RCB vs PBKS IPL ಟೈನಲ್ಲಿ ಚಕ್ ಔಟ್ ಆಗುವ ಮೊದಲು ವಿರಾಟ್ ಕೊಹ್ಲಿ ಅಭಿಮಾನಿ ಭದ್ರತೆಯನ್ನು ಉಲ್ಲಂಘಿಸಿ, ಅವನ ಮೇಲೆ ಅಂಟಿಕೊಳ್ಳುತ್ತಾನೆ ಮತ್ತು ಪಾದಗಳನ್ನು ಮುಟ್ಟುತ್ತಾನೆ
ಹುಚ್ಚು ಅಭಿಮಾನದಿಂದ ಭದ್ರತಾ ಉಲ್ಲಂಘನೆ ಮಾಡಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿರಾಟ್ ಕೊಹ್ಲಿಯ ಕಾಲು ಹಿಡಿದಿದ್ದ ಅಭಿಮಾನಿ ಈಗ ಸಂಕಷ್ಟಕ್ಕೆ ಸಿಲುಕಿದ್ದಾನೆ. ಆತನ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿವೆ. ಆತ ಯಾರು? ಎಲ್ಲಿಂದ ಬಂದಿದ್ದ? ಕೊಹ್ಲಿ ಕ್ರೀಸ್ಗೆ ಹೋಗುತ್ತಿದ್ದಂತೆ ಗ್ರಿಲ್ ಹಾರಿ ಮೈದಾನಕ್ಕೆ ನುಗ್ಗಿದ್ದರ ಬಗ್ಗೆ ಆತ ಹೇಳಿದ್ದೇನು ಎಂಬ ಮಾಹಿತಿ ಇಲ್ಲಿದೆ. ಬೆಂಗಳೂರು, ಮಾರ್ಚ್ 25: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ಸೋಮವಾರ ರಾತ್ರಿ ನಡೆದ ಆರ್ಸಿಬಿ […]