# Tags

Yash Unfiltered ; ಪ್ರೇಕ್ಷಕರ ಮೇಲೆ ಗೂಬೆ ಕೂರಿಸುವುದರಲ್ಲಿ ಅರ್ಥವಿಲ್ಲ!

ಯಶ್ ಯೋಚನೆ-ಯೋಜನೆ ಎರಡು ದೊಡ್ಡದು. ಇದಕ್ಕೆ ಕೈಗನ್ನಡಿ ಎಂಬಂತೆ ಯಶ್ ಅವರ ಮುಂದಿನ ಸಿನಿಮಾ ‘ಟಾಕ್ಸಿಕ್’ ಮೇಲೆ ಎಲ್ಲರ ಕಣ್ಣಿದೆ. ಜಗತ್ತು ಯಶ್ ಬಗ್ಗೆ ಮಾತನಾಡುತ್ತಿದೆ. ಕನ್ನಡದಲ್ಲಿ ಮಾತ್ರವಲ್ಲ ಏಕಕಾಲದಲ್ಲಿ ಈ ಚಿತ್ರದ ಚಿತ್ರೀಕರಣ ಇಂಗ್ಲೀಷ್ ಭಾಷೆಯಲ್ಲಿ ಕೂಡ ನಡೆಯುತ್ತಿದೆ. ಇದರ ನಡುವೆ ಬಿಡುವು ಮಾಡಿಕೊಂಡು ಯಶ್ ಕನ್ನಡ ಚಿತ್ರರಂಗದ ಬಗ್ಗೆ ಮಾತನಾಡಿದ್ದಾರೆ. ಕನ್ನಡ ಚಿತ್ರರಂಗ ಅಂದರೆ ಬೇಜಾರಾಗುವ ವಿಚಾರವನ್ನು ಹೇಳಿದ್ದಾರೆ. ಹೌದು, ಯಶ್ ನಿನ್ನೆ ಮನದ ಕಡಲು ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಬಂದಿದ್ದರು. ಬಹುದಿನಗಳ […]

ಸ್ಯಾಂಡಲ್ ವುಡ್ ಪ್ರವೇಶಿಸಿದ ದೀಪ್ತಿ ಸುರೇಶ್ .

  ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ “S\O ಮುತ್ತಣ್ಣ” ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ಬರೆದಿರುವ “ಕರೆದರೆ ಹಾಗೆಲಾ ಬರಲಾರೆ ನಾನು” ಎಂಬ ಹಾಡನ್ನು ತಮಿಳು ಹಾಗೂ ಹಿಂದಿ ಚಿತ್ರಗಳ ಪ್ರಸಿದ್ದ ಗೀತೆಗಳನ್ನು ಹಾಡಿ ಜನಪ್ರಿಯರಾಗಿರುವ ಗಾಯಕಿ ದೀಪ್ತಿ ಸುರೇಶ್ ಹಾಡಿದ್ದಾರೆ. ಈ ಹಾಡನ್ನು ಹಾಡುವ ಮೂಲಕ ದೀಪ್ತಿ ಸುರೇಶ್ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿದ್ದಾರೆ. ಸಚಿನ್ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. “ಮಾಮನ್ನನ್”, […]

‘ವೇಷಗಳು’ ಟೈಟಲ್ ಲಾಂಚ್ ಮಾಡಿದ‌ ರವಿ ಬೆಳಗೆರೆಯವರ ಪ್ರೀತಿಯ ಪುತ್ರಿ

ರವಿ ಬೆಳಗೆರೆ ಅವರು ಇಂದು ನಮ್ಮೊಂದಿಗೆ ದೈಹಿಕವಾಗಿ‌ ಇಲ್ಲ. ಆದರೆ ಅವರ ಪುಸ್ತಕಗಳು, ಅವರ ಸ್ಪೂರ್ತಿದಾಯಕ ನುಡಿಗಳು ಎಲ್ಲವೂ ಈಗಲೂ ಜೀವಂತವಾಗಿವೆ. ಅಕ್ಷರ ಮಾಂತ್ರಿಕನ ಅಭಿಮಾನಿಗಳು ಈಗಲೂ ಅವರಾಡಿರುವ ಮಾತುಗಳನ್ನು ಕೇಳುತ್ತಲೇ ಇರುತ್ತಾರೆ. ಅವರ ಪುಸ್ತಕಗಳನ್ನೂ ಓದುತ್ತಲೇ ಇರುತ್ತಾರೆ. ರವಿ ಬೆಳಗೆರೆಯವರ ಒಂದೊಂದು ಪುಸ್ತಕವೂ ಅದರದ್ದೇ ಆದ ಕಲ್ಪನಾಲೋಕಕ್ಕೆ ನಮ್ಮನ್ನು ಕರೆದುಕೊಂಡು ಹೋಗಿ ಬಿಡುತ್ತದೆ. ಇಷ್ಟು ದಿನ ಅವರ ಪುಸ್ತಕಗಳನ್ನು ಓದಿ, ಅವರ ಸಾಹಿತ್ಯಿಕ ಜಗತ್ತಿನಲ್ಲಿ ಸಂಚರಿಸುತ್ತಿದ್ದವರಿಗಾಗಿಯೇ ಹೊಸಬರ ಚಿತ್ರತಂಡವೊಂದು ಬೆಳ್ಳಿತೆರೆಯ ಮೇಲೆ ಆ ಲೋಕವನ್ನೇ ಸೃಷ್ಟಿಸಲು […]

“ಮನದ ಕಡಲಿ”ಗೆ ಮನತುಂಬಿ ಹಾರೈಸಿದ ರಾಕಿಂಗ್ ಸ್ಟಾರ್ ಯಶ್

  ಇತ್ತೀಚೆಗೆ ಬಹು ನಿರೀಕ್ಷಿತ ಈ ಚಿತ್ರದ ಟ್ರೇಲರ್ ಅನ್ನು ರಾಕಿಂಗ್ ಸ್ಟಾರ್ ಯಶ್ ಬಿಡುಗಡೆ ಮಾಡಿದರು. ಕಳೆದ ನಾಲ್ಕು ವರ್ಷಗಳಿಂದ ಯಶ್ ಅವರು ಯಾವುದೇ ಸಿನಿಮಾ ಸಮಾರಂಭಗಳಲ್ಲಿ ಪಾಲ್ಗೊಂಡಿರಲಿಲ್ಲ‌. ಬಹಳ ದಿನಗಳ ನಂತರ ಯಶ್ ಅವರು ಪಾಲ್ಗೊಂಡಿದ್ದ ಸಿನಿಮಾ ಸಮಾರಂಭವಿದು. ಲುಲು ಮಾಲ್ ನ ಹೊರಂಗಣದಲ್ಲಿ ನಡೆದ “ಮನದ ಕಡಲು” ಟ್ರೇಲರ್ ಸಮಾರಂಭಕ್ಕೆ ಯಶ್ ಅವರು ಬರುವುದನ್ನು ತಿಳಿದ ಅಭಿಮಾನಿಗಳು ಮನೆಮಂದಿ ಸಹಿತ ಮಧ್ಯಾಹ್ನದಿಂದಲೇ ಮಾಲ್ ಬಳಿ‌ ಜಮಾಯಿಸಿದ್ದರು. ಕಣ್ಣು ಹಾಯಿಸಿದಷ್ಟು “ಜನರ ಕಡಲು” ಅಲ್ಲಿತ್ತು‌. […]

‘ಫೈರ್ ಫ್ಲೈ’ ಸಿನಿಮಾದ ಮೊದಲ ಹಾಡು ರಿಲೀಸ್

  ಶ್ರೀ ಮುತ್ತು ಸಿನಿ ಸರ್ವೀಸಸ್ ಅಂಡ್ ಪ್ರೊಡಕ್ಷನ್ ಬ್ಯಾನರ್ ಮೂಲಕ ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚೊಚ್ಚಲ ಸಿನಿಮಾ ಫೈರ್ ಫ್ಲೈ ಈಗಾಗಲೇ ನಾನಾ ವಿಷಯಗಳಿಂದ ಸುದ್ದಿಯಲ್ಲಿದೆ. ಪೋಸ್ಟರ್, ಟೀಸರ್ ನಿಂದಲೇ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಇನ್ ದಿ ನೈಟ್ ಎಂಬ ಮೆಲೋಡಿ ಗೀತೆಯನ್ನು ಅನಾವರಣ ಮಾಡಲಾಗಿದೆ. ಧನಂಜಯ್ ರಂಜನ್ ಸಾಹಿತ್ಯ ಬರೆದಿರುವ ಗೀತೆಗ ಸಾಹಿತ್ಯ ಬರೆದಿದ್ದು, ಕಪಿಲ್ ಕಪಿಲನ್ ಧ್ವನಿಯಾಗಿದ್ದಾರೆ. ಚರಣ್ ರಾಜ್ […]

ರಾಬಿನ್‌ ಹುಡ್‌ ಚಿತ್ರವನ್ನು ವಿತರಣೆ ಮಾಡಲಿದೆ ವಿಕೆ ಫಿಲಂಸ್‌

ಟಾಲಿವುಡ್‌ನ ನಿತಿನ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ರಾಬಿನ್ ಹುಡ್ ಸಿನಿಮಾ ಬಿಡುಗಡೆಯ ಸನಿಹ ಬಂದಿದೆ. ಮಾರ್ಚ್‌ 28ರಂದು ದೊಡ್ಡ ಮಟ್ಟದಲ್ಲಿ ತೆರೆಗೆ ಬರುತ್ತಿದ್ದು, ಪ್ರಚಾರದ ಕೆಲಸಗಳಲ್ಲಿಯೂ ತೊಡಗಿಸಿಕೊಂಡಿದೆ ಚಿತ್ರತಂಡ. ಈ ನಡುವೆ ಇದೇ ತೆಲುಗು ಚಿತ್ರವನ್ನು ಕರ್ನಾಟಕದಲ್ಲಿ ವಿಕೆ ಫಿಲಂಸ್‌ ವಿತರಣೆಯ ಜವಾಬ್ದಾರಿ ಹೊತ್ತಿದೆ. ವೆಂಕಿ ಕುಡುಮುಲ ನಿರ್ದೇಶಿಸಿರುವ ರಾಬಿನ್‌ ಹುಡ್‌ ಸಿನಿಮಾದಲ್ಲಿ ನಿತಿನ್‌ಗೆ ಜೋಡಿಯಾಗಿ ಕನ್ನಡತಿ ಶ್ರೀಲೀಲಾ ನಾಯಕಿಯಾಗಿದ್ದಾರೆ. ಇನ್ನುಳಿದಂತೆ ರಾಜೇಂದ್ರ ಪ್ರಸಾದ್, ವೆನ್ನೆಲಾ ಕಿಶೋರ್ ಮತ್ತು ಬ್ರಹ್ಮಾಜಿ ಸೇರಿದಂತೆ ಘಟಾನುಘಟಿ ಪೋಷಕ ಪಾತ್ರಧಾರಿಗಳು ಚಿತ್ರದಲ್ಲಿದ್ದಾರೆ. […]

Translate »