ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಆರಾಧ್ಯಾ ಬಚ್ಚನ್ : ಕಾರಣವೇನು ಗೊತ್ತಾ..?
ಅಭಿ- ಐಶ್ ದಂಪತಿ ದೂರಾಗುತ್ತಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪದೇ ಪದೆ ವದಂತಿ ಹರಡುತ್ತಲೇ ಇರುತ್ತದೆ. ಇದು ಸುಳ್ಳು ಎಂದು ಹೇಳಿದರು ಕೆಲವರು ಕೇಳುತ್ತಿಲ್ಲ. ಇನ್ನು ಆರಾಧ್ಯ ಬಚ್ಚನ್ ಬಗ್ಗೆ ಕೂಡ ಇಲ್ಲಸಲ್ಲದ ಸುದ್ದಿ ಹರಡಲಾಗುತ್ತಿದೆ. ಮುಖ್ಯವಾಗಿ ಆಕೆಯ ಆರೋಗ್ಯದ ಬಗ್ಗೆ ಸುಳ್ಳು ವದಂತಿ ವೈರಲ್ ಆಗುತ್ತಿದೆ. ಇದನ್ನು ಪ್ರಶ್ನಿಸಿ ಆಕೆ ಈಗ ಕೋರ್ಟ್ ಮೆಟ್ಟಿಲೇರಿದ್ದಾಳೆ. ಕೆಲ ವೆಬ್ಸೈಟ್ ಹಾಗೂ ಸೋಶಿಯಲ್ ಮೀಡಿಯಾದಲ್ಲಿ ಪ್ರಕಟವಾದ ಇಂತಹ ಸುಳ್ಳು ಸುದ್ದಿ ತೆಗೆಯಬೇಕು ಎಂದು ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆರಾಧ್ಯ […]