# Tags

ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಣೆ: Here are the complete details

ಕರ್ನಾಟಕ ಸರ್ಕಾರವು 2019ರ ರಾಜ್ಯ ಸಿನಿಮಾ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. 2019 ರಲ್ಲಿ ಬಿಡುಗಡೆ ಆದ ಸಿನಿಮಾಗಳಿಗೆ ಪ್ರಶಸ್ತಿಗಳನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಸುದೀಪ್​ಗೆ ಅತ್ಯುತ್ತಮ ನಟ ಪ್ರಶಸ್ತಿ ನೀಡಿರುವುದು ವಿಶೇಷ. ಆರು ವರ್ಷದ ಹಿಂದೆ ಬಿಡುಗಡೆ ಆದ ಸಿನಿಮಾಗಳಿಗೆ ಈಗ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರವು 2019ನೇ ಸಾಲಿನ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ಇಂದು (ಜನವರಿ 22) ಘೋಷಣೆ ಮಾಡಿದೆ. 2019 ರಲ್ಲಿ ಬಿಡುಗಡೆ ಆದ ಅಥವಾ ಸೆನ್ಸಾರ್ ಆದ ಸಿನಿಮಾಗಳಿಗೆ […]

‘ಏಳು ಗಿರಿಗಳ ಏಳು ಕಡಲಿನ ಆಚೆ’ ವಿಷ್ಣು ಪ್ರಿಯಾ ಪ್ರೇಮಗೀತೆ….

ಪಡ್ಡೆಹುಲಿ ಖ್ಯಾತಿಯ ಶ್ರೇಯಸ್ ಮಂಜು, ಮತ್ತು ಮಲೆಯಾಳಂನ ಕಣ್ಸನ್ನೆ ಚೆಲುವೆ ಪ್ರಿಯಾ ವಾರಿಯರ್ ಅಭಿನಯದ ತೊಂಭತ್ತರ ದಶಕದಲ್ಲಿ ನಡೆಯುವ ಉತ್ಕಟ ಪ್ರೇಮ ಕಥೆ ಹೇಳುವ ಚಿತ್ರ ವಿಷ್ಣುಪ್ರಿಯ. ಬಿಂದ್ಯಾ ಮೂವೀಸ್ ಮೂಲಕ ಈ ಚಿತ್ರವನ್ನು ಡಾ. ಕೆ.ಮಂಜು‌ ನಿರ್ಮಿಸಿದ್ದಾರೆ. ಈ ಚಿತ್ರದ ಏಳು ಗಿರಿಗಳ ಏಳು ಕಡಲಿನ ಎಂಬ ಪ್ರೇಮಗೀತೆಯನ್ನು ಬಘೀರ ಖ್ಯಾತಿಯ ಶ್ರೀಮುರಳಿ ಬಿಡುಗಡೆ ಮಾಡಿದರು. ಚಿತ್ರದ ಹಾಡು ಮತ್ತು ಬಿಡುಗಡೆಯ ದಿನಾಂಕ ಘೋಷಣೆ ಕಾರ್ಯಕ್ರಮದಲ್ಲಿ ಶ್ರೀಮುರುಳಿ, ನಟಿ ಸಪ್ತಮಿ ಗೌಡ, ನಿರ್ಮಾಪಕ ರಮೇಶ್ ರೆಡ್ಡಿ, […]

ಕಾಡುವ ಕಥೆಯೊಂದಿಗೆ ಬಂದ ನವೀನ್ ಶಂಕರ್.; ಜ.31ಕ್ಕೆ ‘ನೋಡಿದವರು ಏನಂತಾರೆ’ ಸಿನಿಮಾ ರಿಲೀಸ್

  ಉತ್ತರ ಕರ್ನಾಟಕದ ಅಪ್ಪಟ ಪ್ರತಿಭೆ ನವೀಶ್ ಶಂಕರ್ ಕಥೆಗಳ ಆಯ್ಕೆಗಳೇ ವಿಭಿನ್ನ. ಪ್ರತಿ ಸಿನಿಮಾದಲ್ಲಿಯೂ ತಾವು ಎಂಥ ನಟ ಅನ್ನೋದನ್ನು ಸಾಬೀತುಪಡಿಸಿಕೊಂಡು ಬರುತ್ತಿರುವ ನವೀನ್ ಈಗ ಕಾಡುವ ಕಥೆಯೊಂದಿಗೆ ಚಿತ್ರಮಂದಿರಕ್ಕೆ ಬರುತ್ತಿದ್ದಾರೆ. ಕುಲದೀಪ್ ಕಾರಿಯಪ್ಪ ಸಾರಥ್ಯದ ನೋಡಿದವರು ಏನಂತಾರೆ ಸಿನಿಮಾದಲ್ಲಿ ನವೀನ್ ಅಕ್ಷರಶಃ ಜೀವಿಸಿದ್ದಾರೆ. ಅದಕ್ಕೆ ಬಿಡುಗಡೆಯಾಗಿರುವ ಟ್ರೇಲರ್ ಉದಾಹರಣೆ. ಬಹುಮುಖ ಪ್ರತಿಭೆ ಸಾಧುಕೋಕಿಲಾ, ಹಿರಿಯ ಪತ್ರಕರ್ತರಾದ ಜೋಗಿ ನೋಡಿದವರು ಏನಂತಾರೆ ಟ್ರೇಲರ್ ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭಾಶಯ ತಿಳಿಸಿದರು. ಬೆಂಗಳೂರಿನ ಖಾಸಗಿ ಹೋಟೆಲ್ […]

ಒಂದು ಶಿಕಾರಿಯ ಕಥೆ ಚಿತ್ರತಂಡದ ಮುಂದಿನ ಚಿತ್ರ “ಸಮುದ್ರ ಮಂಥನ’

  2020 ರಲ್ಲಿ ಬಿಡುಗಡೆಯಾಗಿ ಜನಮನ್ನಣೆ ಗಳಿಸಿದ್ದ ಒಂದು ಶಿಕಾರಿಯ ಕಥೆ ಚಿತ್ರದ ನಿರ್ದೇಶಕರ ಮುಂದಿನ ಚಿತ್ರದ ಶೀರ್ಷಿಕೆ ಅನಾವರಣವಾಗಿದೆ. ‘ಸಮುದ್ರ ಮಂಥನ’ ಎಂಬ ಕುತೂಹಲಕಾರಿ ಟೈಟಲ್‌ನೊಂದಿಗೆ ಒಂದು ಸಸ್ಪೆನ್ಸ್, ಥಿಲ್ಲ‌ರ್ ಕಥೆಯನ್ನು ಈ ಬಾರಿ ಅವರು ಹೇಳ ಹೊರಟಿರುವುದು ವಿಶೇಷ. ಚಿತ್ರದ ನಾಯಕರಾಗಿ ಈ ಹಿಂದೆ ವಿಕಿಪೀಡಿಯ ಚಿತ್ರದಲ್ಲಿ ಮುಖ್ಯಪಾತ್ರದಲ್ಲಿ ನಟಿಸಿದ್ದ ಯಶವಂತ್ ಕುಮಾರ್ ಹಾಗೂ ನಾಯಕಿಯಾಗಿ ಮಂದಾರ ಬಟ್ಟಲಹಳ್ಳಿನಟಿಸುತ್ತಿದ್ದಾರೆ. ಮಂದಾರ ಬಟ್ಟಲಹಳ್ಳಿ ಕಳೆದ ವರ್ಷ ಬಿಡುಗಡೆಯಾಗಿ ಯಶಸ್ಸು ಕಂಡ ಬ್ಲಿಂಕ್  ಚಿತ್ರದಲ್ಲಿ ನಾಯಕಿಯಾಗಿ ಮತ್ತು […]

ಪವರ್ ಸ್ಟಾರ್ ಪವನ್ ಕಲ್ಯಾಣ್ ಫ್ಯಾನ್ಸ್ ಗೆ ಗುಡ್ ನ್ಯೂಸ್..’ಹರಿ ಹರ ವೀರ ಮಲ್ಲು-1′ ಫಸ್ಟ್ ಸಾಂಗ್ ರಿಲೀಸ್

  ಟಾಲಿವುಡ್‌ನ ಪವರ್‌ಸ್ಟಾರ್ ಹಾಗೂ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ತಮ್ಮ ಅಭಿಮಾನಿಗಳಿಗೆ ಸರ್ಪ್ರೈಸ್ ಕೊಟ್ಟಿದ್ದಾರೆ. ಡಿಸಿಎಂ ಸ್ಥಾನಕ್ಕೇರಿದ ಬಳಿಕ ಪವನ್ ರಾಜಕೀಯದಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿಬಿಟ್ಟಿದ್ದರು. ಹೀಗಾಗಿ ಸಿನಿಮಾಗಳಿಗೆ ಬ್ರೇಕ್ ಕೊಟ್ಟಿದ್ದರು. ಇದೀಗ ಪವನ್ ಕಲ್ಯಾಣ್ ನಟನೆಯ ಬಹುನಿರೀಕ್ಷಿತ ಸಿನಿಮಾ ಹರಿ ಹರ ವೀರ ಮಲ್ಲು-1 ಮೊದಲ ಹಾಡು ಬಿಡುಗಡೆಯಾಗಿದೆ. ಕನ್ನಡ, ತೆಲುಗು, ಹಿಂದಿ, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಹರಿ ಹರ ವೀರ ಮಲ್ಲು-1 ಸಿನಿಮಾದ ಮೊದಲ ಹಾಡು ಅನಾವರಣ ಮಾಡಲಾಗಿದೆ. ಮಾತು ಕೇಳಯ್ಯ […]

ದೊಡ್ಮನೆ ಎಸ್ ಎ ಸಹೋದರರಿಂದ ಅನಾವರಣವಾಯಿತು “ಭಗೀರಥ” ಚಿತ್ರದ ಹಾಡಗಳು. .

  ಟ್ರೇಲರ್ ಮೂಲಕ ಮೋಡಿ ಮಾಡುತ್ತಿರುವ ಈ ಚಿತ್ರ ಫೆಬ್ರವರಿ 7 ರಂದು ತೆರೆಗೆ. . ಅಸಾಧ್ಯವಾದ್ದುದ್ದನ್ನು ಕಷ್ಟಪಟ್ಟು ಸಾಧ್ಯವಾಗಿಸಿದರೆ ಅದನ್ನು “ಭಗೀರಥ ” ಪ್ರಯತ್ನ ಎನ್ನುತ್ತಾರೆ. ಇಂತಹ ಒಂದು ವಿಭಿನ್ನ ಕಥೆಯನ್ನಿಟ್ಟಿಕೊಂಡು ಬರುತ್ತಿರುವ ಸಿನಿಮಾ “ಭಗೀರಥ”. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಬಿಡುಗಡೆಯಾಯಿತು. ಖ್ಯಾತ ನಿರ್ಮಾಪಕ ಸಹೋದರರಾದ ಎಸ್ ಎ ಚಿನ್ನೇಗೌಡ, ಎಸ್ ಎ ಗೋವಿಂದರಾಜು, ಎಸ್ ಎ ಶ್ರೀನಿವಾಸ್ ಹಾಗೂ ಡಾ||ರಾಜಕುಮಾರ್ ಹಾಗೂ ಪಾರ್ವತಮ್ಮ ರಾಜಕುಮಾರ್ ಅವರ ಪುತ್ರಿ ಲಕ್ಷ್ಮೀ ಗೋವಿಂದರಾಜು […]

2025ರಲ್ಲಿ ಬರಲಿದೆ “1990 s” ಪ್ರೇಮಕಥೆ .

  “ತಾಂಡವ” ಹಾಡು‌ ಬಿಡುಗಡೆ ಮಾಡಿ ಪ್ಯಾನ್ ಇಂಡಿಯಾ ಚಿತ್ರದ ಪ್ರಚಾರಕ್ಕೆ ಚಾಲನೆ.  ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ C M ನಿರ್ದೇಶಿಸಿರುವ ಹಾಗೂ ಅರುಣ್ – ರಾಣಿ ವರದ್ ಅಭಿನಯದ “1990s” ಚಿತ್ರಕ್ಕಾಗಿ ನಿರ್ದೇಶಕ ನಂದಕುಮಾರ್ ಅವರೆ ಬರೆದಿರುವ “ತಾಂಡವ” ಎಂಬ ಹಾಡು‌ ಇತ್ತೀಚೆಗೆ ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಸಂಗೀತ ನೀಡಿರುವ ಮಹಾರಾಜ ಅವರೆ, ವಲ್ಲಭ್ ಅವರೊಟ್ಟಿಗೆ ಹಾಡಿರುವ ಈ ಹಾಡನ್ನು ಬಿಡುಗಡೆ ಮಾಡಿದ ನಂತರ ಚಿತ್ರತಂಡದ ಸದಸ್ಯರು […]

ಅದ್ದೂರಿಯಾಗಿ ನೆರವೇರಿತು ಮಲ್ಟಿಸ್ಟಾರರ್ ಸಿನಿಮಾ “ಫಾರೆಸ್ಟ್” ಪ್ರೀ ರಿಲೀಸ್ ಇವೆಂಟ್* .

  “ಅಡ್ವೆಂಚರ್‌ ಕಾಮಿಡಿ ಜಾನರ್ ನ ಈ ಚಿತ್ರ ಜನವರಿ 24 ರಂದು ತೆರೆಗೆ* . ಎನ್ ಎಂ ಕೆ ಸಿನಿಮಾಸ್ ಲಾಂಛನದಲ್ಲಿ ಎನ್ ಎಂ ಕಾಂತರಾಜ್ ಅವರು ನಿರ್ಮಿಸಿರುವ, ಚಂದ್ರ ಮೋಹನ್ ನಿರ್ದೇಶನದ ಹಾಗೂ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು, ಹಾಗೂ ಅರ್ಚನ ಕೊಟ್ಟಿಗೆ ಪ್ರಮುಖಪಾತ್ರದಲ್ಲಿ ನಟಿಸಿರುವ “ಫಾರೆಸ್ಟ್” ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ನನಗೆ ನಿರ್ಮಾಪಕ ಕಾಂತರಾಜ್ ಅವರು ಹದಿನೈದು ವರ್ಷಗಳ […]

ಕರ್ನಾಟಕದಿಂದ ಪ್ರಾರಂಭವಾಯಿತು ಬಹು ನಿರೀಕ್ಷಿತ “ಕಣ್ಣಪ್ಪ” ಚಿತ್ರದ ಪ್ರಚಾರ

ನಾಯಕ ವಿಷ್ಣು ಮಂಚು, ಪ್ರಭುದೇವ, ಶರತ್ ಕುಮಾರ್, ರಾಕ್ ಲೈನ್ ವೆಂಕಟೇಶ್ ಹಾಗೂ ನಿರ್ದೇಶಕ ಮುಕೇಶ್ ಕುಮಾರ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಭಾಗಿ . ದಕ್ಷಿಣ ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ, ಮೋಹನ್ ಬಾಬು ನಿರ್ಮಾಣದ, ಮುಕೇಶ್ ಕುಮಾರ್ ಸಿಂಗ್ ನಿರ್ದೇಶನದ ಹಾಗೂ ವಿಷ್ಣು ಮಂಚು ನಾಯಕರಾಗಿ ನಟಿಸಿರುವ “ಕಣ್ಣಪ್ಪ” ಚಿತ್ರದ ಮೊದಲ ಪತ್ರಿಕಾಗೋಷ್ಠಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಯಿತು. ನಾಯಕ ವಿಷ್ಣು ಮಂಚು, ನಟ – ನೃತ್ಯ ನಿರ್ದೇಶಕ ಪ್ರಭುದೇವ, ನಟ ಶರತ್ ಕುಮಾರ್, ಕರ್ನಾಟಕದಲ್ಲಿ ಚಿತ್ರವನ್ನು […]

ನಡೆಯಲು ಆಗದ ಸ್ಥಿತಿಯಲ ರಶ್ಮಿಕಾ ಮಂದಣ್ಣ : ವೀಲ್‌ ಚೇರ್‌ನಲ್ಲಿಯೇ ಪ್ರಚಾರಕ್ಕೆ ಹಾಜರು..!

ರಶ್ಮಿಕಾ ಮಂದಣ್ಣಗೆ ಈಗ ಚಿನ್ನದಂತಹ ಬೇಡಿಕೆ ಇದೆ. ಆದರೆ, ಈ ಸಮಯದಲ್ಲಿ ರಶ್ಮಿಕಾ ಮಂದಣ್ಣ ತಮ್ಮ ಕಾಲು ಮುರಿದುಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಅವರ ಕಷ್ಟವನ್ನು ಅರ್ಥ ಮಾಡಿಕೊಂಡು ಸಾಕ್ಷಾತ್ ಸಲ್ಮಾನ್ ಖಾನ್ ಅವರೇ ತಮ್ಮ ಸಿಖಂದರ್ ಚಿತ್ರದ ಚಿತ್ರೀಕರಣ ರದ್ದುಗೊಳಿಸಿದ್ದಾರೆ. ಆದರೆ ಸಿನಿಮಾ ಮೇಲೆ ಬದ್ಧತೆ ಇಟ್ಟುಕೊಂಡಿರುವ ರಶ್ಮಿಕಾ, ಕಾಲು ಗಾದೆ ಇದ್ದರು, ಪ್ರಚಾರ ಕಾರ್ಯಕ್ಕೆ ಬಂದಿದ್ದಾರೆ.   ಅಸಲಿಗೆ ಹಾಡಲು, ಕುಣಿಯಲು ರಶ್ಮಿಕಾ ಅವರಿಗೆ ಈಗ ಸಾಧ್ಯ ಇಲ್ಲ. ಹಾಗಂಥ ಮನೆಯಲ್ಲಿ ಸುಮ್ಮನೆ ಕೂರಲು ಆಗುವುದಿಲ್ಲ. […]

  • 1
  • 2
Translate »