ವೈರಲ್ ವಿಡಿಯೋ ಬಗ್ಗೆ ಶಿವಣ್ಣ ಬೇಸರ : ಮೀಡಿಯಾದವ್ರಿಗೆ ಹೇಳಿದ್ದೇನು..?
ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಗೀತಾ ಶಿವರಾಜ್ ಕುಮಾರ್ ಸ್ಪರ್ಧೆ ಮಾಡಿದ್ದಾರೆ. ಕಾಂಗ್ರೆಸ್ ನಿಂದ ನಿಂತಿದ್ದು, ಮೇ 7ಕ್ಕೆ ಚುನಾವಣೆ ನಡೆಯಲಿದೆ. ಪತ್ನಿಯ ಪರವಾಗಿ ಶಿವಣ್ಣ ಹಗಲು ರಾತ್ರಿ ಎನ್ನದೆ, ಬಿಸಿಲು ಎನ್ನದೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ ಇದರ ನಡುವೆ ಕೆಲ ವಿಚಾರಕ್ಕೆ ಟ್ರೋಲ್ ಆಗಿದ್ದಾರೆ, ಸುದ್ದಿ ಯಾಗಿದ್ದಾರೆ. ಈ ವಿಚಾರವಾಗಿ ಮಾಧ್ಯಮದವರ ಮೇಲೂ ಬೇಸರ ವ್ಯಕ್ತಪಡಿಸಿದ್ದಾರೆ. ಇಂದು ಡಾರ್ಲಿಂಗ್ ಕೃಷ್ಣ ಅಭಿನಯದ, ಆರ್ ಚಂದ್ರು ನಿರ್ಮಾಣದ ಫಾದರ್ ಸಿನಿಮಾಗೆ ಚಾಲನೆ […]