# Tags

ಅರಾಜಕತೆ ವಿರುದ್ದ ಸಿಡಿದುನಿಂತ ಕೋಟೆನಾಡಿನ “ಭಲೆ ಹುಡುಗ”

ಭರತ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ರವಿಚಂದ್ರ ಹಾಗೂ ಭೀಮರಾಜ್ ಅವರು ಜಂಟಿಯಾಗಿ ನಿರ್ಮಾಣ ಮಾಡುತ್ತಿರುವ ನೂತನ ಚಿತ್ರ ಭಲೆ ಹುಡುಗ. ಹಳ್ಳಿಯ ಜನರಲ್ಲಿ ಜಾಗೃತಿ ಮೂಡಿಸುವ ಹುಡುಗನೊಬ್ಬನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಚಿತ್ರದುರ್ಗದ ಎಂ.ನಿಂಗರಾಜು ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಬುದ್ದಿವಂತ ಮಕ್ಕಳು ಹಾಗೂ ಹಳ್ಳಿಯ ಜನರ ಸುತ್ತ ನಡೆಯುವ ಕಥಾಹಂದರ ಹೊಂದಿರುವ ಭಲೆ ಹುಡುಗ ಚಿತ್ರದಲ್ಲಿ ನಿರ್ದೇಶಕ ನಿಂಗರಾಜು ಅವರ ಪುತ್ರ ಶರತ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬರುವ ಅಕ್ಟೋಬರ್ […]

Translate »