# Tags

‘ರ‍್ಯಾಲಿಗೆ ಬಂದವರೆಲ್ಲ ವೋಟ್ ಮಾಡಲ್ಲ’ : ದಳಪತಿ ವಿಜಯ್‌ಗೆ ಕಮಲ್ ಹಾಸನ್ ಎಚ್ಚರಿಕೆ

2026ರ ತಮಿಳುನಾಡು ವಿಧಾನಸಭೆ ಚುನಾವಣೆಗೆ ದಳಪತಿ ವಿಜಯ್ ಸ್ಪರ್ಧಿಸಲು ಸಜ್ಜಾಗಿದ್ದಾರೆ. ಅವರ ವಿಶಾಲ ರ‍್ಯಾಲಿಗಳು ಮತ್ತು ಲಕ್ಷಾಂತರ ಜನರ ಹಾಜರಿ ಹಲವು ಸುದ್ದಿಯಾಗಿದೆ. ಆದರೆ, ನಟ ಹಾಗೂ ರಾಜಕೀಯ ನಾಯಕ ಕಮಲ್ ಹಾಸನ್ ಎಚ್ಚರಿಸಿದ್ದಾರೆ: “ರ‍್ಯಾಲಿಗೆ ಬಂದವರೆಲ್ಲಾ ಮತ ಹಾಕುವುದಿಲ್ಲ.” ಇವರ ಪ್ರಕಾರ, ಇದು ವಿಜಯ್ ಅವರಿಗೆ ಮಾತ್ರವಲ್ಲ, ಎಲ್ಲಾ ರಾಜಕೀಯ ನಾಯಕರಿಗೂ ಅನ್ವಯಿಸುತ್ತದೆ. ವಿಜಯ್ ಅವರು ‘ತಮಿಳಗ ವೆಟ್ರಿ ಕಳಗಮ್’ ಪಕ್ಷದ ಮುಖಂಡನಾಗಿ ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿದ್ದಾರೆ. ಪ್ರಾಂತ್ಯಗಳಾದ ಅನೇಕ ಕಡೆಗಳಲ್ಲಿ ಅವರ ರ‍್ಯಾಲಿಗಳು ನಡೆಯುತ್ತಿವೆ, […]

ಎಸ್. ಮಹೇಂದರ್ ನಿರ್ದೇಶನದಲ್ಲಿ ಮೇಘಾ ಶೆಟ್ಟಿ, ಮಹಿಳಾ ಕೇಂದ್ರಿತ ಚಿತ್ರ ಶೀಘ್ರ ಘೋಷಣೆ

ಹಿರಿಯ ನಿರ್ದೇಶಕ ಎಸ್. ಮಹೇಂದರ್ ಮಹಿಳಾ ಪ್ರಧಾನ ಪಾತ್ರದ ಚಿತ್ರಕ್ಕಾಗಿ ನಟಿ ಮೇಘಾ ಶೆಟ್ಟಿ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ನಿರ್ಮಾಪಕ ಛಲವಾದಿ ಕುಮಾರ್ (ಸಂಜು ವೆಡ್ಸ್ ಗೀತಾ 2) ಈ ಯೋಜನೆಯನ್ನು ಬೆಂಬಲಿಸುತ್ತಿದ್ದಾರೆ. ಚಿತ್ರದ ಕಥೆ ನಿಜ ಜೀವನದ ಘಟನಾವಳಿಗಳನ್ನು ಆಧರಿಸಿರುವ ಮಹಿಳಾ ಕೇಂದ್ರಿತ ಕಥೆಯಾಗಿದ್ದು, ಪ್ರೇಕ್ಷಕರನ್ನು ಆಕರ್ಷಿಸುವ ಉದ್ದೇಶ ಹೊಂದಿದೆ. ಮೇಘಾ ಶೆಟ್ಟಿ ಈಗಾಗಲೇ ಧಾರಾವಾಹಿ ಮತ್ತು ಚಿತ್ರರಂಗದಲ್ಲಿ ತಮ್ಮ ಸಾಮರ್ಥ್ಯವನ್ನು ತೋರಿಸಿದ್ದಾರೆ. ಅವರು ವಿನಯ್ ರಾಜ್‌ಕುಮಾರ್ ನಟನೆಯ ಗ್ರಾಮಾಯಣ ಮತ್ತು ಆಫ್ಟರ್ ಆಪರೇಷನ್ ಲಂಡನ್ […]

ಟೈಮ್ ಪಾಸ್ ಟೀಸರ್‌ಗೆ ಪ್ರೇಕ್ಷಕರಿಂದ ಸಖತ್ ರೆಸ್ಪಾನ್ಸ್

ಚೇತನ್ ಜೋಡಿದಾರ್ ನಿರ್ದೇಶನದಲ್ಲಿ ಮೂಡಿ ಬಂದಿರುವ `ಟೈಮ್ ಪಾಸ್’ ಫಸ್ಟ್ ಲುಕ್ ಪೋಸ್ಟರ್ ಮೂಲಕ ಒಂದಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇತ್ತೀಚೆಗಷ್ಟೇ ಈ ಸಿನಿಮಾದ ಟೀಸರ್ ಬಿಡುಗಡೆಗೊಂಡಿದೆ. ಅದರ ಬಗ್ಗೆಯೂ ಇದೀಗ ಪ್ರೇಕ್ಷಕರ ವಲಯದಲ್ಲಿ ಕುತೂಹಲ ಮೂಡಿಕೊಂಡಿದೆ. ಹೀಗೆ ಟೀಸರ್ ಸುತ್ತಾ ಪ್ರೇಕ್ಷಕರ ಗಮನ ನೆಟ್ಟಿರುವಾಗಲೇ ಟೈಮ್ ಪಾಸ್ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದೆ. ಇದೇ ಅಕ್ಟೋಬರ್ ೧೭ರಂದು ಟೈಮ್ ಪಾಸ್ ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ. ಈ ಟೀಸರ್‌ನಲ್ಲಿ ಈವತ್ತಿನ ಸಮಾಜಕ್ಕೆ ಕನ್ನಡಿ ಹಿಡಿದಂತಿರುವ ಕಥೆಯೊಂದರ ಸುಳಿವುಗಳು […]

ಹಿರಿಯ ನಟನ ಮನೆಯಲ್ಲಿ ಮುಗಿಯದ ಜಗಳ

ಟಾಲಿವುಡ್ ಕಲೆಕ್ಷನ್ ಕಿಂಗ್ ಅಂತಲೇ ಮೋಹನ್ ಬಾಬು ಸಕ್ಸಸ್ ಕಂಡವರು. ದುಡಿದ ಹಣವನ್ನ ಬೇರೆ ಬೇರೆ ವ್ಯವಹಾರಗಳಲ್ಲಿ ತೊಡಗಿಸಿ ಭಾರೀ ಆಸ್ತಿಪಾಸ್ತಿ ಸಂಪಾದಿಸಿದ್ದಾರೆ. ಅದಕ್ಕೆ ಈಗ ಮಕ್ಕಳ ನಡುವೆ ಸಂಘರ್ಷ ಏರ್ಪಟ್ಟಿದ್ದು ಎಲ್ಲರಿಗೂ ಗೊತ್ತಿರೋ ವಿಚಾರ. ಮಂಚು ಫ್ಯಾಮಿಲಿಯಲ್ಲಿ ಕೌಟುಂಬಿಕ ಕಲಹ ಬೂದಿ ಮುಚ್ಚಿದ ಕೆಂಡದಂತೆ ಹೊಗೆಯಾಡ್ತಿದೆ. ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲು ಹತ್ತುವಂತಾಗಿದೆ. ಚಲನಚಿತ್ರ ನಟ ಮಂಚು ಮನೋಜ್ ಮತ್ತೊಮ್ಮೆ ಸ್ಟೇಷನ್​ ಮೆಟ್ಟಿಲೇರಿದ್ದಾರೆ. ಕೈಯಲ್ಲಿ ಸಿನಿಮಾಗಳ ಕೊರತೆ, ಎರಡನೇ ಮದುವೆ. ಆಸ್ತಿ ವಿವಾದಗಳಿಗಾಗಿ ಸಹೋದರ ಮತ್ತು […]

ಹಾಲಿವುಡ್ ಸಿನಿಮಾದಲ್ಲಿ ಸಲ್ಮಾನ್ ಖಾನ್, ಸಂಜಯ್ ದತ್

ಬಾಲಿವುಡ್​ನ ಸ್ಟಾರ್​ ನಟರಾದ ಸಲ್ಮಾನ್ ಖಾನ್ ಮತ್ತು ಸಂಜಯ್ ದತ್ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅವರಿಬ್ಬರ ಕಾಂಬಿನೇಷನ್​ಗೆ ದೊಡ್ಡ ಪ್ರೇಕ್ಷಕವರ್ಗ ಇದೆ. ಹಿಂದಿ ಸಿನಿಮಾದಲ್ಲಿ ಅವರಿಬ್ಬರು ಜೊತೆಯಾಗಿ ನಟಿಸಿದರೆ ಭಾರಿ ಹೈಪ್ ಸೃಷ್ಟಿ ಆಗುತ್ತದೆ. ಹಾಗಿರುವಾಗ ಹಾಲಿವುಡ್​ ಸಿನಿಮಾದಲ್ಲಿ ಅವರಿಬ್ಬರು ತೆರೆ ಹಂಚಿಕೊಂಡರೆ? ನಿರೀಕ್ಷೆಯ ಸುನಾಮಿ ಗ್ಯಾರಂಟಿ. ಅಭಿಮಾನಿಗಳಿಗೆ ಸಖತ್ ಥ್ರಿಲ್ ನೀಡುವಂತಹ ಸುದ್ದಿ ಕೇಳಿಬಂದಿದೆ. ಹಾಲಿವುಡ್ ಸಿನಿಮಾವೊಂದರಲ್ಲಿ ಸಲ್ಮಾನ್ ಖಾನ್ ಮತ್ತು ಸಂಜಯ್ ದತ್ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಸಲ್ಮಾನ್ ಖಾನ್ ಮತ್ತು […]

ಬಾಹುಬಲಿ ಡೈರೆಕ್ಟರ್ ಮೂವಿಯಲ್ಲಿ ಲಾಜಿಕ್ ಇಲ್ಲ ಎಂದ ಕರಣ್ ಜೋಹರ್!

ಕರಣ್ ಜೋಹರ್ ಬಾಲಿವುಡ್‌ನ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರು. ಇದರಲ್ಲಿ ಎರಡು ಮಾತಿಲ್ಲ. ಸ್ಟಾರ್ ಸೆಲೆಬ್ರಿಟಿ ಹೌದು, ದೊಡ್ಡ ನಿರ್ಮಾಪಕರೂ ಹೌದು. ಭಾರತೀಯ ಚಿತ್ರರಂಗದ ಪ್ರಮುಖ ಶಕ್ತಿ ಎಂದೇ ಉತ್ತರದ ಜನ ಅವರನ್ನು ಭಾರೀ ಗೌರವಿಸುತ್ತಾರೆ. ಅವರ ಬಾಲಿವುಡ್​ನ ಬಿಗ್ ಬಜೆಟ್ ಮೂವಿಗಳನ್ನು ನಿರ್ಮಿಸಿದ್ದಾರೆ, ನಿರ್ದೇಶಿಸಿದ್ದಾರೆ. ತಮ್ಮ ರೊಮ್ಯಾಂಟಿಕ್ ಕಾಮೆಡಿ ಸಿನಿಮಾಗಳು ಮತ್ತು ಫ್ಯಾಮಿಲಿ ಡ್ರಾಮಾ ಮೂವಿಗಳಿಗೆ ಹೆಸರುವಾಸಿಯಾದ ಅವರು ಇತ್ತೀಚೆಗೆ ಕೊಟ್ಟ ಹೇಳಿಕೆ ವೈರಲ್ ಆಗಿದೆ.   ಸಿನಿಮಾ ನಿರ್ದೇಶಕರು ತಮ್ಮ ಕಥೆಗಳು, ಪಾತ್ರಗಳು ಮತ್ತು […]

40 ವರ್ಷ ವಯಸ್ಸಿನಲ್ಲೂ ಮಾಸದ ಜ್ಯೋತಿ ರೈ ಸೌಂದರ್ಯ

ಕನ್ನಡದ ನಟಿ ಜ್ಯೋತಿ ರೈ ಇತ್ತೀಚೆಗೆ ಪರಭಾಷೆಯಲ್ಲಿ ಸದ್ದು ಮಾಡುತ್ತಿದ್ದಾರೆ. ಅಲ್ಲಿನ ನಿರ್ಮಾಣದ ಧಾರಾವಾಹಿಗಳಲ್ಲಿ ಹಾಗೂ ಸಿನಿಮಾಗಳಲ್ಲಿಯೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಹಾಗೂ ಧಾರಾವಾಹಿಗಳಿಂದ ಎಷ್ಟು ಸದ್ದು ಮಾಡುತ್ತಿದ್ದಾರೋ? ಅಷ್ಟೇ ಸೋಶಿಯಲ್ ಮೀಡಿಯಾದಲ್ಲೂ ಸದ್ದು ಮಾಡುತ್ತಿದ್ದಾರೆ. ಆಗಾಗ ತಮ್ಮ ಫೋಟೋಶೂಟ್‌ಗಳನ್ನು ಇನ್‌ಸ್ಟಾಗ್ರಾಂ ಶೇರ್‌ ಮಾಡಿ ಅಭಿಮಾನಿಗಳ ನಿದ್ದೆ ಕೆಡಿಸುತ್ತಿದ್ದಾರೆ. ಹೆಚ್ಚಾಗಿ ಮಾಡರ್ನ್ ಔಟ್‌ಫಿಟ್‌ನಲ್ಲಿಯೇ ಫೋಟೋಶೂಟ್ ಮಾಡಿಸಿ ಶೇರ್ ಮಾಡುತ್ತಿದ್ದರು. ಆದರೆ, ಇತ್ತೀಚೆಗೆ ಸೀರೆಯುಟ್ಟು ಕ್ಯಾಮರಾಗೆ ಪೋಸ್ ಕೊಟ್ಟಿದ್ದಾರೆ. ಈ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿವೆ. ನೆಟ್ಟಿಗರು […]

ಅನಾರೋಗ್ಯದ ಸಮಸ್ಯೆ: ತುಳುನಾಡಿನ ಕೋಲದಲ್ಲಿ ಕಣ್ಣೀರಿಟ್ಟ ತಮಿಳು ನಟ ವಿಶಾಲ್‌

ತಮಿಳುನಾಡಿನ ಸ್ಟಾರ್ ನಟ ವಿಶಾಲ್ ಇತ್ತೀಚೆಗೆ ಸುದ್ದಿಯಲ್ಲಿ ಇದ್ದರು. ವಿಶಾಲ್ ನಟಿಸಿದ ‘ಮದಗಜರಾಜ’ ಸಿನಿಮಾ ಪ್ರೀ ರಿಲೀಸ್ ಇವೆಂಟ್‌ನಲ್ಲಿ ವೇದಿಕೆ ಮೇಲೆ ವಿಶಾಲ್ ನೋಡಿ ಅವರ ಅಭಿಮಾನಿಗಳು ಶಾಕ್ ಆಗಿದ್ದರು. ಅವರ ಕೈ ನಡುಗುತ್ತಿತ್ತು. ಮಾತಾಡುವುದಕ್ಕೂ ಪರದಾಡುತ್ತಿದ್ದ ಈ ನಟನನ್ನು ನೋಡಿ ಇಡೀ ಚಿತ್ರರಂಗಕ್ಕೆ ಅಚ್ಚರಿ ಆಗಿತ್ತು. ಈಗ ಮಂಗಳೂರಿನಲ್ಲಿ ನಡೆದ ಜಾರಂದಾಯ ಕೋಲಾದಲ್ಲಿ ಪ್ರತ್ಯಕ್ಷ ಆಗಿದ್ದಾರೆ. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ತಮಿಳಿನ ಸ್ಟಾರ್ ವಿಶಾಲ್ ತುಳುನಾಡಿನ ದೈವದ ಮೊರೆ ಹೋಗಿದ್ದಾರೆ. ದೈವದ ಮುಂದೆ ತಮ್ಮ ಸಮಸ್ಯೆಯನ್ನು […]

ಚಿರಂಜೀವಿಗೆ ಹೆಣ್ಣು ಮಕ್ಕಳ ಮೇಲಿನ ಅಸಡ್ಡೆಗೆ ಆಕ್ರೋಶ..!

ಕಾಲ ಈಗ ಅದೆಷ್ಟು ಬದಲಾಗಿದೆ ಅಲ್ವಾ. ಗ್ರಾಮೀಣ ಭಾಗದಲ್ಲಿ ಹೆಣ್ಣು ಎಂದರೆ ಮೂಗು ಮುರಿಯುತ್ತಿದ್ದರು. ಗಂಡು ಮಗುವೇ ಬೇಕು ಎನ್ನುತ್ತಿದ್ದರು. ಆದರೆ ಈಗ ಹಳ್ಳಿ ಜನರೇ ಬದಲಾಗಿದ್ದಾರೆ. ಹೆಣ್ಣು ಮಕ್ಕಳೇ ಹುಟ್ಟಲಿ ದೇವರೇ ಅಂತ ಬೇಡಿಕೊಳ್ಳುತ್ತಾರೆ. ಅಂಥದ್ರಲ್ಲಿ ಮೆಗಾಸ್ಟಾರ್ ಅಂತ ಕರೆಸಿಕೊಳ್ಳುವ ಚಿರಂಜೀವಿ ಅವರೇ ಹೆಣ್ಣು ಮಕ್ಕಳ ಬಗ್ಗೆ ಮಾತಾಡಿದ ರೀತಿಗೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಇತ್ತೀಚೆಗೆ ಸಿನಿಮಾ ಒಂದರ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಮನೆಯ ಬಗ್ಗೆ, ಮನೆಯಲ್ಲಿರುವ ಹೆಣ್ಣು ಮಕ್ಕಳ […]

ಪ್ರಿಯಾಂಕಾ ಧರಿಸಿದ್ದ ನೆಕ್ಲೇಸ್ ಬೆಲೆ ಎಷ್ಟು ಗೊತ್ತಾ..?

ನಟಿ ಪ್ರಿಯಾಂಕಾ ಚೋಪ್ರಾ ಅವರ ತಮ್ಮ ಸಿದ್ಧಾರ್ಥ್ ಚೋಪ್ರಾ ಅವರ ಮದುವೆ ಇತ್ತೀಚೆಗೆ ನಡೆಯಿತು. ಈ ಮದುವೆ ಸಮಾರಂಭದಲ್ಲಿ ಪ್ರಿಯಾಂಕಾ ಚೋಪ್ರಾ ತಮ್ಮ ಬಟ್ಟೆ ಮತ್ತು ಆಭರಣಗಳ ಮೂಲಕ ಎಲ್ಲರ ಗಮನ ಸೆಳೆದರು. ಪ್ರಿಯಾಂಕಾ ಅವರ ಸೊಗಸಾದ ಹಾರವನ್ನು ಈಡನ್, ದಿ ಗಾರ್ಡನ್ ಆಫ್ ವಂಡರ್ಸ್ ಎಂಬ ಹೈ ಜ್ಯುವೆಲ್ಲರಿ ಸಂಗ್ರಹದಿಂದ ಪಚ್ಚೆ ಶುಕ್ರ ಹಾರ ಎಂದು ಕರೆಯಲಾಗುತ್ತದೆ. ಬಲ್ಗರಿ ವೆಬ್‌ಸೈಟ್ ಪ್ರಕಾರ, ಈ ಆಭರಣವು ‘ಶುಕ್ರನ ಕೂದಲು’ ಎಂಬ ಇಟಾಲಿಯನ್ ಪದವಾದ ಕ್ಯಾಪೆಲ್ವೆನೆರ್ ಎಂಬ ಐಷಾರಾಮಿ […]

Translate »