# Tags

ಆಧುನಿಕ ತಂತ್ರಜ್ಞಾನದೊಂದಿಗೆ ಬಿಡುಗಡೆಯಾದ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರಕ್ಕೆ ಪ್ರೇಕ್ಷಕ ಫಿದಾ

ಹದಿನೆಂಟನೇ ಶತಮಾನದಲ್ಲಿ ಕಿತ್ತೂರು ರಾಣಿ ಚನ್ನಮ್ಮನ ಬಲಗೈ ಭಂಟನಾಗಿದ್ದ ವೀರಸೇನಾನಿ ಸಂಗೊಳ್ಳಿ ರಾಯಣ್ಣನ ಸಾಹಸ ಗಾಥೆಯನ್ನು ಬೆಳ್ಳಿತೆರೆಯ ಮೇಲೆ ಅನಾವರಣಗೊಳಿಸಲಾದ ಚಿತ್ರ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ 2012ರಲ್ಲಿ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಂಡಿತ್ತು.ಕಿಚ್ಚ ಸುದೀಪ್ ಅವರು ನಿರೂಪಣೆ ಮಾಡಿದ್ದ ಈ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬ್ರಿಟೀಷರ ವಿರುದ್ದ ತೊಡೆತಟ್ಟಿ ನಿಂತ ಕೆಚ್ಚೆದೆಯ ವೀರ ಯೋಧ ಸಂಗೊಳ್ಳಿ ರಾಯಣ್ಣನಾಗಿ ಅಬ್ಬರಿಸಿದ್ದರು. ಹಿರಿಯನಟಿ ಜಯಪ್ರದ ಅವರು ಕಿತ್ತೂರು ರಾಣಿ ಚನ್ನಮ್ಮನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಉತ್ತರ ಕರ್ನಾಟಕದ ಆನಂದ್ ಬಿ.ಅಪ್ಪುಗೋಳ್ […]

ಸಿಂಗಪುರದಲ್ಲಿ ಯಶಸ್ವಿಯಾಗಿ ನಡೆದ ಎರಡನೇ ವಿಶ್ವ ಕನ್ನಡ ಹಬ್ಬ, ಶುಭ ಹಾರೈಸಿದ ಶಿವರಾಜ್ ಕುಮಾರ್

 ಸಿಂಗಪುರದ ಪೊಂಗಲ್ ನಗರದಲ್ಲಿ ಕರ್ನಾಟಕ ಪ್ರೆಸ್‍ ಕ್ಲಬ್‍ ಕೌನ್ಸಿಲ್‍ ಅಲ್ಲಿನ ಕನ್ನಡ ಸಂಘಗಳ ಸಹಯೋಗದಲ್ಲಿ ಆಯೋಜಿಸಿದ್ದ ಎರಡನೇ ವಿಶ್ವಕನ್ನಡ ಹಬ್ಬ ಸಮಾರಂಭ ಅದ್ದೂರಿಯಾಗಿ ನೆರವೇರಿದೆ. ಈ ಸಮಾರಂಭಕ್ಕೆ ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಆಗಮಿಸಬೇಕಿತ್ತು. ಅನಾರೋಗ್ಯದ ನಿಮಿತ್ತ ಬರಲಾಗದಿದ್ದಕ್ಕೆ ವಿಡಿಯೋ ಮೂಲಕ ಸಿಂಗಪುರ ಕನ್ನಡಿಗರಿಗೆ ಶುಭ ಹಾರೈಸಿದ್ದಾರೆ.ಕರ್ನಾಟಕ ಪ್ರೆಸ್‍ ಕ್ಲಬ್‍ ಕೌನ್ಸಿಲ್‍ ಸಂಸ್ಥೆ ಕನ್ನಡ ಭಾಷೆಯ ಸೊಗಡು, ಸಂಸ್ಕೃತಿಯ ಘಮಲನ್ನು ವಿದೇಶದಲ್ಲೂ ಪಸರಿಸಬೇಕೆಂಬ ನಿಟ್ಟಿನಲ್ಲಿ ಕಳೆದ ವರ್ಷ ದುಬೈನಲ್ಲಿ ವಿಶ್ವ ಕನ್ನಡ ಹಬ್ಬವನ್ನು ಯಶಸ್ವಿಯಾಗಿ ನಡೆಸಿತ್ತು. ಅದೇರೀತಿ […]

‘ರುದ್ರಾಭಿಷೇಕಂ’ ; ವೀರಗಾಸೆ ಕಲಾವಿದನಾಗಿ ಚಿನ್ನಾರಿಮುತ್ತ

ನಮ್ಮ‌ನಾಡಿನ ಸಾಂಸ್ಕೃತಿಕ ಇತಿಹಾಸ, ಆಚರಣೆಗಳು, ಕಲೆಯನ್ನು ಪ್ರತಿಬಿಂಬಿಸುವ ಒಂದಷ್ಟು ಚಲನಚಿತ್ರಗಳು ಈಗಾಗಲೇ ನಿರ್ಮಾಣವಾಗಿ ಪ್ರೇಕ್ಷಕರನ್ನು ರಂಜಿಸಿವೆ. ಅದೇ ಹಾದಿಯಲ್ಲಿ ಇದೀಗ ಮತ್ತೊಂದು ಸಿನಿಮಾ ಸೆಟ್ಟೇರಿದೆ. ಪ್ರತಿಭಾವಂತ ನಟ ವಿಜಯ ರಾಘವೇಂದ್ರ ಅವರು ಒಬ್ಬ ವೀರಗಾಸೆ ಕಲಾವಿದನಾಗಿ ಕಾಣಿಸಿಕೊಳ್ಳುತ್ತಿರುವ ಚಿತ್ರ ರುದ್ರಾಭಿಷೇಕಂ. ಈ ಚಿತ್ರದ ಮುಹೂರ್ತ ಸಮಾರಂಭ ದೇವನಹಳ್ಳಿ ಬಳಿಯ ವಿಜಯಪುರದ ಫಾರಂ ಹೌಸ್ ಒಂದರಲ್ಲಿ ಸರಳವಾಗಿ ನೆರವೇರಿತು. ಮುಹೂರ್ತದ ನಂತರ ಮಾತನಾಡಿದ ವಿಜಯ ರಾಘವೇಂದ್ರ, ಇನ್ನೊಂದು ಒಳ್ಳೆಯ ಪ್ರಯತ್ನ. ನಮ್ಮ ನಾಡಿನ ಸಾಂಸ್ಕೃತಿಕ ಹಿನ್ನೆಲೆಯ ಜತೆಗೆ ಒಂದು […]

“ಕುಂಭ ಸಂಭವ” ದಲ್ಲಿ ಮತ್ತೆ ಪೊಲೀಸ್ ಅಧಿಕಾರಿಯಾದ “ಭೀಮ” ಖ್ಯಾತಿಯ ಪ್ರಿಯ .

“ಭೀಮ” ಚಿತ್ರದ ಗಿರಿಜಾ ಪಾತ್ರದ ಮೂಲಕ ಕನ್ನಡಿಗರ ಮನಗೆದ್ದ ಪ್ರಿಯ ಅವರು ಟಿ.ಎನ್.ನಾಗೇಶ್ ನಿರ್ದೇಶನದ “ಕುಂಭ ಸಂಭವ” ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. ‌ಈ ಚಿತ್ರದಲ್ಲೂ ಪೊಲೀಸ್ ಅಧಿಕಾರಿಯಾಗಿ ಪ್ರಿಯ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚಿಗೆ ಈ ಚಿತ್ರದ ಮುಹೂರ್ತ ಸಮಾರಂಭ ವಿಜಯನಗರದ ಶ್ರೀಗಣಪತಿ ದೇವಸ್ಥಾನದಲ್ಲಿ ಆರಂಭವಾಯಿತು. ನರೇಶ್ ಅವರು ಆರಂಭ ಫಲಕ ತೋರುವುದರ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. READ MORE ; Bhairathi Ranagal Review: ರಣಗಲ್ ತುಂಬಾ ಶಿವ ತಾಂಡವ! “2023” ರಲ್ಲಿ […]

Translate »