# Tags

‘ರಿಪ್ಪನ್ ಸ್ವಾಮಿ’ಗೆ ಸೆನ್ಸಾರ್ : 2025ರ ಆರಂಭದಲ್ಲಿಯೇ ರಿಲೀಸ್

ವಿಜಯ ರಾಘವೇಂದ್ರ ಅಭಿನಯದ ಬಹು ನಿರೀಕ್ಷಿತ ಸಿನಿಮಾ ರಿಪ್ಪನ್ ಸ್ವಾಮಿ, ರಿಲೀಸ್ ಗೆ ರೆಡಿಯಾಗಿದೆ. ಹೊಸ ವರ್ಷದ ಹಾದಿಯಲ್ಲಿ ಮನರಂಜನೆ ಕೊಡುವುದಕ್ಕೆ ಸಿದ್ಧವಾಗಿದೆ. ಸೆನ್ಸಾರ್ ಮಂಡಳಿಯಲ್ಲಿ ಪಾಸ್ ಆಗಿದ್ದು, ಯು/ಎ ಸರ್ಟಿಫಿಕೇಟ್ ಪಡೆದುಕೊಂಡಿದೆ. 2025ರ ಜನವರಿ ಕೊನೆಯ ವಾರದಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಹಾಕಿಕೊಂಡಿದೆ ಚಿತ್ರರಂಗ. ಈ ಮೊದಲು ಮಾಲ್ಗುಡಿ ಡೇಸ್ ಸಿನಿಮಾ ನಿರ್ದೇಶನ ಮಾಡಿದ್ದ ಯುವ ನಿರ್ದೇಶಕ ಕಿಶೋರ್ ಮೂಡಬಿದ್ರೆ ರಿಪ್ಪನ್ ಸ್ವಾಮಿ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ವಿಭಿನ್ನ ಕಂಟೆಂಟ್ ಅನ್ನು ಹೊಂದಿರುವ ಈ […]

ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಂದ “ಈ ಪಾದ ಪುಣ್ಯಪಾದ” ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ .

  ದಾರಿ ಯಾವುದಯ್ಯ ವೈಕುಂಠಕ್ಕೆ ಚಿತ್ರದ ಖ್ಯಾತಿಯ ನಿರ್ದೇಶಕರಾದ ಸಿದ್ದು ಪೂರ್ಣಚಂದ್ರರವರು ಕಥೆ, ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಮತ್ತೊಂದು ಚಿತ್ರ”ಈ ಪಾದ ಪುಣ್ಯಪಾದ”. ಇತ್ತೀಚಿಗೆ ಈ ಚಿತ್ರದ ಮೊದಲ ಪೋಸ್ಟರ್ ಅನ್ನು ರೋರಿಂಗ್ ಸ್ಟಾರ್ ಶ್ರೀ ಮುರಳಿ ಅವರು ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ ಗೀತಾ ಶಿವರಾಜ್‌ಕುಮಾರ್ ಅವರಿಂದ ಶಾಖಾಹಾರಿ ನಿರ್ದೇಶಕನಿಗೆ ಒಲಿದು ಬಂತು ಅದ್ಭುತ ಅವಕಾಶ! ಇದೊಂದು ಆನೆ ಕಾಲು ರೋಗಿಯ ಕಥೆಯಾಧಾರಿತ […]

ಗೀತಾ ಶಿವರಾಜ್‌ಕುಮಾರ್ ಅವರಿಂದ ಶಾಖಾಹಾರಿ ನಿರ್ದೇಶಕನಿಗೆ ಒಲಿದು ಬಂತು ಅದ್ಭುತ ಅವಕಾಶ!

ಈ ವರ್ಷದ ಬ್ಲಾಕ್‌ಬಸ್ಟರ್ ಭೈರತಿ ರಣಗಲ್ ಯಶಸ್ಸಿನ ನಂತರ, ಗೀತಾ ಪಿಕ್ಚರ್ಸ್‌ ಮತ್ತೊಂದು ಹ್ಯಾಟ್ರಿಕ್‌ ಘೋಷಣೆಗೆ ಸಿದ್ಧವಾಗಿದೆ! ನವೆಂಬರ್ 14ರಂದು A For Anand, ಡಾ. ಶಿವರಾಜ್‌ಕುಮಾರ್‌ ಅವರ ಹೊಸ ಚಿತ್ರವನ್ನು ಘೋಷಿಸಿದ ಈ ಬ್ಯಾನರ್, ಡಾ. ಪರ್ವತಮ್ಮ ರಾಜಕುಮಾರ್‌ ಅವರ ಜನ್ಮದಿನದ ನಿಮಿತ್ತ ತಮ್ಮ 4ನೇ ಚಿತ್ರವನ್ನು ಇಂದು ಪ್ರಕಟಿಸಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ ಜ.31ಕ್ಕೆ ಸಿನಿಮಾ  `ನೋಡಿದವರು ಏನಂತಾರೆ’ ? ಈ ಹೊಸ ಚಿತ್ರದಲ್ಲಿ ಧೀರನ್ ರಾಮ್‌ಕುಮಾರ್‌ ನಾಯಕನಾಗಿ ನಟಿಸಲಿದ್ದಾರೆ. ಈ […]

ಜ.31ಕ್ಕೆ ಸಿನಿಮಾ  `ನೋಡಿದವರು ಏನಂತಾರೆ’ ?

ಫಸ್ಟ್ ಲುಕ್ ಪೋಸ್ಟರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ವಿಶಿಷ್ಟ ಶೀರ್ಷಿಕೆಯುಳ್ಳ ನೋಡಿದವರು ಏನಂತಾರೆ ಚಿತ್ರ ಪ್ರೇಕ್ಷಕರಿಗೆ ಒಂದು ಹೊಸ ಅನುಭವ ನೀಡಲು ಸಿದ್ಧವಾಗಿದೆ. ಈ ಸಿನಿಮಾವನ್ನು ಕುಲದೀಪ್ ಕಾರಿಯಪ್ಪ ಅವರು ಬರೆದು ನಿರ್ದೇಶಿಸಿದ್ದು, ನಾಗೇಶ್ ಗೋಪಾಲ್ ಅವರು ನಿರ್ಮಾಣ ಮಾಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ ಮಲಯಾಳಂನ ಸೂಪರ್‌ ಹಿಟ್ ಮಲ್ಲಿಕಾಪುರಂ ಚಿತ್ರ ನಿರ್ದೇಶಕರ ಹೊಸ ಸಿನಿಮಾ ಸುಮತಿ ವಳವು ‘ನೋಡಿದವರು ಏನಂತಾರೆ ಸಿನಿಮಾಗೆ ಪ್ರತಿಭಾತ್ವಿತ ನಟ ನವೀನ್ ಶಂಕರ್ ಸಾಥ್ ಕೊಟ್ಟಿದ್ದಾರೆ. ಈ ಚಿತ್ರದಲ್ಲಿ […]

ಮಲಯಾಳಂನ ಸೂಪರ್‌ ಹಿಟ್ ಮಲ್ಲಿಕಾಪುರಂ ಚಿತ್ರ ನಿರ್ದೇಶಕರ ಹೊಸ ಸಿನಿಮಾ ಸುಮತಿ ವಳವು

ವಿಷ್ಣು ಶಶಿ ಶಂಕರ್ ನಿರ್ದೇಶನದ ಮಲಯಾಳಂ ಹಾರರ್-ಫ್ಯಾಂಟಸಿ ಸಿನಿಮಾ ಸುಮತಿ ವಲವು. ಅರ್ಜುನ್ ಅಶೋಕನ್ ಮತ್ತು ಮಾಳವಿಕಾ ಮನೋಜ್ ಮುಖ್ಯ ಪಾತ್ರಗಳಲ್ಲಿ ಈ ಸಿನಿಮಾದಲ್ಲಿದ್ದಾರೆ. ಅಭಿಲಾಷ್ ಪಿಳ್ಳೈ ಚಿತ್ರಕಥೆ ಬರೆದಿರುವ ಈ ಹಾರರ್‌ ಥ್ರಿಲ್ಲರ್‌ ಸಿನಿಮಾ ನವೆಂಬರ್‌ 30ರಿಂದ ಶೂಟಿಂಗ್‌ ಆರಂಭಿಸಿದೆ. ಈ ಹಿಂದೆ ಮಲಯಾಳಂನಲ್ಲಿ ಮಲ್ಲಿಕಾಪುರಂ ಸಿನಿಮಾ ನಿರ್ದೇಶನದ ಅನುಭವ ಹೊಂದಿರುವ ವಿಷ್ಣು ಶಶಿ ಇದೀಗ ಈ ವಿಶೇಷ ಸಿನಿಮಾದ ಜತೆಗೆ ಆಗಮಿಸುತ್ತಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ ಕಂಟೆ0ಟ್ ಮೂಲಕ ನಿರೀಕ್ಷೆ ಹುಟ್ಟಿಸಿದ […]

ಕಂಟೆ0ಟ್ ಮೂಲಕ ನಿರೀಕ್ಷೆ ಹುಟ್ಟಿಸಿದ ಪ್ಯಾನ್ ಇಂಡಿಯಾ ಸಿನಿಮಾ “ಕೋರ”

  ರತ್ನಮ್ಮ‌ ಮೂವೀಸ್ ಲಾಂಛನದಲ್ಲಿ ಪಿ.ಮೂರ್ತಿ ನಿರ್ಮಿಸಿರುವ, ಒರಟ ಶ್ರೀ ನಿರ್ದೇಶನದ ಹಾಗೂ ರಿಯಾಲಿಟಿ ಶೋ ಮೂಲಕ ನಾಡಿನ ಜನರ ಗಮನ ಸೆಳೆದಿದ್ದ ಸುನಾಮಿ ಕಿಟ್ಟಿ ನಾಯಕನಾಗಿ ನಟಿಸಿರುವ “ಕೋರ” ಚಿತ್ರದ “ಒಪ್ಪಿಕೊಂಡಳು” ಹಾಡು ಇತ್ತೀಚಿಗೆ ಬಿಡುಗಡೆಯಾಗಿ, ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿದೆ. ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಜನವರಿಯಲ್ಲಿ ಬಿಡುಗಡೆಯಾಗಲಿದೆ. ಹಾಡು ಗೆದ್ದಿರುವ ಖುಷಿಯನ್ನು ಹಂಚಿಕೊಳ್ಳಲು ಹಾಗೂ ಚಿತ್ರದ ಬಿಡುಗಡೆ ವಿಷಯ ತಿಳಿಸಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ […]

ಈ ವಾರ ಬಿಡುಗಡೆ. ಕರಿಗಿರಿ ಫಿಲ್ಮ್ಸ್ ನ “ಹರಿದಾಸರ ದಿನಚರಿ”:

  ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಶ್ರೀಮಂತಿಕೆಯನ್ನ ಬೆಳ್ಳಿತೆರೆಗೆ ತರುವ ಉದ್ದೇಶದಿಂದ, ಕರಿಗರಿ ಫಿಲ್ಮ್ಸ್ “ಹರಿದಾಸರ ದಿನಚರಿ” ಚಿತ್ರವನ್ನು ಹೆಮ್ಮೆಯಿಂದ ನಿಮ್ಮ ಮುಂದೆ ಇಡುತ್ತಿದೆ. ಈ ಚಿತ್ರವು 15 ನೇ ಶತಮಾನದ ದಾಸ ಶ್ರೇಷ್ಠ ಶ್ರೀ ಪುರಂದರ ದಾಸರ ದೈನಂದಿನ ಜೀವನದ ಮನೋಹರ ದೃಶ್ಯಗಳನ್ನು ಒಳಗೊಂಡಿದೆ. ತಮ್ಮ ಸಾಹಿತ್ಯದ ಮೂಲಕ ಕನ್ನಡ ಭಾಷೆಯನ್ನು ಶ್ರೀಮಂತ ಗೊಳಿಸಿದ ಪುರಂದರ ದಾಸರ ಜೀವನ ಯಾನದ ಒಂದು ದಿನದ ಕಲಾಪ ಕಟ್ಟಿಕೊಡುವ ಪ್ರಯತ್ನ ಇಲ್ಲಿದೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ […]

’ಗುಂಮ್ಟಿ’; ತೆರೆಗೆ ಬರುತ್ತಿದೆ ಕಡಲತಡಿಯ ಕಥೆ

  ಈಗಾಗಲೇ ತನ್ನ ಶೀರ್ಷಿಕೆ, ಕಥಾಹಂದರದ ಮತ್ತು ಟ್ರೇಲರ್ ಮೂಲಕ ಸಿನಿಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿರುವ ‘ಗುಂಮ್ಟಿ’ ಚಿತ್ರ ಈ ವಾರ (ಡಿ. 06, ಶುಕ್ರವಾರ) ರಾಜ್ಯಾದ್ಯಂತ ತೆರೆಗೆ ಬರುತ್ತಿದೆ.‘ತಸ್ಮೈ ಪ್ರೊಡಕ್ಷನ್ಸ್’ ಮತ್ತು ‘ಜ್ಯೋತಿ ಪ್ರೊಡಕ್ಷನ್ಸ್’ ಬ್ಯಾನರಿನಲ್ಲಿ ಜಂಟಿಯಾಗಿ ನಿರ್ಮಾಣವಾಗುತ್ತಿರುವ ‘ಗುಂಮ್ಟಿ’ ಸಿನಿಮಾವನ್ನು ವಿಕಾಸ್ ಎಸ್. ಶೆಟ್ಟಿ ನಿರ್ಮಿಸುತ್ತಿದ್ದಾರೆ. ‘ಗುಂಮ್ಟಿ’ ಚಿತ್ರಕ್ಕೆ ಅನೀಶ್ ಡಿಸೋಜಾ ಛಾಯಾಗ್ರಹಣ, ಶಿವರಾಜ ಮೇಹು ಸಂಕಲನವಿದೆ. ‘ಗುಂಮ್ಟಿ’ ಸಿನೆಮಾದ ಹಾಡಿಗೆ ಡೊಂಡಿ ಮೋಹನ್ ಸಾಹಿತ್ಯ ರಚಿಸಿ, ಸಂಗೀತ ಸಂಯೋಜಿಸಿದ್ದಾರೆ. ಈಗಾಗಲೇ ಕನ್ನಡ ಚಿತ್ರರಂಗದಲ್ಲಿ […]

Translate »