# Tags

ಕಾನೂನು ಎಲ್ಲರಿಗೂ ಒಂದೇ ಅಂತ ನಂಬಿದ್ದೆ: ವಿಜಯಲಕ್ಷ್ಮಿ ದರ್ಶನ್

ಕೆಲ ದಿನಗಳ ಹಿಂದೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಬೆಂಗಳೂರು ಪೊಲೀಸರಿಗೆ ತಮ್ಮ ಬಗ್ಗೆ ಕೆಟ್ಟದ್ದಾಗಿ ಕಾಮೆಂಟ್ ಮಾಡಿದವರ ವಿರುದ್ಧ ಲಿಖಿತ ದೂರು ಸಲ್ಲಿಸಿದ್ದರು. ಆದರೇ, ತಮ್ಮ ದೂರು ಅನ್ನು ಪೊಲೀಸರು ನಿರ್ಲಕ್ಷಿಸಿದ್ದಾರೆ ಎಂದು ಈಗ ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾನು ಯಾವಾಗಲೂ ನಮ್ಮ ದೇಶದಲ್ಲಿ ವ್ಯವಸ್ಥೆ ಮತ್ತು ಕಾನೂನು ಎಲ್ಲರಿಗೂ ಒಂದೇ ರೀತಿಯಲ್ಲಿದೆ ಎಂದು ನಂಬಿದ್ದೆ. ಆದರೆ ನಿಜವಾಗಿ ಹೇಳಬೇಕಾದರೆ, ನನ್ನ ಈ ಅನುಭವವು ಆ ನಂಬಿಕೆಯನ್ನು ಪ್ರಶ್ನಿಸುವಂತಾಗಿದೆ. ನಾನು ದಾಖಲಿಸಿದ ದೂರನ್ನು […]

ಪುಟ್ಟಮಗುವಿನ ಬಾಳಿಗೆ ಬೆಳಕಾದ ನಟ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

ಧ್ರುವ ಸರ್ಜಾ ಅವರು ಕಣ್ಣಿನ ಸಮಸ್ಯೆಯಿದ್ದ ಬಾಲಕನೊಬ್ಬನಿಗೆ ಶಸ್ತ್ರಚಿಕಿತ್ಸೆ ಮಾಡಿಸಿದ್ದಾರೆ. ಆ ಮೂಲಕ ಆ ಬಾಲಕನ ಕಣ್ಣು ದೃಷ್ಟಿ ಸರಿ ಹೋಗುವಂತೆ ಮಾಡಿದ್ದಲ್ಲದೆ, ಆ ಬಾಲಕನ ಹಾಗೂ ಅವರ ಕುಟುಂಬಕ್ಕೆ ಬೆಳಕಾಗಿದ್ದಾರೆ. ತಾವೇ ಮುಂದೆ ನಿಂತು ಮಂಜುನಾಥ ದೃಷ್ಟಿ ಆಸ್ಪತ್ರೆಯಲ್ಲಿ ಆ ಪುಟ್ಟ ಬಾಲಕನಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ಆ ಬಾಲಕನ ದೃಷ್ಟಿದೋಷ ನಿವಾರಣೆ ಆಗಿದೆ. https://www.instagram.com/p/DH5RffExrfp/

Translate »