# Tags

ಹೊಸ ವರ್ಷಕ್ಕೆ ಗೃಹಪ್ರವೇಶದ ಸಂಭ್ರಮದಲ್ಲಿ ತರುಣ್ ಸುಧೀರ್ ದಂಪತಿ

ತರುಣ್‌ ಸುಧೀರ್‌, ಸೋನಲ್‌ ಮೊಂಥೆರೋ ದಂಪತಿ ಇದೀಗ ಬೆಂಗಳೂರಿನ ಪ್ರತಿಷ್ಠಿತ ಏರಿಯಾದಲ್ಲಿ ಐಷಾರಾಮಿ ಮನೆಯೊಂದನ್ನ ಖರೀಸಿದ್ದಾರೆ. ಹೊಸ ವರ್ಷದಂದು ಗೃಹಪ್ರವೇಶ ನಡೆಸುವ ಮೂಲಕ ಅದನ್ನ ಇನ್ನಷ್ಟು ವಿಶೇಷಗೊಳಿಸಿದರು. ಗೃಹಪ್ರವೇಶದಲ್ಲಿ ತರುಣ್‌ ಸುಧೀರ್‌ ಹಾಗೂ ಸೋನಲ್‌ ಮೊಂಥೆರೋ ಕುಟುಂಬಸ್ಥರು, ಚಿತ್ರರಂಗದ ಹಲವು ಗಣ್ಯರು, ನಟ ಶರಣ್‌ ಹಾಗೂ ಶೃತಿ ಕೂಡ ಕುಟುಂಬ ಸಮೇತ ಭಾಗವಹಿಸಿ ಶುಭ ಹಾರೈಸಿದರು. 

ಕಾನೂನು ಎಲ್ಲರಿಗೂ ಒಂದೇ ಅಂತ ನಂಬಿದ್ದೆ: ವಿಜಯಲಕ್ಷ್ಮಿ ದರ್ಶನ್

ಕೆಲ ದಿನಗಳ ಹಿಂದೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಬೆಂಗಳೂರು ಪೊಲೀಸರಿಗೆ ತಮ್ಮ ಬಗ್ಗೆ ಕೆಟ್ಟದ್ದಾಗಿ ಕಾಮೆಂಟ್ ಮಾಡಿದವರ ವಿರುದ್ಧ ಲಿಖಿತ ದೂರು ಸಲ್ಲಿಸಿದ್ದರು. ಆದರೇ, ತಮ್ಮ ದೂರು ಅನ್ನು ಪೊಲೀಸರು ನಿರ್ಲಕ್ಷಿಸಿದ್ದಾರೆ ಎಂದು ಈಗ ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾನು ಯಾವಾಗಲೂ ನಮ್ಮ ದೇಶದಲ್ಲಿ ವ್ಯವಸ್ಥೆ ಮತ್ತು ಕಾನೂನು ಎಲ್ಲರಿಗೂ ಒಂದೇ ರೀತಿಯಲ್ಲಿದೆ ಎಂದು ನಂಬಿದ್ದೆ. ಆದರೆ ನಿಜವಾಗಿ ಹೇಳಬೇಕಾದರೆ, ನನ್ನ ಈ ಅನುಭವವು ಆ ನಂಬಿಕೆಯನ್ನು ಪ್ರಶ್ನಿಸುವಂತಾಗಿದೆ. ನಾನು ದಾಖಲಿಸಿದ ದೂರನ್ನು […]

/rishab-shetty-and-pragathi-shetty-goa-trip-photos

ಕುಟುಂಬದ ಜೊತೆ ಗೋವಾದಲ್ಲಿ ಸಮಯ ಕಳೆದ ರಿಷಬ್ ಶೆಟ್ಟಿ

ಡಿವೈನ್ ಸ್ಟಾರ್ ರಿಷಬ್ ಶೆಟ್ಟರ ಪತ್ನಿ ಪ್ರಗತಿ ಶೆಟ್ಟಿ ಐಷಾರಾಮಿ ಹಡಗಿನಲ್ಲಿ ತೆಗೆಸಿಕೊಂಡ ಕೆಲವು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಸ್ಟೈಲಿಷ್ ಫೋಟೋಗಳು ಇದೀಗ ಎಲ್ಲರ ಗಮನ ಸೆಳೆಯುತ್ತಿವೆ. ಈ ಫೋಟೋಗಳ ಗ್ಯಾಲರಿ ಇಲ್ಲಿದೆ ನೋಡಿ.

ಶಿಲ್ಪಾ ಶೆಟ್ಟಿಗೆ ಪೊಲೀಸ್ ನೊಟೀಸ್: 60 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ವಿಚಾರಣೆ ಕರೆಯಲ್ಪಟ್ಟಿದ್ದಾರೆ

ಮುಂಬೈ: ಉದ್ಯಮಿ ರಾಜ್ ಕುಂದ್ರಾ ವಿವಿಧ ವಿವಾದಗಳಲ್ಲಿ ಸಿಲುಕಿರುವಾಗ, 60 ಕೋಟಿ ರೂಪಾಯಿ ವಂಚನೆ ಪ್ರಕರಣವು ಮತ್ತೆ ಸುದ್ದಿಯಲ್ಲಿದೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸ್ ಆರ್ಥಿಕ ವಿಭಾಗ ನಟಿ ಶಿಲ್ಪಾ ಶೆಟ್ಟಿಗೆ ನೊಟೀಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗಲು ಸೂಚಿಸಿದೆ. ರಾಜ್ ಕುಂದ್ರಾ ಖಾತೆಯಿಂದ 15 ಕೋಟಿ ರೂಪಾಯಿ ಶಿಲ್ಪಾ ಶೆಟ್ಟಿಯ ಕಂಪೆನಿಗೆ ವರ್ಗಾಯಿಸಲಾಗಿದೆ. ಅಧಿಕಾರಿಗಳು ಕಂಪೆನಿಯ ಖರ್ಚು, ಜಾಹೀರಾತು ವೆಚ್ಚಗಳು ಸೇರಿದಂತೆ ಹಣಕಾಸು ವ್ಯವಹಾರಗಳ ಬಗ್ಗೆ ಶಿಲ್ಪಾ ಶೆಟ್ಟಿಯಿಂದ ಮಾಹಿತಿ ಪಡೆಯಲಿದ್ದಾರೆ. ರಾಜ್ […]

ಜೀ5 – ಪಿಆರ್‌ಕೆ ಪ್ರೊಡಕ್ಷನ್ಸ್ ಜಂಟಿ ನಿರ್ಮಾಣ: ಹೊಸ ವೆಬ್‌ಸೀರೀಸ್‌ಗೆ ‘ಮಾರಿಗಲ್ಲು’ ಶೀರ್ಷಿಕೆ

ಸೆಪ್ಟೆಂಬರ್ 19: ಭಾರತದ ಪ್ರಖ್ಯಾತ ಹಾಗು ಬೃಹತ್ ಓ ಟಿ ಟಿ ಪ್ಲಾಟ್ ಫಾರ್ಮ್/ ವೇದಿಕೆಯಾದ ಜೀ5, ಕನ್ನಡ ಚಿತ್ರರಂಗದ ಪ್ರಮುಖ ನಿರ್ಮಾಣ ಸಂಸ್ಥೆಗಳಲ್ಲೊಂದಾಗ ಪಿ ಆರ್ ಕೆ ಪ್ರೊಡಕ್ಷನ್ಸ್ ನ ಸಹಯೋಗದಲ್ಲಿ ಒಂದು ವೆಬ್ ಸರಣಿಯನ್ನು ಘೋಷಿಸಿದ್ದು, ಇದೀಗ ಅದರ ಶೀರ್ಷಿಕೆಯನ್ನು ಘೋಷಿಸಿ ಮತ್ತೊಮ್ಮೆ ಸುದ್ದಿಯಾಗಿದೆ. “ಮಾರಿಗಲ್ಲು” ಎಂಬ ಶೀರ್ಷಿಕೆಯುಳ್ಳ ಈ ವೆಬ್ ಸರಣಿ ಕರ್ನಾಟಕ ಜಾನಪದವನ್ನು ಹೇಳುವ‌ ಒಂದು ದೈವಿಕ ಥ್ರಿಲ್ಲರ್ ಆಗಿದೆ. ಈ ಕಥೆಯು ಸದೃಢ ಸಾಂಸ್ಕೃತಿಕ ಮತ್ತು ಐತಿಹಾಸಿಕ ಆಧಾರಗಳನ್ನು ಹೊಂದಿರುತ್ತದೆ […]

ಫ್ಯಾಮಿಲಿ ಜೊತೆ ಶ್ರೀಲಂಕಾಗೆ ಹಾರಿದ ಡಾರ್ಲಿಂಗ್ ಕೃಷ್ಣ-ಮಿಲನಾ ಜೋಡಿ

ಮಿಲನಾ ಕೃಷ್ಣ(Darling Krishna) ಜೋಡಿ ಫ್ಯಾಮಿಲಿ ಜೊತೆ ಶ್ರೀಲಂಕಾಗೆ ಹಾರಿದ್ದು, ಅಲ್ಲಿ ಸಮ್ಮರ್ ಎಂಜಾಯ್ ಮಾಡ್ತಿದ್ದಾರೆ. ನಟಿ ಮಿಲನಾ ನಾಗರಾಜ್ (Milana Nagraj)ಸೋಶಿಯಲ್ ಮೀಡಿಯಾದಲ್ಲಿ ಫೋಟೊಗಳನ್ನು ಶೇರ್ ಮಾಡಿದ್ದು, ಪುಟಾಣಿ ಪರಿ ಹಾಗೂ ಬೆಸ್ಟ್ ಗ್ರೂಪ್ ಜೊತೆ ಶ್ರೀಲಂಕಾಗೆ ಪಯಣ ಎಂದು ಬರೆದುಕೊಂಡಿದ್ದಾರೆ. 

ಅದ್ದೂರಿ ನಿಶ್ಚಿತಾರ್ಥ ಮಾಡಿಕೊಂಡ ನಟಿ ವೈಷ್ಣವಿ ಗೌಡ ! ನಿಶ್ಚಿತಾರ್ಥದ ಫೋಟೋಗಳಿಲ್ಲಿವೆ

ಅಗ್ನಿ ಸಾಕ್ಷಿ ಧಾರಾವಾಹಿ ಮೂಲಕ ರಾಜ್ಯದ ಜನತೆಯ ಮನ ಗೆದ್ದು, ಇದೀಗ ಸೀತಾರಾಮ ಧಾರಾವಾಹಿ ಮೂಲಕ ಮನೆ ಮಾತಾಗಿರುವ ವೈಷ್ಣವಿ ಗೌಡ ಮದುವೆಯ ಸಂಭ್ರಮದಲ್ಲಿದ್ದಾರೆ. ಕಿರುತೆರೆ ನಟಿ ವೈಷ್ಣವಿ ಗೌಡ ಮದುವೆ ನಿಶ್ಚಯವಾಗಿದೆ. ಸದ್ದಿಲ್ಲದೇ ಎಂಗೇಜ್‌ಮೆಂಟ್ ಕೂಡ ನಡೆದಿದೆ. ಅದಕ್ಕೆ ಸಂಬಂಧಿಸಿ ಫೋಟೊಗಳು ವೈರಲ್ ಆಗುತ್ತಿದೆ. ನಟಿ ಅಮೂಲ್ಯ ಸೇರಿ ಆಪ್ತರು, ಸ್ನೇಹಿತರು ಈ ಅದ್ಧೂರಿ ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗಿ ಆಗಿದ್ದಾರೆ. ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ.  

ರಾಕಿಂಗ್ ಸ್ಟಾರ್ ಯಶ್ ಜೊತೆಗಿನ ಅಪರೂಪದ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್

ರಾಧಿಕಾ ಪಂಡಿತ್ ಅವರು ತಮ್ಮ ಪತಿ ಯಶ್ ಜೊತೆಗಿನ ಅಪರೂಪದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ಕೆಜಿಎಫ್ 2 ಚಿತ್ರೀಕರಣದ ಸಮಯದಲ್ಲಿ ತೆಗೆದದ್ದಾಗಿದೆ.  

ಸಂದರ್ಶನದಲ್ಲಿ ಕ್ರಶ್ ಬಗ್ಗೆ ಬಾಯಿಬಿಟ್ಟ ಕೃಷ್ಣಂ ಪ್ರಣಯ ಸಖಿ ನಟಿ ಮಾಳವಿಕಾ ನಾಯರ್

ಕೃಷ್ಣಂ ಪ್ರಣಯ ಸಖಿ ಚಿತ್ರದ ಮೂಲಕ ಕನ್ನಡಿಗರ ಮನಕದ್ದ ಚೆಲುವೆ ಮಾಳವಿಕಾ ನಾಯರ್ ಸಂದರ್ಶನವೊಂದರಲ್ಲಿ ತಮ್ಮ ಬಾಲ್ಯದ ಕ್ರಶ್ ಶಾಹಿದ್ ಕಪೂರ್ ಎಂಬುದನ್ನು ರಿವೀಲ್ ಮಾಡಿದ್ದಾರೆ .

Translate »