕಾಶಗಿಟ್ಟಿಸಿಕೊಂಡರು. ದುನಿಯಾ ವಿಜಯ್ ಸಾರಥ್ಯದ‌ ಸಲಗ‌ ಮೂಲಕ ಸೆನ್ಸೇಷನ್ ಸೃಷ್ಟಿಸಿದ್ದ ಈ ಬ್ಯೂಟಿ ಟಾಲಿವುಡ್ ಕೂಡ ಪ್ರವೇಶಿಸಿದ್ದಾರೆ. ಕನ್ನಡದ ಜೊತೆಗೆ ತೆಲುಗು ಅಂಗಳದಲ್ಲಿಯೂ ಬ್ಯುಸಿಯಾಗಿರುವ ಸಂಜನಾ ಆನಂದ್ ಈಗ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಜೊತೆ […]

ಇಂದು ಬೆಂಗಳೂರು ಹವಾಮಾನ ಮುನ್ಸೂಚನೆ: IPL 2024 ರಲ್ಲಿ RCB vs KKR ಪಂದ್ಯದ ಸಮಯದಲ್ಲಿ ಮಳೆಯ ಸಾಧ್ಯತೆಗಳು ಯಾವುವು?

RCB vs KKR Bengaluru Pitch and Weather Report: ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನಡುವೆ ಐಪಿಎಲ್ 2024ರ ಹತ್ತನೇ ಪಂದ್ಯ ಆಯೋಜಿಸಲಾಗಿದೆ. ಮೊದಲ ಪಂದ್ಯದಲ್ಲಿ ಸೋಲುಂಡ ಬಳಿಕ ಪಂಜಾಬ್ ವಿರುದ್ಧ ಗೆದ್ದಿರುವ ಆರ್​ಸಿಬಿ ತವರಿನಲ್ಲಿ ಮತ್ತೊಂದು ಜಯ ಸಾಧಿಸುವ ಹಂಬಲದಲ್ಲಿದೆ. ಆದರೆ, ಈ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುತ್ತಾ?. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಮಾರ್ಚ್ 29, ಶುಕ್ರವಾರದಂದು ಆರ್​ಸಿಬಿ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಐಪಿಎಲ್ 2024 ಪಂದ್ಯವನ್ನು […]

ರಶ್ಮಿಕಾ ಮಂದಣ್ಣ ಫ್ಯಾಮಿಲಿ ಸ್ಟಾರ್ ಗೆ ಡಾರ್ಲಿಂಗ್ಸ್ ವಿಜಯ ದೇವರಕೊಂಡ ಮತ್ತು ಪರಶುರಾಮ್ ಶುಭ ಹಾರೈಸಿದ್ದಾರೆ

ಗೀತ ಗೋವಿಂದಂ’ ಸಿನಿಮಾದಲ್ಲಿ ವಿಜಯ್ ಹಾಗು ರಶ್ಮಿಕಾ ಒಟ್ಟಾಗಿ ನಟಿಸಿದಾಗಿನಿಂದಲೂ ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಒಬ್ಬರ ವೃತ್ತಿ ಜೀವನಕ್ಕೆ ಮತ್ತೊಬ್ಬರು ಬೆಂಬಲವಾಗಿ ನಿಲ್ಲುತ್ತಿದ್ದಾರೆ. ವಿಜಯ್ ಬಳಿ ರಶ್ಮಿಕಾ ಹಲವು ಸಲಹೆಗಳನ್ನು ಕೇಳುತ್ತಾರಂತೆ. ಈ ವಿಚಾರವನ್ನು ಅವರೇ ಈ ಮೊದಲು ಹೇಳಿಕೊಂಡಿದ್ದರು. ವಿಜಯ್ ದೇವರಕೊಂಡ (Vijay Devarakonda) ಹಾಗೂ ಮೃಣಾಲ್ ಠಾಕೂರ್ ನಟನೆಯ ‘ಫ್ಯಾಮಿಲಿ ಸ್ಟಾರ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಏಪ್ರಿಲ್ 5ರಂದು ಈ ಸಿನಿಮಾ ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಇತ್ತೀಚೆಗೆ ಸಿನಿಮಾದ ಟ್ರೇಲರ್ […]

ಹಾರ್ದಿಕ್ ಪಾಂಡ್ಯಗೆ ಮತ್ತೊಂದು ಕೆಟ್ಟ ಸುದ್ದಿ: ಮುಂಬೈ ಇಂಡಿಯನ್ಸ್​ಗೆ ಬಿಗ್ ಶಾಕ್ : Suryakumar Yadav

  IPL 2024, Mumbai Indians: ಐಪಿಎಲ್ 2024 ರಲ್ಲಿ ಸತತ ಎರಡು ಪಂದ್ಯಗಳನ್ನು ಸೋತಿರುವ ಮುಂಬೈ ಇಂಡಿಯನ್ಸ್​ಗೆ ಇದೀಗ ಮತ್ತೊಂದು ಆಘಾತ ಉಂಟಾಗಿದೆ. ತಂಡದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಮುಂದಿನ ಕೆಲ ಪಂದ್ಯಗಳಲ್ಲೂ ಆಡಲು ಸಾಧ್ಯವಾಗುವುದಿಲ್ಲ ಎಂಬ ಸುದ್ದಿ ಹೊರಬಿದ್ದಿದೆ.     ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ಐಪಿಎಲ್ 2024 ರಲ್ಲಿ ಕೆಟ್ಟ ಆರಂಭ ಪಡೆದುಕೊಂಡಿದೆ. ಟೂರ್ನಮೆಂಟ್ ಈಗಷ್ಟೇ ಆರಂಭಗೊಂಡಿದ್ದರೂ ಹಾರ್ದಿಕ್ ಪಾಂಡ್ಯ ನೇತೃತ್ವದ […]

Translate »