# Tags

ಗಾಸಿಪ್? ನೋ ಟೆನ್ಷನ್! ‘ದಿ ರಾಜಾ ಸಾಬ್’ ಜನವರಿ 9ಕ್ಕೆ ತೆರೆಗೆ ಬರಲಿದೆ

ರೆಬೆಲ್ ಸ್ಟಾರ್ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಟ್ರೇಲರ್ ಬಿಡುಗಡೆಯ ನಂತರ ಭಾರತದಲ್ಲಿಯಷ್ಟೇ ಅಲ್ಲ, ಜಗತ್ತಿನ ಪ್ರೇಕ್ಷಕರ ಗಮನವನ್ನು ಸೆಳೆದಿದೆ. ಚಿತ್ರಕ್ಕೆ ಸಂಬಂಧಿಸಿದ ಗಾಸಿಪ್‌ಗಳು ಸೋಷಿಯಲ್ ಮೀಡಿಯಾದಲ್ಲಿ ಹರಡುತ್ತಿದ್ದು, ಚಿತ್ರತಂಡವು ಸ್ಪಷ್ಟವಾಗಿ ಅವುಗಳನ್ನು ತಳ್ಳಿ ಹಾಕಿದೆ. ಸಂಚಾರಿಸಿದ ಗಾಸಿಪ್ ಪ್ರಕಾರ, ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಚಿತ್ರದ ಬಿಡುಗಡೆ ಮುಂದೂಡಲಾಗಿದೆ ಎಂದು ಹೇಳಲಾಗಿತ್ತು. ಆದರೆ, ಚಿತ್ರತಂಡದ ಸ್ಪಷ್ಟನೆ ಪ್ರಕಾರ, ಯಾವುದೇ ವಿಳಂಬವಿಲ್ಲದೆ, ಸಿನಿಮಾ ಜನವರಿ 9 ರಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ. ಪೋಸ್ಟ್ […]

ಹಿಟ್‌ನ ನಂತರ ವಿವಾದದಲ್ಲಿ ನಿರ್ದೇಶಕ ಪ್ರಶಾಂತ್ ವರ್ಮಾ — ಹೊಂಬಾಳೆ ಸೇರಿದಂತೆ ನಿರ್ಮಾಪಕರ ಅಸಮಾಧಾನ ಚರ್ಚೆಯಲ್ಲಿ

ತೆಲುಗು ಚಿತ್ರರಂಗದಲ್ಲಿ ಇತ್ತೀಚಿನ ದಿನಗಳಲ್ಲಿ ನಿರ್ದೇಶಕ ಪ್ರಶಾಂತ್ ವರ್ಮಾ ಅವರ ಹೆಸರು ಮತ್ತೆ ಸುದ್ದಿಯಲ್ಲಿದೆ. ‘ಹನುಮಾನ್’ ಚಿತ್ರದ ಭಾರೀ ಯಶಸ್ಸಿನ ನಂತರ ಅವರು ತೆಲುಗು ಚಿತ್ರರಂಗದ ಪ್ರಮುಖ ನಿರ್ದೇಶಕರ ಸಾಲಿನಲ್ಲಿ ಸೇರಿಕೊಂಡರು. ಆದರೆ ಈಗ ಅವರ ವೃತ್ತಿಪರತೆ ಕುರಿತಂತೆ ಹಲವು ಪ್ರಶ್ನೆಗಳು ಉದ್ಭವಿಸುತ್ತಿವೆ. ಒಂದು ಹಿಟ್, ಅನೇಕ ಆಫರ್‌ಗಳು‘ಹನುಮಾನ್’ ಬ್ಲಾಕ್‌ಬಸ್ಟರ್ ಆದ ಬಳಿಕ ಪ್ರಶಾಂತ್ ವರ್ಮಾ ಅವರ ಬಳಿ ಹಲವಾರು ನಿರ್ಮಾಪಕರು ಹೊಸ ಚಿತ್ರಗಳ ಪ್ರಸ್ತಾವನೆಗಳೊಂದಿಗೆ ಬಂದರು. ಹೊಂಬಾಳೆ ಫಿಲ್ಮ್ಸ್, ಡಿವಿವಿ ಎಂಟರ್‌ಟೈನ್‌ಮೆಂಟ್ ಸೇರಿದಂತೆ ಕೆಲವು ದೊಡ್ಡ […]

ಕಾಂತಾರ ಚಾಪ್ಟರ್ 1 ಸಕ್ಸಸ್ ಬೆನ್ನಲ್ಲೇ ಮುಂಬೈ ನ ಪ್ರಸಿದ್ಧ ಸಿದ್ಧಿವಿನಾಯಕ ದೇವಾಲಯಕ್ಕೆ ಭೇಟಿ ನೀಡಿದ ರಿಷಬ್ ಶೆಟ್ಟಿ

‘ಕಾಂತಾರ ಅಧ್ಯಾಯ 1’ (Kantara Chapter 1) ಚಿತ್ರ ಯಶಸ್ಸಿನ ಸಂಭ್ರಮದಲ್ಲಿರುವ ರಿಷಬ್ ಶೆಟ್ಟಿ ಇದೀಗ ದೇವರ ಧಾಮಕ್ಕೆ ತೆರಳಿದ್ದಾರೆ. ದೇಶ-ವಿದೇಶಗಳಲ್ಲಿ ಬಾಕ್ಸ್‌ಆಫೀಸ್‌ನಲ್ಲಿ ದಾಖಲೆಗಳ ಮಳೆ ಸುರಿಸುತ್ತಿರುವ ಈ ಸಿನಿಮಾ ಈಗಾಗಲೇ ₹500 ಕೋಟಿ ಕ್ಲಬ್ ಸೇರಿದೆ. ಈ ಮಹಾ ಯಶಸ್ಸಿನ ಹಿನ್ನೆಲೆಯಲ್ಲಿ ರಿಷಬ್ ಮತ್ತು ನಿರ್ಮಾಪಕರು ಮುಂಬೈನ ಪ್ರಸಿದ್ಧ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಿಳಿ ಶರ್ಟ್ ಹಾಗೂ ಮುಂಡು ತೊಟ್ಟು ದೇವಾಲಯಕ್ಕೆ ಆಗಮಿಸಿದ ರಿಷಬ್ ಶೆಟ್ಟಿ ಅಭಿಮಾನಿಗಳ ಗಮನ ಸೆಳೆದರು. […]

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ “ದಿ ಡೆವಿಲ್”ಚಿತ್ರದ “ಒಂದೆ ಒಂದು ಸಲ” ಹಾಡಿಗೆ ಅಭಿಮಾನಿಗಳು ಫಿದಾ

ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ದಿ ಡೆವಿಲ್” ಚಿತ್ರದ “ಒಂದೆ ಒಂದು ಸಲ” ಎಂಬ ಸುಮಧುರ ಯುಗಳ ಗೀತೆ “ಸರಿಗಮಪ” ಮ್ಯೂಸಿಕ್ ಚಾನಲ್ ಮೂಲಕ ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ ಬರೆದಿರುವ ಈ ಹಾಡನ್ನು ಕಪಿಲ್ ಕಪಿಲನ್ ಹಾಗೂ ಚಿನ್ಮಯಿ ಶ್ರೀಪಾದ ಅವರು ಹಾಡಿದ್ದು, ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಸಂತು ಮಾಸ್ಟರ್ ನೃತ್ಯ […]

ನಾಗ ಚೈತನ್ಯ–ಶೋಭಿತಾ ನಡುವೆ ಮಾತು ಬಿಡಲು ಸಾಯಿ ಪಲ್ಲವಿ ಕಾರಣ?

ಟಾಲಿವುಡ್ ಸ್ಟಾರ್ ನಾಗ ಚೈತನ್ಯ ಮತ್ತು ನಟಿ ಶೋಭಿತಾ ಧುಲಿಪಾಲ ಅವರ ದಾಂಪತ್ಯದ ನಡುವೆ ಕೆಲ ದಿನಗಳ ಕಾಲ ಸಣ್ಣ ಬಿರುಕು ಉಂಟಾಗಿತ್ತಂತೆ! ಅದಕ್ಕೂ ಕಾರಣ ಯಾರನ್ನೆಂದರೆ — ನಟಿ ಸಾಯಿ ಪಲ್ಲವಿ! ಖ್ಯಾತ ನಟ ಜಗಪತಿ ಬಾಬು ನಡೆಸುವ ಟಾಕ್ ಶೋನಲ್ಲಿ ಭಾಗವಹಿಸಿದ್ದ ನಾಗ ಚೈತನ್ಯ, ತಮ್ಮ ವೈಯಕ್ತಿಕ ಜೀವನದ ಬಗ್ಗೆ candid ಆಗಿ ಮಾತನಾಡಿದ್ದಾರೆ. ಸಮಂತಾ ಜೊತೆ ವಿಚ್ಛೇದನದ ಬಳಿಕ, ಕಳೆದ ವರ್ಷ ಶೋಭಿತಾ ಅವರನ್ನು ವಿವಾಹವಾದ ಚೈತನ್ಯ, ತಮ್ಮ ಲವ್ ಸ್ಟೋರಿ ಬಗ್ಗೆ […]

ನಾಲ್ಕು ಬಾರಿ ಜೀವ ಕಳೆದುಕೊಳ್ಳುವ ಹಂತ, ದೈವ ಕಾಪಾಡಿತು – ಭಾವುಕರಾದ ರಿಷಬ್ ಶೆಟ್ಟಿ

5 ಭಾಷೆಗಳಲ್ಲಿ ಭರ್ಜರಿ ಟ್ರೇಲರ್ ಬಿಡುಗಡೆ ‘ಕಾಂತಾರ: ಚಾಪ್ಟರ್ 1’ ಚಿತ್ರದ ಟ್ರೇಲರ್ ಕನ್ನಡ, ಹಿಂದಿ, ತಮಿಳು, ಮಲಯಾಳಂ ಹಾಗೂ ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಇಡೀ ಟ್ರೇಲರ್‌ನಲ್ಲೇ ದೃಶ್ಯ ವೈಭವ ತುಂಬಿಕೊಂಡಿದ್ದು, ರಾಜ ಮತ್ತು ಕಾಡಿನ ಜನರ ನಡುವೆ ನಡೆಯುವ ಕಥೆಯನ್ನು ನೆಲದ ಮಣ್ಣಿನ ಬಣ್ಣದಲ್ಲಿ ಹೇಳುವ ಪ್ರಯತ್ನ ಮಾಡಲಾಗಿದೆ. “ಕಾಂತಾರ ನನ್ನ ಜೀವನದ 5 ವರ್ಷದ ಪಯಣ” ಟ್ರೇಲರ್ ಬಿಡುಗಡೆಯ ನಂತರ ನಡೆದ ಪ್ರೆಸ್ ಮೀಟ್‌ನಲ್ಲಿ ಮಾತನಾಡಿದ ನಟ-ನಿರ್ದೇಶಕ ರಿಷಬ್ ಶೆಟ್ಟಿ ಭಾವುಕರಾದರು. “ಕಾಂತಾರ ಸಿನಿಮಾ […]

ಎಸ್. ಮಹೇಂದರ್ ನಿರ್ದೇಶನದಲ್ಲಿ ಮೇಘಾ ಶೆಟ್ಟಿ, ಮಹಿಳಾ ಕೇಂದ್ರಿತ ಚಿತ್ರ ಶೀಘ್ರ ಘೋಷಣೆ

ಹಿರಿಯ ನಿರ್ದೇಶಕ ಎಸ್. ಮಹೇಂದರ್ ಮಹಿಳಾ ಪ್ರಧಾನ ಪಾತ್ರದ ಚಿತ್ರಕ್ಕಾಗಿ ನಟಿ ಮೇಘಾ ಶೆಟ್ಟಿ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ನಿರ್ಮಾಪಕ ಛಲವಾದಿ ಕುಮಾರ್ (ಸಂಜು ವೆಡ್ಸ್ ಗೀತಾ 2) ಈ ಯೋಜನೆಯನ್ನು ಬೆಂಬಲಿಸುತ್ತಿದ್ದಾರೆ. ಚಿತ್ರದ ಕಥೆ ನಿಜ ಜೀವನದ ಘಟನಾವಳಿಗಳನ್ನು ಆಧರಿಸಿರುವ ಮಹಿಳಾ ಕೇಂದ್ರಿತ ಕಥೆಯಾಗಿದ್ದು, ಪ್ರೇಕ್ಷಕರನ್ನು ಆಕರ್ಷಿಸುವ ಉದ್ದೇಶ ಹೊಂದಿದೆ. ಮೇಘಾ ಶೆಟ್ಟಿ ಈಗಾಗಲೇ ಧಾರಾವಾಹಿ ಮತ್ತು ಚಿತ್ರರಂಗದಲ್ಲಿ ತಮ್ಮ ಸಾಮರ್ಥ್ಯವನ್ನು ತೋರಿಸಿದ್ದಾರೆ. ಅವರು ವಿನಯ್ ರಾಜ್‌ಕುಮಾರ್ ನಟನೆಯ ಗ್ರಾಮಾಯಣ ಮತ್ತು ಆಫ್ಟರ್ ಆಪರೇಷನ್ ಲಂಡನ್ […]

ಕಾಂತಾರ: ಚಾಪ್ಟರ್ 1 ಟ್ರೇಲರ್ ರಿಲೀಸ್ ಸ್ಟಂಟ್, ದೈವಿಕ ಕಥೆ ಮತ್ತು ಅದ್ದೂರಿ ದೃಶ್ಯಗಳ ಸಂಭ್ರಮ

ಪ್ರೇಕ್ಷಕರು ಬಹುಪ್ರೀತಿಸಿದ ‘ಕಾಂತಾರ’ ಚಿತ್ರದ ಪ್ರೀಕ್ವೆಲ್ ‘ಕಾಂತಾರ: ಚಾಪ್ಟರ್ 1’ ಅಕ್ಟೋಬರ್ 2ರಂದು ದಸರಾ ಪ್ರಯುಕ್ತ ತೆರೆಗೆ ಬರುತ್ತಿದೆ. 2022ರ ಸೆಪ್ಟೆಂಬರ್ 30ರಂದು ಬಿಡುಗಡೆಯಾದ ಮೂಲ ‘ಕಾಂತಾರ’ ಸಿನಿಮಾ ಭರ್ಜರಿ ಯಶಸ್ಸು ಸಾಧಿಸಿತ್ತು. ಕಳೆದ ಮೂರು ವರ್ಷಗಳಲ್ಲಿ ಚಿತ್ರಕ್ಕೆ ಸಂಬಂಧಪಟ್ಟ ಪೋಸ್ಟರ್‌ಗಳು ಮತ್ತು ಮೇಕಿಂಗ್ ವಿಡಿಯೋಗಳು ಮಾತ್ರ ಬಿಡುಗಡೆಯಾಗಿದ್ದವು. ಆದರೆ ಈಗ ಅಧಿಕೃತ ಟ್ರೇಲರ್ ಬಿಡುಗಡೆಗೊಂಡಿದ್ದು, ರಿಷಬ್ ಶೆಟ್ಟಿ ನಿರ್ಮಿಸಿರುವ ದೃಶ್ಯ ವೈಭವವನ್ನು ಪ್ರೇಕ್ಷಕರಿಗೆ ತೋರಿಸಿದೆ. ರಿಷಬ್ ಶೆಟ್ಟಿ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಮತ್ತು ಕಥೆಯ […]

ಮಹಿಳೆಯರ ಸ್ವರಕ್ಷಣೆಯ ಕಥೆ – ‘ಕರಾಸ್ತ್ರ’ ಇದೇ ಶುಕ್ರವಾರ ಬಿಡುಗಡೆ

ಈಗಿನ ಕಾಲದಲ್ಲಿ ಮಹಿಳೆಯರು ಎಂಥದೇ ಆಪತ್ತಿನ ಸಂದರ್ಭ ಎದುರಾದರೂ, ಹೇಗೆ ತಮ್ಮನ್ನು ತಾವು ಸ್ವಯಂರಕ್ಷಣೆ ಮಾಡಿಕೊಳ್ಳಬೇಕು ಎಂಬುದನ್ನು ಕರಾಸ್ತ್ರ ಚಿತ್ರದ ಮೂಲಕ ಹೇಳಹೊರಟಿದ್ದಾರೆ ನಿರ್ದೇಶಕ ನಾರಾಯಣ ಪೂಜಾರ. ಸೆ.26ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿರುವ ಈ ಚಿತ್ರವನ್ನು ಶ್ರೀ ಶಿವಶಕ್ತಿ ಸಿನಿ ಕಂಬೈನ್ಸ್ ಬ್ಯಾನರ್ ಮೂಲಕ ನಾರಾಯಣ ಪೂಜಾರ್ ಅವರೇ ನಿರ್ಮಾಣ ಮಾಡುವ ಜತೆಗೆ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೈಲರ್ ಹಾಗೂ ಮೋಟಿವೇಶನಲ್ ಸಾಂಗ್ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. […]

‘ಕಾಂತಾರ ಅಧ್ಯಾಯ 1’ ಟ್ರೇಲರ್ ಅಕ್ಟೋಬರ್ 22ಕ್ಕೆ ಬಿಡುಗಡೆ – ಹೊಂಬಾಳೆ ಫಿಲ್ಮ್ಸ್ ಘೋಷಣೆ

ಬಹು ನಿರೀಕ್ಷಿತ ‘ಕಾಂತಾರ ಅಧ್ಯಾಯ 1’ ಸಿನಿಮಾದ ಟ್ರೇಲರ್ ಇದೇ ಸೆಪ್ಟೆಂಬರ್ 22, 2025 ರಂದು ಮಧ್ಯಾಹ್ನ 12:40ಕ್ಕೆ ಅಧಿಕೃತವಾಗಿ ಬಿಡುಗಡೆಯಾಗಲಿದೆ ಎಂದು ಹೊಂಬಾಳೆ ಫಿಲಂಸ್ ಇಂದು ಘೋಷಿಸಿದೆ. ಈ ಚಿತ್ರವು ಅಕ್ಟೋಬರ್ 2, 2025 ರಂದು ವಿಶ್ವಾದ್ಯಂತ ಅದ್ದೂರಿಯಾಗಿ ತೆರೆ ಕಾಣಲಿದೆ. ರಿಷಬ್ ಶೆಟ್ಟಿ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರವು, ಜಾಗತಿಕ ಮಟ್ಟದಲ್ಲಿ ಯಶಸ್ಸು ಕಂಡ ‘ಕಾಂತಾರ’ ಚಿತ್ರದ ಪ್ರೀಕ್ವೆಲ್ ಆಗಿದೆ. ಕರಾವಳಿ ಕರ್ನಾಟಕದ ಅತೀಂದ್ರಿಯ ಲೋಕವನ್ನು ಅನಾವರಣಗೊಳಿಸುವ ಈ ಚಿತ್ರವು, […]

  • 1
  • 2
Translate »