# Tags

Sonu Gowda’s Exclusive Open Talk

ಸೋನುವಿನ ಬಂಗಾರದ0ತಹ ದಾಂಪತ್ಯ ಜೀವನ ಎಡವಿದ್ದೆಲ್ಲಿ? ‘ಇಂತಿ ನಿನ್ನ ಪ್ರೀತಿಯ’ ಸಿನಿಮಾದ ಬಳಿಕ ಶ್ರೀನಗರ ಕಿಟ್ಟಿ ಸ್ನೇಹಿತ ಮನು ಎಂಬುವವರ ಜೊತೆ ಪರಿಚಯವಾಗಿತ್ತು. ಇಬ್ಬರ ನಡುವೆ ಸ್ನೇಹ ಬೆಳೆದು, ಅದು ಪ್ರೀತಿಗೆ ತಿರುಗಿತ್ತು. ಇಬ್ಬರೂ ಡೇಟಿಂಗ್ ಮಾಡುವುದಕ್ಕೆ ಶುರು ಮಾಡಿದ್ದರು. ಆದರೆ ದಿನ ಕಳೆದಂತೆ ಇಬ್ಬರ ನಡುವೆ ಏನೂ ಸರಿ ಹೋಗುತ್ತಿರಲಿಲ್ಲ. ಒಂದು ಹಂತದಲ್ಲಿ ಈ ಸಂಬಂಧವೇ ಬೇಡ ಅಂತ ಸೋನು ಗೌಡ ನಿರ್ಧರಿಸಿದ್ದರು. ಅದೊಂದು ಡೈಲಾಗ್ ಹೊಡೆಯದೇ ಇದ್ದಿದ್ದರೆ, ಈ ಸಂಬಂಧ ಮುಂದುವರೆಯುತ್ತಿರಲಿಲ್ಲ. ಇಬ್ಬರಿಗೂ ಯಾಕೋ […]

“BAD” : ಪಿ.ಸಿ.ಶೇಖರ್ ನಿರ್ದೇಶನದ ಈ ಚಿತ್ರ ಮಾರ್ಚ್ 28 ರಂದು ಬಿಡುಗಡೆ 

ಎಸ್ ಆರ್ ವೆಂಕಟೇಶ್ ಗೌಡ ನಿರ್ಮಾಣದ, ಪಿ.ಸಿ.ಶೇಖರ್ ನಿರ್ದೇಶನದ ಹಾಗೂ “ಪ್ರೀತಿಯ ರಾಯಭಾರಿ” ಖ್ಯಾತಿಯ ನಕುಲ್ ಗೌಡ ನಾಯಕನಾಗಿ ನಟಿಸಿರುವ “BAD” ಚಿತ್ರದ ಟೀಸರ್ ಇತ್ತೀಚೆಗೆ ಲುಲು ಮಾಲ್ ನಲ್ಲಿ ಅದ್ದೂರಿಯಾಗಿ ಅನಾವರಣವಾಯಿತು. ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ರಾಜಕೀಯ ಮುಖಂಡರಾದ ಬಿ.ಕೆ.ಶಿವರಾಮ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಟೀಸರ್ ಸಾಕಷ್ಟು ಕುತೂಹಲ ಮೂಡಿಸಿದ್ದು, ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ. ಟೀಸರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಇದು ನನ್ನ ನಿರ್ದೇಶನದ ಹನ್ನೊಂದನೇ ಚಿತ್ರ ಎಂದು ಮಾತನಾಡಿದ […]

ಚಿತ್ರಮಂದಿರಗಳಲ್ಲಿ ಇಂದಿನಿಂದ ಮತ್ತೊಮ್ಮೆ `ಸಲಾರ್‌ ‘

  ಸ್ಯಾಂಡಲ್‌ವುಡ್‌ ಮಾತ್ರವಲ್ಲದೆ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಹೊಂಬಾಳೆ ಫಿಲಂಸ್‌ ಹೆಸರು ಮಾಡುತ್ತಿದೆ. ಬಿಗ್‌ ಬಜೆಟ್‌ನ ಸಾಲು ಸಾಲು ಸಿನಿಮಾಗಳಲ್ಲಿ ಚಿತ್ರೋದ್ಯಮಕ್ಕೆ ನೀಡಿರುವ ಇದೇ ಸಂಸ್ಥೆ, ಈಗಾಗಲೇ ಸರಣಿ ಹಿಟ್‌ ಸಿನಿಮಾಗಳನ್ನೇ ನೀಡಿದೆ. ರಾಜಕುಮಾರ, ಯುವರತ್ನ, ಬಘೀರ, ಕೆಜಿಎಫ್ ಚಾಪ್ಟರ್‌ 1 ಮತ್ತು 2, ಕಾಂತಾರ ಸಿನಿಮಾಗಳು ಹಿಟ್‌ ಲಿಸ್ಟ್‌ನಲಿದೆ. ಹೀಗಿರುವಾಗಲೇ ಇದೇ ಸಂಸ್ಥೆಯ ಮತ್ತೊಂದು ಬಿಗ್‌ ಬಜೆಟ್‌ ಸಿನಿಮಾ, “ಸಲಾರ್‌ ಪಾರ್ಟ್‌ 1 ಸೀಸ್‌ ಫೈರ್‌” ಇಂದು (ಮಾರ್ಚ್‌ 21) ಚಿತ್ರಮಂದಿರಗಳಲ್ಲಿ ಮರು ಬಿಡುಗಡೆ ಆಗಿದೆ. […]

“ಬಂಡೆ ಸಾಹೇಬ್” ಚಿತ್ರದಲ್ಲಿ “ಪಂಟ್ರು” ಖ್ಯಾತಿಯ ಸಂತೋಷ್ ರಾಮ್

  ಕಳೆದ ಕೆಲವುವರ್ಷಗಳ ಹಿಂದೆ ಗುಲ್ಬರ್ಗದಲ್ಲಿ ರೌಡಿ ಶೀಟರ್ ಮುನ್ನಾನನ್ನು ಸೆರೆಹಿಡಿಯುವ ಸಂದರ್ಭದಲ್ಲಿ ಶೂಟೌಟ್ ಗೆ ಬಲಿಯಾದ ಹುತಾತ್ಮ ಪೊಲೀಸ್ ಅಧಿಕಾರಿ(ಪಿ.ಎಸ್.ಐ) ಮಲ್ಲಿಕಾರ್ಜುನ ಬಂಡೆ ಅವರ ಕುರಿತಾದ ಚಿತ್ರವೊಂದು ನಿರ್ಮಾಣವಾಗಿದೆ. ನೈಜಘಟನೆ ಆಧಾರಿತ ಈ ಚಿತ್ರಕ್ಕೆ “ಬಂಡೆ ಸಾಹೇಬ್” ಎಂದು ಹೆಸರಿಡಲಾಗಿದೆ. ಚಿತ್ರದ ನಾಯಕನಾಗಿ ಸಂತೋಷ್ ರಾಮ್ ನಟಿಸಿದ್ದಾರೆ. “ಕೃಷ್ಣ ರುಕ್ಮಿಣಿ” ಸೇರಿದಂತೆ ಹಲವು ಜನಪ್ರಿಯ ಧಾರಾವಾಹಿಗಳಲ್ಲಿ ‌ಹಾಗೂ “ಟೋನಿ” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ಅಭಿನಯಿಸಿರುವ ಸಂತೋಷ್ ರಾಮ್, “ಪಂಟ್ರು” ಚಿತ್ರದ ಮೂಲಕ ನಾಯಕನಾದರು. […]

ಯುಗಾದಿ ಹಬ್ಬದಂದು(ಮಾರ್ಚ್ 30) ಅನಾವರಣವಾಗಲಿದೆ ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಟೀಸರ್. .

ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ “ಸೂರಜ್ ಪ್ರೊಡಕ್ಷನ್ ” ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚಿಗೆ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯನ್ನು ಸಹ ವಿಭಿನ್ನವಾಗಿ ಮಾಡಲಾಗಿತ್ತು. ಆಗಸ್ಟ್ 15 ರಂದು ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ ಈ ಚಿತ್ರ […]

“ಮೈಲಾಪುರ” ; ಜನಪ್ರಿಯ ಶಾಸಕ ಪ್ರಿಯಕೃಷ್ಣ ಅವರಿಂದ ಪೋಸ್ಟರ್ ಅನಾವರಣ .

  ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟರಾದ ಕರಾಟೆ ಕಿಂಗ್ ಶಂಕರ್ ನಾಗ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ವಿಶೇಷ ಪೋಸ್ಟರ್ ಇತ್ತೀಚೆಗೆ ನಡೆದ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ “ಮೈಲಾಪುರ” ಚಿತ್ರತಂಡ ಬಿಡುಗಡೆ ಮಾಡಿದೆ. ಜನಪ್ರಿಯ ಶಾಸಕರಾದ ಪ್ರಿಯಕೃಷ್ಣ ಈ ವಿಶೇಷ ಪೋಸ್ಟರ್ ಅನಾವರಣ ಮಾಡಿದ್ದಾರೆ. ಪೋಸ್ಟರ್ ಬಿಡುಗಡೆ ಮಾಡಿದ ಪ್ರಿಯಕೃಷ್ಣ ಅವರು ಇದೇ ಮಾಸಂತ್ಯಕ್ಕೆ ಬಿಡುಗಡೆಯಾಗಲಿರುವ “ಮೈಲಾಪುರ” ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ. ‌‌‌ ಇತ್ತೀಚೆಗೆ ನಡೆದ ಮಹಾ ಕುಂಭಮೇಳದ ಸಂದರ್ಭದಲ್ಲಿ […]

Translate »