# Tags

ಸಂಭಾವನೆ ಹೆಚ್ಚಿಸಿಕೊಂಡುಬಿಟ್ರು ವರಲಕ್ಷ್ಮಿ ಹಾಗೂ ಅಂಜಲಿ

ಸಿನಿಮಾ ಕಲಾವಿದರು, ತಂತ್ರಜ್ಞರ ಸಂಭಾವನೆ ವಿಚಾರ ಸದಾ ಗುಟ್ಟಾಗಿಯೇ ಇರುತ್ತದೆ. ಕೋಟಿ ಕೋಟಿ ಸಂಭಾವನೆ ಪಡೆದರೂ ಅದನ್ನು ಸ್ಟಾರ್ ನಟ, ನಟಿಯರು ಬಹಿರಂಗವಾಗಿ ಹೇಳಿಕೊಳ್ಳಲ್ಲ. ಸಿನಿಮಾ ಗೆದ್ದರೆ ಸಹಜವಾಗಿಯೇ ಸಂಭಾವನೆ ಹೆಚ್ಚಿಸಿಕೊಳ್ಳುತ್ತಾರೆ. ಸೋತರೆ ತಗ್ಗಿಸಿಕೊಳ್ಳುತ್ತಾರೆ. ಒಟ್ಟಾರೆ ಸಂಭಾವನೆ ದೊಡ್ಡ ವಿಷಯವೇ ಸರಿ. ತಮಿಳು ನಟಿಯರಾದ ಅಂಜಲಿ ಹಾಗೂ ವರಲಕ್ಷ್ಮಿ ಶರತ್‌ಕುಮಾರ್ ಇದೀಗ ವೇದಿಕೆಯಲ್ಲೇ ತಮ್ಮ ಸಂಭಾವನೆ ಹೆಚ್ಚಿಸಿಕೊಂಡುಬಿಟ್ಟಿದ್ದಾರೆ. ವಿಶಾಲ್ ನಟನೆಯ ‘ಮದಗಜ ರಾಜ’ ಸಿನಿಮಾ ಸಂಕ್ರಾಂತಿ ಸಂಭ್ರಮದಲ್ಲಿ ತೆರೆಕಂಡು ತಕ್ಕಮಟ್ಟಿಗೆ ಸದ್ದು ಮಾಡಿತ್ತು. 12 ವರ್ಷಗಳ ಹಿಂದೆ […]

ಪಾಕಿಸ್ತಾನಿ ನಟನ ಜೊತೆ ರಾಖಿ ಸಾವಂತ್ 3ನೇ ಮದುವೆ

ಯಾವಾಗಲೂ ಕಿರಿಕ್​​ಗಳ ಮೂಲಕವೇ ರಾಖಿ ಸಾವಂತ್ ಅವರು ಸುದ್ದಿ ಆಗುತ್ತಾರೆ. ಈಗಾಗಲೇ ಅವರಿಗೆ ಎರಡು ಮದುವೆ ಆಗಿ ಮುರಿದು ಬಿದ್ದಿವೆ. ಈಗ ರಾಖಿ ಸಾವಂತ್ ಅವರು ಮೂರನೇ ಬಾರಿಗೆ ಮದುವೆಯಾಗಲು ಸಜ್ಜಾಗಿದ್ದಾರೆ. ಈ ಬಾರಿ ಅವರು ಪಾಕಿಸ್ತಾನದ ಹುಡುಗನ ಕೈ ಹಿಡಿಯಲಿದ್ದಾರೆ. ಪಾಕಿಸ್ತಾನದಲ್ಲಿ ಗುರುತಿಸಿಕೊಂಡಿರುವ ನಟ, ಮಾಡೆಲ್ ಡೊಡಿ ಖಾನ್ ಜೊತೆ ರಾಖಿ ಸಾವಂತ್ ಮದುವೆ ಆಗುವುದಾಗಿ ತಿಳಿಸಿದ್ದಾರೆ. ಡೊಡಿ ಖಾನ್ ಅವರು ಅಲ್ಲಿ ಪೊಲೀಸ್ ಅಧಿಕಾರಿ ಆಗಿಯೂ ಕೆಲಸ ಮಾಡುತ್ತಿದ್ದಾರೆ. ಸ್ವತಃ ಡೊಡಿ ಖಾನ್ ಅವರು […]

ನಟ ಸಿದ್ದಾರ್ಥ್‌ಗೆ ಅವಕಾಶಗಳು ಕಡಿಮೆಯಾಗುವುದಕ್ಕೆ ಕಾರಣವೇನು..?

ಚಿತ್ರ ಮತ್ತು ಪಾತ್ರಗಳಿಗಿಂತ ಹೆಚ್ಚು ವಿವಾದಗಳಿಂದ ಸುದ್ದಿಯಾದವರು ಸಿದ್ಧಾರ್ಥ್. ಕೇಂದ್ರ ಸರ್ಕಾರದ ವಿರುದ್ಧ ಆಗಾಗ ಕೆಂಡವನ್ನು ಕಾರುತ್ತಾ ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗುತ್ತಾ ಬಂದವರಲ್ಲಿ ಸಿದ್ಧಾರ್ಥ್ ಕೂಡ ಒಬ್ಬರು ಮತ್ತು ಪ್ರಮುಖರು. ತ್ತೀಚೆಗೆ ಹೈದ್ರಾಬಾದ್‌ನಲ್ಲಿ ನಡೆದ ಸಾಹಿತ್ಯೋತ್ಸವದಲ್ಲಿ ಸಿದ್ಧಾರ್ಥ್ ಭಾಗಿಯಾಗಿದ್ದರು. ಇದೇ ಸಮಯದಲ್ಲಿ ಮಾತನಾಡಿರುವ ಸಿದ್ಧಾರ್ಥ್ ಪುಸ್ತಕಗಳ ಮೇಲೆ ತಮಗೆ ಇರುವ ಒಲವು ಹೇಳಿಕೊಂಡಿದ್ದಾರೆ. ತಮ್ಮ ಪತ್ನಿ ಆದಿತಿ ರಾವ್ ಹೈದರಿ ಅವರ ತಾಯಿ ವಿದ್ಯಾ ರಾವ್ ಅವರ ಜೊತೆ ಸಂವಾದ ನಡೆಸಿದ್ದಾರೆ. ಆ ನಂತರ ನೆರೆದ ಜನರ […]

ಯಶ್‌ ಬಗ್ಗೆ ಶಾರುಖ್‌ ಖಾನ್‌ ಹೇಳಿದ್ದೇನು..?

ಶಾರುಖ್ ಖಾನ್‌ಗೂ ದಕ್ಷಿಣ ಭಾರತದ ಹೀರೋಗಳಿಗೂ ಒಂದು ಬಿಡಲಾರದ ನಂಟಿದೆ. ದಕ್ಷಿಣ ಭಾರತದ ಸಿನಿಮಾಗಳಲ್ಲಿ ಹೆಚ್ಚಾಗಿ ನಟಿಸದೇ ಹೋದರೂ ಇಲ್ಲಿನ ಸೂಪರ್‌ಸ್ಟಾರ್‌ಗಳಲ್ಲಿ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ. ಅಂತಹ ನಟರಲ್ಲಿ ಇತ್ತೀಚೆಗೆ ಸೇರ್ಪಡೆಯಾಗಿರುವುದು ರಾಕಿಂಗ್ ಸ್ಟಾರ್ ಯಶ್. ಇತ್ತೀಚೆಗೆ ಶಾರುಖ್ ದುಬೈನಲ್ಲಿ ನೀಡಿದ ಕಾರ್ಯಕ್ರಮದಲ್ಲಿ ಯಶ್ ಹೆಸರನ್ನು ಪ್ರಸ್ತಾಪಿಸಿ ಮಾತಾಡಿದ್ದಾರೆ. ಇತ್ತೀಚೆಗೆ ಶಾರುಖ್ ಖಾನ್ ದುಬೈನ ಗ್ಲೋಬಲ್ ವಿಲೇಜ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಿಂಗ್ ಖಾನ್ ಅನ್ನು ನೋಡುವುದಕ್ಕೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದರು. ಇದೇ ಇವೆಂಟ್‌ನಲ್ಲಿ ಸೋಶಿಯಲ್ […]

Translate »