Sandalwood Leading OnlineMedia

ಪಹಲ್ಗಾಮ್ ಉಗ್ರರ ದಾಳಿ ಬಗ್ಗೆ ನಟ ಸುದೀಪ್ ಫಸ್ಟ್ ರಿಯಾಕ್ಷನ್

ಪಹಲ್ಗಾಮ್‌ನಲ್ಲಿ ಹಿಂದೂಗಳ ಮೇಲೆ ನಡೆದ ಉಗ್ರರ ದಾಳಿ ಬಗ್ಗೆ ನಟ ಸುದೀಪ್ ರಿಯಾಕ್ಟ್ ಮಾಡಿದ್ದಾರೆ. ಪಹಲ್ಗಾಮ್‌ನಲ್ಲಿ ಅಮಾಯಕರ ನೆತ್ತರು ಹರಿಸಲಾಗಿದೆ, ಉಗ್ರರ ಹೀನ ಕೃತ್ಯಕ್ಕೆ ತಕ್ಷಣ ಕ್ರಮ ಕೈಗೊಳ್ಳಿ ಎಂದು ಸರ್ಕಾರಕ್ಕೆ ಸುದೀಪ್ ಮನವಿ ಮಾಡಿದ್ದಾರೆ.”ಪಹಲ್ಗಾಮ್‌ನಲ್ಲಿ ಮುಗ್ಧ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿ ನಿಜಕ್ಕೂ ಹೃದಯ ವಿದ್ರಾವಕ. ಇದು ಕೇವಲ ವ್ಯಕ್ತಿಗಳ ಮೇಲಿನ ದಾಳಿಯಲ್ಲ, ಬದಲಾಗಿ ನಮ್ಮ ರಾಷ್ಟ್ರದ ಸ್ಫೂರ್ತಿಯ ಮೇಲಿನ ದಾಳಿ. ಇದು ಸಂಯಮದ ಸಮಯವಲ್ಲ, ಬಲವಾದ ಮತ್ತು ಸ್ಪಷ್ಟವಾದ ಪ್ರತಿಕ್ರಿಯೆ ನೀಡಬೇಕಾದ ಸಮಯ” ಎಂದು ಸುದೀಪ್ ಆಕ್ರೋಶ ಹೊರ ಹಾಕಿದ್ದಾರೆ.

Share this post:

Translate »