# Tags

ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರಿಸ್ಕೂಲ್ ; ಶಿಕ್ಷಣ ಕ್ಷೇತ್ರಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾರ್ 

ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರಿಸ್ಕೂಲ್ ಅನ್ನು ಪ್ರಾರಂಭಿಸಲು ಅವರು ಸುನಿತಾ ಗೌಡ, ಸ್ಪೂರ್ತಿ ವಿಶ್ವಾಸ್, ಶ್ರುತಿ ಕಿರಣ್ ಮತ್ತು ಡಾ ಬಿಂದು ರಾಣಾ ಅವರೊಂದಿಗೆ ಕೈಜೋಡಿಸಿದ್ದಾರೆ. ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರಿಸ್ಕೂಲ್, ಕ್ರಾಂತಿಕಾರಿ ಪ್ರಾಥಮಿಕ ಶಿಕ್ಷಣ ಯೋಜನೆ, ಮಕ್ಕಳ ಕಲಿಕೆ ಮತ್ತು ಬೆಳವಣಿಗೆಗೆ ಹೊಸ ದಾರಿ ನಿರ್ಮಿಸಲು ಸಜ್ಜಾಗಿದೆ. ಖ್ಯಾತ ಶಿಕ್ಷಣತಜ್ಞೆ ಸುನೀತಾ ಗೌಡ ನೇತೃತ್ವದಲ್ಲಿ, ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ದೂರದೃಷ್ಟಿಯ ಪ್ರೋತ್ಸಾಹ ಮತ್ತು ಡಾ. ಬಿಂದು ರಾಣಾ ಅವರ ಅತ್ಯಾಧುನಿಕ ಪಠ್ಯಕ್ರಮದೊಂದಿಗೆ, ಜೂನಿಯರ್ ಟೋಸ್ […]

ಚಂದನವನದ ಗಣ್ಯರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು ಬಹು ನಿರೀಕ್ಷಿತ “UI” ಚಿತ್ರದ ಪ್ರೀ ರಿಲೀಸ್ ಇವೆಂಟ್

  ವರ್ಣರಂಜಿತ ಸಮಾರಂಭದಲ್ಲಿ ಶಿವರಾಜಕುಮಾರ್, ದುನಿಯಾ ವಿಜಯ್, ಡಾಲಿ ಧನಂಜಯ್ ಸೇರಿದಂತೆ ಅನೇಕ ಗಣ್ಯರು ಭಾಗಿ . ಜಿ.ಮನೋಹರನ್ ಮತ್ತು ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಒಂಭತ್ತು ವರ್ಷಗಳ ಬಳಿಕ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ಅದ್ದೂರಿಯಾಗಿ ನೆರವೇರಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ದುನಿಯಾ ವಿಜಯ್, ಡಾಲಿ ಧನಂಜಯ, ಪ್ರಿಯಾಂಕಾ ಉಪೇಂದ್ರ, ನಿರ್ಮಾಪಕರಾದ ಉದಯ್ ಕೆ ಮೆಹ್ತಾ, ರಮೇಶ್ ರೆಡ್ಡಿ, ಕಾರ್ತಿಕ್ ಗೌಡ, ಯೋಗಿ ಜಿ ರಾಜ್, ಜಗದೀಶ್, ನಿರ್ದೇಶಕರಾದ […]

ಸ್ಯಾಂಡಲ್ ವುಡ್ ನ ಬ್ಯಾಚುಲರ್ ಸ್ಟಾರ್ ನಟರಿಂದ “ಅಪಾಯವಿದೆ ಎಚ್ಚರಿಕೆ” ಚಿತ್ರದ “ಬ್ಯಾಚುಲರ್ಸ್ ಬದುಕು” ಸಾಂಗ್ ಬಿಡುಗಡೆ .

ಕನ್ನಡ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ “ಅಣ್ಣಯ್ಯ” ಧಾರಾವಾಹಿಯ ಮೂಲಕ ಕನ್ನಡಿಗರ ಮನೆಮನ ತಲುಪಿರುವ ನಟ ವಿಕಾಶ್ ಉತ್ತಯ್ಯ ನಾಯಕನಾಗಿ ನಟಿಸುತ್ತಿರುವ “ಅಪಾಯವಿದೆ ಎಚ್ಚರಿಕೆ” ಚಿತ್ರದ “ಬ್ಯಾಚುಲರ್ಸ್ ಬದುಕು” ಹಾಡು ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಕನ್ನಡ ಚಿತ್ರರಂಗದ ಬ್ಯಾಚುಲರ್ ನಾಯಕ ನಟರಾದ ತಿಲಕ್, ರಾಕೇಶ್ ಅಡಿಗ, ನವೀನ್ ಶಂಕರ್ ಹಾಗೂ ವಿಕ್ಕಿ ವರುಣ್, ಚಿತ್ರದ ನಿರ್ದೇಶಕರೂ ಆಗಿರುವ ಅಭಿಜಿತ್ ತೀರ್ಥಹಳ್ಳಿ ಬರೆದಿರುವ “ಬ್ಯಾಚುಲರ್ಸ್ ಬದುಕು” ಹಾಡನ್ನು ಲೋಕಾರ್ಪಣೆ ಮಾಡಿದರು. ಹಾಡು ಬಿಡುಗಡೆ ಮಾಡಿದ ಸ್ಟಾರ್ […]

‘ಪರಾಕ್’ ; ರೋರಿಂಗ್ ಸ್ಟಾರ್ ಶ್ರೀಮುರಳಿ ಜತೆ ಕೈ ಜೋಡಿಸಿದ ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ

      ಬಘೀರ ಸಿನಿಮಾ ಮೂಲಕ, ಹಿಟ್ ಪಡೆದ ನಟ, ರೋರಿಂಗ್ ಸ್ಟಾರ್ ಶ್ರೀಮುರಳಿ ಅವರ ಮುಂದಿನ ಸಿನಿಮಾ ಯಾವುದು? ಸದ್ಯಕ್ಕೆ ಈ ಪ್ರಶ್ನೆಗೆ ಇಲ್ಲಿಯವರೆಗೂ ಉತ್ತರ ಸಿಕ್ಕಿರಲಿಲ್ಲ. ಇದೀಗ ಇಂದು ಶ್ರೀಮುರಳಿ ಬರ್ತಡೇ ಪ್ರಯುಕ್ತ ಮುಂದಿನ ಸಿನಿಮಾ ಬಗ್ಗೆ ಅಪ್ಡೇಟ್ ಸಿಕ್ಕಿದೆ. ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ‌ ಪೀಪಲ್ ಮೀಡಿಯಾ ಫ್ಯಾಕ್ಟರಿ ಜತೆಗೆ ಕೈ ಜೋಡಿಸಿದ್ದಾರೆ. ಅಂದರೆ ಈ ಸಂಸ್ಥೆ ನಿರ್ಮಾಣ ಮಾಡಲಿರುವ ಸಿನಿಮಾದಲ್ಲಿ ನಾಯಕನಾಗಿ ಶ್ರೀಮುರಳಿ ನಟಿಸಲಿದ್ದಾರೆ. ಪೀಪಲ್ ಮೀಡಿಯಾ ಫ್ಯಾಕ್ಟರಿ […]

ತೆರೆಗೆ ಬರಲು ರೆಡಿ ರೂಪೇಶ್ ಶೆಟ್ಟಿ ನಟನೆಯ ಅಧಿಪತ್ರ

  ಸ್ಯಾಂಡಲ್‌ವುಡ್‌ನ ಭರವಸೆ ನಟ ರೂಪೇಶ್ ಶೆಟ್ಟಿ ಅಭಿನಯದ ಅಧಿಪತ್ರ ಸಿನಿಮಾ ತೆರೆಗೆ ಬರಲು ರೆಡಿಯಾಗಿದೆ. ಫೆಬ್ರವರಿ 7ಕ್ಕೆ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಅಧಿಪತ್ರದಲ್ಲಿ ಕರಾವಳಿ ಭಾಗದ ಕಥೆಯನ್ನು ಕಟ್ಟಿಕೊಡಲಾಗಿದೆ.   ಕರಾವಳಿ ಭಾಗದ ವಿಶೇಷ ಆಚರಣೆಗಳಾದ ಆಟಿ ಕಳಂಜಾ, ಯಕ್ಷಗಾನ, ಹುಲಿ ಕುಣಿತ ಜೊತೆಗೆ ಅಧಿಪತ್ರ ಚಿತ್ರದಲ್ಲಿ ಹೊಸ ರೀತಿಯ ಕಥೆಯನ್ನೆ ಹೆಣೆಯಲಾಗಿದೆ. ಚಯನ್ ಶೆಟ್ಟಿ ಒಂದ್ ಒಳ್ಳೆ ಗಟ್ಟಿಕಥೆಯ ಜೊತೆಗೆ ಅದ್ಭುತ ಮೇಕಿಂಗ್ ಕೂಡ ಮಾಡಿದ್ದಾರೆ ಅದನ್ನ ಕರಾವಳಿ […]

ʻನೂರು ಜನ್ಮಕೂʼ ಧಾರಾವಾಹಿ ಪ್ರಸಾರದ ಡೇಟ್‌ ಅನೌನ್ಸ್‌ : ಡಿ.23ಕ್ಕೆ ನಿಮ್ಮ ಟಿವಿಯಲ್ಲಿ

ಒಂದಾದ ಮೇಲೊಂದು ಹೃದಯಸ್ಪರ್ಶಿ ಧಾರಾವಾಹಿಗಳ ಮೂಲಕ ಕನ್ನಡ ಪ್ರೇಕ್ಷಕನ ಮನಸೂರೆಗೊಂಡಿರುವ ಕಲರ್ಸ್ ಕನ್ನಡ ವಾಹಿನಿಯು ಮತ್ತೊಂದು ಹೊಸ ದೈನಿಕ ಧಾರಾವಾಹಿಯನ್ನು ಆರಂಭಿಸುತ್ತಿದೆ. ಡಿಸೆಂಬರ್ 23ರಿಂದ ಪ್ರತಿ ರಾತ್ರಿ 8:30ಕ್ಕೆ ಪ್ರಸಾರಗೊಳ್ಳಲಿರುವ ಹೊಸ ಧಾರಾವಾಹಿ ‘ನೂರು ಜನ್ಮಕೂ’ ವಿಭಿನ್ನವಾದ ರೋಚಕ ಕತೆಯನ್ನು ಹೊಂದಿದೆ. ಮೊದಲ ನೋಟಕ್ಕೆ ‘ನೂರು ಜನ್ಮಕೂ’ ಒಂದು ಉತ್ಕಟ ಪ್ರೇಮಕತೆ, ಪ್ರತಿಷ್ಠಿತ ಕದಂಬ ವಂಶದ ಉತ್ತರಾಧಿಕಾರಿ ಚಿರಂಜೀವಿ ಹಾಗೂ ಮೈತ್ರಿ ಎಂಬ ಸಾಧಾರಣ ಕುಟುಂಬದ ಹುಡುಗಿಯ ನಡುವಿನ ಪ್ರೇಮದ ಕತೆಯಿದು. ಚಿರಂಜೀವಿ ಅತಿಮಾನುಷ ಶಕ್ತಿಗಳ ಹಿಡಿತಕ್ಕೆ […]

Translate »