# Tags

“ಆಪರೇಷನ್ ಡಿ” ಚಿತ್ರದ ಟೀಸರ್‌ ರಿಲೀಸ್‌ ಮಾಡಿದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಇತ್ತೀಚೆಗಷ್ಟೆ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಅದ್ವಿತ ಫಿಲಂ ಫ್ಯಾಕ್ಟರಿ ಹಾಗೂ ಮಸ್ಕ್ಯುಲರ್ ಗ್ರೂಪ್ ಲಾಂಛನದಲ್ಲಿ ಭಾರ್ಗವಿ ಮುರಳಿ ಹಾಗೂ ರಂಗನಾಥ್ ಬಿ ನಿರ್ಮಿಸಿರುವ ಹಾಗೂ ತಿರುಮಲೇಶ್ ವಿ ನಿರ್ದೇಶನದ “ಆಪರೇಶನ್ ಡಿ” ಚಿತ್ರದ ಟೀಸರ್ ಅನ್ನು ಬಿಡುಗಡೆ ಶುಭ ಹಾರೈಸಿದ್ದಾರೆ. ಇತ್ತೀಚೆಗೆ ನಡೆದ ಈ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ಧನ್ಯವಾದ ತಿಳಿಸಿ, “ಆಪರೇಷನ್ ಡಿ” ಕುರಿತು ಮಾತನಾಡಿದರು. ಟೀಸರ್ […]

ಸಿದ್ದು ನಿರ್ದೇಶನದ ʻಸಂತೋಷ-ಸಂಗೀತʼ ತೆರೆಗೆ ಬರಲು ಸಿದ್ಧ

ಸಿದ್ದು ಎಸ್ ನಿರ್ಮಿಸಿ, ನಿರ್ದೇಶಿಸಿರುವ, ಅರ್ನವ್ ವಿನ್ಯಾಸ್ ಹಾಗೂ ರಾಣಿ ವರದ್ ನಾಯಕ – ನಾಯಕಿಯಾಗಿ ನಟಿಸಿರುವ “ಸಂತೋಷ ಸಂಗೀತ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಚಂದ್ರಶೇಖರ ಶಿವರಾಧ್ಯ ಸ್ವಾಮೀಜಿರವರು ಟ್ರೇಲರ್ ಬಿಡುಗಡೆ ಮಾಡಿ ಹಾರೈಸಿದರು. ವಿಶೇಷ ಅತಿಥಿಯಾಗಿ ಲಹರಿ ವೇಲು ಅವರು ಆಗಮಿಸಿದ್ದರು. ಈ ಚಿತ್ರವು ‘ಯು’ಪ್ರಮಾಣ ಪತ್ರ ಪಡೆದಿದ್ದು, ಬಿಡುಗಡೆಗೆ ಸಿದ್ಧವಾಗಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. “ಸಂತೋಷ ಸಂಗೀತ” ಚಿತ್ರ ನಿಲ್ಲಲು ನಾಲ್ಕು ಕಾಲು ತುಂಬಾ ಅವಶ್ಯಕತೆ ಇದ್ದು, ತಯಾರಿ, […]

“ಕುಲದಲ್ಲಿ ಕೀಳ್ಯಾವುದೋ” ಅಂತಿದ್ದಾರೆ ಮಡೆನೂರ್ ಮನು

ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ & ವಿದ್ಯಾ ಅವರು ನಿರ್ಮಿಸುತ್ತಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಮುಹೂರ್ತ ಸಮಾರಂಭ ನವರಾತ್ರಿಯ ಶುಭ ಸಂದರ್ಭದಲ್ಲಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ನುಗ್ಗೇಹಳ್ಳಿ ಶ್ರೀವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ನಿರ್ಮಾಪಕಿ ವಿದ್ಯಾ ಅವರೆ ಆರಂಭ ಫಲಕ ತೋರುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಸಂತೋಷ್ ಕುಮಾರ್ ಎ.ಕೆ, ನಿರ್ದೇಶಕ ಕೆ.ರಾಮನಾರಾಯಣ್, ನಾಯಕ […]

ಪ್ರಾಣಿ ಪ್ರಿಯ ದರ್ಶನ್‌ ಒಮ್ಮೆ ಕುದುರೆ ಕಳ್ಳತನ ಮಾಡಲು ಹೋಗಿದ್ರಂತೆ ಗೊತ್ತಾ..!

ದರ್ಶನ್‌ ಪ್ರಾಣಿ ಪ್ರಿಯ ಅನ್ನೋದು ಎಲ್ಲರಿಗೂ ಗೊತ್ತು. ಎಷ್ಟು ಕ್ರೇಜ್‌ ಇದೆ ಅನ್ನೋದು ಎಲ್ಲರಿಗೂ ಗೊತ್ತು. ಆದರೆ ಪ್ರಾಣಿಯ ವಿಚಾರದಲ್ಲಿ ನಿಮಗೆ ಗೊತ್ತಿಲ್ಲದ ಒಂದು ಸಂಗತಿ ಇದೆ. ಅದನ್ನ ಇಲ್ಲಿ ಹೇಳ್ತೀವಿ ಕೇಳಿ. ದರ್ಶನ್‌ ಅವರು ತಮಗೆ ಅಂತ ಅಪ್ಪ ಕೊಡುತ್ತಿದ್ದ ಹಣದಲ್ಲಿ ತಿನ್ನುವುದನ್ನು ಬಿಟ್ಟು ಪ್ರಾಣಿಗಳಿಗೆ ಮೇವು ತರುತ್ತಿದ್ದರಂತೆ. ಅಷ್ಟೆ ಅಲ್ಲ ತಮ್ಮ ಮತ್ತು ಅಕ್ಕನ ಬಳಿ ಹೋಗಿ, ತಿಂಡಿ ತಿಂದು ಉಳಿದ ಹಣವನ್ನು ಕೊಡಿ, ಪ್ರಾಣಿಗೆ ಆಹಾರ ತಂದರೆ ನಿಮಗೂ ಪುಣ್ಯ ಬರುತ್ತದೆ ಅಂತ […]

ನೀವು ಕಂಡಿರದ ದರ್ಶನ್… ಮೀನಮ್ಮ ಅವರ ನೆನಪುಗಳು ಮಾತಾಡಿದಾಗ…!

ದರ್ಶನ್ ತೂಗುದೀಪ್ ಹೆಸರು ಕೇಳಿದೊಡನೆಯೇ ಚಿತ್ರರಸಿಕರ ಕಿವಿ ಒಮ್ಮೆಗೆ ಚುರುಕಾಗುತ್ತದೆ. ಗಾಂಧಿನಗರದಲ್ಲಿ ಲೆಕ್ಕಾಚಾರಗಳು ಶುರುವಾಗುತ್ತದೆ. ಅದಕ್ಕೆ ಕಾರಣ ಅವರು ಗಳಿಸಿದ ಯಶಸ್ಸು, ಬೆಳೆಸಿಕೊಂಡ ವರ್ಚಸ್ಸು ಕನ್ನಡ ಚಿತ್ರರಂಗದ ಪಾಲಿಗೆ ಮೋಸ್ಟ್ ವಾಂಟೆಡ್ ನಟ. ನಿರ್ಮಾಪಕರ ಪಾಲಿಗೆ ಕಿಸೆ ತುಂಬಿಸುವ ಅಕ್ಷಯ ಪಾತ್ರೆ, ಇನ್ನು ಅಭಿಮಾನಿಗಳಿಗಂತೂ ಆರಾಧ್ಯ ದೈವ.   ನಮ್ಮ ನಿಮ್ಮ ನೆಚ್ಚಿನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೆಜೆಸ್ಟಿಕ್ ನಿಂದ ಪಯಣ ಆರಂಭಿಸಿ ‘ಕಾಟೇರ’ ನಾಗಿ ಬೆಳೆದು ಬಂದ ಪರಿ ಎಲ್ಲರಿಗೂ ಚಿರಪರಿಚಿತ ಜೀವನದ ಹಲವಾರು ಮಜಲುಗಳನ್ನ […]

‘ದುನಿಯಾ’ ರಶ್ಮಿ life Beautiful ಆಗಿರೋದು ಹೇಗೆ ಗೊತ್ತಾ..?

ನಟಿ ರಶ್ಮಿ ತಮ್ಮ ‘ದುನಿಯಾ’ ಚಿತ್ರದ ಮೂಲಕ ‘ದುನಿಯಾ’ ರಶ್ಮಿಯಾಗಿ ನಿಮ್ಮೆಲ್ಲರನ್ನೂ ರಂಜಿಸಿ ಕನ್ನಡದ ಮುದ್ದು ನಟಿಯಾಗಿ ಹೆಸರಾದವರು. ಬಳಿಕ  ರಶ್ಮಿ ಇನ್ನೂ ಅನೇಕ ಹೊಸ ಸಿನಿಮಾಗಳ ಮೂಲಕ ಎಲ್ಲರನ್ನೂ ರಂಜಿಸಿದ್ದಾರೆ. ತಮ್ಮ ಸೌಂದರ್ಯದ ಬಗ್ಗೆ ಹೆಚ್ಚು ಕಾಳಜಿವಹಿಸಿರುವ ರಶ್ಮಿ ಈಗ ಇನ್ನಷ್ಟು ಮುದ್ದಾಗಿ, ಇನ್ನಷ್ಟು ಸಿಜಲಿಂಗ್ ಆಗಿ ಕಾಣುತ್ತಿದ್ದಾರೆ. ಅವರ ಸೌಂದರ್ಯ ಹೆಚ್ಚಲು ಕಾರಣ… ಅದರ ಸೀಕ್ರೇಟ್ ರಶ್ಮಿ ಬಿಚ್ಚಿಟ್ಟಿದ್ದಾರೆ. * ನೋ ಕಾಫಿ.. ನೋ ಟೀ..! ʻಕೇರ್ ಅನ್ನೋದು ಬೆಳಿಗ್ಗೆ ಎದ್ದ ಕೂಡಲೆ ಸ್ಟಾರ್ಟ್ […]

Translate »