# Tags

ರಾತ್ರಿ ಡ್ರಾಮಾ ಬಳಿಕ ಡಿಕೆಶಿಯ ಹಸ್ತಕ್ಷೇಪ ಜಾಲಿವುಡ್‌ ಸೀಲ್ ತೆರವು, ಬಿಗ್‌ಬಾಸ್‌ ಪುನರಾರಂಭ

ಬಿಗ್‌ಬಾಸ್‌ ಮನೆಗೆ ಬೀಗ ಬಿದ್ದ ಸುದ್ದಿ ಕನ್ನಡ ಮನರಂಜನಾ ವಲಯವನ್ನೇ ಶಾಕ್ ಮಾಡಿತ್ತು. ಆದರೆ ‘ವೈಲ್ಡ್ ಕಾರ್ಡ್ ಎಂಟ್ರಿ’ ಕೊಟ್ಟ ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ತಮ್ಮ ಸ್ಟೈಲ್‌ನಲ್ಲೇ ಸೀಲ್ ತೆರವು ಮಾಡಿಸಿ ಶೋಗೆ ಮತ್ತೆ ಜೀವ ತುಂಬಿದ್ದಾರೆ! ಜಾಲಿವುಡ್‌ ಸ್ಟುಡಿಯೋಸ್‌ನಲ್ಲಿ ನಡೆಯುತ್ತಿದ್ದ ಬಿಗ್‌ಬಾಸ್‌ ಕನ್ನಡ ಸೀಸನ್ 12 ಚಿತ್ರೀಕರಣ ಪರಿಸರ ನಿಯಮ ಉಲ್ಲಂಘನೆಯ ಆರೋಪದ ಹಿನ್ನೆಲೆಯಲ್ಲಿ ಅಕ್ಟೋಬರ್ 7ರಂದು ಸ್ಥಗಿತಗೊಂಡಿತ್ತು. ರಾಮನಗರ ಜಿಲ್ಲಾಡಳಿತದ ಆದೇಶದಂತೆ ಸ್ಟುಡಿಯೋಗೆ ಬೀಗ ಬಿದ್ದ ಕಾರಣದಿಂದ ಬಿಗ್‌ಬಾಸ್‌ ಮನೆಗೂ ಬೀಗ […]

ರೆಸಾರ್ಟ್‌ನಲ್ಲೂ ಬಿಗ್ ಬಾಸ್ ಶೋ! ಸ್ಪರ್ಧಿಗಳಿಗೆ ಕಠಿಣ ನಿಯಮಗಳು

‘ಬಿಗ್ ಬಾಸ್ ಕನ್ನಡ ಸೀಸನ್ 12’ ಸ್ಥಗಿತಗೊಂಡ ನಂತರ, ಎಲ್ಲ ಸ್ಪರ್ಧಿಗಳನ್ನು ರಾಮನಗರದ ಈಗಲ್‌ಟನ್ ರೆಸಾರ್ಟ್‌ಗೆ ಸ್ಥಳಾಂತರಿಸಲಾಗಿದೆ. ಆದರೆ ಅಲ್ಲಿ ವಿಶ್ರಾಂತಿ ಅಲ್ಲ — ಬಿಗ್ ಬಾಸ್ ಶೈಲಿಯ ಶಿಸ್ತಿನ ಬದುಕೇ ಮುಂದುವರಿಯುತ್ತಿದೆ! ರೆಸಾರ್ಟ್‌ನಲ್ಲಿಯೂ ಸ್ಪರ್ಧಿಗಳಿಗೆ ಬಿಗ್ ಬಾಸ್ ನಿಯಮಗಳನ್ನೇ ಹೇರಲಾಗಿದ್ದು, ಅಲ್ಲಿ ಕೂಡಾ ‘ಮಿನಿ ಬಿಗ್ ಬಾಸ್ ಶೋ’ ನಡೆಯುತ್ತಿದೆ ಎಂದು ಹೇಳಬಹುದು. ಮಾಲಿನ್ಯ ನಿಯಮ ಉಲ್ಲಂಘನೆಯ ಕಾರಣಕ್ಕೆ ಜಾಲಿವುಡ್ ಸ್ಟುಡಿಯೋಗೆ ಬೀಗ ಹಾಕಿದ ನಂತರ, 17 ಸ್ಪರ್ಧಿಗಳನ್ನು 12 ಕೋಣೆಗಳಲ್ಲಿಗೆ ಹಂಚಿ ಇರಿಸಲಾಗಿದೆ. ಪ್ರತಿ […]

ಬಿಗ್ ಬಾಸ್ ಮನೆ ಖಾಲಿ ಮಾಡಿದ ಸ್ಪರ್ಧಿಗಳು; ಮುಂದಿನ ನಡೆ ಏನು?

‘ಬಿಗ್ ಬಾಸ್ ಕನ್ನಡ ಸೀಸನ್ 12’ ಅಪ್ರತೀಕ್ಷಿತವಾಗಿ ಸ್ಥಗಿತಗೊಂಡಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸೂಕ್ತ ಅನುಮತಿ ದೊರಕದ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆಯ ಆಡಳಿತಾಧಿಕಾರಿಗಳು ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಸ್‌ಗೆ ಬೀಗ ಹಾಕಿದ್ದಾರೆ. ಇದರಿಂದಾಗಿ ಕೆಲವೇ ದಿನಗಳ ಹಿಂದೆ ಪ್ರಾರಂಭವಾದ ಈ ಸೀಸನ್ ಈಗ ತಾತ್ಕಾಲಿಕವಾಗಿ ನಿಂತು ಹೋಗಿದೆ. ಬಿಗ್ ಬಾಸ್ ಮನೆಯಲ್ಲಿ ಇದ್ದ ಕಾಕ್ರೋಚ್ ಸುಧಿ, ಮಲ್ಲಮ್ಮ, ಅಶ್ವಿನಿ ಗೌಡ, ಮಾಳು ನಿಪನಾಳ, ಗಿಲ್ಲಿ ನಟ, ಕಾವ್ಯ ಶೈವ, ಮಂಜು ಭಾಷಿಣಿ, ಅಭಿಷೇಕ್, ಸತೀಶ್, ಚಂದ್ರಪ್ರಭ, ರಕ್ಷಿತಾ […]

ಪರಿಸರ ಉಲ್ಲಂಘನೆ ಆರೋಪ: ಜಾಲಿವುಡ್ ಸ್ಟುಡಿಯೋಸ್‌ಗೆ ಬೀಗ, ಬಿಗ್ ಬಾಸ್ ಸ್ಥಗಿತದ ಸೂಚನೆ!

ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋಗೆ ಭಾರೀ ಸಂಕಷ್ಟ ಎದುರಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲಾಡಳಿತ ಮತ್ತು ರಾಮನಗರ ತಹಶೀಲ್ದಾರ್ ತೇಜಸ್ವಿನಿ ನೇತೃತ್ವದ ಅಧಿಕಾರಿಗಳು ಜಾಲಿವುಡ್ ಸ್ಟುಡಿಯೋಸ್ ಆ್ಯಂಡ್ ಎಂಟರ್ಟೈನ್ಮೆಂಟ್ ಪ್ರೈವೇಟ್ ಲಿಮಿಟೆಡ್‌ಗೆ ಬೀಗ ಹಾಕಿದ್ದಾರೆ. ಕಾರಣ: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆಯದೆ ಶೋ ನಡೆಯುತ್ತಿರುವುದು. ಸ್ಟುಡಿಯೋ ಬಿಡದಿ ಕೈಗಾರಿಕಾ ಪ್ರದೇಶದಲ್ಲಿದೆ. ಅಧಿಕाऱಿಗಳು ತಾಜ್ಯ ಸಂಸ್ಕರಣೆ ಮತ್ತು ವಿಲೇವಾರಿ ಕ್ರಮಗಳು ಸರಿಯಾದ ರೀತಿಯಲ್ಲಿ ಅನುಸರಿಸಲಾಗಿಲ್ಲ ಎಂದು ಆರೋಪಿಸಿದ್ದಾರೆ. ಇದರಿಂದ ಸ್ಟುಡಿಯೋಗೆ ತಾತ್ಕಾಲಿಕ ಬೀಗ […]

ಜಾಹ್ನವಿ ಬಳಸಿದ ಒಂದು ಪದದಿಂದ ರಣರಂಗವಾದ ಬಿಗ್ ಬಾಸ್ ಮನೆ!

ಬಿಗ್ ಬಾಸ್ ಕನ್ನಡ ಸೀಸನ್ 12 ಈಗ ನಿಜವಾಗಿಯೂ ‘ಡ್ರಾಮಾ ಹೌಸ್’ ಆಗಿದೆ! ದೊಡ್ಮನೆಯಲ್ಲಿ ನಡೆದ ಒಂದು ಸಣ್ಣ ಮಾತಿನ ಜಗಳ ಈಗ ದೊಡ್ಡ ವಿವಾದವಾಗಿ ಮಾರ್ಪಟ್ಟಿದೆ. ಸ್ಪರ್ಧಿ ಜಾಹ್ನವಿ ಮಾತಿನ ಭರದಲ್ಲಿ “ಗಾಂಚಲಿ” ಎಂಬ ಪದವನ್ನು ಬಳಸಿದಂತೆಯೇ ಮನೆ ಪೂರ್ತಿ ಸಿಡಿಲು ಬಡಿದಂತಾಗಿದೆ. ಆ ಪದ ಕೇಳಿದ ಜಂಟಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮನೆಯ ವಾತಾವರಣ ಕ್ಷಣಾರ್ಧದಲ್ಲಿ ಗರಂ ಆಯಿತು. ಆಟದ ಮಧ್ಯೆ ಈಗ ಜಗಳದ ಜ್ವಾಲೆ ಉರಿಯುತ್ತಿದೆ. ಜಂಟಿಗಳು ಮತ್ತು ಒಂಟಿಗಳ ನಡುವೆ ಈಗಾಗಲೇ […]

ಬಿಗ್‌ ಬಾಸ್‌ ಬಗ್ಗೆ ಕಿಚ್ಚ ಮತ್ತೆ ಟ್ವೀಟ್‌ : ಈ ಬಾರಿ ವಾಹಿನಿ ಬಗ್ಗೆ ಏನಿದೆ ಮ್ಯಾಟರ್..?

ಬಿಗ್ ಬಾಸ್ ಸೀಸನ್ 11.. ಸತತ ಹನ್ನೊಂದನೇ ವರ್ಷವೂ ಬಿಗ್ ಬಾಸ್ ಅನ್ನು ಅತ್ಯದ್ಭುತವಾಗಿ ನಡೆಸಿಕೊಂಡು ಬಂದ ಹೆಗ್ಗಳಿಕೆ ಕಿಚ್ಚನಿಗೆ ಸಲ್ಲುತ್ತದೆ. ಆದರೆ ಸೀಸನ್ 12ಕ್ಕೆ ಕಿಚ್ಚ ಮುಂದುವರೆಯಲ್ಲ ಎಂಬುದು ಬಿಗ್ ಬಾಸ್ ಫ್ಯಾನ್ಸ್ ಬೇಸರ. ಕಿಚ್ಚ ಸುದೀಪ್ ಯಾವಾಗ ಬಿಗ್ ಬಾಸ್ ಗೆ ಗುಡ್ ಬೈ ಹೇಳುತ್ತಿರುವ ಪೋಸ್ಟ್ ಹಾಕಿದರೋ ಅಂದಿನಿಂದ ಸಾಕಷ್ಟು ವಿಚಾರಗಳು ಚರ್ಚೆಗೆ ಗ್ರಾಸವಾಗಿವೆ. ಸುದೀಪ್ ಅವರಿಗೆ ವಾಹಿನಿ ಏನಾದರೂ ನೋವು ಮಾಡೀತಾ ಎಂಬೆಲ್ಲಾ ಸುದ್ದಿಗಳು ವೈರಲ್ ಆಗುತ್ತಿವೆ. ಕಳೆದ ಎರಡ್ಮೂರು ದಿನದಿಂದ […]

ಅಪ್ಪನ ನಿರ್ಧಾರ ಗೌರವಿಸಿದ ಸಾನ್ವಿ : ಕಿಚ್ಚನ ಪೋಸ್ಟ್‌ಗೆ ಏನಂದ್ರು..?

ಬಿಗ್ ಬಾಸ್ 11 ವರ್ಷದ ಜರ್ನಿ. ಈ ಹತ್ತು ಸೀಸನ್ ಅನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದ ಕಿಚ್ಚ ಸುದೀಪ್ ಅವರೇ 11ನೇ ಸೀಸನ್ ಅನ್ನು ನಡೆಸಿಕೊಂಡು ಬರುತ್ತಿದ್ದಾರೆ. ಆದರೆ ಅದ್ಯಾಕೋ ಏನೋ ಬಿಗ್ ಬಾಸ್ ಜರ್ನಿಗೆ ಕಿಚ್ಚ ಸುದೀಪ್ ವಿದಾಯ ಘೋಷಿಸಿದ್ದಾರೆ. ಇದು ನನ್ನ ಕಡೆಯ ಬಿಗ್ ಬಾಸ್ ಜರ್ನಿ ಎಂದೇ ಹೇಳಿದ್ದಾರೆ. ಇದು ಬಿಗ್ ಬಾಸ್ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಆಗಿದೆ. ನಿನ್ನೆ ರಾತ್ರಿಯೇ ಕಿಚ್ಚ ಸುದೀಪ್ ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ […]

ನರಕಕ್ಕೆ ಐಶ್ವರ್ಯಾ : ಖುಷಿಯಲ್ಲಿ ತೇಲಿದ ಜಗದೀಶ್..!

ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಟಾಸ್ಕ್‌ಗಳು ಶುರುವಾದ ಮೇಲೆ ಸಾಕಷ್ಟು ಇಂಟ್ರೆಸ್ಟಿಂಗ್‌ ಎನಿಸುವುದಕ್ಕೆ ಶುರುವಾಗಿದೆ. ಸ್ಪರ್ಧೆಯು ಹೆಚ್ಚಿದೆ. ಅದರಲ್ಲೂ ನರಕವಾಸಿಗಳು ನಾವ್ಯಾವಾಗ ಸ್ವರ್ಗಕ್ಕೆ ಹೋಗುತ್ತೀವೋ ಅಂತ ಕಾಯುತ್ತಿದ್ದಾರೆ. ಇದರ ನಡುವೆ ನರಕವಾಸಿಗಳಲ್ಲಿ ಕೊಂಚ ಮನಸ್ತಾಪವೂ ಇದ್ದು, ಅವರವರೇ ಬೇಗ ಕೋಪ ಮಾಡಿಕೊಳ್ಳುತ್ತಾರೆ. ಆದರೆ ಈಗ ಟಾಸ್ಕ್‌ ಮೂಲಕ ನರಕವಾಸಿಗಳಿಗೆ ಸ್ವರ್ಗ ಪ್ರಾಪ್ತಿಯಾಗುವ ಕಾಲ ಹತ್ತಿರ ಬಂದಿದೆ. ನರಕದಲ್ಲಿರುವವರು ತಮ್ಮ ಸಾಮರ್ಥ್ಯವನ್ನು ತೋರಿಸಿ ಮತ್ತೆ ಸ್ವರ್ಗಕ್ಕೆ ಬರಬೇಕಿದೆ. ಅದಕ್ಕೆ ಇರುವ ದಾರಿ ಎಂದರೆ ಬಿಗ್‌ ಬಾಸ್‌ ನೀಡುವ […]

ಜಗದೀಶ್‌ ಎದೆ ಮೇಲೆ ಕಾಲಿಟ್ಟ ಹಂಸ : ಬಿಗ್‌ ಬಾಸ್‌ ಮನೆಯಲ್ಲಿ ʻಮುಂಗಾರುಮಳೆʼ

ಬಿಗ್‌ ಬಾಸ್‌ ಸೀಸನ್‌ 11 ಎರಡನೇ ವಾರಕ್ಕೆ ಬೇರೆ  ರೀತಿಯೇ ಬದಲಾಗಿದೆ. ಅದರಲ್ಲೂ ಜಗದೀಶ್‌ ನಡವಳಿಕೆ ಮೊದಲ ವಾರಕ್ಕಿಂತ ಈ ವಾರ ತದ್ವಿರುದ್ದವಾಗಿದೆ. ಮೊದಲ ವಾರವಂತು ನಾನು ಕಲರ್ಸ್‌ ಕನ್ನಡವನ್ನೇ ಖರೀದಿ ಮಾಡಿ ಬಿಡುತ್ತೀನಿ ಎನ್ನುತ್ತಿದ್ದರು. ಬಿಗ್‌ ಬಾಸ್‌ ನನ್ನನ್ನೆ ಹೊರ ಹಾಕಿ ಅದೇಗೆ ಶೋ ನಡೆಸುತ್ತೀರಾ ಎಂದು ಸವಾಲು ಹಾಕಿದ್ದರು. ಇದೆಲ್ಲ ಕಿಚ್ಚನ ಪಂಚಾಯ್ತಿಯಲ್ಲಿ ಚರ್ಚೆಯಾಗಿ ಒಂದಷ್ಟು ಕ್ಲಾಸ್‌ಗಳು ನಡೆದವು. ಇದೀಗ ಲಾಯರ್‌ ಜಗದೀಶ್‌ ಲವ್ವರ್‌ ಬಾಯ್‌ ಆಗಿದ್ದಾರೆ. ಇಂದು ಕಲರ್ಸ್‌ ಕನ್ನಡ ತನ್ನ ಅಧಿಕೃತ […]

ಟಾಸ್ಕ್‌ ಆಡಲು ಹೋಗಿ ಮನುಷ್ಯತ್ವ ಮರೆತರಾ ಸ್ಪರ್ಧಿಗಳು..?

ಬಿಗ್‌ ಬಾಸ್‌ ಮನೆಯಲ್ಲಿ ಕೆಲವು ದಿನಗಳ ಬಳಿಕ ಟಾಸ್ಕ್‌ ಗಳು ಶುರುವಾಗುತ್ತವೆ. ಅವು ಯಾರೂ ಊಹೆ ಮಾಡಲು ಸಾಧ್ಯವಾಗದಂತ ಟಾಸ್ಕ್‌ಗಳು. ಕೆಲವೊಮ್ಮೆ ಬೇರೆ ಸೀಸನ್‌ನಲ್ಲಿ ಆಡಿಸಿದ ಟಾಸ್ಕ್‌ ಮತ್ತೆ ರಿಪೀಟ್‌ ಆಗಲು ಬಹುದು. ಆದರೆ ಬಿಗ್‌ ಬಾಸ್‌ನಲ್ಲಿ ಟಾಸ್ಕ್‌ಗಳನ್ನು ಕೊಟ್ಟಾಗಲೇ ಮನರಂಜನೆಯೂ ಸಿಗುತ್ತದೆ, ಅಟ್‌ ದಿ ಸೇಮ್‌ ಟೈಮ್‌ ಜಗಳ, ಗುದ್ದಾಟವೂ ನಡೆಯುತ್ತದೆ. ಆದ್ರೆ ಯಾವ ರೀತಿಯಾದ ಟಾಸ್ಕ್ ಕೊಡ್ತಾರೆ, ಅದನ್ನ ಬಿಗ್‌ ಬಾಸ್‌ ಮಂದಿ ಹೇಗೆ ಆಡ್ತಾರೆ ಎಂಬುದೇ ಇಲ್ಲಿ ಬಹಳ ಮುಖ್ಯವಾಗುತ್ತದೆ. ಆಟ ಆಡುವಾಗ […]

  • 1
  • 2
Translate »