# Tags

“45” ಚಿತ್ರದ ಸೆಟ್ ಗೆ ಭೇಟಿ ನೀಡಿ ಆಶೀರ್ವದಿಸಿದ  ಶ್ರೀಬಾಲ್ಕಾನಂದ ಗಿರಿ ಜಿ ಮಹಾರಾಜ್ .

ಕರುನಾಡ ‌ಚಕ್ರವರ್ತಿ ಡಾ||ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಬಹು ನಿರೀಕ್ಷಿತ “45” ಚಿತ್ರದ ಚಿತ್ರೀಕರಣ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಬಿರುಸಿನಿಂದ ಸಾಗಿದೆ‌. ಚಿತ್ರೀಕರಣ ಸ್ಥಳಕ್ಕೆ ಆನಂದಪೀಠಾಧೀಶ್ವರ ಆಚಾರ್ಯ ಮಹಾಮಂಡಲೇಶ್ವರ ಅನಂತ ಶ್ರೀ ವಿಭೂಷಿತ ಶ್ರೀಬಾಲ್ಕಾನಂದ ಗಿರಿ ಜಿ ಮಹಾರಾಜ್ ಅವರು ಭೇಟಿ ನೀಡಿ ಚಿತ್ರತಂಡದವರನ್ನು ಆಶೀರ್ವದಿಸಿ, […]

ಬೆಳ್ಳಿತೆರೆಯಲ್ಲಿ ಜನ-ಮನ ಗೆದ್ದ “ಮಾವು ಬೇವು” ಈಗ ಪುಸ್ತಕರೂಪದಲ್ಲಿ

ಶ್ರೀ ಸಾಯಿಗಗನ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಎಸ್ ರಾಜಶೇಖರ್ ಅವರು ನಿರ್ಮಿಸಿರುವ, ಸುಚೇಂದ್ರ ಪ್ರಸಾದ್ ನಿರ್ದೇಶಿಸಿರುವ ಹಾಗೂ ಸಂದೀಪ್, ಚೈತ್ರ, ಡ್ಯಾನಿ ಕುಟ್ಟಪ್ಪ, ಶ್ರೀನಿವಾಸಮೂರ್ತಿ ಮುಂತಾದವರು ಅಭಿನಯಿಸಿರುವ ಸಂಗೀತ ಸುಭಗದ ಕನ್ನಡ ಕಥಾಚಿತ್ರ “ಮಾವು ಬೇವು” ಬಿಡುಗಡೆಯಾಗಿ ಎಲ್ಲರ ಮನಸ್ಸಿಗೆ ಹತ್ತಿರವಾಗಿತ್ತು. ಹಲವು ಚಲನಚಿತ್ರೋತ್ಸವಗಳಲ್ಲೂ ಪ್ರದರ್ಶನಗೊಂಡು ಪ್ರಶಸ್ತಿಯ ಜೊತೆಗೆ ಮೆಚ್ಚುಗೆಯನ್ನು ಪಡೆದಿತ್ತು. ಈಗ ಈ ಚಿತ್ರ ಆಕರ ಗ್ರಂಥವಾಗಿ ಹೊರಹೊಮ್ಮಿದೆ. ಕಾವ್ಯ ಸ್ಪಂದನ ಪಬ್ಲಿಕೇಶನ್ ನ ಭದ್ರಾವತಿ ರಾಮಾಚಾರಿ ಅವರು ಇದನ್ನು ಪ್ರಕಟಿಸಿದ್ದಾರೆ. ಇತ್ತೀಚೆಗೆ “ಮಾವು ಬೇವು” ಪುಸ್ತಕದ […]

ಬಿಗ್‌ಬಾಸ್‌ ಕನ್ನಡ ಸೀಸನ್‌ 11ರ ಆರಂಭಕ್ಕೆ ದಿನಗಣನೆ; ಸೆ. 29ರ ಸಂಜೆ 6ಗಂಟೆಗೆ ಗ್ರ್ಯಾಂಡ್‌ ಓಪನಿಂಗ್‌

ಕಲರ್ಸ್‌ ಕನ್ನಡದಲ್ಲಿ ಪ್ರಸಾರ ಕಾಣಲಿರುವ ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಕಳೆದ ಸೀಸನ್‌ 10ರ ಬಹುದೊಡ್ಡ ಯಶಸ್ಸಿನ ಬಳಿಕ ದೊಡ್ಡ ಜವಾಬ್ದಾರಿಯೊಂದಿಗೆ ಕಲರ್ಸ್‌ ಕನ್ನಡ ಮತ್ತೊಂದು ಸೀಸನ್‌ ಜತೆಗೆ ಆಗಮಿಸುತ್ತಿದೆ. ಈಗಾಗಲೇ ಪ್ರೋಮೋಗಳ ಮೂಲಕವೇ ಗಮನ ಸೆಳೆದಿರುವ ಸೀಸನ್‌ 11, ಇನ್ನೇನು ಶೀಘ್ರದಲ್ಲಿಯೇ ಆರಂಭವಾಗಲಿದೆ. ಈ ಸಲದ ವಿಶೇಷತೆಗಳ ಬಗ್ಗೆ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಿಚ್ಚ ಸುದೀಪ್‌, ಅಲೋಕ್ ಜೈನ್ ಸೀನಿಯರ್ ಎಕ್ಸಿಕ್ಯೂಟಿವ್ ವೈಸ್ ಪ್ರೆಸಿಡೆಂಟ್, ವಯಾಕಾಮ್ 18, ದೀಪಕ್ […]

Translate »