# Tags

“ಗಿಲ್ಲಿಗೆ ನನ್ನ ಬಾಯ್‌ಫ್ರೆಂಡ್ ಆಗುವ ಅರ್ಹತೆ ಇಲ್ಲ” – ರಕ್ಷಿತಾ ಬಾಂಬ್ ಹೇಳಿಕೆ!

Bigg Boss Kannada 12: ಪ್ರತಿ ಬಾರಿಯಂತೆ ಈ ಬಾರಿಯೂ ಬಿಗ್​​ಬಾಸ್ ಮನೆಯಲ್ಲಿ ಜೋಡಿಗಳು ಏರ್ಪಟ್ಟಿದ್ದವು. ಅದರಲ್ಲಿ ಬಹಳ ಜನಪ್ರಿಯತೆ ಪಡೆದಿದ್ದು ಗಿಲ್ಲಿ ಮತ್ತು ಕಾವ್ಯಾ ಜೋಡಿ. ಆದರೆ ಇತ್ತೀಚೆಗೆ ರಕ್ಷಿತಾ ಸಹ ಗಿಲ್ಲಿ ಜೊತೆ ಆಪ್ತವಾಗಿದ್ದು, ಗಿಲ್ಲಿಯನ್ನು ಇಷ್ಟಪಡುತ್ತಿರುವ ಅನುಮಾನ ಪ್ರೇಕ್ಷಕರಿಗೆ ಮೂಡಿದೆ. ಆದರೆ ರಕ್ಷಿತಾ ಇದೀಗ ಗಿಲ್ಲಿಗೆ ನನ್ನ ಬಾಯ್​ಫ್ರೆಂಡ್ ಆಗುವ ಅರ್ಹತೆ ಇಲ್ಲ ಎಂದಿದ್ದಾರೆ. ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಫಿನಾಲೆ ವಾರ ತಲುಪಿದೆ. ಸದ್ಯಕ್ಕೆ ಏಳು ಮಂದಿ ಸ್ಪರ್ಧಿಗಳಿದ್ದು […]

‘ನಿಮ್ಮ ತಂದೆ ಜೊತೆ ಇನ್ನೊಬ್ರು ಬರ್ತಾರೆ’; ರಘು ಮಗನಿಗೆ ಅಶ್ವಿನಿ ಹೇಳಿದ ಮಾತಿನ ಅರ್ಥ ಅದೇನಾ?

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಘು ಮತ್ತು ಅಶ್ವಿನಿ ಗೌಡರ ಗೆಳೆತನ ಗಮನ ಸೆಳೆದಿದೆ. ಅಂತಿಮ ವಾರದಲ್ಲಿ ರಘು ಪುತ್ರ ರೋನಿತ್ ಮನೆಗೆ ಬಂದಾಗ, ಅಶ್ವಿನಿ ಗೌಡ ಹಾಸ್ಯಭರಿತವಾಗಿ ‘ನಿಮ್ಮ ಅಪ್ಪ ಒಬ್ಬರೇ ಹೊರಗೆ ಬರೋದಿಲ್ಲ, ಇನ್ನೊಬ್ಬರು ಜೊತೆ ಇರುತ್ತಾರೆ’ ಎಂದಿದ್ದರು. ಈ ಮಾತಿಗೆ ಹಲವು ಅರ್ಥ ಕಲ್ಪಿಸಲಾಗುತ್ತಿದೆ. ಬಿಗ್ ಬಾಸ್ ಮನೆಯಲ್ಲಿರೋ ರಘು ಹಾಗೂ ಅಶ್ವಿನಿ ಗೌಡ ಮಧ್ಯೆ ಒಳ್ಳೆಯ ಫ್ರೆಂಡ್​​ಶಿಪ್ ಬೆಳೆದಿದೆ. ಇಬ್ಬರ ವಯಸ್ಸು ಸರಿ ಸುಮಾರು ಒಂದೇ ರೀತಿ ಇದೆ. ಈ […]

ಸಂಗೀತ ಲೋಕಕ್ಕೆ ಹೊಸ ತಾರೆ – ಸುದೀಪ್ ಪುತ್ರಿ ಸಾನ್ವಿ ‘ಅರಗಿಣಿಯೇ’ ಮೂಲಕ ಎಂಟ್ರಿ

ಸುದೀಪ್ ಅಳಿಯ ಸಂಚಿತ್ ಸಂಜೀವ್ ‘ಮ್ಯಾಂಗೋ ಪಚ್ಚ’ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಈ ಚಿತ್ರದ ‘ಅರಗಿಣಿಯೇ’ ಹಾಡಿಗೆ ಸುದೀಪ್ ಪುತ್ರಿ ಸಾನ್ವಿ ಸುದೀಪ್ ಧ್ವನಿಯಾಗಿದ್ದಾರೆ. ಗಾಯಕಿಯಾಗಿ ಗುರುತಿಸಿಕೊಳ್ಳುತ್ತಿರುವ ಸಾನ್ವಿಗೆ ಸುದೀಪ್ ಸಂಪೂರ್ಣ ಬೆಂಬಲ ನೀಡುತ್ತಿದ್ದಾರೆ. ಈ ಹಿಂದೆಯೂ ‘ಮಸ್ತ್ ಮಲೈಕಾ’ ಹಾಡಿ ಗಮನ ಸೆಳೆದಿದ್ದ ಸಾನ್ವಿ, ಈಗ ಮತ್ತೊಂದು ಹಿಟ್ ನೀಡಿದ್ದಾರೆ. ಸುದೀಪ್ ಅವರ ಅಳಿಯ ಸಂಚಿತ್ ಸಂಜೀವ್ ಅವರು ಚಿತ್ರರಂಗಕ್ಕೆ ಕಾಲಿಡೋಕೆ ರೆಡಿ ಆಗಿದ್ದಾರೆ. ‘ಮ್ಯಾಂಗೋ ಪಚ್ಚ’ ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಸಿನಿಮಾದ ಕೆಲಸ […]

‘ರಣ ಹದ್ದು’ ಕಾರಣ ಫಿನಾಲೆ ಶೂಟಿಂಗ್‌ಗೆ ಅಡಚಣೆ – ಕಿಚ್ಚ ಸುದೀಪ್ ಸಂಕಷ್ಟದಲ್ಲಿ

ರಣಹದ್ದು ಬಗ್ಗೆ ತಪ್ಪಾದ ಹೇಳಿಕೆ ನೀಡಿರೋ ಆರೋಪದಡಿ ಬಿಗ್ ಬಾಸ್ ಹಾಗೂ ನಟ ಕಿಚ್ಚ ಸುದೀಪ್   ವಿರುದ್ಧ ಪರಿಸರ ಪ್ರಿಯರು ದೂರು ನೀಡಿದ್ದಾರೆ. ರಾಮನಗರದ ಅರಣ್ಯಾಧಿಕಾರಿಗಳಿಗೆ (Forest Officer) ಕರ್ನಾಟಕ ರಣಹದ್ದು ಸಂರಕ್ಷಣಾ ಟ್ರಸ್ಟ್ ವತಿಯಿಂದ ದೂರು ನೀಡಲಾಗಿದ್ದು, ವಾರದ ಕಥೆ ಕಿಚ್ಚನ ಜೊತೆ ಕಾರ್ಯಕ್ರಮದಲ್ಲಿ ರಣಹದ್ದು ಬಗ್ಗೆ ಕಿಚ್ಚ ಸುದೀಪ್ ತಪ್ಪಾದ ಮಾಹಿತಿ ಹರಡಿದ್ದಾರೆ ಎಂದು ಆರೋಪಿಸಿದ್ದಾರೆ. ಸ್ಪರ್ಧಿಯೊಬ್ಬರ ಕುತ್ತಿಗೆಗೆ ರಣಹದ್ದು ಫೋಟೋವೊಂದನ್ನ ಹಾಕಿಸಿ ʻಹೊಂಚುಹಾಕಿ ಸಂಚು ಮಾಡಿ ಕರೆಕ್ಟ್ ಟೈಂ ಲಬಕ್ ಅಂತ ಹಿಡಿಯುವವರು […]

ಬಿಗ್​​ಬಾಸ್ ಕನ್ನಡ ಸೀಸನ್ 12: ಈ ಬಾರಿಯ ಮನೆ ಕರ್ನಾಟಕದ ಸಂಸ್ಕೃತಿ ಪ್ರತಿಬಿಂಬ

ಬಿಗ್​​ಬಾಸ್ ಕನ್ನಡ ಸೀಸನ್ 12 ಪ್ರಾರಂಭಕ್ಕೆ ಕೆಲವೇ ಗಂಟೆಗಳು ಬಾಕಿ. ಈ ಬಾರಿ ಮನೆಯಲ್ಲಿ ಯಾರು ಪ್ರವೇಶಿಸಲಿದ್ದಾರೆ ಎಂಬ ಕುತೂಹಲ ಇದ್ದಂತೆ, ಮನೆಯನ್ನು ಹೇಗೆ ನಿರ್ಮಿಸಲಾಗಿದೆ ಎಂಬ ಆಸಕ್ತಿಯೂ ಪ್ರೇಕ್ಷಕರಲ್ಲಿ ಹೆಚ್ಚಿದೆ. ಕಿಚ್ಚ ಸುದೀಪ್ ಪ್ರೋಮೊ ಮೂಲಕ ಈ ಬಾರಿಯ ಮನೆಯ ಝಲಕ್ ನೀಡಿದ್ದಾರೆ. ಹಿಂದಿನ ಸೀಸನ್‌ನಲ್ಲಿ ಮನೆಯನ್ನು ಬೆಂಗಳೂರಿನ ಹೊರವಲಯದಲ್ಲಿ ನಿರ್ಮಿಸಲಾಗಿತ್ತು. ಅಲ್ಲಿ ಕೆಲವು ಆಡಳಿತ ಸಂಬಂಧಿತ ಸಮಸ್ಯೆಗಳು ಎದುರಾದ ಕಾರಣ, ಈ ಬಾರಿ ಮನೆಯನ್ನು ಇನ್ನೋವೇಟಿವ್ ಫಿಲಂ ಸಿಟಿಯಲ್ಲಿ ನಿರ್ಮಿಸಲಾಗಿದೆ. ಪ್ರತಿ ಬಾರಿಯಂತೆ, ಈ […]

Translate »