# Tags

ಚುನಾವಣಾ‌ ಪ್ರಚಾರ : ಬಂಜಾರ ಸಮುದಾಯದ ಉಡುಗೆ ತೊಟ್ಟು ಸಂಭ್ರಮಿಸಿದ ಗೀತಾ ಶಿವ ರಾಜ್‍ಕುಮಾರ್

ಶಿವಮೊಗ್ಗ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೀತಾ ಶಿವರಾಜ್ ಕುಮಾರ್, ಶಿವಮೊಗ್ಗ ಅಖಾಡದಿಂದ ಸ್ಪರ್ಧೆಗೆ ಇಳಿದಿದ್ದಾರೆ. ಗೀತಾರನ್ನು ಸಂಸದೆಯಾಗಿ ನೋಡಬೇಕೆಂಬ ಆಸೆ ಶಿವಣ್ಣ ಅವರಲ್ಲಿಯೂ ಇದೆ. ಈ ಬಾರಿ ಗೀತಾರನ್ನ ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದ್ದಾರೆ. ಹಾಗೇ ಸಿನಿಮಾ ಶೂಟಿಂಗ್ ಜೊತೆ ಜೊತೆಗೆ ಗೀತಾ ಅವರ ಜೊತೆ ಪ್ರಚಾರ ಕಾರ್ಯದಲ್ಲೂ ತೊಡಗಿದ್ದಾರೆ.       ಇಂದು ಗೀತಾ ಅವರು ಶಿವಣ್ಣ ಜೊತೆಗೆ ತಾಂಡಾಗಳಿಗರ ತೆರಳಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಬಂಜಾರ ಸಮುದಾಯ ದೊಡ್ಡಮಟ್ಟದಲ್ಲಿ ಇರುವ ಕಾರಣ, […]

ಚಾಮರಾಜನಗರ ಕ್ಷೇತ್ರದ ಮತದಾನ ಜಾಗೃತಿ ರಾಯಬಾರಿಯಾದ್ರು ಬಿಗ್ ಬಾಸ್ ಕಾರ್ತಿಕ್

ಈ ಹಿಂದೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರು ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿ ರಾಯಭಾರಿಯಾಗಿ ಪುನೀತ್ ರಾಜ್‌ಕುಮಾರ್ ಜವಾಬ್ದಾರಿ ಹೊತ್ತಿದ್ದರು. ಇದೀಗ ಅದೇ ಚಾಮರಾಜನಗರ ಕ್ಷೇತ್ರಕ್ಕೆ ಮತದಾನ ಜಾಗೃತಿ ಮೂಡಿಸುವ ರಾಯಬಾರಿಯಾಗಿ ಬಿಗ್ ಬಾಸ್ ಸ್ಪರ್ಧಿ, ನಟ ಕಾರ್ತಿಕ್ ಮಹೇಶ್ ಆಯ್ಕೆಯಾಗಿದ್ದಾರೆ. ಲೋಕಸಭಾ ಚುನಾವಣೆಗೆ ದಿನಾಂಕ್ ಅನೌನ್ಸ್ ಆಗಿದೆ. ರಾಜಕೀಯ ಪಕ್ಷಗಳು ಈಗಾಗಲೇ ತಮ್ಮ ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತಿವೆ. ಅದರ ಜೊತೆಗೆ ಪ್ರಚಾರ ಕಾರ್ಯವೂ ಜೋರಾಗಿಯೇ ನಡೆಯುತ್ತಿದೆ. ಜನರ ಬಳಿ ತಮ್ಮ ಅಭಿವೃದ್ದಿ ಕಾರ್ಯಗಳನ್ನು ಹಿಡಿದುಕೊಂಡು […]

Translate »