# Tags

ಶ್ರೀಮುರಳಿ ಹೊಸ ಚಿತ್ರ ‘ಪರಾಕ್’ಗೆ ಬಂಡಿ ಮಹಾಕಾಳಿ ಸನ್ನಿಧಿಯಲ್ಲಿ ಅದ್ಧೂರಿ ಮುಹೂರ್ತ

ಬಘೀರ ಸಿನಿಮಾದ ಸಕ್ಸಸ್ ಬಳಿಕ ರೋರಿಂಗ್ ಸ್ಟಾರ್ ಶ್ರೀಮುರಳಿ ಪರಾಕ್ ಎಂಬ ಚಿತ್ರ ಒಪ್ಪಿಕೊಂಡಿದ್ದಾರೆ. ಇಂದು ಬೆಂಗಳೂರಿನ ಬಂಡಿ ಮಹಾಕಾಳಿ ದೇಗುಲದಲ್ಲಿ ಪರಾಕ್ ಚಿತ್ರದ ಮುಹೂರ್ತ ನೆರವೇರಿದೆ. ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಕ್ಲ್ಯಾಪ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಬಳಿಕ ಸುದ್ದಿಗಾರರೊಂದಿಗೆ ಶ್ರೀಮುರಳಿ ಮಾತನಾಡಿ,“ಪರಾಕ್ ವಿಂಟೇಜ್ ಸ್ಟೈಲ್‌ನಲ್ಲಿ ನಡೆಯುವ ಸಿನಿಮಾ. ಮುಂದಿನ ಚಿತ್ರ ಯಾವ ರೀತಿ ಕಥೆ ಆಯ್ಕೆ ಮಾಡಬೇಕು ಎಂಬ ಟೆನ್ಷನ್ ಇತ್ತು. ಸುಮಾರು 200 ಕಥೆ ಕೇಳಿದ್ದೆ. ಪರಾಕ್ ಸಿನಿಮಾ ತಂಡದ […]

‘ಕಾಂತಾರ: ಚಾಪ್ಟರ್ 1’ ಜೊತೆ ಕೈಜೋಡಿಸಿದ ಮೈಸೂರು ಸ್ಯಾಂಡಲ್ ಸೋಪ್

ವಿಶ್ವ ಮಟ್ಟದಲ್ಲಿ ಬಿಡುಗಡೆಯಾಗಲು ಸಜ್ಜಾಗಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಇದೀಗ ವಿಶಿಷ್ಟ ಸಹಭಾಗಿತ್ವದ ಮೂಲಕ ಮತ್ತಷ್ಟು ಗಮನ ಸೆಳೆಯುತ್ತಿದೆ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಈ ಭವ್ಯ ಚಿತ್ರಕ್ಕೆ ರುಕ್ಮಿಣಿ ವಸಂತ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಹೊಂಬಾಳೆ ಫಿಲ್ಮ್ಸ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ, ಕರ್ನಾಟಕದ ಹೆಮ್ಮೆಯ ಮೈಸೂರು ಸ್ಯಾಂಡಲ್ ಸೋಪ್ (KSDL) ಸುಗಂಧ ಪಾರ್ಟ್ನರ್ ಆಗಿ ಕೈಜೋಡಿಸಿದೆ. ‘ಕಾಂತಾರ’ ಮೊದಲ ಭಾಗ ಕನ್ನಡದಲ್ಲಿ ಮಾತ್ರ ಬಿಡುಗಡೆಯಾಗಿ ಬಳಿಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಭಾರೀ ಯಶಸ್ಸು ಕಂಡಿತ್ತು. ಆ […]

ವೈರಲ್ ಆದ ‘ಕಾಂತಾರ’ ಫೇಕ್ ಪೋಸ್ಟರ್ ವಿವಾದಕ್ಕೆ ತೆರೆ ಎಳೆದ ರಿಷಬ್ ಶೆಟ್ಟಿ

ಬಿಡುಗಡೆಯಾಗುವ ಮುನ್ನವೇ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಭಾರೀ ಸಂಚಲನ ಸೃಷ್ಟಿಸಿದೆ. ಸೆಪ್ಟೆಂಬರ್ 22ರಂದು ಟ್ರೇಲರ್ ಬಿಡುಗಡೆಗೊಂಡು ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸಿದ ಬಳಿಕ, ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಯಿತು. ಈ ಸಂದರ್ಭದಲ್ಲಿ ಚಿತ್ರತಂಡಕ್ಕೆ ಒಂದು ಅಸಾಮಾನ್ಯ ಪ್ರಶ್ನೆ ಎದುರಾಯಿತು. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ಫೇಕ್ ಪೋಸ್ಟರ್ ಬಗ್ಗೆ ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದರು. ಏನು ಹೇಳಿತ್ತು ಫೇಕ್ ಪೋಸ್ಟರ್? ಇತ್ತೀಚೆಗೆ ಹರಿದಾಡಿದ ಪೋಸ್ಟರ್‌ನಲ್ಲಿ, “ಕಾಂತಾರ ನೋಡುವವರು ಮದ್ಯಪಾನ, ಧೂಮಪಾನ ಹಾಗೂ ಮಾಂಸಾಹಾರ ಸೇವನೆ ಮಾಡಬಾರದು” ಎಂದು ಬರೆಯಲಾಗಿತ್ತು. […]

ಹಾಲಿವುಡ್ ಆ್ಯಕ್ಷನ್ ನಿರ್ದೇಶಕರೊಂದಿಗೆ ಶೂಟಿಂಗ್ ಪೂರ್ಣ, ಯಶ್ ಲಂಡನ್‌ನಲ್ಲಿ ಹಂಚಿಕೆ ಚರ್ಚೆಗೆ

ರಾಕಿಂಗ್ ಸ್ಟಾರ್ ಯಶ್ ಅವರ ಬಹು ನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ, ಮುಂಬೈ ಶೂಟಿಂಗ್ ಪೂರ್ಣಗೊಂಡ ನಂತರ ಈಗ ಲಂಡನ್‌ಕ್ಕೆ ತೆರಳಿದ್ದು, ಅಂತರರಾಷ್ಟ್ರೀಯ ಚಲನಚಿತ್ರ ವಿತರಣಾ ಸಂಸ್ಥೆಗಳೊಂದಿಗೆ ದೊಡ್ಡ ಕೊಲಾಬರೇಷನ್‌ನಿಗಾಗಿ ಮಾತುಕತೆ ನಡೆಸುತ್ತಿದ್ದಾರೆ. ಮುಂಬೈನಲ್ಲಿರುವ ಸೆಟ್‌ಗಳಲ್ಲಿ ಹಾಲಿವುಡ್ ಆ್ಯಕ್ಷನ್ ನಿರ್ದೇಶಕ ಜೆಜೆ ಪೆರ್ರಿ ಅವರ ಸಹಯೋಗದಲ್ಲಿ ಚಿತ್ರದಲ್ಲಿ ಪ್ರಮುಖ ಆ್ಯಕ್ಷನ್ ದೃಶ್ಯಗಳು ಶೂಟ್ ಮಾಡಲಾಗಿದೆ. ‘ಫಾಸ್ಟ್ & ಫ್ಯೂರಿಯಸ್’, ‘ಜಾನ್ ವಿಕ್’, ‘ಡೇ ಶಿಫ್ಟ್’ ಶೈಲಿಯ ಫೈಟ್ ದೃಶ್ಯಗಳಿಗೆ ಪರಿಣಿತರಾದ ಪೆರ್ರಿ, ಮುಂಬೈನಲ್ಲಿ ಕಳೆದ ಒಂದು ತಿಂಗಳು ಯಶ್ […]

ದ್ವಾರಕೀಶ್ ಬಯಸಿದಂತೆ ಬಂದಿದೆ ಸಾವು..!

ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ನಿಧನ ತುಂಬಲಾರದ ನಷ್ಟವಾಗಿದೆ. ಹಲವು ಹೊಸ ಕಲಾವಿದರಿಗೆ ಅವಕಾಶ ಕೊಟ್ಟ ಸೂಪರ್ ಸ್ಟಾರ್ ಮಾಡಿದ ಕೀರ್ತಿ ಕೂಡ ದ್ವಾರಕೀಶ್  ಅವರಿಗೆ ಸಲ್ಲುತ್ತದೆ. ಹಲವು ವರ್ಷಗಳಿಂದ ದ್ವಾರಕೀಶ್ ಚಿತ್ರರಂಗದಿಂದ ದೂರ ಉಳಿದಿದ್ರು. ಯಾವುದೇ ಸಿನಿಮಾಗಳಲ್ಲಿಯೂ ಕಾಣಿಸಿಕೊಳ್ಳಲಿಲ್ಲ. ಚಿತ್ರ ನಿರ್ಮಾಣಕ್ಕೂ ಕೈ ಹಾಕಲಿಲ್ಲ. ಸಾರ್ಥಕದ ಜೀವನ ನಡೆಸಿದ ನಟ ದ್ವಾರಕೀಶ್ ತಮ್ಮ ಸಾವು ಈ ರೀತಿಯಾಗಿಯೇ ಆಗ್ಬೇಕು ಎಂದು ಪ್ರಾರ್ಥನೆ ಮಾಡುತ್ತಿದ್ದರಂತೆ. ಇದನ್ನೂ ಓದಿ ಕನ್ನಡ ಹಿರಿಯ ನಟ ದ್ವಾರಕೀಶ್ ನಿಧನ “ಶಾಂತ ರೀತಿಯಲ್ಲಿ […]

Translate »