# Tags

shanubhogara magalu film review: ಸಿನಿಮಾ ರೂಪದಲ್ಲಿ ಲೇಖಕಿ ಭಾಗ್ಯ ಕೃಷ್ಣಮೂರ್ತಿ ಅವರ ಸುಪ್ರಸಿದ್ಧ ‘ಶಾನುಭೋಗರ ಮಗಳು’ ಕಾದಂಬರಿ

  ಕನ್ನಡದಲ್ಲಿ ಸಾಕಷ್ಟು ಕಾದಂಬರಿ ಆಧಾರಿತ ಚಿತ್ರಗಳು ಇತಿಹಾಸ ಸೃಷ್ಟಿಸಿದ್ದು ಗೊತ್ತೇ ಇದೆ. ಕಾದಂಬರಿಯ ಆಶಯಕ್ಕೆ ಚ್ಯುತಿ ಬರಂದ0ತೆ ಸಿನಿಮಾ ರೋಪಕಗಕೆ ಒಗಿಸುವುದು ನಿಜಕ್ಕೂ ಸವಾಲಿನ ಕೆಲಸ. ಈ ಹಿಂದೆ ಸಾಕಷ್ಟು ಕೃತಿಗಳನ್ನು ಸಿನಿಮಾವನ್ನಾಗಿಸಿ ಗೆದ್ದಿರುವ ಅನುಭವೀ ನಿರ್ದೇಶಕ ಕೂಡ್ಲು ರಾಮಕೃಷ್ಣ, ಲೇಖಕಿ ಭಾಗ್ಯ ಕೃಷ್ಣಮೂರ್ತಿ ಅವರ ‘ಶಾನುಭೋಗರ ಮಗಳು’ ಕಾದಂಬರಿ ಆಧಾರಿತ ಚಿತ್ರ ತೆರೆಕೊಂಡು ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ.   ಲೇಖಕಿ ಭಾಗ್ಯ ಕೃಷ್ಣಮೂರ್ತಿ ಅವರ ‘ಶಾನುಭೋಗರ ಮಗಳು’, ಟಿಪ್ಪು ಸುಲ್ತಾನನ ಕಾಲದಲ್ಲಿ, ಬ್ರಿಟಿಷರ ಆಳ್ವಿಕೆಯಲ್ಲಿ, […]

ಆದಿ ಪೆನಿಸೆಟ್ಟಿ ಹಾಗೂ ಲೈಲಾ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ ‘ಶಬ್ದಂ’ ಈ ವಾರ ತೆರೆಗೆ

ಖ್ಯಾತ ನಟ‌ ಆದಿ ಪಿನಿಸೆಟ್ಟಿ ನಾಯಕನಾಗಿ, ಕನ್ನಡದ “ತಂದೆಗೆ ತಕ್ಕ ಮಗ”, “ರಾಮಕೃಷ್ಣ”, “ದೇವರಮಗ” ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಜನಪ್ರಿಯ ನಟಿ ಲೈಲಾ ಅಭಿನಯದ, ಹಾರರ್, ಸೈನ್ಸ್ ಫಿಕ್ಷನ್, ಪ್ಯಾನ್ ಇಂಡಿಯಾ ಚಿತ್ರ ಶಬ್ದಂ ಫೆ.28ರಂದು ಕನ್ನಡ ತಮಿಳು, ತೆಲುಗು ಭಾಷೆಗಳಲ್ಲಿ ತೆರೆ ಕಾಣುತ್ತಿದೆ. ಈ ಚಿತ್ರಕ್ಕೆ ಅರಿವಝಗನ್ ವೆಂಕಟಾಚಲಂ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ವಿ.ಕೆ. ಫಿಲಂಸ್ ಕರ್ನಾಟಕದಾದ್ಯಂತ ವಿತರಣೆಯ ಜವಾಬ್ದಾರಿ ಹೊತ್ತಿದೆ. ಪತ್ರಿಕಾ ಗೋಷ್ಠಿಯಲ್ಲಿ ಸಿನಿಮಾ ಬಿಡುಗಡೆ ಕುರಿತಂತೆ ಚಿತ್ರತಂಡ […]

“ಪ್ಯಾರ್” ; ಕ್ರೇಜಿ ಸ್ಟಾರ್ ಹೊಸ ಚಿತ್ರ 

ಎಸ್.ಎಂ. ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೆಚ್. ಎಸ್. ನಾಗಶ್ರೀ ಅವರು ನಿರ್ಮಾಣ ಮಾಡುತ್ತಿರುವ ನೂತನ ಚಿತ್ರದ ಟೈಟಲ್ ಅನಾವರಣ ಸಮಾರಂಭ ನಡೆಯಿತು. ಈ ಚಿತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರೇ ‘ಪ್ಯಾರ್’ ಎಂಬ ನೂತನ ಶೀರ್ಷಿಕೆ ಯನ್ನು ಲಾಂಚ್ ಮಾಡಿದರು. ಈ ಚಿತ್ರದಲ್ಲಿ ಭರತ್, ರಾಶಿಕಾ ಶೆಟ್ಟಿ ನಾಯಕ, ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಈ ಚಿತ್ರಕ್ಕೆ ಎಸ್. ಸುಪ್ರೀತ್ ಕಥೆ, ಚಿತ್ರಕಥೆ ಬರೆದು ಅ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಆ್ಯನ್ ಎಮೋಷನಕ್ ಜರ್ನಿ ಆಫ್ ಲವ್ […]

ನಾನ್ ಪೋಲಿ ರೊಮ್ಯಾಂಟಿಕ್ ಸಾಂಗ್ ಬಿಡುಗಡೆ

ಸ್ನೇಹ, ಪ್ರೀತಿ ಹಾಗೂ ತಾಯಿ ಸೆಂಟಿಮಂಟ್ ಸುತ್ತ ನಡೆಯುವ ಕಥಾಹಂದರ ಒಳಗೊಂಡ ಚಿತ್ರ ನಾನ್ ಪೋಲಿ. ಯಶವಂತ್, ಹರೀಶ್, ನಾಯಕಿ ದಿಶಾ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರಕ್ಕೆ ನಾಯಕ ಯಶವಂತ್ ಎಂ. ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿಕೊಂಡು ಬಿಡುಗಡೆಗೆ ಸಿದ್ದವಾಗುತ್ತಿರುವ ಈ ಚಿತ್ರದ ಲಿರಿಕಲ್ ಹಾಡಿನ ಬಿಡುಗಡೆ ಸಮಾರಂಭ ಬಸವೇಶ್ವರ ನಗರದ ಡಾ.ರಾಜ್‌ಕುಮಾರ್ ಕಲಾಭವನದಲ್ಲಿ ನೆರವೇರಿತು, ಚೇತನ್ ಅವರ ಸಾಹಿತ್ಯ ಹಾಗೂ […]

ಈ ವಾರ ತೆರೆಗೆ ಬರಲಿದೆ ಇನ್ವೆಸ್ಟಿಗೇಶನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ “ಪ್ರತ್ಯರ್ಥ”

  ಕಥೆ ಮೆಚ್ಚಿಕೊಂಡ ತಮಿಳಿನ‌ ಖ್ಯಾತ ಸಂಸ್ಥೆಯಿಂದ “ಪ್ರತ್ಯರ್ಥ” ಚಿತ್ರವನ್ನು ತಮಿಳಿನಲ್ಲೂ ರೀಮೇಕ್ ಮಾಡಲು ಆಹ್ವಾನ . ಉಡುಪಿ ಪ್ರಾಂತ್ಯದ ಅನೇ‌ಕ ಹೊಸಪ್ರತಿಭೆಗಳು ಸೇರಿ ನಿರ್ಮಿಸಿರುವ “ಪ್ರತ್ಯರ್ಥ” ಚಿತ್ರ ಈ ವಾರ(ಫೆಬ್ರವರಿ 28) ರಾಜ್ಯಾದ್ಯಂತ ಬಿಡುಯಾಗುತ್ತಿದೆ.‌ ಇತ್ತೀಚೆಗಷ್ಟೇ ಈ ಚಿತ್ರದ ಟ್ರೇಲರ್ ಅನ್ನು ರೋರಿಂಗ್ ಸ್ಟಾರ್ ಶ್ರೀಮುರಳಿ ಅನಾವರಣ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದರು. ಟ್ರೇಲರ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಚಿತ್ರ ಬಿಡುಗಡೆಗೂ ಮುನ್ನ ಚಿತ್ರತಂಡದಿಂದ ಸಂತಸದ ಸುದ್ದಿ ಹೊರಬಂದಿದೆ. ಈ ಚಿತ್ರದ ಕಥೆಯನ್ನು ಮೆಚ್ಚಿಕೊಂಡಿರುವ ತಮಿಳುನಾಡಿನ […]

ನಾಗಬಂಧಂ ಚಿತ್ರದ ಹಾಡಿಗೆ ಪುಷ್ಪ 2 ಖ್ಯಾತಿಯ ಗಣೇಶ್‌ ಆಚಾರ್ಯ ನೃತ್ಯ ಸಂಯೋಜನೆ

  ವಿರಾಟ್ ಕರ್ಣ್ ನಾಯಕನಾಗಿ ನಟಿಸಿರುವ, ಅಭಿಷೇಕ್ ನಾಮ ನಿರ್ದೇಶನದ, NIK ಸ್ಟುಡಿಯೋಸ್ ಅಡಿಯಲ್ಲಿ ಕಿಶೋರ್ ಅನ್ನಾಪುರರೆಡ್ಡಿ ಅವರು ಅಭಿಷೇಕ್ ಪಿಕ್ಚರ್ಸ್ ಸಹಯೋಗದೊಂದಿಗೆ ನಿರ್ಮಿಸಿರುವ ಪ್ಯಾನ್-ಇಂಡಿಯಾ ಚಿತ್ರ “ನಾಗಬಂಧಂ”. ಪ್ರಸ್ತುತ ನಾಯಕ ವಿರಾಟ್ ಕರ್ಣ್ ಮತ್ತು ನಟಿಯರಾದ ನಭಾ ನಟೇಶ್ ಮತ್ತು ಐಶ್ವರ್ಯ ಮೆನನ್ ಅವರನ್ನು ಒಳಗೊಂಡ ಈ ಚಿತ್ರದ ಹಾಡಿನ ಶೂಟಿಂಗ್‌ ನಡೆಯುತ್ತಿದ್ದು, ಗಣೇಶ್ ಆಚಾರ್ಯ ನೃತ್ಯ ನಿರ್ದೇಶನ ಮಾಡುತ್ತಿದ್ದಾರೆ. ಯುವ ನಾಯಕ ವಿರಾಟ್ ಕರ್ಣ್ ಬಹುನಿರೀಕ್ಷಿತ ಪ್ಯಾನ್- ಇಂಡಿಯಾ ಚಿತ್ರ “ನಾಗಬಂಧಂ” ಈಗಾಗಲೇ ಪೋಸ್ಟರ್‌ […]

Translate »