# Tags

ಕಾವೇರಿಯ ಆಟಕ್ಕೆ ಬಲಿಯಾಗಿಯೇ ಬಿಟ್ಟಳು ಕೀರ್ತಿ : ಅಚಾನಕ್ಕಾಗಿ ಲಕ್ಷ್ಮೀಗೆ ಚಾಕು ಇರಿತ

ಕೀರ್ತಿ ಇಲ್ಲಿಯವರೆಗೂ ವೈಷ್ಣವ್ ಸಿಗುತ್ತಾನೆ ಎಂಬ ಭ್ರಮೆಯಿಂದಾನೇ ಕಾದಳು. ಆದರೆ ವೈಷ್ಣವ್ ದಿನೇ ದಿನೇ ಅವಳಿಂದ ದೂರ ಹೋಗುವುದಕ್ಕೇನೆ ಪ್ರಯತ್ನಿಸಿದ. ಇದನ್ನ ತಡೆಯಲಾರದೆ ಕೀರ್ತಿ ಕಡೆಗೂ ಲಕ್ಷ್ಮೀ ಬಳಿ ಸತ್ಯ ಹೇಳಿದಳು. ಆದರೆ ಅದೇ ಕಹಿ ಸತ್ಯವನ್ನ ಕಾವೇರಿ ಬಳಿ ಕೇಳಿದರೆ, ಎಲ್ಲಾ ಮಗನ ಬದುಕಿಗಾಗಿ ಅಂತ ಹೇಳಿ ಲಕ್ಷ್ಮೀಯ ಬಾಯನ್ನೇ ಮುಚ್ಚಿಸಿದಳು. ಕಾವೇರಿಗೆ ಕಷ್ಟ ಎಂದು ಕುಳಿತಾಗ ಕೈ ಹಿಡಿದಿದ್ದು ಭಾನುಮತಿ. ಆಕೆಯ ಕ್ಲೋಸ್ ಫ್ರೆಂಡ್. ಲಕ್ಷ್ಮೀ-ಕೀರ್ತಿ ಇಬ್ಬರಿಗೂ ಸತ್ಯ ಗೊತ್ತಾಗಿ ಹೋಯ್ತು, ಈಗೇನಪ್ಪ ಮಾಡೋದು […]

Translate »