# Tags

ನಾಗ ಚೈತನ್ಯ–ಶೋಭಿತಾ ನಡುವೆ ಮಾತು ಬಿಡಲು ಸಾಯಿ ಪಲ್ಲವಿ ಕಾರಣ?

ಟಾಲಿವುಡ್ ಸ್ಟಾರ್ ನಾಗ ಚೈತನ್ಯ ಮತ್ತು ನಟಿ ಶೋಭಿತಾ ಧುಲಿಪಾಲ ಅವರ ದಾಂಪತ್ಯದ ನಡುವೆ ಕೆಲ ದಿನಗಳ ಕಾಲ ಸಣ್ಣ ಬಿರುಕು ಉಂಟಾಗಿತ್ತಂತೆ! ಅದಕ್ಕೂ ಕಾರಣ ಯಾರನ್ನೆಂದರೆ — ನಟಿ ಸಾಯಿ ಪಲ್ಲವಿ! ಖ್ಯಾತ ನಟ ಜಗಪತಿ ಬಾಬು ನಡೆಸುವ ಟಾಕ್ ಶೋನಲ್ಲಿ ಭಾಗವಹಿಸಿದ್ದ ನಾಗ ಚೈತನ್ಯ, ತಮ್ಮ ವೈಯಕ್ತಿಕ ಜೀವನದ ಬಗ್ಗೆ candid ಆಗಿ ಮಾತನಾಡಿದ್ದಾರೆ. ಸಮಂತಾ ಜೊತೆ ವಿಚ್ಛೇದನದ ಬಳಿಕ, ಕಳೆದ ವರ್ಷ ಶೋಭಿತಾ ಅವರನ್ನು ವಿವಾಹವಾದ ಚೈತನ್ಯ, ತಮ್ಮ ಲವ್ ಸ್ಟೋರಿ ಬಗ್ಗೆ […]

ಒಟಿಟಿಗೆ ಬರಲು ಸಜ್ಜಾದ ಬ್ಲಾಕ್‌ಬಸ್ಟರ್ ‘ಏಳುಮಲೆ’: ಅಕ್ಟೋಬರ್ 17ರಿಂದ ಜೀ5ನಲ್ಲಿ ಪ್ರಸಾರ!

‘ಸು ಫ್ರಮ್ ಸೋ’ ಸಿನಿಮಾ ಯಶಸ್ಸಿನ ನಂತರ ಚಿತ್ರರಂಗದಲ್ಲಿ ಹೊಸ ಅಲೆ ಸೃಷ್ಟಿಯಾಯಿತು. ಅದಾದ ಬಳಿಕ ಬಿಡುಗಡೆಯಾದ ಸಿನಿಮಾಗಳ ಮೇಲಿನ ನಿರೀಕ್ಷೆಗಳು ಗಗನಕ್ಕೇರಿದವು. ಇದೇ ಸಂದರ್ಭದಲ್ಲಿ ತೆರೆಗೆ ಬಂದ ‘ಏಳುಮಲೆ’ ಚಿತ್ರವು ಪ್ರೇಕ್ಷಕರ ಮನ ಗೆದ್ದಿತ್ತು. ರಕ್ಷಿತಾ ಪ್ರೇಮ್ ಅವರ ಸಹೋದರ ರಾಣ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿ ದೊಡ್ಡ ಮಟ್ಟದ ಗೆಲುವು ಕಂಡಿದ್ದರು. ಇದೀಗ ಈ ಸಿನಿಮಾ ಒಟಿಟಿಯಲ್ಲಿ ಬರಲು ಸಿದ್ಧವಾಗಿದೆ ಎಂಬ ಸುದ್ದಿ ಅಭಿಮಾನಿಗಳಲ್ಲಿ ಸಂಭ್ರಮ ಮೂಡಿಸಿದೆ. ಜೀ ಕನ್ನಡ ಅಧಿಕೃತವಾಗಿ ಘೋಷಿಸಿದೆ — […]

‘ಲೋಕಃ 2’ ಟೀಸರ್‌ನಲ್ಲಿ ದುಲ್ಕರ್ & ಟೊವಿನೊ, ಜೊತೆಗೆ ಮಿಂಚಿದ ವಿಲನ್

ಇತ್ತೀಚೆಗಷ್ಟೇ ಬಿಡುಗಡೆಯಾದ ಮಲಯಾಳಂ ಸೂಪರ್ ಹೀರೋ ಸಿನಿಮಾ ‘ಲೋಕಃ’ ಭಾರೀ ಯಶಸ್ಸು ಕಂಡಿದೆ. ಕೇವಲ 30 ಕೋಟಿ ಬಜೆಟ್‌ನಲ್ಲಿ ದುಲ್ಕರ್ ಸಲ್ಮಾನ್ ನಿರ್ಮಿಸಿದ್ದ ಈ ಸಿನಿಮಾ ಈಗಾಗಲೇ 200 ಕೋಟಿ ರೂ. ಬಾಕ್ಸ್ ಆಫೀಸ್ ಕಲೆಕ್ಷನ್ ದಾಟಿ, ಬ್ಲಾಕ್‌ಬಸ್ಟರ್ ಹಿಟ್ ಆಗಿದೆ. ಭಾರತದ ಮೊದಲ ಮಹಿಳಾ ಸೂಪರ್ ಹೀರೋ ಕಥೆಯಾಗಿ ಚಿತ್ರಮಂದಿರಗಳಲ್ಲಿ ಇನ್ನೂ ಯಶಸ್ವಿಯಾಗಿ ಓಡುತ್ತಿರುವಾಗಲೇ, ಇಂದು (ಸೆಪ್ಟೆಂಬರ್ 27) ಎರಡನೇ ಭಾಗ ‘ಲೋಕಃ 2’ ಅಧಿಕೃತವಾಗಿ ಘೋಷಣೆಯಾಗಿದೆ. ಮೊದಲ ಭಾಗದಲ್ಲಿ ಕಲ್ಯಾಣಿ ಪ್ರಿಯದರ್ಶನ್ ನಾಯಕಿಯಾಗಿ ಮಿಂಚಿದ್ದರೂ, […]

ಟ್ವಿಸ್ಟ್ ಕೊಟ್ಟ ದಳಪತಿ ವಿಜಯ್: ದೀಪಾವಳಿಗೆ ಅಭಿಮಾನಿಗಳಿಗೆ ಸರ್ಪ್ರೈಸ್ ಗಿಫ್ಟ್!

ದಳಪತಿ ವಿಜಯ್ ಈಗ ತಮಿಳುನಾಡು ವಿಧಾನಸಭಾ ಚುನಾವಣೆಗೆ ಸಿದ್ಧತೆಗಳಲ್ಲಿ ಬ್ಯುಸಿಯಾಗಿದ್ದಾರೆ. ರಾಜ್ಯದ ಪ್ರಚಾರದ ಜೊತೆ ಜೊತೆಗೆ, ಅಭಿಮಾನಿಗಳನ್ನು ಮರೆಯಲಿಲ್ಲ – ದೀಪಾವಳಿಗೆ ಅಭಿಮಾನಿಗಳಿಗೆ ಸರ್ಪ್ರೈಸ್ ಗಿಫ್ಟ್ ನೀಡಲು ಯೋಜನೆ ರೂಪಿಸಿದ್ದಾರೆ. ಮುಂದಿನ ವರ್ಷದ ಆರಂಭದಲ್ಲಿ “ಜನನಾಯಕನ್ (Jana Nayagan)” ಚಿತ್ರದ ಮೂಲಕ ಚಿತ್ರಮಂದಿರಗಳಲ್ಲಿ ಬಲವಾದ ಪ್ರವೇಶ ಮಾಡಲಿದ್ದಾರೆ. ಚಿತ್ರದ ಆಡಿಯೋ ರಿಲೀಸ್ ಡಿಸೆಂಬರ್ 27 ರಂದು ಮಲೇಶಿಯಾದಲ್ಲಿ ನಡೆಯಲಿದೆ. ಅದಕ್ಕೂ ಮುನ್ನ, ವಿಶೇಷವಾಗಿ ವಿಜಯ್ ಅವರ ಧ್ವನಿಯಲ್ಲಿ ಮೊದಲ ಹಾಡನ್ನು ಬಿಡುಗಡೆ ಮಾಡುವುದಾಗಿ ಮಾಹಿತಿ ಲಭ್ಯವಾಗಿದೆ. ಟಿವಿಕೆ […]

ಸಿನಿಮಾ ಪಯಣ, ನೆನಪುಗಳು, ಕುಟುಂಬ ಪ್ರೇಮ – ‘ಧ್ರುವ ದಸರಾ’ ಉದಯ ಟಿವಿಯಲ್ಲಿ ವಿಶೇಷ ಪ್ರಸಾರ

ಉದಯ ಟಿವಿ ದಸರಾ ಹಬ್ಬದ ಸಂಭ್ರಮದಲ್ಲಿ ಸೆಪ್ಟೆಂಬರ್ 27 ಶನಿವಾರ ಸಂಜೆ 6 ಗಂಟೆಗೆ ಚಿತ್ರರಂಗದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಜೊತೆ ವಿಶೇಷ ಕಾರ್ಯಕ್ರಮ ʻಧ್ರುವ ದಸರಾʼ ಪ್ರಸಾರ ಮಾಡಲು ಸಜ್ಜಾಗಿದೆ. ಕಾರ್ಯಕ್ರಮವು ಭರ್ಜರಿ ಸೆಟ್‌ನಲ್ಲಿ ಚಿತ್ರೀಕರಿಸಲಾಗಿದೆ ಮತ್ತು ಧ್ರುವ ಸರ್ಜಾ ಬಾಲ್ಯದಿಂದ ಇವತ್ತಿನ ಬದುಕಿನ ಅತಿ ಗಮನಾರ್ಹ ಕ್ಷಣಗಳನ್ನು ಹಂಚಿಕೊಳ್ಳಲಿದ್ದಾರೆ. ಧ್ರುವ ದಸರಾ ವಿಶೇಷ ಕಾರ್ಯಕ್ರಮದಲ್ಲಿ, ಧ್ರುವ ಅವರಿಗೆ ಗೊತ್ತಿರದೆ ಹಲವಾರು ಅಚ್ಚರಿ ಅತಿಥಿಗಳು ಆಗಮಿಸಿ ಅವರ ಮುಖದಲ್ಲಿ ಸಂತೋಷದ ಹೊಳೆ ಮೂಡಿಸಿದರು. ‘ಕೆಡಿ’ […]

ಎಸ್. ಮಹೇಂದರ್ ನಿರ್ದೇಶನದಲ್ಲಿ ಮೇಘಾ ಶೆಟ್ಟಿ, ಮಹಿಳಾ ಕೇಂದ್ರಿತ ಚಿತ್ರ ಶೀಘ್ರ ಘೋಷಣೆ

ಹಿರಿಯ ನಿರ್ದೇಶಕ ಎಸ್. ಮಹೇಂದರ್ ಮಹಿಳಾ ಪ್ರಧಾನ ಪಾತ್ರದ ಚಿತ್ರಕ್ಕಾಗಿ ನಟಿ ಮೇಘಾ ಶೆಟ್ಟಿ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ನಿರ್ಮಾಪಕ ಛಲವಾದಿ ಕುಮಾರ್ (ಸಂಜು ವೆಡ್ಸ್ ಗೀತಾ 2) ಈ ಯೋಜನೆಯನ್ನು ಬೆಂಬಲಿಸುತ್ತಿದ್ದಾರೆ. ಚಿತ್ರದ ಕಥೆ ನಿಜ ಜೀವನದ ಘಟನಾವಳಿಗಳನ್ನು ಆಧರಿಸಿರುವ ಮಹಿಳಾ ಕೇಂದ್ರಿತ ಕಥೆಯಾಗಿದ್ದು, ಪ್ರೇಕ್ಷಕರನ್ನು ಆಕರ್ಷಿಸುವ ಉದ್ದೇಶ ಹೊಂದಿದೆ. ಮೇಘಾ ಶೆಟ್ಟಿ ಈಗಾಗಲೇ ಧಾರಾವಾಹಿ ಮತ್ತು ಚಿತ್ರರಂಗದಲ್ಲಿ ತಮ್ಮ ಸಾಮರ್ಥ್ಯವನ್ನು ತೋರಿಸಿದ್ದಾರೆ. ಅವರು ವಿನಯ್ ರಾಜ್‌ಕುಮಾರ್ ನಟನೆಯ ಗ್ರಾಮಾಯಣ ಮತ್ತು ಆಫ್ಟರ್ ಆಪರೇಷನ್ ಲಂಡನ್ […]

ಕಾಂತಾರ: ಚಾಪ್ಟರ್ 1 ಟ್ರೇಲರ್ ರಿಲೀಸ್ ಸ್ಟಂಟ್, ದೈವಿಕ ಕಥೆ ಮತ್ತು ಅದ್ದೂರಿ ದೃಶ್ಯಗಳ ಸಂಭ್ರಮ

ಪ್ರೇಕ್ಷಕರು ಬಹುಪ್ರೀತಿಸಿದ ‘ಕಾಂತಾರ’ ಚಿತ್ರದ ಪ್ರೀಕ್ವೆಲ್ ‘ಕಾಂತಾರ: ಚಾಪ್ಟರ್ 1’ ಅಕ್ಟೋಬರ್ 2ರಂದು ದಸರಾ ಪ್ರಯುಕ್ತ ತೆರೆಗೆ ಬರುತ್ತಿದೆ. 2022ರ ಸೆಪ್ಟೆಂಬರ್ 30ರಂದು ಬಿಡುಗಡೆಯಾದ ಮೂಲ ‘ಕಾಂತಾರ’ ಸಿನಿಮಾ ಭರ್ಜರಿ ಯಶಸ್ಸು ಸಾಧಿಸಿತ್ತು. ಕಳೆದ ಮೂರು ವರ್ಷಗಳಲ್ಲಿ ಚಿತ್ರಕ್ಕೆ ಸಂಬಂಧಪಟ್ಟ ಪೋಸ್ಟರ್‌ಗಳು ಮತ್ತು ಮೇಕಿಂಗ್ ವಿಡಿಯೋಗಳು ಮಾತ್ರ ಬಿಡುಗಡೆಯಾಗಿದ್ದವು. ಆದರೆ ಈಗ ಅಧಿಕೃತ ಟ್ರೇಲರ್ ಬಿಡುಗಡೆಗೊಂಡಿದ್ದು, ರಿಷಬ್ ಶೆಟ್ಟಿ ನಿರ್ಮಿಸಿರುವ ದೃಶ್ಯ ವೈಭವವನ್ನು ಪ್ರೇಕ್ಷಕರಿಗೆ ತೋರಿಸಿದೆ. ರಿಷಬ್ ಶೆಟ್ಟಿ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಮತ್ತು ಕಥೆಯ […]

ಟೈಮ್ ಪಾಸ್ ಟೀಸರ್‌ಗೆ ಪ್ರೇಕ್ಷಕರಿಂದ ಸಖತ್ ರೆಸ್ಪಾನ್ಸ್

ಚೇತನ್ ಜೋಡಿದಾರ್ ನಿರ್ದೇಶನದಲ್ಲಿ ಮೂಡಿ ಬಂದಿರುವ `ಟೈಮ್ ಪಾಸ್’ ಫಸ್ಟ್ ಲುಕ್ ಪೋಸ್ಟರ್ ಮೂಲಕ ಒಂದಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇತ್ತೀಚೆಗಷ್ಟೇ ಈ ಸಿನಿಮಾದ ಟೀಸರ್ ಬಿಡುಗಡೆಗೊಂಡಿದೆ. ಅದರ ಬಗ್ಗೆಯೂ ಇದೀಗ ಪ್ರೇಕ್ಷಕರ ವಲಯದಲ್ಲಿ ಕುತೂಹಲ ಮೂಡಿಕೊಂಡಿದೆ. ಹೀಗೆ ಟೀಸರ್ ಸುತ್ತಾ ಪ್ರೇಕ್ಷಕರ ಗಮನ ನೆಟ್ಟಿರುವಾಗಲೇ ಟೈಮ್ ಪಾಸ್ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದೆ. ಇದೇ ಅಕ್ಟೋಬರ್ ೧೭ರಂದು ಟೈಮ್ ಪಾಸ್ ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ. ಈ ಟೀಸರ್‌ನಲ್ಲಿ ಈವತ್ತಿನ ಸಮಾಜಕ್ಕೆ ಕನ್ನಡಿ ಹಿಡಿದಂತಿರುವ ಕಥೆಯೊಂದರ ಸುಳಿವುಗಳು […]

ಮಹಿಳೆಯರ ಸ್ವರಕ್ಷಣೆಯ ಕಥೆ – ‘ಕರಾಸ್ತ್ರ’ ಇದೇ ಶುಕ್ರವಾರ ಬಿಡುಗಡೆ

ಈಗಿನ ಕಾಲದಲ್ಲಿ ಮಹಿಳೆಯರು ಎಂಥದೇ ಆಪತ್ತಿನ ಸಂದರ್ಭ ಎದುರಾದರೂ, ಹೇಗೆ ತಮ್ಮನ್ನು ತಾವು ಸ್ವಯಂರಕ್ಷಣೆ ಮಾಡಿಕೊಳ್ಳಬೇಕು ಎಂಬುದನ್ನು ಕರಾಸ್ತ್ರ ಚಿತ್ರದ ಮೂಲಕ ಹೇಳಹೊರಟಿದ್ದಾರೆ ನಿರ್ದೇಶಕ ನಾರಾಯಣ ಪೂಜಾರ. ಸೆ.26ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿರುವ ಈ ಚಿತ್ರವನ್ನು ಶ್ರೀ ಶಿವಶಕ್ತಿ ಸಿನಿ ಕಂಬೈನ್ಸ್ ಬ್ಯಾನರ್ ಮೂಲಕ ನಾರಾಯಣ ಪೂಜಾರ್ ಅವರೇ ನಿರ್ಮಾಣ ಮಾಡುವ ಜತೆಗೆ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೈಲರ್ ಹಾಗೂ ಮೋಟಿವೇಶನಲ್ ಸಾಂಗ್ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. […]

ರಾವಣ ರಾಜ್ಯದಲ್ಲಿ ನವದಂಪತಿ’ಗಳಾದ ಯುವ ಪ್ರತಿಭೆ ಅರ್ಜುನ್ ಸೂರ್ಯ ಹಾಗೂ ನಿಧಿ ಹೆಗ್ಡೆ

‘ಬಡವರ ಮನೆ ಮಕ್ಕಳು ಬೆಳಿಬೇಕು ಕಣ್ರಯ್ಯ’ ಎಂಬ ನಾಣ್ಮುಡಿ ಸೃಷ್ಟಿಕರ್ತ ಈಗ ಒಂದು ಹೆಜ್ಜೆ ಮುಂದೆ ಹೋಗಿ ಚಿತ್ರ ನಿರ್ಮಾಣಕ್ಕೆ ಇಳಿದಿದ್ದಾರೆ. ಬಡವ ರಾಸ್ಕಲ್ ಸಿನಿಮಾ ಸೂತ್ರಧಾರ ಶಂಕರ್ ಗುರು ಈಗ ನಿರ್ಮಾಪಕರಾಗಿದ್ದಾರೆ. ಯುವ ಪ್ರತಿಭೆಗಳ‌ ರಾವಣ ರಾಜ್ಯದಲ್ಲಿ ನವದಂಪತಿಗಳು ಎಂಬ ಕನಸಿಗೆ ಶಂಕರ್ ಗುರು ಸಾಥ್ ಕೊಟ್ಟಿದ್ದಾರೆ. ಅಂದಹಾಗೇ ಈ ಚಿತ್ರದ ಪ್ರಮುಖ‌ ಪಿಲ್ಲರ್ ಧೀರಜ್ ಎಂವಿ ಹಾಗೂ ವರುಣ್ ಗುರುರಾಜ್. ಇವರಿಬ್ಬರು ಗ್ರೀನ್ ಚಿಲ್ಲೀಸ್ ಸ್ಟುಡಿಯೋಸ್ ಹಾಗೂ ಧೀರಜ್ ಎಂವಿ ಫಿಲ್ಮಂಸ್ ನಡಿ ರಾವಣ […]

  • 1
  • 2
Translate »