# Tags

ಮತ್ತೆ ಮಕ್ಕಳ ಸಿನಿಮಾ ಹಬ್ಬ: ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ 2ನೇ ಆವೃತ್ತಿ ಆರಂಭ

ಮಕ್ಕಳ ಚಿತ್ರಕ್ಕೆ ವೇದಿಕೆ ಕಲ್ಪಿಸಿ ಕೊಡುವ ಉದ್ದೇಶದಿಂದ ‘ಉಲ್ಲಾಸ್ ಸ್ಕೂಲ್ ಆಫ್ ಸಿನಿಮಾಸ್’ ‘ಬೆಂಗಳೂರು ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ ’ವನ್ನು ಆರಂಭಿಸಿದ್ದು, ಇದರ ಎರಡನೇ ಆವೃತ್ತಿಗೆ ನಿನ್ನೆ ಚಾಲನೆ ಸಿಕ್ಕಿದೆ. ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ‘ಬೆಂಗಳೂರು ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ’ಕ್ಕೆ ಚಾಲನೆ ನೀಡುವ ಮೂಲಕ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಿರ್ಮಾಪಕರಾದ ಭಾ.ಮಾ.ಹರೀಶ್, ಉಮೇಶ್ ಬಣಕಾರ್ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು ಎಂ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಬೆಂಗಳೂರಿನ ಜಿಟಿ‌ ಮಾಲ್ […]

Bengaluru: ರಾಮೇಶ್ವರಂ ಕೆಫೆ ಕೇಸ್; ಬೆಂಗಳೂರಿನಲ್ಲಿ ಇಬ್ಬರನ್ನ ವಶಕ್ಕೆ ಪಡೆದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ (Rameshwaram cafe) ಬಾಂಬ್ ಬ್ಲಾಸ್ಟ್ ಕೇಸ್ (Bomb Blast) ಸಂಬಂಧ ಸ್ಫೋಟಕ ಇಟ್ಟವನಿಗೆ ಎನ್‌ಐಎ (NIA) ತೀವ್ರ ಹುಡುಕಾಟ ನಡೆಸುತ್ತಿದೆ. ಶಂಕಿತನ ಸಂಪರ್ಕ ಹೊಂದಿದ್ದ ಅನುಮಾನದ ಮೇಲೆ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದೆ. ಬೆಂಗಳೂರು (Bengaluru) ಮೂಲದ ಇಬ್ಬರು ಅನುಮಾನಿತರನ್ನು ಎನ್‌ಐಎ ವಿಚಾರಣೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ:ರಾಜಕೀಯ ಎಂಟ್ರಿ ಬಗ್ಗೆ ಸುಳಿವು ನೀಡಿದ ಸುದೀಪ್‌ ಶಂಕಿತ ಬಾಂಬರ್ ಜೊತೆಗೆ ಸಂಪರ್ಕವನ್ನು ಹೊಂದಿದ್ದ ಶಂಕೆಯ ಮೇರೆಗೆ ಬೆಂಗಳೂರು ಮೂಲದ […]

ರಾಮೇಶ್ವರಂ ಕೆಫೆ ಸ್ಪೋಟದ ಹಿಂದಿದೆ ಚೆನ್ನೈ ಲಿಂಕ್ : NIA ಹೇಳಿದ್ದೇನು..?

ಬೆಂಗಳೂರಿನ ರಾಮೇಶ್ವರಂ ಕೆಫೆ(Rameshwaram Cafe)ಯಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನ ಜಾಡು ಹಿಡಿದ ಎನ್​ಐಎ(NIA)ಗೆ ಚೆನ್ನೈ ಲಿಂಕ್ ಸಿಕ್ಕಿದ್ದು, ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟು ಶಂಕಿತ ಪರಾರಿಯಾಗಿದ್ದಾನೆ. ಶಂಕಿತ ಧರಿಸಿದ್ದ ಟೋಪಿಯ ಮೂಲ ಪತ್ತೆ ಹಚ್ಚಿದ್ದ ಎನ್​ಐಎಗೆ ಇದನ್ನು ತಮಿಳುನಾಡಿನ ಮಾಲ್​ವೊಂದರಲ್ಲಿ ಖರೀದಿಸಲಾಗಿರುವ ಮಾಹಿತಿ ದೊರೆತಿದೆ. ಇದನ್ನೂ ಓದಿ:ಚಾಮರಾಜನಗರ ಕ್ಷೇತ್ರದ ಮತದಾನ ಜಾಗೃತಿ ರಾಯಬಾರಿಯಾದ್ರು ಬಿಗ್ ಬಾಸ್ ಕಾರ್ತಿಕ್ ಇದನ್ನೂ ಓದಿ :RCB ಮ್ಯಾಚ್ ನಲ್ಲಿ ಅನುಷ್ಕಾ ಶರ್ಮಾ ಕಾಣಿಸಿಕೊಳ್ಳುತ್ತಾರಾ..? ಬೆಂಗಳೂರು, ಮಾ.23: ಬೆಂಗಳೂರಿನ ರಾಮೇಶ್ವರಂ ಕೆಫೆ(Rameshwaram […]

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ : ಖಾಸಗಿ ಬೋರ್ವೆಲ್ ಗಳ ವಶಕ್ಕೆ ಜಲಮಂಡಳಿ ನಿರ್ಧಾರ.

ಕಟ್ಟಡ ನಿರ್ಮಾಣ ಮತ್ತು ಇತರ ಅನೇಕ ಚಟುವಟಿಕೆಗಳಿಗೆ ಕುಡಿಯಲು ಯೋಗ್ಯ ನೀರಿನ ಬಳಕೆಯನ್ನು ನಿಷೇಧಿಸಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಮತ್ತೊಂದು ಮಹತ್ವದ ಕ್ರಮ ಕೈಗೊಂಡಿದೆ. ಕಟ್ಟಡ ನಿರ್ಮಾಣ ಪ್ರದೇಶಗಳಲ್ಲಿರುವ ಖಾಸಗಿಯವರ ಬೋರ್​ವೆಲ್​ಗಳನ್ನು ವಶಪಡಿಸಿಕೊಳ್ಳುವಂತೆ ಆಡಳಿತಕ್ಕೆ ಆದೇಶ ನೀಡಿದೆ. ಬೆಂಗಳೂರು, ಮಾರ್ಚ್​ 22 : ಬೆಂಗಳೂರು, ನಗರದಲ್ಲಿ ದಿನದಿಂದ ದಿನಕ್ಕೆ ನೀರಿನ ಬಿಕ್ಕಟ್ಟು (Bengaluru Water Crisis) ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ (BWSSB) […]

Translate »