# Tags

‘ಕಾಂತಾರ’ ವಿಲನ್ ರಘು ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ!

ಬಿಗ್ ಬಾಸ್ ಕನ್ನಡ 12ರಲ್ಲಿ ಹೊಸ ತಿರುವು ಸಿಕ್ಕಿದೆ. ಕ್ವಾಟ್ಲೆ ಕಿಚನ್ ಫಿನಾಲೆ ವಿಜೇತರಾದ ಹಾಗೂ ‘ಕಾಂತಾರ’ ಚಿತ್ರದಲ್ಲಿ ವಿಲನ್ ಪಾತ್ರದ ಮೂಲಕ ಖ್ಯಾತಿ ಪಡೆದ ನಟ ರಘು ಇದೀಗ ಬಿಗ್ ಬಾಸ್ ಮನೆಯಲ್ಲಿ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಎಂಟ್ರಿಯಾಗಿದ್ದಾರೆ. ಕ್ವಾಟ್ಲೆ ಕಿಚನ್ ಶೋದಲ್ಲಿ ಶ್ರಮಪಟ್ಟು ಫಿನಾಲೆ ತಲುಪಿದ ರಘು ಅವರು ವಿಜೇತರಾಗಿದ್ದರು. ಈಗ ಬಿಗ್ ಬಾಸ್ ವೇದಿಕೆಯಲ್ಲಿ ಹೊಸ ಸವಾಲಿಗೆ ಕಾಲಿಟ್ಟಿದ್ದಾರೆ. ವೇದಿಕೆಯ ಮೇಲೆ ಮಾತನಾಡಿದ ರಘು, “ಬಿಗ್ ಬಾಸ್ ಒಂದು ಅಂತರಾಷ್ಟ್ರೀಯ ಈವೆಂಟ್. ದೊಡ್ಡ […]

ಬಿಗ್‌ ಬಾಸ್‌ ಬಗ್ಗೆ ಕಿಚ್ಚ ಮತ್ತೆ ಟ್ವೀಟ್‌ : ಈ ಬಾರಿ ವಾಹಿನಿ ಬಗ್ಗೆ ಏನಿದೆ ಮ್ಯಾಟರ್..?

ಬಿಗ್ ಬಾಸ್ ಸೀಸನ್ 11.. ಸತತ ಹನ್ನೊಂದನೇ ವರ್ಷವೂ ಬಿಗ್ ಬಾಸ್ ಅನ್ನು ಅತ್ಯದ್ಭುತವಾಗಿ ನಡೆಸಿಕೊಂಡು ಬಂದ ಹೆಗ್ಗಳಿಕೆ ಕಿಚ್ಚನಿಗೆ ಸಲ್ಲುತ್ತದೆ. ಆದರೆ ಸೀಸನ್ 12ಕ್ಕೆ ಕಿಚ್ಚ ಮುಂದುವರೆಯಲ್ಲ ಎಂಬುದು ಬಿಗ್ ಬಾಸ್ ಫ್ಯಾನ್ಸ್ ಬೇಸರ. ಕಿಚ್ಚ ಸುದೀಪ್ ಯಾವಾಗ ಬಿಗ್ ಬಾಸ್ ಗೆ ಗುಡ್ ಬೈ ಹೇಳುತ್ತಿರುವ ಪೋಸ್ಟ್ ಹಾಕಿದರೋ ಅಂದಿನಿಂದ ಸಾಕಷ್ಟು ವಿಚಾರಗಳು ಚರ್ಚೆಗೆ ಗ್ರಾಸವಾಗಿವೆ. ಸುದೀಪ್ ಅವರಿಗೆ ವಾಹಿನಿ ಏನಾದರೂ ನೋವು ಮಾಡೀತಾ ಎಂಬೆಲ್ಲಾ ಸುದ್ದಿಗಳು ವೈರಲ್ ಆಗುತ್ತಿವೆ. ಕಳೆದ ಎರಡ್ಮೂರು ದಿನದಿಂದ […]

ಅಪ್ಪನ ನಿರ್ಧಾರ ಗೌರವಿಸಿದ ಸಾನ್ವಿ : ಕಿಚ್ಚನ ಪೋಸ್ಟ್‌ಗೆ ಏನಂದ್ರು..?

ಬಿಗ್ ಬಾಸ್ 11 ವರ್ಷದ ಜರ್ನಿ. ಈ ಹತ್ತು ಸೀಸನ್ ಅನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದ ಕಿಚ್ಚ ಸುದೀಪ್ ಅವರೇ 11ನೇ ಸೀಸನ್ ಅನ್ನು ನಡೆಸಿಕೊಂಡು ಬರುತ್ತಿದ್ದಾರೆ. ಆದರೆ ಅದ್ಯಾಕೋ ಏನೋ ಬಿಗ್ ಬಾಸ್ ಜರ್ನಿಗೆ ಕಿಚ್ಚ ಸುದೀಪ್ ವಿದಾಯ ಘೋಷಿಸಿದ್ದಾರೆ. ಇದು ನನ್ನ ಕಡೆಯ ಬಿಗ್ ಬಾಸ್ ಜರ್ನಿ ಎಂದೇ ಹೇಳಿದ್ದಾರೆ. ಇದು ಬಿಗ್ ಬಾಸ್ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಆಗಿದೆ. ನಿನ್ನೆ ರಾತ್ರಿಯೇ ಕಿಚ್ಚ ಸುದೀಪ್ ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ […]

ದರ್ಶನ್‌ಗೆ ತೊಂದರೆಯಾದಾಗ ಖುಷಿ ಪಡುವ ವ್ಯಕ್ತಿ ನಾನಲ್ಲ : ಸುದೀಪ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಹದಿನೇಳು ಮಂದಿಯ ಗ್ಯಾಂಗ್ ಅನ್ನೇ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಾರ್ಜ್ ಶೀಟ್ ಕೂಡ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಪರ ವಕೀಲರು ಇನ್ನು ಜಾಮೀನಿಗೆ ಕೂಡ ಅರ್ಜಿ ಸಲ್ಲಿಕೆ ಮಾಡಿಲ್ಲ. ದರ್ಶನ್ ವಿಚಾರವಾಗಿ ಮಾತನಾಡಿರುವ ಕಿಚ್ಚ ಸುದೀಪ್ ಪೊಲೀಸರು ಸುಮ್ಮ ಸುಮ್ಮನೆ ಅರೆಸ್ಟ್ ಮಾಡಿರೋದಲ್ಲ ಎಂದಿದ್ದಾರೆ. ನಟ ದರ್ಶನ್ ರೀತಿಯ ದೊಡ್ಡ ಸ್ಟಾರ್ ಅನ್ನು ಪೊಲೀಸರು ಸುಮ್ಮನೆ ಅರೆಸ್ಟ್ ಮಾಡಲು ಸಾಧ್ಯವಿಲ್ಲ. ಮೊದಲಿಗೆ ದರ್ಶನ್ ಈ ರೀತಿ ಮಾಡಿರಲು […]

ರಾಜಕೀಯ ಎಂಟ್ರಿ ಬಗ್ಗೆ ಸುಳಿವು ನೀಡಿದ ಸುದೀಪ್‌

ಸಾರಾಂಶ : ತಾನು ರಾಜಕೀಯಕ್ಕೆ ಬರಬಾರದು ಎಂದೇನಿಲ್ಲ ಎನ್ನುವ ಮೂಲಕ ತನ್ನ ರಾಜಕೀಯ ಎಂಟ್ರಿ ಬಗ್ಗೆ ಹಿಂಟ್‌ ಕೊಟ್ಟಿದ್ದಾರೆ ಸುದೀಪ್‌. ‘ಎಲ್ಲರೂ ನಾನು ರಾಜಕೀಯಕ್ಕೆ ಬರೋಲ್ಲ ಅಂದುಕೊಂಡಿದ್ದಾರೆ, ಬಂದಾಗ ಗೊತ್ತಾಗುತ್ತದೆ. ಒಂದೊಮ್ಮೆ ಬರಲಿಲ್ಲ ಎಂದರೆ ಬರಲಿಲ್ಲ ಅಷ್ಟೆ.’ – ಹೀಗೆಂದು ಕಿಚ್ಚ ಸುದೀಪ್‌ ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚೆಗೆ ಹೋಟೆಲ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ‘ನಾನು ಹೋಟೆಲ್​ ಉದ್ಘಾಟನೆಗೆ ಬರುವುದಿಲ್ಲ ಎಂದು ಜನ ಅಂದುಕೊಂಡಿದ್ದರು. ಆದರೆ ಬಂದಿದ್ದೇನೆ.  ಹಾಗೆಯೇ ರಾಜಕೀಯದ್ದು ಏನಾಗುತ್ತದೆಯೋ ನೋಡೋಣ’ ಎಂದಿದ್ದಾರೆ. […]

‘ಮ್ಯಾಕ್ಸ್’ ಬಗ್ಗೆ ಬಿಗ್ ಅಪ್ಡೇಟ್ ಕೊಟ್ರು ಕಿಚ್ಚ ಸುದೀಪ್

ಕ್ರಿಕೆಟ್ ಪಂದ್ಯ ಮುಗಿಸಿಕೊಂಡು ಮತ್ತೆ ಮ್ಯಾಕ್ಸ್ ಚಿತ್ರೀಕರಣದಲ್ಲಿ ತೊಡಗಿರುವ ಸುದೀಪ್ (Sudeep), ಇದೀಗ ಮ್ಯಾಕ್ಸ್ ಚಿತ್ರದ ಬಗ್ಗೆ ಹೊಸ ಅಪ್ ಡೇಟ್ ನೀಡಿದ್ದಾರೆ. 15 ದಿನಗಳ ಕಾಲ ಶೂಟಿಂಗ್ ಮುಗಿಸಿದರೆ, ಮ್ಯಾಕ್ಸ್ ಚಿತ್ರದ ಚಿತ್ರೀಕರಣ ಮುಕ್ತಾಯವಂತೆ. ನಂತರ ಮೇ ತಿಂಗಳಿನಲ್ಲಿ ಚಿತ್ರ ರಿಲೀಸ್ (Release) ಆಗಬಹುದು ಅಂದಿದ್ದಾರೆ ಕಿಚ್ಚ ಸುದೀಪ್. ಚಂದನ್ ಅವರ ಹೋಟೆಲ್ ಗೆ ಆಗಮಿಸಿದ್ದ ಸುದೀಪ್ ಮ್ಯಾಕ್ಸ್ ಬಗ್ಗೆ ಕೆಲವು ವಿಷಯಗಳನ್ನೂ ಮಾತನಾಡಿದ್ದಾರೆ. ಇದನ್ನು ಸಹ ಓದಿ:Toxic: ರಾಕಿಂಗ್ ಸ್ಟಾರ್ ಯಶ್ ಸಿನಿಮಾದಲ್ಲಿ ನಟಿಸಲು […]

ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಈ ವಾರ ಸವಾಲಿಗೆ ಸವಾಲು ಎನ್ನುವಂತಹ ಟಾಸ್ಕ್ ಒಂದು ನಡೆಯುತ್ತಿದೆ.

ಈ ವಾರ ಟಾಸ್ಕ್ ಆಡಿಸಲೆಂದೇ ಬ್ರಹ್ಮಾಂಡ ಗುರೂಜಿ ಮನೆಯೊಳಗೆ ಬಂದಿದ್ದಾರೆ. ಸ್ಪರ್ಧಿಗಳನ್ನು ಎರಡು ತಂಡಗಳಾಗಿ ಮಾಡಲಾಗಿದೆ. ಒಂದು ಕಾಲದಲ್ಲಿ ಸ್ನೇಹಿತರಾಗಿದ್ದ ಸಂಗೀತಾ ಮತ್ತು ಕಾರ್ತಿಕ್ ಈಗ ಬೇರೆ ಬೇರೆ ತಂಡಗಳಲ್ಲಿದ್ದು, ಪರಸ್ಪರ ಕತ್ತಿಮಸೆಯುತ್ತಿದ್ದಾರೆ. ಇದೀಗ ಸಂಗೀತಾ ಟಾಸ್ಕ್ ನಿಯಮದಂತೆ ಎದುರಾಳಿ ತಂಡದ ಕಾರ್ತಿಕ್ ಮತ್ತು ತುಕಾಲಿ ಸಂತೋಷ್ ಗೆ ತಲೆಬೋಳಿಸುವ ಟಾಸ್ಕ್ ನೀಡಿದ್ದಾರೆ. ಅದರಂತೆ ಕಾರ್ತಿಕ್ ತಂಡಕ್ಕಾಗಿ ಏನು ಮಾಡಲೂ ಸೈ ಎಂದು ತಲೆ ಕೂದಲಿಗೆ ಕತ್ತರಿ ಹಾಕಿದ್ದಾರೆ. ಸಂತೋಷ್ ಗೆ ವಿನಾಯ್ತಿ ಕೊಡಿ ಎಂದು ಅವರ […]

ಇಂಡಿಯನ್ ಈಸ್ ಬ್ಯಾಕ್… ಸೇನಾಪತಿ ಕಮಲ್ ಹಾಸನ್ ಗೆ ಕಿಚ್ಚನ ಬೆಂಬಲ…..ಹೇಗಿದೆ ‘ಇಂಡಿಯನ್-2’ ಫಸ್ಟ್ ಗ್ಲಿಂಪ್ಸ್…?

ತಮಿಳಿನ ಖ್ಯಾತ ನಿರ್ದೇಶಕ ಎಸ್ ಶಂಕರ್ ನಿರ್ದೇಶನದ ಬಹು ನಿರೀಕ್ಷಿತ ಸಿನಿಮಾ ‘ಇಂಡಿಯನ್ 2’ ಪ್ರೇಕ್ಷಕರಲ್ಲಿ ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿದೆ. ಇಂದು ಚಿತ್ರದ ಫಸ್ಟ್ ಗ್ಲಿಂಪ್ಸ್ ಹೊರಬಿದ್ದಿದೆ. ಅನ್ಯಾಯದ ವಿರುದ್ಧ ಕಮಲ್ ಹಾಸನ್ ಹೇಗೆಲ್ಲಾ ಹೋರಾಟ ಮಾಡ್ತಾರೆ ಅನ್ನೋದನ್ನು ಸೀಕ್ವೆಲ್ ನಲ್ಲಿ ಕಟ್ಟಿಕೊಡಲಾಗಿದೆ. ಇದನ್ನೂ ಓದಿ  ಟೆಲಿವಿಷನ್‌ ಪ್ರೀಮಿಯರ್‌ ಲೀಗ್‌ ಸೀಸನ್‌-3 ಆಟಗಾರರ ಹರಾಜು ಪ್ರಕ್ರಿಯೆಗೆ ಶುಭ ಕೋರಿದ ಬಸವರಾಜ ಹೊರಟ್ಟಿ. ‘ಇಂಡಿಯನ್ 2’ ಚಿತ್ರ 1996ರಲ್ಲಿ ಮೂಡಿಬಂದ ‘ಇಂಡಿಯನ್‌’ನ ಮುಂದುವರಿದ ಭಾಗ. ಸೌತ್ ಸಿನಿಮಾ ಇಂಡಸ್ಟ್ರಿಯ […]

Translate »