ಬಿಲ್ಲು ಬಾಣ ಹಿಡಿದು ‘ರಾಮಾಯಣ’ ಚಿತ್ರಕ್ಕೆ ರೆಡಿ ಆದ ರಣಬೀರ್ ಕಪೂರ್; ನಡೆದಿದೆ ಭರ್ಜರಿ ಸಿದ್ಧತೆ
Chittara News March 26, 2024
ರಾಮನ ಪಾತ್ರ ಮಾಡಬೇಕು ಎಂದರೆ ಬಿಲ್ಲು-ಬಾಣ ಹಿಡಿಯಬೇಕು. ಅದು ಗನ್ ಬಳಸಿದಂತೆ ಅಲ್ಲ. ಇದಕ್ಕೆ ಸಾಕಷ್ಟು ಸಿದ್ಧತೆ ಬೇಕಾಗುತ್ತದೆ. ಹೀಗಾಗಿ, ರಣಬೀರ್ ಕಪೂರ್ ಇದಕ್ಕಾಗಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ.
ರಣಬೀರ್ ಕಪೂರ್ ಅವರು ‘ರಾಮಾಯಣ’ ಸಿನಿಮಾ ಶೂಟಿಂಗ್ನಲ್ಲಿ ಬ್ಯುಸಿ ಆಗಲಿದ್ದಾರೆ. ಇದಕ್ಕಾಗಿ ಅವರು ಮದ್ಯ ಸೇವನೆ ಹಾಗೂ ಮಾಂಸ ಸೇವನೆ ತ್ಯಜಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಕ್ಲೀನ್ ಶೇವ್ ಲುಕ್ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ.
ರಾಮನ ಪಾತ್ರ ಮಾಡಬೇಕು ಎಂದರೆ ಬಿಲ್ಲು-ಬಾಣ ಹಿಡಿಯಬೇಕು. ಅದು ಗನ್ ಬಳಸಿದಂತೆ ಅಲ್ಲ. ಇದಕ್ಕೆ ಸಾಕಷ್ಟು ಸಿದ್ಧತೆ ಬೇಕಾಗುತ್ತದೆ. ಹೀಗಾಗಿ, ರಣಬೀರ್ ಕಪೂರ್ ಇದಕ್ಕಾಗಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ.
ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್ನಲ್ಲಿ 900 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ ಅನ್ನೋದು ವಿಶೇಷ. ಹಲವು ಲುಕ್ನಲ್ಲಿ ಅವರು ಕಾಣಿಸಿಕೊಂಡಿದ್ದರು.