Sandalwood Leading OnlineMedia

ದರ್ಶನ್-ಧ್ರುವ ಸರ್ಜಾ ಮಧ್ಯೆ ಮನಸ್ತಾಪ ತಂದುಹಾಕಿದ್ದ ಯಾರೆಂದು ಬಹಿರಂಗಪಡಿಸಿದ ನಟ ಧನ್ವೀರ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಡುವಿನ ಶೀತಲ ಸಮರಕ್ಕೆ ಕಾರಣ ಯಾರು ಎಂದು ನಟ ಧನ್ವೀರ್ ಗೌಡ ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ  ಬಹುಕಾಲದ ಗೆಳತಿ ಜೊತೆ ವಾಸುಕಿ ವೈಭವ್ ಮದುವೆ..

ಅಣ್ಣ-ತಮ್ಮನಂತಿದ್ದ ದರ್ಶನ್ ಮತ್ತು ಧ್ರುವ ನಡುವೆ ತಂದಿಟ್ಟವರು ಅವರ ಜೊತೆಗೇ ಇರವವರು. ಸ್ವಂತ ಲಾಭಕ್ಕಾಗಿ ಅವರ ಜೊತೆಗೇ ಇದ್ದು ಹಿಂದಿನಿಂದಲೇ ತಂದಿಟ್ಟು ತಮಾಷೆ ನೋಡುವವರು ಕೆಲವರಿದ್ದಾರೆ. ಅವರೇ ಈ ಕೆಲಸ ಮಾಡಿದ್ದು ಎಂದು ಧನ್ವೀರ್ ಹೇಳಿದ್ದಾರೆ.

ಇದನ್ನೂ ಓದಿ ನಾಳೆ ತೆರೆಗೆ ಬರಲಿದೆ ಎಸ್ತರ್ ನರೋನ್ಹಾ ಹೊಸ ಕನಸು ‘ದಿ ವೆಕೆಂಟ್ ಹೌಸ್’ ರಿಲೀಸ್

ಸಂದರ್ಶನವೊಂದರಲ್ಲಿ ಧನ್ವೀರ್ ಈ ವಿಚಾರ ಹೇಳಿದ್ದಾರೆ. ಕೈವ ಸಿನಿಮಾ ಟೀಸರ್ ಬಿಡುಗಡೆಯಾದ ಬೆನ್ನಲ್ಲೇ ಧನ್ವೀರ್ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಈ ವೇಳೆ ಸಂದರ್ಶನವೊಂದರಲ್ಲಿ ದರ್ಶನ್-ಧ್ರುವ ವಿವಾದದ ಬಗ್ಗೆ ಅವರು ಮಾತನಾಡಿದ್ದಾರೆ. ಧನ್ವೀರ್ ನಟ ದರ್ಶನ್ ಆಪ್ತವಲಯದಲ್ಲಿ ಗುರುತಿಸಿಕೊಂಡವರು.

Share this post:

Related Posts

To Subscribe to our News Letter.

Translate »