# Tags

 ‘ಸುಬ್ರಹ್ಮಣ್ಯ’ ನ ಮೊದಲ ಝಲಕ್ ಅನಾವರಣ..ಸ್ಟೈಲೀಶ್ ಲುಕ್ ನಲ್ಲಿ ಅದ್ವೈ ಎಂಟ್ರಿ

ಆರ್ಮುಗ ರವಿಶಂಕರ್ ‘ಸುಬ್ರಹ್ಮಣ್ಯ’ ಸಿನಿಮಾ ಮೂಲಕ ಮಗ ಅದ್ವೈ ಅವರನ್ನು ಸಿನಿಮಾಪ್ರೇಮಿಗಳಿಗೆ ಪರಿಚಯಿಸುತ್ತಿದ್ದಾರೆ. ಈ ಚಿತ್ರದ ಪ್ರೀ-ಲುಕ್ ಈಗಾಗಲೇ ಗಮನ ಸೆಳೆದಿದ್ದು, ಇದೀಗ ಚಿತ್ರತಂಡ ‘ಸುಬ್ರಹ್ಮಣ್ಯ’ನ ಫಸ್ಟ್ ಗ್ಲಿಂಪ್ಸ್ ನ್ನು ಅನಾವರಣ ಮಾಡಿದೆ. ಯೂಟ್ಯೂಬ್ ನಲ್ಲಿ ಬಿಡುಗಡೆಗೂ ಮೊದಲೇ ದುಬೈನಲ್ಲಿ ನಡೆದ ಸೈಮಾದಲ್ಲಿ ‘ಸುಬ್ರಹ್ಮಣ್ಯ’ನ ಮೊದಲ ತುಣುಕನ್ನು ರಿಲೀಸ್ ಮಾಡಲಾಯಿತು. ಇಂದು ಎಸ್ ಜಿ ಮೂವೀಸ್ ಯೂಟ್ಯೂಬ್ ನಲ್ಲಿ ಸುಬ್ರಹ್ಮಣ ಗ್ಲಿಂಪ್ಸ್ ಬಿಡುಗಡೆಯಾಗಿದೆ. 3 ನಿಮಿಷ 14 ಸೆಕೆಂಡ್ ಇರುವ ಝಲಕ್ ಮೈನವಿರೇಳಿಸುವಂತಿದೆ. ವಿಷಪೂರಿತ ಹಾವುಗಳಿಂದ ತುಂಬಿದ […]

ಪೀಟರ್’ ಜೊತೆ ಬಂದ ಸುಕೇಶ್ ಶೆಟ್ಟಿ…ದೂರದರ್ಶನ ನಿರ್ದೇಶಕರ ಹೊಸ ಚಿತ್ರಕ್ಕೆ ಡಾಲಿ-ವಿಜಯ್ ಸೇತುಪತಿ ಸಾಥ್

ದೂರದರ್ಶನ ಸಿನಿಮಾ ಮೂಲಕ ಗಟ್ಟಿ ಕಥೆ ಹೇಳಿದ್ದ ನಿರ್ದೇಶಕ ಸುಕೇಶ್ ಶೆಟ್ಟಿ ಎರಡನೇ ಪ್ರಯತ್ನಗೆ ಸಜ್ಜಾಗಿದ್ದಾರೆ. ಈ ಬಾರಿ ಮತ್ತೊಂದು ಫ್ರೆಶ್ ಕಥಾಹಂದರವನ್ನು ಪ್ರೇಕ್ಷಕರಿಗೆ ಹರವಿಡಲು ಹೊರಟಿದ್ದಾರೆ. ಅದರ ಮೊದಲ ಭಾಗವೆಂಬಂತೆ ಚಿತ್ರದ ಟೈಟಲ್ ರಿವೀಲ್ ಮಾಡಲಾಗಿದೆ. ಭಾರತೀಯ ಚಿತ್ರರಂಗದ ದಿಗ್ಗಜ ನಟರಿಬ್ಬರು ಸುಕೇಶ್ ಹೊಸ ಪ್ರಯತ್ನಕ್ಕೆ ಸಾಥ್ ಕೊಟ್ಟಿದ್ದಾರೆ. ಸುಕೇಶ್ ಶೆಟ್ಟಿ ‘ಪೀಟರ್’ ಎಂಬ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಪೀಟರ್ ಟೈಟಲ್ ನ್ನು ಕನ್ನಡ ಚಿತ್ರರಂಗದ ನಟರಾಕ್ಷಸ ಡಾಲಿ ಧನಂಜಯ್ ಹಾಗೂ ತಮಿಳಿನ ಸೂಪರ್ […]

ನವರಾತ್ರಿ ಮೊದಲ ದಿನವೇ ರಾಧಿಕಾ ಕುಮಾರಸ್ವಾಮಿ ಮತ್ತು ರಮೇಶ್ ಅರವಿಂದ್ ಅಭಿನಯದ ಬಹುನಿರೀಕ್ಷಿತ   “ಭೈರಾದೇವಿ” ಆಗಮನ   

ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ಕನ್ನಡದ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ನಿರ್ಮಿಸಿರುವ ಹಾಗೂ ನಾಯಕಿಯಾಗೂ ನಟಿಸಿರುವ ಬಹು ನಿರೀಕ್ಷಿತ “ಭೈರಾದೃವಿ” ಚಿತ್ರ ಅಕ್ಟೋಬರ್ 3 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ನಾಡಹಬ್ಬ ನವರಾತ್ರಿಯ ಮೊದಲ ದಿನವೇ ಈ ಚಿತ್ರ ಬಿಡುಗಡೆಯಾಗುತ್ತಿರುವುದು ವಿಶೇಷ. ಬಿಡುಗಡೆ ದಿನಾಂಕ ಘೋಷಣೆ ಯಾಗಿರುವುದರಿಂದ ರಾಧಿಕಾ ಕುಮಾರಸ್ವಾಮಿ ಅವರು ಇತ್ತೀಚಿಗೆ ಅವರ ನಿವಾಸದ ಬಳಿ “ಭೈರಾದೇವಿ” ಚಿತ್ರದ ಪ್ರಚಾರದ ಮೊದಲ ಹೆಜ್ಜೆಯಾಗಿ ಟ್ಯಾಬ್ಲೊ ಹಾಗೂ ಆಟೋ ಪ್ರಚಾರಕ್ಕೆ ಚಾಲನೆ ನೀಡಿದರು. ರಾಧಿಕಾ ಕುಮಾರಸ್ವಾಮಿ ಅವರು […]

ಆತ್ಮಗಳನ್ನು ಹುಡುಕುತ್ತಾ ಹೊರಟ `ಮಾಂತ್ರಿಕ’; ಕನ್ನಡದಲ್ಲೊಂದು ವಿನೂತನ ಪ್ರಯೋಗ

ಜಗತ್ತಿನಲ್ಲಿ ದೆವ್ವ, ಭೂತಗಳು ಇದೆಯೋ ಇಲ್ಲವೊ ಗೊತ್ತಿಲ್ಲ. ಆದರೆ ಅವುಗಳ ಸತ್ಯಾಸತ್ಯತೆಯ ಹುಡುಕಾಟ ಮಾತ್ರ ನಡೆದೇ ಇದೆ. ಅಂಥದೇ ಒಂದು ಹುಡುಕಾಟದ ಪ್ರಯತ್ನದಲ್ಲಿ ಹೊರಬಂದ ಚಿತ್ರವೇ ಮಾಂತ್ರಿಕ. ಐಟಿ ಹಿನ್ನೆಲೆಯಿಂದ ಬಂದ ವ್ಯಾನವರ್ಣ ಜಮ್ಮುಲ ಅವರು ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಜೊತೆಗೆ ಪ್ರಮುಖ ಪಾತ್ರದಲ್ಲೂ ಸಹ ಕಾಣಿಸಿಕೊಂಡಿದ್ದಾರೆ, ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಘೋಸ್ಟ್ ಹಂಟರ್(ಆತ್ಮಗಳನ್ನು ಪತ್ತೆಹಚ್ಚುವವ) ಸುತ್ತ ನಡೆಯುವ ಇಂಟಲೆಕ್ಚುಯಲ್, ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ […]

 “ರಣಾಕ್ಷ” ; ದೇವರು- ದೆವ್ವದ ನಡುವಿನ ಸಂಘರ್ಷದ ಕಥೆ

ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೀರುಂಡೆ ರಘು ನಾಯಕನಾಗಿ ನಟಿಸಿರುವ, ದೇವರು, ದೆವ್ವದ ನಡುವಿನ ಸಂಘರ್ಷದ ಸುತ್ತ ನಡೆಯೋ ಸಸ್ಪೆನ್ಸ್ , ಥ್ರಿಲ್ಲರ್ ಜಾನರ್ ಚಿತ್ರ “ರಣಾಕ್ಷ”. ಕೆ.ರಾಘವ ಅವರ ನಿರ್ದೇಶನವಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು‌. ಈ ಸಂದರ್ಭದಲ್ಲಿ ನಿರ್ಮಾಪಕ ರಾಮು ಮಾತನಾಡುತ್ತಾ 6ರಿಂದ 80 ವರ್ಷದವರೂ ಕೂತು ನೋಡುವಂಥ, ಹಳ್ಳಿ ಸೊಗಡಿನ ಕೌಟುಂಬಿಕ ಕಥಾನಕ ಇರೋ ಚಿತ್ರವಿದು. ಸಿನಿಮಾ ನೋಡಿ ನೀವೆಲ್ಲ‌ ಗೆಲ್ಲಿಸಿದರೆ, ವರ್ಷಕ್ಕೆ ಒಂದೆರಡು ಸಿನಿಮಾ ಮಾಡುವ ಆಸೆಯಿದೆ. ಕುಚುಕು […]

” ಯಲಾಕುನ್ನಿ” ಟೀಸರ್ ಗೆ ಮೆಚ್ಚುಗೆಯ ಮಹಾಪೂರ : ಕೋಮಲ್ ಗೆಟಪ್ ವೈರಲ್

ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿ ರವರು ನಿರ್ಮಿಸಿರುವ, ಹೊಸ ಪ್ರತಿಭೆ N R ಪ್ರದೀಪ್ ಕಥೆ, ಚಿತ್ರಕಥೆ, ಸಾಹಿತ್ಯ,ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ “ಯಲಾಕುನ್ನಿ” ಚಿತ್ರದ ಟೀಸರ್ ಇತ್ತೀಚೆಗೆ ನಡೆದ “ಗಿಚ್ಚಿ ಗಿಲಿಗಿಲಿ” ಫೈನಲ್ ನಲ್ಲಿ ಬಿಡುಗಡೆಯಾಯಿತು.   ಕೋಮಲ್ ಕುಮಾರ್ ಸ್ಟುಡಿಯೋಸ್ ಯೂಟ್ಯೂಬ್ ಚಾನಲ್ ನಲ್ಲಿ ಈ ಚಿತ್ರದ ಟೀಸರ್ ಲಭ್ಯವಿದೆ. ಟೀಸರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು […]

ದರ್ಶನ್‌ಗೆ ತೊಂದರೆಯಾದಾಗ ಖುಷಿ ಪಡುವ ವ್ಯಕ್ತಿ ನಾನಲ್ಲ : ಸುದೀಪ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಹದಿನೇಳು ಮಂದಿಯ ಗ್ಯಾಂಗ್ ಅನ್ನೇ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಾರ್ಜ್ ಶೀಟ್ ಕೂಡ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಪರ ವಕೀಲರು ಇನ್ನು ಜಾಮೀನಿಗೆ ಕೂಡ ಅರ್ಜಿ ಸಲ್ಲಿಕೆ ಮಾಡಿಲ್ಲ. ದರ್ಶನ್ ವಿಚಾರವಾಗಿ ಮಾತನಾಡಿರುವ ಕಿಚ್ಚ ಸುದೀಪ್ ಪೊಲೀಸರು ಸುಮ್ಮ ಸುಮ್ಮನೆ ಅರೆಸ್ಟ್ ಮಾಡಿರೋದಲ್ಲ ಎಂದಿದ್ದಾರೆ. ನಟ ದರ್ಶನ್ ರೀತಿಯ ದೊಡ್ಡ ಸ್ಟಾರ್ ಅನ್ನು ಪೊಲೀಸರು ಸುಮ್ಮನೆ ಅರೆಸ್ಟ್ ಮಾಡಲು ಸಾಧ್ಯವಿಲ್ಲ. ಮೊದಲಿಗೆ ದರ್ಶನ್ ಈ ರೀತಿ ಮಾಡಿರಲು […]

ಭಾವನಾ ಭಾವ ತರಂಗ : ಮುದ್ದು ಮುಖದ ರಾಜಕುಮಾರಿ ಕೋಟೆ ದಾಟಿ ಬಂದ ಕಥೆ

ಕಲೆಯ ಬೇರಿನ ಬಳ್ಳಿಯಲ್ಲಿ ಕಲೆಯ ಎಲೆಯೆ ಕುಡಿಯೊಡೆಯುವುದು ಅನ್ನುವ ಮಾತು ಸತ್ಯ. ಭಾವನ ರಾವ್ ಮನೆಯಲ್ಲಿ ಯಾರಿಗೂ ಸಿನಿಮಾ ನಂಟಿರಲಿಲ್ಲಾ ನಿಜ, ಆದರೆ ಕಲೆಯ ನಂಟಿತ್ತು. ಭಾವನಾ ತಾಯಿ ಖುದ್ದು ಭರತ ನಾಟ್ಯ ಕಲಾವಿದೆ, ಅದೇ ಕಲೆಯ ನಂಟು ಭಾವನಾರನ್ನು ಭರತ ನಾಟ್ಯ ಕಲಿಯಲು ಪ್ರೇರೇಪಿಸಿತು. ತನ್ನ ಐದನೇ ವಯಸ್ಸಿಗೇ ಭರತನಾಟ್ಯ ಕಲಿಯೊಕೆ ಶುರುಮಾಡಿದರು. ನೃತ್ಯ ಮಾಡುತಿದ್ದ ಕಾಲ್ಗಳು ಚಂದನವನದ ದಾರಿ ಹುಡುಕುತಿದ್ದರೆ  ಕಂಗಳು ನಟಿಯಾಗುವ ಕನಸು ಹೊತ್ತು ಕುಣಿಯುತಿತ್ತು. ಭರತ ನಾಟ್ಯದಲ್ಲಿ ಮುಖಭಾವವನ್ನು, ನಾಟ್ಯ ರಸದೊಂದಿಗೆ […]

Translate »