# Tags

ಫೆಬ್ರವರಿ 13ಕ್ಕೆ ‘ಕರಿಯ’ ಮತ್ತೆ ದೊಡ್ಡ ಪರದೆಗೆ | ತನಿಷಾ ಕುಪ್ಪಂಡ ವಿತರಣೆ

ಚಾಲೆಂಜಿಂಗ್ ಸ್ಟಾರ್ Darshan Thoogudeepa ಅಭಿನಯದ ಹಿಟ್ ಚಿತ್ರ Kariya ಮತ್ತೆ ರೀ-ರಿಲೀಸ್ ಆಗಲಿದೆ ಎಂಬ ಸುದ್ದಿ ಅಭಿಮಾನಿಗಳಲ್ಲಿ ಸಂಭ್ರಮ ಮೂಡಿಸಿದೆ. 2003ರಲ್ಲಿ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡ ‘ಕರಿಯ’, ದರ್ಶನ್ ಅವರ ಕರಿಯರ್‌ಗೆ ದೊಡ್ಡ ಬ್ರೇಕ್ ನೀಡಿದ ಸಿನಿಮಾ. ಆ್ಯಕ್ಷನ್, ಡೈಲಾಗ್ ಮತ್ತು ಮಾಸ್ ಅಪೀಲ್ ಮೂಲಕ ಈ ಚಿತ್ರ ಇಂದಿಗೂ ಅಭಿಮಾನಿಗಳ ಮನಸ್ಸಿನಲ್ಲಿ ಸ್ಥಾನ ಪಡೆದಿದೆ. ಕರಿಯ’ ಸಿನಿಮಾ ಫೆಬ್ರವರಿ 13ರಂದು ರಾಜ್ಯಾದ್ಯಂತ ರೀ-ರಿಲೀಸ್ ಆಗಲಿದೆ. ಈ ರೀ-ರಿಲೀಸ್‌ಗೆ Tanisha Kuppanda ಅವರ ಡಿಸ್ಟ್ರಿಬ್ಯೂಶನ್ […]

ಕನ್ನಡದಲ್ಲಿ ಮತ್ತೆ ಕನ್ನಡಿಗರ ಅಧಿಪತ್ಯ – ಕಡಿಮೆಯಾಯಿತು ಅನ್ಯಭಾಷಾ ಗಾಯಕರ ಹವಾ

90 ವರ್ಷಗಳ ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಬಹುಶಃ ಯಾವತ್ತೂ ಇಷ್ಟೊಂದು ಸಂಖ್ಯೆಯಲ್ಲಿ ಕನ್ನಡ ಮೂಲದ ಗಾಯಕ-ಗಾಯಕಿಯರು ಇರಲಿಲ್ಲ. ಆದರೆ, ಈಗಿನ ಸಂದರ್ಭದಲ್ಲಿ ಬೆಳೆ ಫಲವತ್ತಾಗಿದ್ದು, ಕನ್ನಡ ಮೂಲದ ಹಲವು ಗಾಯಕ-ಗಾಯಕಿಯರು ಕನ್ನಡದಲ್ಲಿ ಹಾಡುತ್ತಿದ್ದಾರೆ. ಇತ್ತೀಚೆಗೆ ಕನ್ನಡ ಚಿತ್ರಗಳ ಹಾಡುಗಳನ್ನು, ಆ ಹಾಡುಗಳನ್ನು ಯಾರು ಹಾಡಿದ್ದಾರೆ ಎಂದು ಗಮನಿಸುತ್ತಿದ್ದೀರಾ? ಗಮನಿಸಿದರೆ, ಒಂದು ಖುಷಿಯಾಗುವ ವಿಷಯವೇನೆಂದರೆ, ಇಂದು ಕನ್ನಡ ಹಾಡುಗಳನ್ನು ಹಾಡುತ್ತಿರುವ ಪರಭಾಷಾ ಗಾಯಕ-ಗಾಯಕಿಯರ ಸಂಖ್ಯೆ ಕಡಿಮೆಯಾಗುತ್ತಿದೆ. ಕನ್ನಡ ಮೂಲದ ಗಾಯಕ-ಗಾಯಕಿಯರು ಹೆಚ್ಚಾಗುತ್ತಿದ್ದಾರೆ. ಆಗಾಗ ಒಂದೊಂದು ಹಾಡುಗಳನ್ನು ಪರಭಾಷಾ ಗಾಯಕರಿಂದ […]

‘ಟಾಕ್ಸಿಕ್’ ಲೇಟೆಸ್ಟ್ ಅಪ್‌ಡೇಟ್ ; ಕಿಯಾರಾ ಜೊತೆ ರಾಕಿಭಾಯ್ ರೊಮ್ಯಾನ್ಸ್

  ಯಶ್ ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಟಾಕ್ಸಿಕ್’ ಸಿನಿಮಾ ಗ್ಲಿಂಪ್ಸ್ ರಿಲೀಸ್ ಆಗಿ ಧೂಳೆಬ್ಬಿಸಿತ್ತು. ಕೋಟಿ ಕೋಟಿ ವೀವ್ಸ್ ಪಡೆದು ದಾಖಲೆ ಬರೆದಿತ್ತು. ಸಹಜವಾಗಿಯೇ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚುವಂತಾಗಿದೆ. ಸದ್ದಿಲ್ಲದೇ ಮತ್ತೆ ಸಿನಿಮಾ ಚಿತ್ರೀಕರಣ ಪುನರಾರಂಭವಾಗಿದೆ ಎಂದು ಹೇಳಲಾಗುತ್ತಿದೆ. ಮುಂಬೈನಲ್ಲಿ ಒಂದು ತಿಂಗಳ ಕಾಲ ಭರ್ಜರಿ ಚಿತ್ರೀಕರಣ ನಡೆದಿತ್ತು. ಸೆಟ್‌ಗೆ ಯಶ್, ಕಿಯಾರಾ ಹೋಗಿ ಬರುತ್ತಿದ್ದ ಫೋಟೊ, ವೀಡಿಯೋಗಳು ವೈರಲ್ ಆಗುತ್ತಿತ್ತು. ಸದ್ಯ ಗೋವಾದಲ್ಲಿ ಚಿತ್ರದ ಹಾಡೊಂದರ ಚಿತ್ರೀಕರಣ ನಡೀತಿದೆ ಎನ್ನಲಾಗ್ತಿದೆ. ಯಶ್ ಹಾಗೂ ಕಿಯಾರಾ ಚಿತ್ರೀಕರಣದಲ್ಲಿ […]

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಂದ ಅನಾವರಣಗೊಂಡ “#ಪಾರು ಪಾರ್ವತಿ” ಚಿತ್ರದ ಟ್ರೇಲರ್ ಗೆ ಅಭಿಮಾನಿಗಳು ಫಿದಾ .

  ಬಿಗ್ ಬಾಸ್ ಖ್ಯಾತಿಯ ದೀಪಿಕಾದಾಸ್ ಆಭಿನಯದ ಈ ಚಿತ್ರ ಜನವರಿ 31ರಂದು ತೆರೆಗೆ* . EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ.ಪ್ರೇಂನಾಥ್ ಅವರು ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದಲ್ಲಿ “ಬಿಗ್ ಬಾಸ್” ಖ್ಯಾತಿಯ ದೀಪಿಕಾ ದಾಸ್, ಪೂನಂ ಸರ್ ನಾಯಕ್ ಹಾಗೂ ಫವಾಜ್ ಅಶ್ರಫ್ ಅವರು ಪ್ರಮುಖಪಾತ್ರದಲ್ಲಿ ನಟಿಸಿರುವ “#ಪಾರು ಪಾರ್ವತಿ” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರದ ಟ್ರೇಲರ್ […]

ಅವನಿರಬೇಕಿತ್ತು ಚಿತ್ರಕ್ಕೆ ರೊರಿಂಗ್ ಸ್ಟಾರ್ ಸಾಥ್

  ಅಂದಕಾಲತ್ತಿಲ್ಲೆ ಹಾಡು ರಿಲೀಸ್ ಮಾಡಿದ ಶ್ರೀ ಮುರಳಿ ರೆಟ್ರೋ ಸ್ಟೈಲ್ ಡ್ಯಾನ್ಸಿಂಗ್ ಡ್ಯುಯೆಟ್ ನೋಡಿ ಕೊಂಡಾಡಿದ ಬಘೀರ ಟೈಟಲ್ ನಲ್ಲೆ ಗಮನ ಸೆಳೆದಿದ್ದ “ಅವನಿರಬೇಕಿತ್ತು” ಚಿತ್ರ ಈಗ ಬಿಡುಗಡೆಗೆ ಸಿದ್ದವಾಗಿದ್ದು. ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ರೋರಿಂಗ್ ಸ್ಟಾರ್ ಶ್ರೀಮುರಳಿಯವರು ಅಂದಕಾಲತ್ತಿಲ್ಲೆ ಅನ್ನೋ ರೆಟ್ರೋ ಸ್ಟೈಲ್ ಡ್ಯಾನ್ಸಿಂಗ್ ಡ್ಯುಯೆಟ್  ಹಾಡನ್ನ  ನೋಡಿ ಕೊಂಡಾಡಿದ್ದಾರೆ. ಜೊತೆಗೆ ಇದೊಂದು ಟ್ರೆಂಡ್ ಸೆಟ್ ಮಾಡುತ್ತೆ ನಂಬಿ ಅಂತ ಭವಿಷ್ಯ ನುಡಿದಿದ್ದಾರೆ. ಅಂದಕಾಲತ್ತಿಲ್ಲೆ ಹೊಸತನದ ಸಾಹಿತ್ಯವಿದೆ. ಈಗಾಗಲೆ ಕೇಳುಗರಿಂದ ಸೈ ಎನಿಸಿಕೊಂಡು ಹಾಡು  ಸೋಶಿಯಲ್ ಮಿಡಿಯಾದಲ್ಲಿ […]

ಒಂದು ಶಿಕಾರಿಯ ಕಥೆ ಚಿತ್ರತಂಡದ ಮುಂದಿನ ಚಿತ್ರ “ಸಮುದ್ರ ಮಂಥನ’

  2020 ರಲ್ಲಿ ಬಿಡುಗಡೆಯಾಗಿ ಜನಮನ್ನಣೆ ಗಳಿಸಿದ್ದ ಒಂದು ಶಿಕಾರಿಯ ಕಥೆ ಚಿತ್ರದ ನಿರ್ದೇಶಕರ ಮುಂದಿನ ಚಿತ್ರದ ಶೀರ್ಷಿಕೆ ಅನಾವರಣವಾಗಿದೆ. ‘ಸಮುದ್ರ ಮಂಥನ’ ಎಂಬ ಕುತೂಹಲಕಾರಿ ಟೈಟಲ್‌ನೊಂದಿಗೆ ಒಂದು ಸಸ್ಪೆನ್ಸ್, ಥಿಲ್ಲ‌ರ್ ಕಥೆಯನ್ನು ಈ ಬಾರಿ ಅವರು ಹೇಳ ಹೊರಟಿರುವುದು ವಿಶೇಷ. ಚಿತ್ರದ ನಾಯಕರಾಗಿ ಈ ಹಿಂದೆ ವಿಕಿಪೀಡಿಯ ಚಿತ್ರದಲ್ಲಿ ಮುಖ್ಯಪಾತ್ರದಲ್ಲಿ ನಟಿಸಿದ್ದ ಯಶವಂತ್ ಕುಮಾರ್ ಹಾಗೂ ನಾಯಕಿಯಾಗಿ ಮಂದಾರ ಬಟ್ಟಲಹಳ್ಳಿನಟಿಸುತ್ತಿದ್ದಾರೆ. ಮಂದಾರ ಬಟ್ಟಲಹಳ್ಳಿ ಕಳೆದ ವರ್ಷ ಬಿಡುಗಡೆಯಾಗಿ ಯಶಸ್ಸು ಕಂಡ ಬ್ಲಿಂಕ್  ಚಿತ್ರದಲ್ಲಿ ನಾಯಕಿಯಾಗಿ ಮತ್ತು […]

ಅದ್ದೂರಿಯಾಗಿ ನೆರವೇರಿತು ಮಲ್ಟಿಸ್ಟಾರರ್ ಸಿನಿಮಾ “ಫಾರೆಸ್ಟ್” ಪ್ರೀ ರಿಲೀಸ್ ಇವೆಂಟ್* .

  “ಅಡ್ವೆಂಚರ್‌ ಕಾಮಿಡಿ ಜಾನರ್ ನ ಈ ಚಿತ್ರ ಜನವರಿ 24 ರಂದು ತೆರೆಗೆ* . ಎನ್ ಎಂ ಕೆ ಸಿನಿಮಾಸ್ ಲಾಂಛನದಲ್ಲಿ ಎನ್ ಎಂ ಕಾಂತರಾಜ್ ಅವರು ನಿರ್ಮಿಸಿರುವ, ಚಂದ್ರ ಮೋಹನ್ ನಿರ್ದೇಶನದ ಹಾಗೂ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು, ಹಾಗೂ ಅರ್ಚನ ಕೊಟ್ಟಿಗೆ ಪ್ರಮುಖಪಾತ್ರದಲ್ಲಿ ನಟಿಸಿರುವ “ಫಾರೆಸ್ಟ್” ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ನನಗೆ ನಿರ್ಮಾಪಕ ಕಾಂತರಾಜ್ ಅವರು ಹದಿನೈದು ವರ್ಷಗಳ […]

ಕರ್ನಾಟಕದಿಂದ ಪ್ರಾರಂಭವಾಯಿತು ಬಹು ನಿರೀಕ್ಷಿತ “ಕಣ್ಣಪ್ಪ” ಚಿತ್ರದ ಪ್ರಚಾರ

ನಾಯಕ ವಿಷ್ಣು ಮಂಚು, ಪ್ರಭುದೇವ, ಶರತ್ ಕುಮಾರ್, ರಾಕ್ ಲೈನ್ ವೆಂಕಟೇಶ್ ಹಾಗೂ ನಿರ್ದೇಶಕ ಮುಕೇಶ್ ಕುಮಾರ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಭಾಗಿ . ದಕ್ಷಿಣ ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ, ಮೋಹನ್ ಬಾಬು ನಿರ್ಮಾಣದ, ಮುಕೇಶ್ ಕುಮಾರ್ ಸಿಂಗ್ ನಿರ್ದೇಶನದ ಹಾಗೂ ವಿಷ್ಣು ಮಂಚು ನಾಯಕರಾಗಿ ನಟಿಸಿರುವ “ಕಣ್ಣಪ್ಪ” ಚಿತ್ರದ ಮೊದಲ ಪತ್ರಿಕಾಗೋಷ್ಠಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಯಿತು. ನಾಯಕ ವಿಷ್ಣು ಮಂಚು, ನಟ – ನೃತ್ಯ ನಿರ್ದೇಶಕ ಪ್ರಭುದೇವ, ನಟ ಶರತ್ ಕುಮಾರ್, ಕರ್ನಾಟಕದಲ್ಲಿ ಚಿತ್ರವನ್ನು […]

‘Sanju Weds Geetha 2’ movie review: ನೂಲಿನಂತೆ ಸೀರೆ, ನಿರ್ದೇಶಕರಂತೆ ಸಿನಿಮಾ!

    ಚಿತ್ರ: ಸಂಜು ವೆಡ್ಸ್ ಗೀತಾ- ೨ ನಿರ್ದೇಶನ: ನಾಗಶೇಖರ್ ನಿರ್ಮಾಣ: ಛಲವಾದಿ ಕುಮಾರ್ ಚಿತ್ರಕಥೆ/ಸಂಭಾಷಣೆ ; ಡಿ.ಜೆ.ಚಕ್ರವರ್ತಿ ತಾರಾಗಣ: ಶ್ರೀನಗರ ಕಿಟ್ಟಿ, ರಚಿತಾ ರಾಮ್, ಸಂಪತ್ ರಾಜ್, ಚೇತನ್ ಚಂದ್ರ, ತಬಲಾ ನಾಣಿ, ಸಾಧು ಕೋಕಿಲ, ರಂಗಾಯಣ ರಘು   ಸಂಜು ಸೀರೆ ನೇಯುವ ಮುಗ್ಧ, ಗೀತಾ ಅಗರ್ಭ ಶ್ರೀಮಂತ ಸ್ನಿಗ್ಧ ಸುಂದರಿ. ಸೀರೆ ಕಾರಣಕ್ಕೆ ಸಂಧಿಸುವ ಇವರಿಬ್ಬ ಪ್ರೇಮಕ್ಕೆ ಗೀತಾಳ ತಂದೆಯೇ ವಿಲನ್ ಆದರೂ ಅವರನ್ನು ಧಿಕ್ಕರಿಸಿ ಮದುವೆಯಾಗಿ ಅಮರ ಪ್ರೇಮಿಗಳಾಗುತ್ತಾರೆ. ಇಂತಹ […]

ಎ.ಪಿ.ಅರ್ಜುನ್ ನಿರ್ಮಾಣದಲ್ಲಿ ‘ಲಕ್ಷ್ಮೀ ಪುತ್ರ’ನಾದ ಸ್ಯಾಂಡಲ್ ವುಡ್ ಉಪಾಧ್ಯಕ್ಷ ಚಿಕ್ಕಣ್ಣ

ಅಂಬಾರಿ, ಅದ್ಧೂರಿ, ಐರಾವತ, ರಾಟೆಯಂತಹ ಹಿಟ್ ಸಿನಿಮಾಗಳನ್ನು ನಿರ್ದೇಶಿಸಿರುವ ಎ.ಪಿ.ಅರ್ಜುನ್ ತಮ್ಮದೇ ಎಪಿ ಅರ್ಜುನ್ ಫಿಲ್ಮಂಸ್ ನಡಿ ಕಿಸ್, ಅದ್ಧೂರಿ ಲವರ್ಸ್ ನಂತಹ ಸದಭಿರುಚಿ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ಕೊಡುಗೆಯಾಗಿ ಕೊಟ್ಟಿದ್ದಾರೆ. ಇದೇ ಎಪಿ ಅರ್ಜುನ್ ಫಿಲ್ಮಂಸ್ ನ ಮೂರನೇ ಸಿನಿಮಾ ಅನೌನ್ಸ್ ಆಗಿದೆ. ಎಪಿ ಅರ್ಜುನ್ ಒಡೆತನದ ಎಪಿ ಅರ್ಜುನ್ ಫಿಲ್ಮಂಸ್ ನಡಿ ಬರ್ತಿರುವ ಮೂರನೇ ಪ್ರಯತ್ನಕ್ಕೆ ಲಕ್ಷ್ಮೀಪುತ್ರ ಎಂಬ ಟೈಟಲ್ ಇಡಲಾಗಿದ್ದು, ಚಿತ್ರಕ್ಕೆ ಅರ್ಜುನ್ ಕಥೆ ಹಾಗೂ ಸಾಹಿತ್ಯ ಬರೆಯುತ್ತಿದ್ದಾರೆ. ಲಕ್ಷ್ಮೀಪುತ್ರನಾಗಿ ಸ್ಯಾಂಡಲ್ ವುಡ್ […]

Translate »