# Tags

“ಗಿಲ್ಲಿಗೆ ನನ್ನ ಬಾಯ್‌ಫ್ರೆಂಡ್ ಆಗುವ ಅರ್ಹತೆ ಇಲ್ಲ” – ರಕ್ಷಿತಾ ಬಾಂಬ್ ಹೇಳಿಕೆ!

Bigg Boss Kannada 12: ಪ್ರತಿ ಬಾರಿಯಂತೆ ಈ ಬಾರಿಯೂ ಬಿಗ್​​ಬಾಸ್ ಮನೆಯಲ್ಲಿ ಜೋಡಿಗಳು ಏರ್ಪಟ್ಟಿದ್ದವು. ಅದರಲ್ಲಿ ಬಹಳ ಜನಪ್ರಿಯತೆ ಪಡೆದಿದ್ದು ಗಿಲ್ಲಿ ಮತ್ತು ಕಾವ್ಯಾ ಜೋಡಿ. ಆದರೆ ಇತ್ತೀಚೆಗೆ ರಕ್ಷಿತಾ ಸಹ ಗಿಲ್ಲಿ ಜೊತೆ ಆಪ್ತವಾಗಿದ್ದು, ಗಿಲ್ಲಿಯನ್ನು ಇಷ್ಟಪಡುತ್ತಿರುವ ಅನುಮಾನ ಪ್ರೇಕ್ಷಕರಿಗೆ ಮೂಡಿದೆ. ಆದರೆ ರಕ್ಷಿತಾ ಇದೀಗ ಗಿಲ್ಲಿಗೆ ನನ್ನ ಬಾಯ್​ಫ್ರೆಂಡ್ ಆಗುವ ಅರ್ಹತೆ ಇಲ್ಲ ಎಂದಿದ್ದಾರೆ. ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಫಿನಾಲೆ ವಾರ ತಲುಪಿದೆ. ಸದ್ಯಕ್ಕೆ ಏಳು ಮಂದಿ ಸ್ಪರ್ಧಿಗಳಿದ್ದು […]

ಅಯ್ಯಪ್ಪ ಸ್ವಾಮಿ ಸೇವೆಯಲ್ಲಿ ಶಿವಣ್ಣ ದಂಪತಿ – ಇರುಮುಡಿ ಹೊತ್ತು ಪವಿತ್ರ ಪಯಣ

ನಟ ಶಿವರಾಜ್​ಕುಮಾರ್  ಅವರು ಅಯ್ಯಪ್ಪ ಸ್ವಾಮಿಯ ಭಕ್ತರು. ಹಲವು ಬಾರಿ ಅವರು ಮಾಲೆ ಧರಿಸಿದ್ದರು. ಈ ವರ್ಷವೂ ಅವರು ಮಾಲೆ ಧರಿಸಿ ಇರುಮುಡಿ (Irumudi) ಹೊತ್ತಿದ್ದಾರೆ. ಅವರ ಜೊತೆ ಪತ್ನಿ ಗೀತಾ ಕೂಡ ಸಾಥ್ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಶ್ರೀಕ್ಷೇತ್ರ ಬೆಜ್ಜವಳ್ಳಿ ಅಯ್ಯಪ್ಪ ಸ್ವಾಮಿ (Bejjavalli Ayyappa Temple) ದೇವಾಲಯಕ್ಕೆ ಅವರು ಇರುಮುಡಿ ಹೊತ್ತು ಸಾಗಿದ್ದಾರೆ. ವಿಶ್ವ ಸಂತೋಷ ಭಾರತಿ ಗುರೂಜಿ ನೇತೃತ್ವದಲ್ಲಿ ಮೆರವಣಿಗೆ ಸಾಗಿದೆ. ಮಕರ ಸಂಕ್ರಮಣದ ಅಂಗವಾಗಿ ಅಯ್ಯಪ್ಪನ ಪೂಜೆಗೂ ಮುನ್ನ ಮೆರವಣಿಗೆ ಮಾಡಲಾಗಿದೆ. ವಿವಿಧ ಆಭರಣಗಳ ಸಮೇತ, […]

ಹಬ್ಬದ ಹೊತ್ತಲ್ಲಿ ಬಲರಾಮನ ದಿನಗಳ ಮ್ಯಾಜಿಕ್: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ದೃಶ್ಯಗಳು

ಬಲರಾಮನ ದಿನಗಳು ಸಂಕ್ರಾಂತಿ ಸಂಭ್ರಮ ಬಲು ಜೋರು           ಆ ದಿನಗಳು ಚಿತ್ರದ ಭರ್ಜರಿ ಯಶಸ್ಸಿನ 18 ವರ್ಷಗಳ ನಂತರ ನಿರ್ದೇಶಕ ಕೆ.ಎಂ ಚೈತನ್ಯ ನಿರ್ದೇಶನ ಮಾಡಿರುವ ಬಲರಾಮನ ದಿನಗಳು ಚಿತ್ರದ ಶುರು ಶುರು ಹಾಡು ಬಿಡುಗಡೆಯಾಗಿದ್ದು ಗಮನ ಸೆಳೆದಿದೆ. ಪದ್ಮಾವತಿ ಜಯರಾಮ್ ಮತ್ತು ಶ್ರೇಯಸ್ ಬಂಡವಾಳ ಹೂಡಿರುವ ಚಿತ್ರದಲ್ಲಿ ಟೈಗರ್ ವಿನೋದ್ ಪ್ರಭಾಕರ್  ನಾಯಕನಾಗಿ ಕಾಣಿಸಿಕೊಂಡಿದ್ದು ಇದು ವಿನೋದ್ ಅವರ 25 ನೇ ಚಿತ್ರ. ನಾಯಕಿಯಾಗಿ ಪ್ರಿಯಾ ಆನಂದ್  ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ಅವಿನಾಶ್, ಅತುಲ್ ಕುಲಕರ್ಣಿ […]

ನೆಲಮಟ್ಟದಿಂದ ನಕ್ಷತ್ರದವರೆಗೆ – ಯಶ್ ಜೀವನದ ಅಪರೂಪದ ಕ್ಷಣ ಮತ್ತೆ ಬೆಳಕಿಗೆ

ಪ್ಯಾನ್ ಇಂಡಿಯಾ ಸ್ಟಾರ್ ಯಶ್ ಅವರ ಆರಂಭಿಕ ಹೋರಾಟದ ಅಪರೂಪದ ಫೋಟೋ ವೈರಲ್ ಆಗಿದೆ. ‘ನನ್ನ ಸಿನಿಮಾ ನೋಡಿ ಪ್ಲೀಸ್’ ಎಂದು ‘ಮೊದಲಸಲ’ ಚಿತ್ರದ ಪಾಂಪ್ಲೆಂಟ್‌ಗಳನ್ನು ಹಂಚಿದ್ದರು. ಈ ಚಿತ್ರ ಪ್ರಚಾರದ ಸಂದರ್ಭದ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತಮ್ಮ ಪರಿಶ್ರಮದಿಂದಲೇ ಈ ಮಟ್ಟಕ್ಕೆ ಬೆಳೆದ ರಾಕಿಂಗ್ ಸ್ಟಾರ್ ಯಶ್ ಈಗ ‘ಟಾಕ್ಸಿಕ್’ ಮೂಲಕ ಜಾಗತಿಕ ಸ್ಟಾರ್ ಆಗುವ ಸಿದ್ಧತೆಯಲ್ಲಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಇಂದು ಪ್ಯಾನ್ ಇಂಡಿಯಾ ಸ್ಟಾರ್. ‘ಟಾಕ್ಸಿಕ್’ ಸಿನಿಮಾ ರಿಲೀಸ್ […]

ಬದಲಾಗಲ್ಲ ಬಾಲಿವುಡ್ – ಮತ್ತೆ ‘ಕಾಂತಾರ’ಕ್ಕೆ ಅವಮಾನ ಮಾಡುವ ಪ್ರಯತ್ನ

Kantara Chapter 1: ಕೆಲ ತಿಂಗಳ ಹಿಂದಷ್ಟೆ ಬಾಲಿವುಡ್ ನಟ ರಣ್ವೀರ್ ಸಿಂಗ್ ವೇದಿಕೆ ಮೇಲೆ ಅಸಹ್ಯಕರವಾಗಿ ದೈವದ ಅನುಕರಣೆ ಮಾಡಿ ನಿಂದನೆಗೆ ಗುರಿಯಾಗಿದ್ದರು ಬಳಿಕ ಕ್ಷಮೆಯನ್ನೂ ಕೇಳಿದರು. ಆದರೆ ಅಷ್ಟಕ್ಕೆ ಬಾಲಿವುಡ್ ಬುದ್ಧಿಕಲಿತಿಲ್ಲ, ಇದೀಗ ಬಾಲಿವುಡ್​ನ ಹಾಸ್ಯ ಸಿನಿಮಾ ಒಂದು ದೈವವನ್ನು ಹಾಸ್ಯಕ್ಕೆ ಬಳಸಿಕೊಳ್ಳಲು ಯತ್ನಿಸಿದೆ. ಯಾವುದು ಆ ಸಿನಿಮಾ? ‘ಕಾಂತಾರ’ ಮತ್ತು ‘ ಕಾಂತಾರ: ಚಾಪ್ಟರ್ 1 (Kantara) ಸಿನಿಮಾನಲ್ಲಿ ಕರಾವಳಿಯ ದೈವ ಆರಾಧನೆ ಅದರ ಮಹಿಮೆ ಇನ್ನಿತರೆ ವಿಚಾರಗಳನ್ನು ತೋರಿಸಲಾಗಿದೆ. ಸಿನಿಮಾ ಮಾಡುವಾಗ ತಾವು […]

ಟಾಕ್ಸಿಕ್’ ಟೀಸರ್ ವಿವಾದ: ದೂರಿನ ಬಗ್ಗೆ ಸೆನ್ಸಾರ್ ಮಂಡಳಿ ಕೈತೊಳೆಯಿತು

ಯಶ್ ನಟನೆಯ ‘ಟಾಕ್ಸಿಕ್’ ಟೀಸರ್‌ನ ಬೋಲ್ಡ್ ದೃಶ್ಯಗಳಿಗೆ ಸಂಬಂಧಿಸಿದಂತೆ ಸೆನ್ಸಾರ್ ಮಂಡಳಿಗೆ ದೂರುಗಳು ಬಂದಿದ್ದವು. ಆದರೆ, ಸೆನ್ಸಾರ್ ಮಂಡಳಿ ಯೂಟ್ಯೂಬ್ ಮತ್ತು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಯಾದ ಕಂಟೆಂಟ್‌ಗಳ ಮೇಲೆ ತಮಗೆ ಅಧಿಕಾರವಿಲ್ಲ ಎಂದು ಸ್ಪಷ್ಟಪಡಿಸಿದೆ. ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳುವ ಟ್ರೇಲರ್‌ಗಳು ಮತ್ತು ಚಲನಚಿತ್ರಗಳಿಗೆ ಮಾತ್ರ ಪ್ರಮಾಣಪತ್ರ ನೀಡುತ್ತೇವೆ ಎಂದು ಮಂಡಳಿ ತಿಳಿಸಿದೆ. ಯಶ್ ನಟನೆಯ ‘ಟಾಕ್ಸಿಕ್’ ಟೀಸರ್ ಸೃಷ್ಟಿಸಿದ ಹಲ್​​ಚಲ್ ಅಷ್ಟಿಷ್ಟಲ್ಲ. ಈ ಸಿನಿಮಾದ ಟೀಸರ್ ನೋಡಿದ ಅನೇಕರು ನಾನಾ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದರು. ಈ ಟೀಸರ್​​​ನಲ್ಲಿದ್ದ ಬೋಲ್ಡ್​ […]

ನೆಟ್ಟಿಗರ ಟೀಕೆಗೆ ಶಾಕ್ – ‘ಟಾಕ್ಸಿಕ್’ ನಟಿ ಇನ್‌ಸ್ಟಾ ಖಾತೆ ಖಾಲಿ!

ಟಾಕ್ಸಿಕ್ ಸಿನಿಮಾದ ಟೀಸರ್ ವಿವಾದದ ಹಿನ್ನೆಲೆಯಲ್ಲಿ ನಟಿ ಬಿಯಾತ್ರೀಜ್ ಟಾಫೆಬಾಕ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯನ್ನು ತಾತ್ಕಾಲಿಕವಾಗಿ ಡಿಲೀಟ್ ಮಾಡಿದ್ದಾರೆ. ಟೀಸರ್‌ನಲ್ಲಿನ ಬೋಲ್ಡ್ ದೃಶ್ಯಕ್ಕೆ ಸಂಬಂಧಿಸಿದಂತೆ ದ್ವೇಷದ ಸಂದೇಶಗಳು ಬಂದ ಕಾರಣ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಈ ವಿಷಯ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ‘ಟಾಕ್ಸಿಕ್’ ಸಿನಿಮಾದ ಟೀಸರ್​ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಟೀಸರ್​​ನಲ್ಲಿ ಓರ್ವ ನಟಿ ಬರುತ್ತಾರೆ. ಅವರು ಕಾರಿನಲ್ಲಿ ಬೋಲ್ಡ್​ ದೃಶ್ಯಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಆ ನಟಿಯ ಹೆಸರು ನಟೇಲಿ ಬರ್ನ್ ಎನ್ನಲಾಗಿತ್ತು. ಈ […]

 ಬಿಗ್‌ಬಾಸ್ ಮನೆಯಿಂದ ಹೊರಬಂದ ರಾಶಿಕಾ: ಕಾವ್ಯಾ ಆಟದ ಹಿಂದೆ ಗಿಲ್ಲಿಯ ಕೈವಾಡ?

ನಟಿ ರಾಶಿಕಾ ಶೆಟ್ಟಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋನಿಂದ ಔಟ್ ಆಗಿದ್ದಾರೆ. ಕಾವ್ಯಾ ಶೈವ ಅವರು ಕಳೆದ ವಾರ ಎಲಿಮಿನೇಟ್ ಆಗಬಹುದು ಎಂದು ಹಲವರು ಊಹಿಸಿದ್ದರು. ಗಿಲ್ಲಿ ನಟ ಮತ್ತು ಕಾವ್ಯಾ ಆಪ್ತವಾಗಿ ಇರುವುದೇ ಕಾವ್ಯಾಗೆ ಪ್ಲಸ್ ಆಗಿದೆಯೇ ಎಂಬ ಪ್ರಶ್ನೆ ಕೂಡ ಇದೆ. ‘ಮನದ ಕಡಲು’ ಸಿನಿಮಾದ ನಾಯಕಿ ರಾಶಿಕಾ ಶೆಟ್ಟಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’  ಶೋನಲ್ಲಿ ಕೊನೇ ವಾರದ ತನಕ ಪೈಪೋಟಿ ನೀಡಿದರು. ಆದರೆ ಫಿನಾಲೆ […]

ಸ್ಯಾಂಡಲ್‌ವುಡ್‌ಗೆ ಹೊಸ ಸೇರ್ಪಡೆ: ‘ಕರಿಕಾಡ’ ಸಿನಿಮಾದಲ್ಲಿ ಕೃತಿ ವರ್ಮಾ ಡೆಬ್ಯೂ

ಚಿತ್ರದಲ್ಲಿ ಕಾಡ ನಟರಾಜ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕುತೂಹಲಕಾರಿಯಾಗಿ, ನಟರಾಜ್ ಕಥೆಯನ್ನು ಸಹ ಬರೆದಿದ್ದಾರೆ. ಗಿಲ್ಲಿ ವೆಂಕಟೇಶ್ ನಿರ್ದೇಶನದ ಕರಿಕಾಡ ಚಿತ್ರದ ಮೂಲಕ ಬಾಲಿವುಡ್ ನಟಿ ಮತ್ತು ಬಿಗ್ ಬಾಸ್ ಹಿಂದಿ ಮಾಜಿ ಸ್ಪರ್ಧಿ ಕೃತಿ ವರ್ಮಾ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಲಿದ್ದಾರೆ. ಹೊಸದಾಗಿ ಬಿಡುಗಡೆಯಾದ ‘ರತುನಿ ರತುನಿ’ ಹಾಡಿನಲ್ಲಿ ಅವರು ಕಾಣಿಸಿಕೊಂಡಿದ್ದು, ಭರವಸೆ ಮೂಡಿಸಿದ್ದಾರೆ. ಚಿತ್ರದ ಶೀರ್ಷಿಕೆ ಟೀಸರ್ ಬಿಡುಗಡೆಯ ನಂತರ ಸಾಹಸ, ಸಂಗೀತ ಮತ್ತು ನಿರೂಪಣೆ ಆಧಾರಿತ ಕಥೆ ಹೇಳುವಿಕೆಯಿಂದಾಗಿ ‘ಕರಿಕಾಡ’ ಈಗಾಗಲೇ ಕುತೂಹಲ ಮೂಡಿಸಿದೆ. […]

“ಕಿತ್ತೋದ್ ಕೆಲಸ ನಾನು ಮಾಡಿಲ್ಲ” – ಬಿಗ್‌ಬಾಸ್‌ ಮನೆಯಿಂದ ಹೊರಬಂದ ಕಿಚ್ಚ ಸುದೀಪ್ ಮಾತು ವೈರಲ್

ಬಿಗ್ ಬಾಸ್ ಕನ್ನಡ ಸೀಸನ್ 12 ನಿತ್ಯ ನಾನಾ ಕಾರಣಗಳಿಂದ ಸುದ್ದಿಗೆ ಗ್ರಾಸವಾಗುತ್ತಿದ್ದು, ಕಳೆದ ವಾರದ ವೀಕೆಂಡ್ ಪಂಚಾಯಿತಿಯಲ್ಲಿ ನಟ ಕಿಚ್ಚಾ ಸುದೀಪ್ ಈ ಸೀಸನ್ ಕಿಚ್ಚನ ಚಪ್ಪಾಳೆಯನ್ನು ದ್ರುವಂತ್ ಅವರಿಗೆ ನೀಡಿದ್ದರು. ಬಿಗ್ ಬಾಸ್ ಕನ್ನಡ ಸೀಸನ್ 12 ಅಂತಿಮ ಘಟ್ಟ ತಲುಪಿದ್ದು, ಫಿನಾಲೆ ವಾರ ಚಾಲ್ತಿಯಲ್ಲಿರುವಂತೆಯೇ ವಿರೋಧಿಗಳಿಗೆ ನಟ ಕಿಚ್ಚಾ ಸುದೀಪ್ ನೀಡಿರುವ ಹೇಳಿಕೆ ಭಾರಿ ವೈರಲ್ ಆಗುತ್ತಿದೆ. ಹೌದು. ಬಿಗ್ ಬಾಸ್ ಕನ್ನಡ ಸೀಸನ್ 12 ನಿತ್ಯ ನಾನಾ ಕಾರಣಗಳಿಂದ ಸುದ್ದಿಗೆ ಗ್ರಾಸವಾಗುತ್ತಿದ್ದು, […]

Translate »