Sandalwood Leading OnlineMedia

ಪುಟ್ಟಮಗುವಿನ ಬಾಳಿಗೆ ಬೆಳಕಾದ ನಟ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

ಧ್ರುವ ಸರ್ಜಾ ಅವರು ಕಣ್ಣಿನ ಸಮಸ್ಯೆಯಿದ್ದ ಬಾಲಕನೊಬ್ಬನಿಗೆ ಶಸ್ತ್ರಚಿಕಿತ್ಸೆ ಮಾಡಿಸಿದ್ದಾರೆ. ಆ ಮೂಲಕ ಆ ಬಾಲಕನ ಕಣ್ಣು ದೃಷ್ಟಿ ಸರಿ ಹೋಗುವಂತೆ ಮಾಡಿದ್ದಲ್ಲದೆ, ಆ ಬಾಲಕನ ಹಾಗೂ ಅವರ ಕುಟುಂಬಕ್ಕೆ ಬೆಳಕಾಗಿದ್ದಾರೆ. ತಾವೇ ಮುಂದೆ ನಿಂತು ಮಂಜುನಾಥ ದೃಷ್ಟಿ ಆಸ್ಪತ್ರೆಯಲ್ಲಿ ಆ ಪುಟ್ಟ ಬಾಲಕನಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ಆ ಬಾಲಕನ ದೃಷ್ಟಿದೋಷ ನಿವಾರಣೆ ಆಗಿದೆ.

https://www.instagram.com/p/DH5RffExrfp/

Share this post:

Translate »