# Tags

ರಾಯಲ್ ಸಾಂಗ್ ರಿಲೀಸ್‌ : ವೇದಿಕೆಯಲ್ಲಿ ದರ್ಶನ್‌ ನೆನೆದು ಭಾವುಕರಾದ್ರು ದಿನಕರ್..!

ಟೈಟಲ್ ಅಷ್ಟೇ ಅಲ್ಲ ಪ್ರಮೋಷನ್‌ ನಲ್ಲೂ ನಾವು ರಾಯಲ್ ಅಂತೇಳಿ, ರಾಯಲ್ ಸಿನಿಮಾದ ಪ್ರಮೋಷನ್ ಅನ್ನ‌ ಚಿತ್ರತಂಡ ಅದ್ಧೂರಿಯಾಗಿ ಮಾಡ್ತಿದೆ. ದಿನಕರ್ ತೂಗುದೀಪ ನಿರ್ದೇಶನದ, ಜಯಣ್ಣ ಭೋಗೇಂದ್ರ ನಿರ್ಮಾಣದ  ರಾಯಲ್ ಚಿತ್ರದ 2ನೇ ಹಾಡು ಇತ್ತೀಚೆಗಷ್ಟೇ ಬಿಡುಗಡೆಯಾಯಿತು. ಸಾಂಗ್ ಬಿಡುಗಡೆಗೂ ಮುನ್ನ ಇಡೀ ಚಿತ್ರತಂಡ ತುಮಕೂರು ಸಿದ್ದಗಂಗೆ ಮಠಕ್ಕೆ ಹೋಗಿ ಗೋವಿಗೆ ನಮಸ್ಕರಿಸಿ, ಶ್ರೀಗಳ ಪಾದ ಸ್ಪರ್ಶಿಸಿ ರಾಯಲ್ ಆಗಿ ಪ್ರಾರ್ಥನೆ ಮಾಡಿದ್ರು. ವಿಶೇಷವಾಗಿ ರಾಯಲ್ ಸಿನಿಮಾದ ಟಾಂಗು ಟಾಂಗು ಹಾಡನ್ನು ವಿದ್ಯಾರ್ಥಿಗಳಿಂದಲೇ ರಿಲೀಸ್ ಮಾಡಿದ್ದು.. ಹೌದು […]

ದರ್ಶನ್‌ಗೆ ತೊಂದರೆಯಾದಾಗ ಖುಷಿ ಪಡುವ ವ್ಯಕ್ತಿ ನಾನಲ್ಲ : ಸುದೀಪ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಹದಿನೇಳು ಮಂದಿಯ ಗ್ಯಾಂಗ್ ಅನ್ನೇ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಾರ್ಜ್ ಶೀಟ್ ಕೂಡ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಪರ ವಕೀಲರು ಇನ್ನು ಜಾಮೀನಿಗೆ ಕೂಡ ಅರ್ಜಿ ಸಲ್ಲಿಕೆ ಮಾಡಿಲ್ಲ. ದರ್ಶನ್ ವಿಚಾರವಾಗಿ ಮಾತನಾಡಿರುವ ಕಿಚ್ಚ ಸುದೀಪ್ ಪೊಲೀಸರು ಸುಮ್ಮ ಸುಮ್ಮನೆ ಅರೆಸ್ಟ್ ಮಾಡಿರೋದಲ್ಲ ಎಂದಿದ್ದಾರೆ. ನಟ ದರ್ಶನ್ ರೀತಿಯ ದೊಡ್ಡ ಸ್ಟಾರ್ ಅನ್ನು ಪೊಲೀಸರು ಸುಮ್ಮನೆ ಅರೆಸ್ಟ್ ಮಾಡಲು ಸಾಧ್ಯವಿಲ್ಲ. ಮೊದಲಿಗೆ ದರ್ಶನ್ ಈ ರೀತಿ ಮಾಡಿರಲು […]

ಕಾಟೇರ ಚಿತ್ರಕ್ಕೆ 100 ದಿನದ ಸಂಭ್ರಮ

ಹಿಂದೆ ಒಂದು ಕಾಲ ಇತ್ತು. ಒಂದೊಂದು ಸಿನಿಮಾವೂ 25 ವಾರ 50 ವಾರಗಳ ಪ್ರದರ್ಶನ ಕಾಣುತ್ತಿತ್ತು. ಆದರೆ ಈಗ ಆ ಕಾಲವೆಲ್ಲಾ ಮಾಯವಾಗಿ ಬಹಳ ವರ್ಷಗಳೇ ಕಳೆದಿವೆ.               ಈಗೇನಿದ್ದರು ಎರಡು ವಾರಗಳ ಕಾಲ ಥಿಯೇಟರ್ನಲ್ಲಿ ಉಳಿದರೇನೆ ಹೆಚ್ಚು. ಇಂತಹ ಕಾಲದಲ್ಲಿ.. ಚಿತ್ರವೊಂದು ಮೂರು ವಾರ ಚಿತ್ರಮಂದಿರದಲ್ಲಿ ಉಳಿಯುವುದು ಕಷ್ಟ ಎಂಬ ವಾತಾವರಣ ಇದೆ.             ಇನ್ನೂ ಹೊಸಬರ ಕಥೆ ಕೇಳುವುದಕ್ಕೂ.. […]

Translate »