# Tags

ಮಾಡದ ತಪ್ಪಿಗೆ ಜೈಲಿನಲ್ಲಿದ್ದೇನೆ, ಸ್ನೇಹಿತ ರಾಕೇಶ್‌ ಬಳಿ ಸೋನು ಗೌಡ ಕಣ್ಣೀರು

ಬೆಂಗಳೂರು: ಬಾಲಕಿ ದತ್ತು ಪಡೆದ ಪ್ರಕರಣದಲ್ಲಿ ಜೈಲು ಸೇರಿರುವ ಸೋನು ಗೌಡ ಅವರನ್ನು ಸ್ನೇಹಿತ ನಟ ರಾಕೇಶ್ ಅಡಿಗ ಅವರು ಭೇಟಿಯಾಗಿ, ನೋವಿನಲ್ಲಿರುವ ಸ್ನೇಹಿತೆಗೆ ದೈರ್ಯ ತುಂಬಿದ್ದಾರೆ.ನಂತರ ಮಾಧ್ಯಮದವರ ಜತೆ ಮಾತನಾಡಿದ ರಾಕೇಶ್ ಅವರು,  ಸೋನು ತುಂಬಾ ನೋವಿನಲ್ಲಿದ್ದಾಳೆ. ಅವಳ ಜತೆ ಮಾತನಾಡಿ ದೈರ್ಯತುಂಬಿದ್ದೇನೆ. ‘ಮಾಡದ ತಪ್ಪಿಗೆ ಜೈಲಿನಲ್ಲಿದ್ದೇನೆ. ನಾನು ಮಾಡಿದ ತಪ್ಪೇನು ಎಂದು ಗೊತ್ತಾಗ್ತಿಲ್ಲ’ ಎಂದು ಸೋನು ಕಣ್ಣೀರು ಹಾಕಿದಳು. ಈ  ಪ್ರಕರಣ ಇಷ್ಟೊಂದು ಗಂಭೀರವಾಗುತ್ತದೆ ಎಂದು ತಿಳಿದಿರಲಿಲ್ಲ. ಇದರಲ್ಲಿ ಸೋನುದು ಏನು ತಪ್ಪಿಲ್ಲ. ಯಾಕೆಂದರೆ […]

ಪೃಥ್ವಿರಾಜ್ ಸುಕುಮಾರನ್ ಗೆ ಹಿಂದಿಯಲ್ಲಿ ಅವಕಾಶ ಕೊಡಿಸಿದ ಪ್ರಶಾಂತ್ ನೀಲ್

ಮುಂಬೈ: ಮಲಯಾಳಂ ಸ್ಟಾರ್ ನಟ ಪೃಥ್ವಿ ರಾಜ್ ಸುಕುಮಾರನ್ ಹಿಂದಿಯಲ್ಲಿ ಬಡೇ ಮಿಯಾ ಛೋಟೇ ಮಿಯಾ ಸಿನಿಮಾದಲ್ಲಿ ಖಡಕ್ ವಿಲನ್ ಪಾತ್ರ ಮಾಡುತ್ತಿದ್ದಾರೆ.ಈ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಅಕ್ಷಯ್ ಕುಮಾರ್ ಮತ್ತು ಟೈಗರ್ ಶ್ರಾಫ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದಲ್ಲಿ ಪೃಥ್ವಿರಾಜ್ ಖಳನಾಯಕನ ಪಾತ್ರ ಮಾಡುತ್ತಿದ್ದಾರೆ. ಈ ಬಗ್ಗೆ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಏಳು ವರ್ಷಗಳ ಬಳಿಕ ಪೃಥ್ವಿರಾಜ್ ಹಿಂದಿಯಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ನಟಿಸಿದ ಅನುಭವ ಮತ್ತು ಸಿನಿಮಾ ಒಪ್ಪಿಕೊಂಡ ಹಿನ್ನಲೆಯನ್ನು […]

ಬಾಯ್ ಫ್ರೆಂಡ್ ಜೊತೆ ಸುತ್ತಾಟ, ಸಿನಿಮಾಗಳಿಂದ ದೂರವಾದ ಪೂಜಾ ಹೆಗ್ಡೆ

ಮುಂಬೈ: ಸೌತ್ ಸುಂದರಿ ಪೂಜಾ ಹೆಗ್ಡೆ ಈಗ ವೃತ್ತಿ ಜೀವನಕ್ಕಿಂತ ವೈಯಕ್ತಿಕ ಜೀವನದ ಕಡೆಗೆ ಹೆಚ್ಚು ಗಮನ ಕೊಡುತ್ತಿದ್ದಾರೆ ಎನಿಸುತ್ತಿದೆ. ಇದೀಗ ಪೂಜಾ ಹೆಗ್ಡೆ ಬಾಲಿವುಡ್ ನಟ ರೋಹಾನಾ ಮೆಹ್ರಾ ಜೊತೆ ಓಡಾಡುತ್ತಿದ್ದಾರೆ.ಸಲ್ಮಾನ್ ಖಾನ್ ಗೆ ನಾಯಕಿಯಾಗಿ ಬಾಲಿವುಡ್ ಸಿನಿಮಾ ಮಾಡಿದ ಬಳಿಕ ಪೂಜಾ ಸೌತ್ ಕಡೆ ಬಂದೇ ಇಲ್ಲ. ಒಪ್ಪಿಕೊಂಡ ಟಾಲಿವುಡ್ ಸಿನಿಮಾಗಳಿಂದಲೂ ಹೊರಬಂದಿದ್ದರು. ಅವರ ಅವಕಾಶಗಳನ್ನು ಈಗ ಕನ್ನಡತಿ ಶ್ರೀಲೀಲಾ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಇದೀಗ ಪೂಜಾ ಹೆಗ್ಡೆ ಸಿನಿಮಾ ಬಿಟ್ಟು ವೈಯಕ್ತಿಕ ಜೀವನದ ಕಡೆಗೆ ಗಮನ […]

ಪುಷ್ಪ 2 ಟೀಸರ್ ಬಿಡುಗಡೆ ದಿನಾಂಕ ಪ್ರಕಟ

ಹೈದರಾಬಾದ್: ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರದಲ್ಲಿರುವ ಬಹುನಿರೀಕ್ಷಿತ ಪುಷ್ಪ 2 ಸಿನಿಮಾದ ಟೀಸರ್ ಬಗ್ಗೆ ಚಿತ್ರತಂಡ ಅಪ್ ಡೇಟ್ ನೀಡಿದೆ.ಏಪ್ರಿಲ್ 8 ರಂದು ಟೀಸರ್ ಬಿಡುಗಡೆ ಮಾಡುವುದಾಗಿ ವಿಶೇಷ ಪೋಸ್ಟರ್ ಜೊತೆಗೆ ಚಿತ್ರತಂಡ ಪ್ರಕಟಣೆ ನೀಡಿದೆ. ಇಂದು ಬೆಳಗ್ಗೆಯೇ ಸೋಷಿಯಲ್ ಮೀಡಿಯಾದಲ್ಲಿ ಪುಷ್ಪ 2 ಟೀಸರ್ ಅಪ್ ಡೇಟ್ ಬಗ್ಗೆ ಸುದ್ದಿ ಹರಿದಾಡುತ್ತಲೇ ಇತ್ತು. ಚಿತ್ರತಂಡದ ಘೋಷಣೆಗಾಗಿ ಫ್ಯಾನ್ಸ್ ಕಾದು ಕೂತಿದ್ದರು. ಕೊನೆಗೂ ಅಭಿಮಾನಿಗಳ ನಿರೀಕ್ಷೆಗೆ ತೆರೆ ಬಿದ್ದಿದೆ. ಕಾಲಿಗೆ ಗೆಜ್ಜೆ ಕಟ್ಟಿಕೊಂಡ ಪುಷ್ಪ ಲುಕ್ […]

ಸುಮಲತಾ ಅಮ್ಮನಿಗಾಗಿ ಕೈ ನೋವಿದ್ದರೂ ಮಂಡ್ಯಕ್ಕೆ ಬಂದ ದರ್ಶನ್

ಮಂಡ್ಯ: ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ಇಂದು ಸುಮಲತಾ ಅಂಬರೀಶ್ ಸಭೆ ನಡೆಸಿ ನಿರ್ಧಾರ ಪ್ರಕಟಿಸಿದ್ದಾರೆ. ಈ ವೇಳೆ ನಟ ದರ್ಶನ್ ಸಾಥ್ ನೀಡಿದ್ದಾರೆ.ಕಾಳಿಕಾಂಬ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬಳಿಕ ವೇದಿಕೆಯಲ್ಲಿ ಮಾತನಾಡಿದ ಸುಮಲತಾ ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಮಂಡ್ಯದಿಂದ ಸ್ಪರ್ಧಿಸುತ್ತಿಲ್ಲ. ಜೆಡಿಎಸ್ ನಾಯಕ ಕುಮಾರಸ್ವಾಮಿಗೆ  ಬಂಬಲ ನೀಡುವುದಾಗಿ ಘೋಷಿಸಿದರು. ಜೊತೆಗೆ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗುತ್ತಿರುವುದಾಗಿ ಘೋಷಿಸಿದರು. ಅವರ ಈ ರೀತಿ ಘೋಷಣೆ ಮಾಡುವಾಗ ನಟ ದರ್ಶನ್ ಕೂಡಾ ಪಕ್ಕದಲ್ಲೇ ಇದ್ದರು. ಈ ವೇಳೆ […]

ಸಾಗರ್ ಪುರಾಣಿಕ್ ನಿರ್ದೇಶನದ ‘ವೆಂಕ್ಯಾ’ಚಿತ್ರಕ್ಕೆ ಶಿಮ್ಲಾ ಬೆಡಗಿ ರೂಪಾಲಿ ಎಂಟ್ರಿ

ರಾಷ್ಟ್ರಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ಹೊಸ ಸಿನಿಮಾ ವೆಂಕ್ಯಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಬಾರಿ ಸಾಗರ್ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಬಣ್ಣ ಹಚ್ಚಿದ್ದು, ಇದೀಗ ವೆಂಕ್ಯಾ ಬಳಗಕ್ಕೆ ಯುವ ನಟಿಯರೊಬ್ಬರ ಆಗಮನವಾಗಿದೆ. ಶಿಮ್ಲಾ ಸುಂದರಿ ರೂಪಾಲಿ ಸೂದ್ ಸಾಗರ್ ಪುರಾಣಿಕ್ ಚಿತ್ರದಲ್ಲಿ ನಟಿಸ್ತಿದ್ದು, ಈ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ. ಮೂಲತಃ ಶಿಮ್ಲಾದವರಾದ ರೂಪಾಲಿ ಕಾಲೇಜು ದಿನಗಳಲ್ಲಿದ್ದಾಗಲೇ ಮಾಡೆಲಿಂಗ್ ಅಖಾಡಕ್ಕೆ ಇಳಿದಿದ್ದರು. ಮಾಡೆಲಿಂಗ್ ಜೊತೆ ಜೊತೆಯಲಿ ಹಲವು ಮ್ಯೂಸಿಕ್ ಆಲ್ಬಂಗಳಲ್ಲಿ ನಟಿಸಿರುವ ಈ ಶಿಮ್ಲಾ ಚೆಲುವೆ, […]

Translate »